- Saturday
- March 7th, 2026
ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ - ನಾಳೆ ಪ್ರಮಾಣವಚನ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಗೃಹಸಚಿವರಾಗಿದ್ದ ಬಸವರಾಜ್ ಬೊಮ್ಮಾಯಿ ಸಂಜೆ ನಡೆದ ಶಾಸಕಾಂಗ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ನಾಳೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಹುದ್ದೆಗೆ ಲಿಂಗಾಯಿತ ಸಮುದಾಯದ ಪ್ರಭಲ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಪುತ್ರ ಬಸವರಾಜ ಸೋಮಪ್ಪ ಬೊಮ್ಮಾಯಿ...
ಮಾನವನ ಜೀವನವು ಸಾರ್ಥಕ್ಯವನ್ನು ಸಾಧಿಸಲು ಗುರಿ ಪ್ರಧಾನವಾಗಿರುತ್ತದೆ.ಯುವ ಜನಾಂಗವು ದೇಶದ ಸಂಪತ್ತಾಗಿದ್ದು ಅವರಿಗೆ ಸೂಕ್ತವಾದ ಮಾರ್ಗದರ್ಶನ ಹಾಗೂ ನಿರಂತರ ಪ್ರೋತ್ಸಾಹ ಅಗತ್ಯ. ಜೀವನದಲ್ಲಿ ಹಣ ಸಂಪತ್ತು ಮಾತ್ರ ಗೌರವ ನೀಡುವುದಲ್ಲ.ಬದಲಾಗಿ ಭಾರತೀಯವಾದ ಭವ್ಯವಾದ ಸನಾತನ ಸಂಸ್ಕೃತಿಯ ಅನುಷ್ಠಾನ ಯುವ ಜನಾಂಗದ ಅಭ್ಯುದಯಕ್ಕೆ ಸಂಪತ್ತಾಗಿದೆ.ಮಹಾಪುರುಷರನ್ನು ಅವರ ಗುಣ ನಡತೆ, ಪರಿಶ್ರಮ ಮತ್ತು ಸಾಧನೆಯಿಂದ ಅವರನ್ನು ಗೌರವಿಸುತ್ತೇವೆ.ಬದಲಾಗಿ ಅವರಲ್ಲಿನ...
ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಕಾಪು ಕೃಷಿ ಕ್ಷೇತ್ರದ ಸಹಯೋಗದಲ್ಲಿ ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಅಭಿಯಾನ ಕಾರ್ಯಕ್ರಮವು ಜು.24 ರಂದು ನಡೆಯಿತು. ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಮೋಹನ್ ನಂಗಾರು ಮಾತನಾಡಿ, ಪಹಣಿ ಪತ್ರದಲ್ಲಿ ಬೆಳೆ ವಿವರ ದಾಖಲಾತಿಯಾಗಿದ್ದರೆ ಮಾತ್ರ ಸರಕಾರದ ಸವಲತ್ತು ಪಡೆಯಲು ಸಾಧ್ಯವಿದೆ. ಈ...
ಸುಳ್ಯ ತಾಲೂಕು ಪಂಚಾಯತಿಯ ಪಯಸ್ವಿನಿ ಸಭಾಂಗಣದಲ್ಲಿಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ಜು.15ರಂದು ವಿಶೇಷ ತರಬೇತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರ ಉದ್ಘಾಟಿಸಿದಸುಳ್ಯ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ್ ಪ್ರತೀ ಮನೆಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಕೆ ಮಾಡಲು ಹಾಗೂ ಅದರ ಯಶಸ್ವಿ ಅನುಷ್ಠಾನದಲ್ಲಿ ನೀರು...
ಸಂಪಾಜೆ: ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತ್ರತ್ವದಲ್ಲಿ ಅಡಿಕೆ ಹಳದಿರೋಗ ವಿರುದ್ಧ ಹೋರಾಟ ಸಮಿತಿ ಸಭೆ ಶನಿವಾರ ಸಂಪಾಜೆಯ ಯಶೋದ ಮುತ್ತಯ್ಯ ಗೌಡ ಸಭಾಂಗಣದಲ್ಲಿ ಜರಗಿತು. ರಾಜಾರಾಮ್ ಕಳಗಿ ಅಧ್ಯಕ್ಷ ತೆ ವಹಿಸಿದ್ದರು. ಮಲೆನಾಡು ಜನಹಿತ ರಕ್ಷಣಾ ವೇದಿಕೆ ಕೇಂದ್ರ ಸಮಿತಿ ಸಂಚಾಲಕ ಕಿಶೋರ್ ಶಿರಾಡಿ ಮಾತನಾಡಿ, ಪ್ರತೀ ಗ್ರಾಮ ಮಟ್ಟದಲ್ಲಿ ಸಮಿತಿ ರಚನೆ ಮತ್ತು...
ಕರುನಾಡು ಸಾಹಿತ್ಯ ಪರಿಷತ್ತು,ತಾಲ್ಲೂಕು ಘಟಕ ಚಿಂತಾಮಣಿ ಇವರು ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳಿಗಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಅಂತರ್ಜಾಲ ಚಿತ್ರಕಲಾ ಸ್ಪರ್ಧೆ ಯಲ್ಲಿ 1ರಿಂದ 5 ತರಗತಿ ವಿಭಾಗದಲ್ಲಿ ಸುಳ್ಯದ ರೋಟರಿ ವಿದ್ಯಾ ಸಂಸ್ಥೆಯ ಯ 5ನೇ ತರಗತಿಯ ಮನುಜ್ಞ ಯು.ಬಿ. ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟದ ಕರುನಾಡು ಕಲಾಕುಂಚ ಇ-ಪ್ರಶಸ್ತಿ ಗೆ ಭಾಜನರಾಗಿದ್ದಾರೆ....
ಶಿವಮೊಗ್ಗ : ಲಾಕ್ಡೌನ್ ಹೊತ್ತಲೂ ಹಣ ಮಾಡಿದ್ದು ಸ್ಯಾನಿಟೈಸರ್ ಕಂಪನಿಗಳು ಮಾತ್ರ , ಕೋಟಿ ಕೋಟಿ ಲಾಭ ಗಳಿಸಿರುವುದನ್ನು ಕಂಡ ಮಲೆನಾಡಿನಸಂಶೋಧಕ , ಅಡಕೆಗೆ ಬಹು ಆಯಾಮದ ಮಾರುಕಟ್ಟೆ ಕಲ್ಪಿಸಿರುವ ಯುವಕರೊಬ್ಬರು ಅಡಕೆ ಸ್ಯಾನಿಟೈಸರ್ ಕಂಡುಹಿಡಿದು ಈಗ ಯಶಸ್ವಿಯಾಗಿದ್ದಾರೆ . ಅಷ್ಟೇ ಅಲ್ಲ ಕಂಪನಿ ಶುರು ಮಾಡಲು ಇಚ್ಛವುಳ್ಳವರಿಗೆ ಫಾರ್ಮುಲಾ ಕೊಡಲೂ ಸಿದ್ಧರಿದ್ದಾರೆ . ಮಲೆನಾಡಿನ...
ವಿಶ್ವದ್ಯಾಂತ ಪಸರಿಸಿದ ಮಹಾಮಾರಿ ಕೊರೊನಾದಿಂದ ಬೆಳ್ಳಾರೆ ಸಮೀಪದ ಮನೆಯೊಂದು ಸೀಲ್ ಡೌನ್ ಆದ ಬೆನ್ನಲ್ಲೇ ದೇವಿ ಹೈಟ್ಸ್ ಸಂಕೀರ್ಣ ದಲ್ಲಿ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದ್ದಾರೆ ಬೆಳ್ಳಾರೆ ಮೇಲಿನ ಪೇಟೆಯಲ್ಲಿ ಕಾರ್ಯವರಿಸುತ್ತಿರುವ ಅಮ್ಮು ರೈ ಕಾಂಪ್ಲೇಕ್ಸ್, ದೇವಿ ಹೈಟ್ಸ್ ಅತೀ ಹೆಚ್ಚು ವ್ಯವಹಾರಿಕ ಕಟ್ಟಡದಲ್ಲಿ ಸೂಪರ್ ವೈಸರ ಆಗಿ ದುಡಿಯುತ್ತಿರುವ ಪ್ರಶಾಂತ್ ಶೆಟ್ಟಿ ಎಂಬ ಯುವಕ ಭಯಾನಕ...
ಕೇಂದ್ರ ಸರಕಾರದ ಆಯುಷ್ ಇಲಾಖೆಯಿಂದ ಪ್ರಮಾಣೀಕೃತ ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಔಷಧಿ ಆಯುಷ್ ಕ್ವಾಥ್ ಶನಿವಾರ ಮಂಗಳೂರಿನಲ್ಲಿ ಜನರ ಬಳಕೆಗೆ ಬಿಡುಗಡೆಗೊಳಿಸಲಾಗಿದೆ.ಮಂಗಳೂರಿನ ಕೊಡಿಯಾಲ್ ಬೈಲ್ ಸಮೀಪದ ಅಟಲ್ ಸೇವಾ ಕೇಂದ್ರದಲ್ಲಿ ಸಂಸದರೂ, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರು ಆಯುಷ್ ಕ್ವಾಥ್ ಬಿಡುಗಡೆಗೊಳಿಸಿ ಮಾತನಾಡಿದರು. ಕೇಂದ್ರ...
Loading posts...
All posts loaded
No more posts
