ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ಕೊಲ್ಲಮೊಗ್ರು ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

ಸುಬ್ರಹ್ಮಣ್ಯದ ಡಾ.ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್(ರಿ.) ವತಿಯಿಂದ ಕೊಲ್ಲಮೊಗ್ರು ಅಂಗನವಾಡಿ ಕೇಂದ್ರದ 36 ಪುಟಾಣಿಗಳಿಗೆ ಸಮವಸ್ತ್ರಗಳನ್ನು ಜೂ.15 ಸೋಮವಾರದಂದು ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ. ರವಿ ಕಕ್ಕೆಪದವು ಅವರು ಮಾತನಾಡುತ್ತಾ “ದೇವರು ನಮಗೆ ಐಶ್ವರ್ಯ, ಸಂಪತ್ತನ್ನು ನೀಡುವುದು ನಮ್ಮ ಖರ್ಚಿಗೆ ಎಷ್ಟು ಬೇಕೋ ಅಷ್ಟು ಇಟ್ಟುಕೊಂಡು ಉಳಿದದ್ದನ್ನು ಸಮಾಜಕ್ಕೆ ದಾನ ಮಾಡಿ...

ಭೂಮಿಕಾ ಕೆ.ಜೆ ನವೋದಯ ಶಾಲೆಗೆ ಆಯ್ಕೆ

ದೇವಚಳ್ಳ ಗ್ರಾಮದ ಕಲ್ಲುಪಣೆ ನಿವಾಸಿ ಭೂಮಿಕಾ ಕೆ.ಜೆ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಜ್ಞಾನ ದೀಪ ಎಲಿಮಲೆ ಶಾಲೆಯಲ್ಲಿ ಎಸ್.ಎಸ್ಎಲ್.ಸಿ ಯಲ್ಲಿ ಶೇ. 94.4 ಅಂಕಗಳನ್ನು ಪಡೆದಿರುವ ಇವರು ಮುಡಿಪು ಪಿಯು ಕಾಲೇಜಿನಲ್ಲಿ ಮುಂದಿನ ಶಿಕ್ಷಣ ಪಡೆಯಲಿದ್ದು, ಇವರು ದೇವಚಳ್ಳ ಗ್ರಾಮ ಪಂಚಾಯತ್ ನ ಸಿಬ್ಬಂದಿ ಜಯರಾಮ ಎಮ್ ಮತ್ತು ಶ್ರೀಮತಿ ಭವ್ಯ ದಂಪತಿಗಳ ಪುತ್ರಿ.
Ad Widget
error: Content is protected !!