- Friday
- July 31st, 2026
ಕೆ.ವಿ.ಜಿ ಕಾಲೇಜ್ ಆಫ್ ಇಂಜಿನಿಯರಿಂಗ್ನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ನಂದಿನಿ.ಎಸ್ SENJA TECHNOLOGIES PRIVATE LIMITEDಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ರೂ. 3 ಲಕ್ಷ ವಾರ್ಷಿಕ ವೇತನ ಇದೆ ಎಂದು ಕಂಪೆನಿ ತಿಳಿಸಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ ‘ಬಿ’ ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾಪ್ರಸಾದ್ ಕೆ.ವಿ, ಸೆಕ್ರೆಟರಿ, ಎ.ಒ.ಎಲ್.ಇ(ರಿ.) ಕಮಿಟಿ...
2026-27ನೇ ಸಾಲಿಗೆ National Skills Qualification frame work(NSQF) ಕಾರ್ಯಕ್ರಮದ ಅಡಿಯಲ್ಲಿ ಸುಳ್ಯ ತಾಲೂಕಿನ ಎಣ್ಮೂರು ಸರ್ಕಾರಿ ಪ್ರೌಢಶಾಲೆಯಲ್ಲಿ Artificial Intelligence(AI) ತರಗತಿಗಳನ್ನು ಪ್ರಾರಂಭಿಸಲು ಮಂಜೂರಾತಿ ಲಭಿಸಿದ್ದು, ಆದ್ದರಿಂದ ಸೂಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಕನಿಷ್ಠ ವಿದ್ಯಾರ್ಹತೆ : Diploma in Comp Sci/Information Technology ORBCA, BSc in Comp...
ಸುಬ್ರಹ್ಮಣ್ಯ, ಜುಲೈ 19 : ಪೊಲೀಸ್ ಇಲಾಖೆಗೆ ಸೇರಲು ಆಸಕ್ತಿ ಹೊಂದಿರುವ ಯುವಜನರಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಹಾಗೂ ಕುಮಾರಸ್ವಾಮಿ ವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಆಯೋಜಿಸಲಾದ ಸಾಮಾನ್ಯ ಜ್ಞಾನ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಠಾಣಾಧಿಕಾರಿ ಆಂಜನೇಯ ರೆಡ್ಡಿ ಉದ್ಘಾಟಿಸಿ ಮಾತನಾಡಿ, “ಪೊಲೀಸ್...
ಸುಳ್ಯ, ಜುಲೈ 19: ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು, ಸುಳ್ಯ, ಅಮರ ಸಂಘಟನಾ ಸಮಿತಿ (ರಿ) ಸುಳ್ಯ ಹಾಗೂ ನಾಗ ಸಾನಿಧ್ಯ–ಗುಳಿಗ ಸಾನಿಧ್ಯ, ಪನಿವಾರ ಮರ್ಕಂಜ ಇವರ ಸಂಯುಕ್ತ ಆಶ್ರಯದಲ್ಲಿ 7ನೇ ವರ್ಷದ 'ಕಂಡಡೂಂಜಿ ದಿನ' ಕಾರ್ಯಕ್ರಮವನ್ನು ಜು. 19ರಂದು ಮರ್ಕಂಜದ ಪನ್ನೆಬೈಲು ಗದ್ದೆಯಲ್ಲಿ ರೋಟರಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ವೈಭವದಿಂದ ಆಯೋಜಿಸಲಾಯಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು...
ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವನಸುಮ ವನವಾಸಿ ವಿದ್ಯಾರ್ಥಿ ನಿಲಯ ಅಡ್ಕಾರ್ ಇಲ್ಲಿನ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ಜುಲೈ 18ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಸುಳ್ಯ ಪಯಸ್ವಿನಿ ಇದರ ಅಧ್ಯಕ್ಷೆ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೊಂಟಡ್ಕ ವಹಿಸಿದ್ದರು. ಜೇಸಿಐ ಭಾರತ ವಲಯ 15, ನೇತ್ರಾವತಿ(ರಿಜನ್ -ಬಿ) ಇದರ ಉಪಾಧ್ಯಕ್ಷರಾದ ಜೇಸಿ ಸೆನೆಟರ್ ಜಿತೇಶ್ ಪಿರೆರಾ...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಗದತಂತ್ರ ವಿಭಾಗದಿಂದ ವಿಶ್ವ ಉರಗಳ ದಿನಾಚರಣೆಯ ಪ್ರಯುಕ್ತ ಜು.16ರಂದು ವಿವಿಧ ರೀತಿಯ ಉರಗಗಳ ಸಂರಕ್ಷಣೆ ಕುರಿತು ಮಾಹಿತಿ ಕಾರ್ಯಗಾರವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ ಲೀಲಾಧರ್ ಡಿ.ವಿ ಅವರು ದೀಪ ಬೆಳಗಿಸುವುದ ಮೂಲಕ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ...
ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿಗೆ ಜು.15 ಬುಧವಾರದಂದು ಕೋಟೆ ಪೌಂಡೇಶನ್ ವತಿಯಿಂದ ಸುಮಾರು ಮೂರು ಲಕ್ಷಕ್ಕೂ ಅಧಿಕ ಮೊತ್ತದ ಉಪಕರಣಗಳನ್ನು ರಮೇಶ್ ಸಿ.ಕೆ ಡೈರೆಕ್ಟರ್ ಆಫ್ ಪ್ರೊಜೆಕ್ಟ್ ಆಪರೇಷನ್ ಕೋಟೆ ಪೌಂಡೇಶನ್ ವಿಜ್ಞಾನ ಪ್ರಯೋಗಾಲಯಕ್ಕೆ ಹಸ್ತಾಂತರಿಸಿದರು. ಇವರಿಗೆ ಸಂಸ್ಥೆಯ ವತಿಯಿಂದ ಸನ್ಮಾನ ಏರ್ಪಡಿಸಲಾಯಿತು. ನಂತರ ಮಾತನಾಡಿದ ಅವರು "ಗ್ರಾಮೀಣ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳ...
ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಗೌತಮಿ ದೇರಾಜೆ BRAVYNEX ENGINEERING LLPಗೆ ಆಯ್ಕೆಯಾಗಿರುತ್ತಾರೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ ‘ಬಿ’ ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾಪ್ರಸಾದ್ ಕೆ.ವಿ., ಸೆಕ್ರೆಟರಿ, ಎ.ಒ.ಎಲ್.ಇ.(ರಿ) ಕಮಿಟಿ ‘ಬಿ’ ಡಾ. ಜ್ಯೋತಿ ಆರ್. ಪ್ರಸಾದ್, ಡೈರೆಕ್ಟರ್ ಎ.ಒ.ಎಲ್.ಇ.(ರಿ) ಕಮಿಟಿ ‘ಬಿ’ ಡಾ....
ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಮನೆ ಮತ್ತು ಶಾಲೆ ಎರಡು ಸಮಾನ ಪಾಲುದಾರರು. ಪೋಷಕರ ಪ್ರೋತ್ಸಾಹ ಶಿಕ್ಷಕರ ಮಾರ್ಗದರ್ಶನ ಮತ್ತು ವಿದ್ಯಾರ್ಥಿಗಳ ಪರಿಶ್ರಮ ಒಂದಾದಾಗ ಮಾತ್ರ ಗುಣಮಟ್ಟದ ಶಿಕ್ಷಣ ಸಾಧ್ಯವಾಗುತ್ತದೆ. ಶಿಕ್ಷಕರ ಹಾಗೂ ಪೋಷಕರ ಧನಾತ್ಮಕ ನಡವಳಿಕೆಗಳು ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು. ಪೋಷಕರು ಮಕ್ಕಳೊಂದಿಗೆ ಧನಾತ್ಮಕ ಮನೋಭಾವದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಬೇಕು. ಆ ಮೂಲಕ ಮಕ್ಕಳನ್ನು ಅರ್ಥ ಮಾಡಿಕೊಂಡು...
ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ 2026-27 ಸಾಲಿನ ಕಾಲೇಜು ಮಂತ್ರಿಮಂಡಲದ ಪದಗ್ರಹಣ ಸಮಾರಂಭ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯ ಇದರ ನಿವೃತ ಇತಿಹಾಸ ಉಪನ್ಯಾಸಕರಾದ ಪ್ರಸನ್ನ.ನಿಡ್ಯಮಲೆ ಇವರು ಶೈಕ್ಷಣಿಕ ಸಾಲಿನ ಮಂತ್ರಿ ಮಂಡಲದ ಉದ್ಘಾಟನೆ ನೆರವೇರಿಸಿ ಶುಭಹಾರೈಸಿದರು. ಪ್ರಧಾನ ಮಂತ್ರಿ ಕಾಲೇಜು ವಿಭಾಗ ಮೇಘ.ಹೆಚ್.ಕೆ ಇವರಿಗೆ ಕಾಲೇಜು...
Loading posts...
All posts loaded
No more posts
