ಸುಳ್ಯಕ್ಕೆ ಮೈನಾರಿಟಿ ಹಾಸ್ಟೆಲ್ ಮಂಜೂರು ಮಾಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಯು.ಟಿ. ಖಾದರ್ ರವರಿಗೆ ಮನವಿ

ಶಿಕ್ಷಣ ಕಾಶಿ ಎಂದು ಹೆಸರು ಪಡೆದಿರುವ ಸುಳ್ಯ ಗ್ರಾಮೀಣ ಪ್ರದೇಶವಾಗಿದ್ದರೂ, ವಿಶೇಷ ಬೌಗೋಳಿಕ ಹಿನ್ನಲೆ ಹೊಂದ್ದಿದ್ದು, ಕೇರಳ ರಾಜ್ಯ, ಕೊಡಗು ಜಿಲ್ಲೆಯ ಗಡಿ ಪ್ರದೇಶವಾಗಿರುತ್ತದೆ ಅಲ್ಲದೇ ಕೆ.ಜಿ ಯಿಂದ ಪಿ.ಜಿ ಯವರೆಗೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಮತ್ತು ಇಂಜಿನಿಯರಿಂಗ್, ನರ್ಸಿಂಗ್, ಮೆಡಿಕಲ್, ಡೆಂಟಲ್, ಪಾಲಿಟೆಕ್ನಿಕ್ ಮೊದಲಾದ ಎಲ್ಲಾ ಕೋರ್ಸ್ ಗಳನ್ನು ಹೊಂದಿರುವ ತಾಲೂಕು ಕೇಂದ್ರದಲ್ಲಿ...

ಮಂಡೆಕೋಲು : ಇರುವಂಬಳ್ಳ ಅಂಗನವಾಡಿ ಕೇಂದ್ರದ ದುಸ್ಥಿತಿ – ಮಕ್ಕಳ ಜೀವಕ್ಕೆ ಅಪಾಯದ ಆತಂಕ – ಗುದ್ದಲಿಪೂಜೆಗೆ ಸೀಮಿತಗೊಂಡ ಹೊಸ ಕಟ್ಟಡ

ಸುಳ್ಯ: ಮಂಡೆಕೋಲು ಗ್ರಾಮದ ಇರುವಂಬಳ್ಳದಲ್ಲಿರುವ ಅಂಗನವಾಡಿ ಕೇಂದ್ರದ ದುಸ್ಥಿತಿ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಸುಮಾರು 25ರಿಂದ 30 ಮಕ್ಕಳು ಕಲಿಯುತ್ತಿರುವ ಈ ಅಂಗನವಾಡಿಯಲ್ಲಿ ಮಳೆ ಹಾಗೂ ಗಾಳಿಯ ನಡುವೆ ಭಯದ ವಾತಾವರಣದಲ್ಲಿ ಕಾಲ ಕಳೆಯವಂತಾಗಿದೆ.ಅಂಗನವಾಡಿಯ ಸುತ್ತಮುತ್ತಲಿನ ಮರಗಳು ಅಪಾಯಕಾರಿಯಾಗಿದ್ದು, ಗಾಳಿ ಬೀಸುವ ಸಂದರ್ಭದಲ್ಲಿ ಮರಗಳು ಹಾಗೂ ಕೊಂಬೆಗಳು ಕಟ್ಟಡದ ಮೇಲೆ ಬೀಳುವ ಆತಂಕವಿದೆ. ಹೀಗಾಗಿ ಶಿಕ್ಷಕರು...
Ad Widget

ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ 161 ವಿದ್ಯಾಸಂಸ್ಥೆಗಳಿಗೆ 60 ಸಾವಿರ ಲಾಡು ಪ್ರಸಾದ ವಿತರಣೆ

80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಅಂಗವಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸುಳ್ಯ ಹಾಗೂ ಕಡಬ ತಾಲೂಕಿನ 161 ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ಹಾಗೂ ಸುಳ್ಯ ಮತ್ತು ಕಡಬ ತಾಲೂಕು ಪಂಚಾಯತ್‌ಗಳು ಮತ್ತು ಕಡಬ ಪಟ್ಟಣ ಪಂಚಾಯತ್‌ಗೆ ಸುಮಾರು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ 60 ಸಾವಿರ ಲಾಡು ಪ್ರಸಾದವನ್ನು ವಿತರಿಸಲಾಗಿದೆ.ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ...

ಕೆ.ಎಸ್.ಎಸ್ ಕಾಲೇಜಿನಲ್ಲಿ ಎನ್.ಎಸ್.ಎಸ್ ಚಟುವಟಿಕೆಗಳ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಆ.12ರಂದು ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ ವಹಿಸಿದ್ದರು. ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿರಿಯ ಎನ್.ಎಸ್.ಎಸ್ ಅಧಿಕಾರಿ ಹಾಗೂ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ....

ವಿನೋಬನಗರ : ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ಹದಿಹರೆಯದ ಆರೋಗ್ಯ ಮಾಹಿತಿ

ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಆಗಸ್ಟ್ 13ರಂದು ವಿಜ್ಞಾನ ಸಂಘ ಮತ್ತು ಭಾರತ ಸ್ಕೌಟ್ ಗೈಡ್ಸ್ ಕರ್ನಾಟಕ ಇದರ ಗೈಡ್ಸ್ ವತಿಯಿಂದ ಹದಿಹರೆಯ ಆರೋಗ್ಯದ ಮಾಹಿತಿ ಕಾರ್ಯಕ್ರಮ ನಡೆಯಿತು. ಈ ಸಮಯದಲ್ಲಿ ಮಾಹಿತಿ ನೀಡಲು ಸಮುದಾಯ ಜಾಲ್ಸೂರು ವಲಯ ಆರೋಗ್ಯಧಿಕಾರಿಯಾದ ರಚನ ರವರು ಯಾವ ವಯಸ್ಸಿನ ಮಕ್ಕಳನ್ನು ಹದಿ ಹರೆಯದವರು ಮತ್ತು ಅವರ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳುವುದು....

ಆಲೆಟ್ಟಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿನಿ ಕು.ಅನುಷಾ ಬಿ ರವರಿಗೆ ಕೇರಳ ಸ್ಟೇಟ್ ಅಥ್ಲೆಟಿಕ್ಸ್ ನಲ್ಲಿ ಕಂಚಿನ ಪದಕ

ಆಲೆಟ್ಟಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿನಿ ಹಾಗೂ ಪ್ರಸ್ತುತ ಎಸ್ ಡಿ ಎಂ ಕಾಲೇಜು ಉಜಿರೆ ಇಲ್ಲಿಯ ದ್ವಿತೀಯ ವರ್ಷದ ಬಿಕಾಂ ಪದವಿ ವ್ಯಾಸಂಗದಲ್ಲಿರುವ ಅನುಷಾ. ಬಿ ರವರು ಆ.6 ರಂದು ಕೇರಳದ ಕೊಲ್ಲo ನಲ್ಲಿ ನಡೆದ 19 ನೇ ಕೇರಳ ಸ್ಟೇಟ್ ಇಂಟರ್ ಡಿಸ್ಟಿಕ್ ಕ್ಲಬ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಹಾಮ್ಮರ್ ಥ್ರೋ ವಿಭಾಗದಲ್ಲಿ...

ಪಂಜ : ಕೆ.ಪಿ.ಎಸ್ ಪ್ರಾಥಮಿಕ ಶಾಲೆಗೆ ಕೊಡುಗೆ ಹಸ್ತಾಂತರ

ಸುಬ್ರಹ್ಮಣ್ಯ ಆಗಸ್ಟ್ 13 : ಪಂಜ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗಕ್ಕೆ ಅದೇ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕಿ ಗುಲಾಬಿ.ಎ ಅವರು ಎಕ್ಸಿಕ್ಯೂಟಿವ್ ಟೇಬಲ್ ಅನ್ನು ಕೊಡುಗೆಯಾಗಿ ಬುಧವಾರ ನೀಡಿದರು.  ಕೆ.ಪಿ.ಎಸ್. ಶಾಲಾ ಮುಖ್ಯ ಶಿಕ್ಷಕಿ ಲೀಲಾ ಕುಮಾರಿ.ಟಿ ಅವರು ಕೊಡುಗೆಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ಪೂವಪ್ಪ ಗೌಡ ಕೋಲ್ಪೆ...

ಸುಳ್ಯ : ಮಂಡೆಕೋಲು ಗ್ರಂಥಾಲಯದಲ್ಲಿ ಕ್ಯೂಆರ್ ಕೋಡ್ ಮೂಲಕ ಸಾವಿರಾರು ಪುಸ್ತಕ, ಪತ್ರಿಕೆಗಳ ಓದಲು ಅವಕಾಶ

ಸುಳ್ಯ : ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯು ಗ್ರಂಥಾಲಯ ಕ್ಷೇತ್ರದಲ್ಲಿ ಮಹತ್ವಾಕಾಂಕ್ಷಿ ಹಾಗೂ ಕ್ರಾಂತಿಕಾರಿ ಯೋಜನೆಯೊಂದನ್ನು ಜಾರಿಗೆ ತರಲು ಮುಂದಾಗಿದೆ. ಆಯ್ದ ಪುಸ್ತಕಗಳು ಹಾಗೂ ವಿವಿಧ ನಿಯತಕಾಲಿಕಗಳನ್ನು, ಹಳೆಯ ಪತ್ರಿಕೆಗಳ ಸಹಿತ, ಕ್ಯೂಆರ್ ಕೋಡ್ ಮೂಲಕ ಓದುವ ಮತ್ತು ಡೌನ್‌ಲೋಡ್ ಮಾಡಿಕೊಳ್ಳುವ ವಿಶಿಷ್ಟ ಯೋಜನೆ ಇದಾಗಿದೆ. ಈ ಯೋಜನೆಯು ಪ್ರಾಯೋಗಿಕವಾಗಿ ರಾಜ್ಯದ ಹತ್ತು ಗ್ರಂಥಾಲಯಗಳಲ್ಲಿ ಅನುಷ್ಠಾನಗೊಳ್ಳಲಿದ್ದು,...

ಪ್ರಜಾಧ್ವನಿ ಕರ್ನಾಟಕದಿಂದ ಸುಳ್ಯ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಹಾಗೂ ಸಂವಾದ ಕಾರ್ಯಕ್ರಮ

ಸುಳ್ಯ: ಪ್ರಜಾಧ್ವನಿ ಕರ್ನಾಟಕ, ಪ್ರಜ್ಞಾವಂತ ಭಾರತ, ಶಾಲಾ ಶಿಕ್ಷಣ ಇಲಾಖೆ ಹಾಗೂ ಶಾರದಾ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ ಇದರ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಮತ್ತು ಸಂವಾದ ಕಾರ್ಯಕ್ರಮವು ಆ. 11 ರಂದು ಶಾರದಾ ಹೈ ಸ್ಕೂಲ್ ಆವರಣದಲ್ಲಿ ಯಶಸ್ವಿಯಾಗಿ ನೆರವೇರಿತು. ಗಣ್ಯ ಅತಿಥಿಗಳು ಜ್ಯೋತಿ...

ಸುಳ್ಯ : ಜ್ಞಾನದೀಪ ಗೌರವ ಶಿಕ್ಷಕರ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ

ಸುಳ್ಯ ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ.) ವತಿಯಿಂದ ಜ್ಞಾನದೀಪ ಗೌರವ ಶಿಕ್ಷಕರ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವು ಆ.11 ರಂದು ಸುಳ್ಯ ಯೋಜನಾ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ವೆಂಕಪ್ಪ ಗೌಡರವರು ಉದ್ಘಾಟಿಸಿ ಬಡವರ ಮಕ್ಕಳು ಮಾತ್ರ ಸರಕಾರಿ ಶಾಲೆಗಳಲ್ಲಿ ಓದುತ್ತಿದ್ದು. ಅವರಿಗಾಗಿ ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ...
Loading posts...

All posts loaded

No more posts

error: Content is protected !!