ದೇವರಕೊಲ್ಲಿ : ಲಾರಿ ಮತ್ತು ಬೈಕ್ ನಡುವೆ ಅಪಘಾತ – ಗಂಭೀರ ಗಾಯಗೊಂಡ ಬೈಕ್ ಸವಾರರು

ಸುಳ್ಯ : ದೇವರಕೊಲ್ಲಿ ಸಮೀಪ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಹಾಗೂ ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಜೂ.24ರಂದು ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಬಿಜಾಪುರ ಮೂಲದ ಮಹಾಂತೇಶ್ ಎಂದು ತಿಳಿದುಬಂದಿದ್ದು, ಅವರು ಪುತ್ತೂರಿನಲ್ಲಿ ಹಿಟಾಚಿ ಆಪರೇಟಾಗಿ ಕೆಲಸ ನಿರ್ವಹಿಸುತ್ತಿದ್ದು ಅವರು ಪುತ್ತೂರಿನಿಂದ ಸುಳ್ಯ ಮಾರ್ಗವಾಗಿ ಕುಶಾಲನಗರಕ್ಕೆ ಹೋಗುತ್ತಿದ್ದಾಗ ದೇವರಕೊಲ್ಲಿ...
error: Content is protected !!