- Wednesday
- June 3rd, 2026
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿಕರು ವನ್ಯಜೀವಿಗಳ ಉಪಟಳದಿಂದ ತಮ್ಮ ಬೆಳೆ ರಕ್ಷಣೆಗೆ ಬಳಸುವ ಕೋವಿ/ಬಂದೂಕು ಪರವಾನಗಿ ನವೀಕರಣಕ್ಕೆ ಎದುರಿಸುತ್ತಿರುವ ತೀವ್ರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಕೋರಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. “ಇತ್ತೀಚಿನ ದಿನಗಳಲ್ಲಿ ಕೃಷಿಕರು ಕಾನೂನು ಪ್ರಕಾರ...
ಕಡಬ ತಾಲೂಕಿನ ಬಲ್ಯ ಎಂಬಲ್ಲಿ ನೂತನವಾಗಿ 5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಆಟೋ ರಿಕ್ಷಾ ನಿಲ್ದಾಣವನ್ನು ಇಂದು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಪಂಚಾಯತ್ ಮಾಜಿ ಸದಸ್ಯರಾದ ಕೃಷ್ಣ ಶೆಟ್ಟಿ ಕಡಬ, ಬಲ್ಯ ಬೂತ್ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಪಟ್ಟೆ, ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈಮನವಳಿಕೆ, ಬಿಜೆಪಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಕೃಷ್ಣ ಎಮ್.ಅರ್, ಶ್ರೀ...
