- Friday
- September 4th, 2026
ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಸುಬ್ರಹ್ಮಣ್ಯ ರೈಲು ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ತಿಂಗಳುಗಳಿಂದ ಕಸ ಸಂಗ್ರಹವಾಗಿದ್ದು, ಪರಿಸರ ಮಾಲಿನ್ಯ ಹಾಗೂ ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ರಾಜ್ಯದ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣವಾದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ...
ನವದೆಹಲಿ : ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದ ಸಾವಿರಾರು ಅಡಿಕೆ ಬೆಳೆಗಾರರಿಗೆ ತೀವ್ರ ಆತಂಕ ತಂದೊಡ್ಡಿರುವ 'ಹಳದಿ ಎಲೆ ರೋಗ' ಮತ್ತು 'ಎಲೆ ಚುಕ್ಕಿ ರೋಗ' ಸಮಸ್ಯೆಗೆ ತುರ್ತು ಪರಿಹಾರ ಕ್ರಮ ಕೈಗೊಳ್ಳುವಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ...
ಸುಬ್ರಹ್ಮಣ್ಯ ಜೂನ್ 10 : ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷ ಗೋಪಾಲ ಎಣ್ಣೆಮಜಲು ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 50 ಭದ್ರತಾ ಸಿಬ್ಬಂದಿಗಳಿಗೆ ಸೋಮವಾರ ಉಚಿತವಾಗಿ ಕೊಡೆಗಳನ್ನು ವಿತರಣೆ ಮಾಡಿದರು. ಭದ್ರತಾ ಸಿಬ್ಬಂದಿಯವರು ಹಗಲು ರಾತ್ರಿ ಎನ್ನದೆ ಶಿಫ್ಟ್ ನಲ್ಲಿ ಮಳೆಗಾಲ, ಬೇಸಿಗೆಗಾಲಗಳಲ್ಲಿ ಭಕ್ತಾದಿಗಳ ಸರತಿ ಸಾಲು, ವಾಹನ ಪಾರ್ಕಿಂಗ್, ದೇವಳದ ಹೊರಾಂಗಣದ...
ಪುತ್ತೂರು ಹಾಗೂ ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಡ್ಮಿನಿಸ್ಟ್ರೇಟಿವ್ ಸ್ಟಾಫ್ ಹಾಗೂ ಕಛೇರಿ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು, ಯಾವುದೇ ಪದವಿ ಪೂರ್ಣಗೊಳಿಸಿದ ಕಡ್ಡಾಯವಾಗಿ ಬೇಸಿಕ್ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ಸೂಕ್ತ ಅರ್ಹತೆ ಇರುವವರಿಗೆ ಹಾಗೂ ಅನುಭವ ಇಲ್ಲದ ಫ್ರೆಶರ್ಸ್ಗಳಿಗೂ ಮುಕ್ತ...
ಕಿರುಬೆರಳ ತುದಿ ಹಿಡಿದು ಊರೆಲ್ಲಾ ನಡೆಸುವಿರಿ, ಬಿದ್ದಾಗ ಹಿಡಿದೆತ್ತಿ ಕಣ್ಣೀರ ಒರೆಸುವಿರಿ, ತಪ್ಪು ದಾರಿ ಹಿಡಿದಾಗ ಬೈದು ಬುದ್ಧಿ ಹೇಳುವಿರಿ, ಸರಿದಾರಿ ತೋರಿ ಸದಾ ಬೆನ್ನಹಿಂದೆ ನಿಲ್ಲುವಿರಿ, ಸೋತಾಗ ಜೊತೆನಿಂತು “ನಾವಿದ್ದೇವೆ” ಎನ್ನುವಿರಿ, ನಾವು ಗೆದ್ದಾಗ ಅಲ್ಲೆಲ್ಲೋ ದೂರದಲ್ಲೇ ನಿಲ್ಲುವಿರಿ, ಆದರೆ ಮನದೊಳಗೆ ನೀವು ನಮಗಿಂತ ಹೆಚ್ಚು ಸಂಭ್ರಮಿಸುವಿರಿ...ಬದುಕಿನಲ್ಲಿ ಕಷ್ಟಗಳೆಷ್ಟೇ ಬಂದರೂ ನಮ್ಮೆದುರು ಸದಾ ನಗು-ನಗುತ್ತಲೇ...
ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ನೇತೃತ್ವದಲ್ಲಿ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್(ರಿ.) ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸೆಂಟ್ರಲ್ ಮಂಗಳೂರು ಹಾಗೂ ಟೀಮ್ ಈಶ್ವರ್ ಮಲ್ಪೆ ಇವುಗಳ ಸಹಯೋಗದೊಂದಿಗೆ ನಾಳೆ(ಜೂ.09) ಬೆಳಿಗ್ಗೆ 10:00 ರಿಂದ ಸಂಜೆ 5:00 ಗಂಟೆಯವರೆಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಮಠದ ಆವರಣದಲ್ಲಿ “ಉಚಿತ ಕಿವಿಯ ಶ್ರವಣ...
ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಿಜಕಳ-ಗೊಡಾಲು ರಸ್ತೆಯು 15 ಲಕ್ಷ ರೂ. ಶಾಸಕರ ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಂಡಿದ್ದು, ಅದರ ಉದ್ಘಾಟನೆಯನ್ನು ಇಂದು ಶಾಸಕರಾದ ಕು. ಭಾಗೀರಥಿ ಮುರುಳ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಸದಸ್ಯರಾದ ದಯಾನಂದ.ಪಿ, ಅಕ್ಷತಾ ಬಾಲಕೃಷ್ಣ ಗೌಡ, ಪ್ರೇಮ ಅಂಗಡಿಮಜಲು, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಲಿಕೆ, ಕಡಬ ಶಕ್ತಿ...
ಸುಬ್ರಹ್ಮಣ್ಯ ಜೂನ್ 07 : ದಿನನಿತ್ಯ ರಾಜ್ಯ ಹೊರ ರಾಜ್ಯಗಳಿಂದ ಸಾವಿರಾರು ಭಕ್ತಾದಿಗಳು ಕುಕ್ಕೆ ಕ್ಷೇತ್ರಕ್ಕೆ ಬಂದು ಶ್ರೀ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿ ಹೋಗುತ್ತಾರೆ. ಆದರೆ ಬರುವಾಗ ಅಥವಾ ಹೋಗುವ ಸಂದರ್ಭದಲ್ಲಿ ಪ್ಲಾಸ್ಟಿಕ್ ಬಾಟಲಿ, ತಟ್ಟೆ, ಚೀಲ ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನು ಮಾರ್ಗದ ಬದಿಯ ಚರಂಡಿಗೆ ಎಸೆದು ಹೋಗುವುದು...
ಕಳೆದ ಹಲವು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ ಪ್ರಾರಂಭವಾಗಿರುವ 2026ನೇ ಸಾಲಿನ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ ನೇಮಕಾತಿಯ ಆಯ್ಕೆ ಪ್ರಕ್ರಿಯೆಗಳಿಗೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ನೇರ ತರಗತಿ ಮತ್ತು ಆನ್ಲೈನ್...
ಸುಬ್ರಹ್ಮಣ್ಯ : “ಶ್ರೀ ದೇವಳದ ವಿದ್ಯಾಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸಲು ದೊರಕಿರುವ ಅವಕಾಶವು ದೇವರ ವರವಾಗಿದೆ. ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ದೇವರ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದರೆ ದೇವರ ಆಶೀರ್ವಾದ ಸದಾ ಇರುತ್ತದೆ. ವಿದ್ಯಾರ್ಥಿಗಳ ಅನುಕೂಲತೆಗೆ ಮತ್ತು ಅವರ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಸೇವೆ ಸಲ್ಲಿಸುವುದರಿಂದ ಮಕ್ಕಳ ಭವಿಷ್ಯ ಉಜ್ವಲವಾಗಲು ಸಹಕಾರಿಯಾಗುತ್ತದೆ. ಕರ್ತವ್ಯ ನಿಷ್ಠೆಯು ಸದಾ ಗೌರವಕ್ಕೆ ಪ್ರಾಪ್ತವಾಗುತ್ತದೆ” ಎಂದು ಮಹತೋಭಾರ...
Loading posts...
All posts loaded
No more posts
