- Tuesday
- July 21st, 2026
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ, ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2026-27ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಸದರಿ ಯೋಜನೆಯಡಿ ಬೆಳೆಸಾಲ ಪಡೆದಿರುವ ಹಾಗೂ ಬೆಳೆಸಾಲ...
ಸುಬ್ರಹ್ಮಣ್ಯ : “ಚಿತ್ತ ಚಾಂಚಲ್ಯವನ್ನು ಹೋಗಲಾಡಿಸಲು ಯೋಗ ಪ್ರಧಾನ. ಪ್ರಾಚೀನ ಖುಷಿ ಮುನಿಗಳಿಂದ ಸಂಜಾತ ಯೋಗವು ಸರ್ವರೋಗ ನಿವಾರಕವಾಗಿದೆ. ಪತಂಜಲಿ ಮುನಿಯಿಂದ ಭಾರತದಲ್ಲಿ ಆರಂಭವಾದ ಯೋಗ ಇಂದು ವಿಶ್ವವ್ಯಾಪಿಯಾಗಿದೆ. ಯೋಗವು ಭಾರತವು ವಿಶ್ವಕ್ಕೆ ನೀಡಿದ ದೊಡ್ಡ ಕೊಡುಗೆಯಾಗಿದೆ. ಸಮಚಿತ್ತ ಮತ್ತು ದೈಹಿಕ ಸಮತೋಲನಕ್ಕೆ ಯೋಗ ಅಸ್ತçವಾಗಿದೆ. ಏಕಾಗ್ರತೆಯೊಂದಿಗೆ ಮಾನಸಿಕ ಸದೃಢತೆ ಸಾಧಿಸಲು ಯೋಗ ಅಡಿಗಲ್ಲು. ಯೋಗದಿಂದ...
ದಿನಾಂಕ : 22 ಜೂನ್ 2026ವಾರ : ಸೋಮವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 959196919701)ಮೇಷ ರಾಶಿ : ಇಂದು ನಿಮ್ಮ ಸಾಧಾರಣ ಬಟ್ಟೆಯನ್ನು ಕಂಡು ನಿಮ್ಮನ್ನು ಅಳೆಯಬಹುದು. ಅಂಧಾನುಕರಣೆ ಬೇಡ. ಸಮಾರಂಭಕ್ಕೆ ಹೋಗುವಾಗ ಉತ್ತಮ ಬಟ್ಟೆಯು ಇರಲಿ. ಕಾರ್ಯವಾಗದಿದ್ದಾಗ ಬೇಸರ, ಹತಾಶೆ ಕಾಣಿಸುವುದು. ಸ್ತ್ರೀಯರಿಗೆ ತವರುಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ. ಸ್ವಾಭಿಮಾನಕ್ಕೆ ಧಕ್ಕೆ...
ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ದಕ್ಷಿಣ ಕನ್ನಡ ಇವುಗಳ ಆಶ್ರಯದಲ್ಲಿ ಆಯುಷ್ ಮಹಾವಿದ್ಯಾಲಯಗಳು ಹಾಗೂ ವಿವಿಧ ಯೋಗ ಸಂಘಟನೆಗಳು, ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟನೆ ದಕ್ಷಿಣ ಕನ್ನಡ ಇವರ ಸಹಕಾರದೊಂದಿಗೆ ಜೂ.21 ರಂದು ಮಂಗಳೂರಿನ ಪುರಭವನದಲ್ಲಿ ನಡೆದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಯೋಗಪಟು ಅಕ್ಷಯ ಬಾಬ್ಲುಬೆಟ್ಟು ಯೋಗ ಕ್ಷೇತ್ರದಲ್ಲಿ...
ಇಂದು ಜೂನ್ 21 “ಅಂತಾರಾಷ್ಟ್ರೀಯ ಯೋಗ ದಿನಾಚರಣೆ.” ಇಂದು ದೇಶಾದ್ಯಂತ ಲಕ್ಷಾಂತರ ಜನರು ಯೋಗಾಸನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಯೋಗ ದಿನಾಚರಣೆಯನ್ನು ಬಹಳ ಗೌರವದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸುತ್ತಿದ್ದಾರೆ. ಇಂತಹ ಸುಸಂದರ್ಭದಲ್ಲಿ ಬಾಲ್ಯದಲ್ಲೇ ಯೋಗಾಸನದಲ್ಲಿ ಆಸಕ್ತಿಯನ್ನು ಹೊಂದಿ ತರಬೇತಿಯನ್ನು ಪಡೆದು ಹಲವಾರು ತಾಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ...
ಇಂದು ಜೂನ್ 21 “ಅಂತಾರಾಷ್ಟ್ರೀಯ ಯೋಗ ದಿನಾಚರಣೆ.” ಇಂದು ದೇಶಾದ್ಯಂತ ಲಕ್ಷಾಂತರ ಜನರು ಯೋಗಾಸನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಯೋಗ ದಿನಾಚರಣೆಯನ್ನು ಬಹಳ ಗೌರವದಿಂದ ಅರ್ಥಪೂರ್ಣವಾಗಿ ಆಚರಿಸುತ್ತಾರೆ. ಹಾಗೆಂದ ಮಾತ್ರಕ್ಕೆ ಇದು ಕೇವಲ ಇಂದೊಂದು ದಿನದ ಆಚರಣೆಯಲ್ಲ, ಬದಲಾಗಿ ಇದು ಈಗಿನ ಈ ಆಧುನಿಕ ಜೀವನಶೈಲಿ ಹಾಗೂ ಒತ್ತಡದ ಬದುಕಿನಲ್ಲಿ ನಮ್ಮ ದೈಹಿಕ ಹಾಗೂ...
ಮಂಗಳೂರು : ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರದಲ್ಲಿ “ಯೋಗ ವಿದ್ ಯೋಧ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡದ ಪ್ರಸಿದ್ಧ ಧಾರ್ಮಿಕ ತಾಣಗಳಲ್ಲಿ ಒಂದಾದ ಹಾಗೂ ಕೊಡ್ಯಾಮಲೆ ಬೆಟ್ಟಗಳ ಶ್ರೇಣಿಯಲ್ಲಿರುವ ಪ್ರಕೃತಿ ರುದ್ರ...
ಸುಬ್ರಹ್ಮಣ್ಯ ಜೂನ್ 17 : ರಾಜ್ಯದ ಖ್ಯಾತ ಧಾರ್ಮಿಕ ಮುಖಂಡ ಶ್ರೀ ಆನಂದ ಗುರೂಜಿ ಅವರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ನಂತರ ಹೊಸಳಿಗಮ್ಮ ದೈವದ ದರ್ಶನ ಮಾಡಿ, ಅಲ್ಲಿಂದ ಶ್ರೀ ದೇವಳದ ಕಚೇರಿಗೆ ಭೇಟಿ ನೀಡಿದರು. ಅಲ್ಲಿ ಕುಕ್ಕೆ...
ಏಷ್ಯನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ “ಎಕ್ಸ್ಲೆಂಟ್ ಸ್ಪೋರ್ಟ್ಸ್ ಯೋಗ ಅವಾರ್ಡ್” ಗೆ ಯೋಗಪಟು ಅಕ್ಷಯ ಬಾಬ್ಲುಬೆಟ್ಟು ಆಯ್ಕೆಯಾಗಿದ್ದಾರೆ. ಈಕೆ ಯೋಗಾಸನದಲ್ಲಿ 06 ವಿಶ್ವ ದಾಖಲೆ ನಿರ್ಮಿಸಿದ್ದು, 12 ಚಿನ್ನದ ಪದಕ, 02 ಬೆಳ್ಳಿ ಪದಕ ಹಾಗೂ 03 ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ. ಪ್ರಮುಖವಾಗಿ ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತರಾಗಿದ್ದು, ಇದರ...
ಕಳೆದ ಹಲವು ವರ್ಷಗಳಿಂದ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಗಳನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ ಪ್ರಾರಂಭವಾಗಿರುವ 2026ನೇ ಸಾಲಿನ ಕರ್ನಾಟಕ ರಾಜ್ಯ ಪೋಲೀಸ್ ಇಲಾಖೆಯ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಆಯ್ಕೆ ಪ್ರಕ್ರಿಯೆಗಳಿಗೆ ಪೂರಕವಾಗಿ ನೇರ ತರಗತಿ ಹಾಗೂ ಆನ್ಲೈನ್ ತರಗತಿಗಳ ಮೂಲಕ...
Loading posts...
All posts loaded
No more posts
