- Saturday
- March 7th, 2026
ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಕಾರ್ತಿಕ ದೀಪಾರಾಧನೆ ಕಾರ್ಯಕ್ರಮವು ಡಿ.3 ರಂದು ನಡೆಯಿತು. ಸಂಜೆ ಹಣ್ಣುಕಾಯಿ ಸಮಾರ್ಪಣಾ ಮೆರವಣಿಗೆ ನಡೆದ ನಂತರ ಶ್ರೀ ಮಹಾಗಣಪತಿ, ಶ್ರೀ ಮುತ್ತು ಮಾರಿಯಮ್ಮ ದೇವಿಗೆ ವಿಶೇಷ ಅಲಂಕಾರ ಪೂಜೆ, ಸಾಂಪ್ರದಾಯಿಕ ವೈದಿಕ ಕಾರ್ಯಕ್ರಮಗಳು ನಡೆದು ಭಕ್ತಾದಿಗಳಿಗೆ ಅನ್ನಪ್ರಸಾದ ವಿತರಿಸಲಾಯಿತು. ದೇವಸ್ಥಾನದ ಆಡಳಿತ ಸಮಿತಿ ಮತ್ತು ಸ್ಥಳೀಯ...
ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಂಬೆತ್ತಾಡಿ ಗ್ರಾಮದ ಗರಡಿಬೈಲಿನಲ್ಲಿ ಮೂಲ ಸ್ಥಾನದಲ್ಲಿ ಶ್ರೀ ಕಾಚುಕುಜುಂಬ ದೈವದ ದೈವಸ್ಥಾನ ಪುನ: ನಿರ್ಮಾಣಗೊಂಡು ಪುನಃ ಪ್ರತಿಷ್ಠಾ ಕಲಶ ವಿವಿಧ ವೈಧಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಡಿ. 05 ರಂದು ಮುಂಜಾನೆ 10: 29ರಿಂದ 11:30ರ ತನಕದ ಮಕರ...
ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಂಬೆತ್ತಾಡಿ ಗ್ರಾಮದ ಗರಡಿಬೈಲಿನಲ್ಲಿ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶ ಡಿ.03, 04 ಮತ್ತು 05 ರಂದು ನಡೆಯಲಿದೆ. ಇಂದು ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪುಣ್ಯಾಹವಾಚನ, ಮಹಾಗಣಪತಿ ಹೋಮ ನಡೆಯಿತು. ನಂತರ ಮೃತ್ಯುಂಜಯ ಹೋಮ,...
ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತರಂತೆ ಮೀನುಗಳು ಜಾತ್ರೆ ನೋಡಲು ಬರುವುದು ಇಲ್ಲಿನ ವಿಶಿಷ್ಠತೆಯಾಗಿದೆ, ಪ್ರತಿವರ್ಷದಂತೆ ಕುಮಾರಧಾರ ಸ್ನಾನ ಘಟ್ಟಕ್ಕೆ ಮೀನುಗಳು ಅತಿಥಿಗಳಾಗಿ ಬರುವುದು ಅವುಗಳಲ್ಲಿ ಒಂದಾಗಿದೆ. ದೇವಸ್ಥಾನದಲ್ಲಿ ಜಾತ್ರೆಯ ಸಂದರ್ಭ ಕೊಪ್ಪರಿಗೆ ಏರುವ ದ್ವಾದಶಿಯಿಂದ, ದೂರದ ಏನೆಕಲ್ಲು-ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಮೀನುಗಳು ಇಲ್ಲಿಗೆ ಬರುತ್ತದೆ. ಜಾತ್ರೆ ಮುಗಿಯುವವರೆಗೂ ಇಲ್ಲೇ ಕಂಡು ಬರುವ ಈ ಮೀನುಗಳು ದೇವಸ್ಥಾನದ ಜಾತ್ರೋತ್ಸವದ...
ಅಜ್ಜಾವರ ವಲಯದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ಮತ್ತು ತತ್ವಮಸಿ ಗ್ರೂಪ್ಸ್ ಮಂಡೆಕೋಲು ಇದರ ಆಶ್ರಯದಲ್ಲಿ ದಾಸ ಸಂಕೀರ್ತನಾ ನಡೆಯಲಿದೆ.ಕಾಸರಗೋಡು ಮತ್ತು ದ.ಕ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ ಡಿ.7 ರಂದು ಮಂಡೆಕೋಲಿನ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜರುಗಲಿದೆ. ಹಿರಿಯರ ವಿಭಾಗ ಮತ್ತು ಕಿರಿಯರ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧೆ ಮತ್ತು ನಗದು ಬಹುಮಾನಗಳಿವೆ...
ಶ್ರೀ ದುರ್ಗಾ ಭಜನಾ ಮಂಡಳಿ ಹಾಗೂ ಶ್ರೀ ದುರ್ಗಾ ಮಹಿಳಾ ಭಜನಾ ಮಂಡಳಿ ಇವರ ನೇತೃತ್ವದಲ್ಲಿ ನಡುಗಲ್ಲು ಪ್ರಾಥಮಿಕ ಶಾಲೆಯಲ್ಲಿ “ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಾಗಾರ” ನಡೆಯಲಿದ್ದು, ಇದರ ಉದ್ಘಾಟನೆಯನ್ನು ಶ್ರೀ ಮಹಾಮೃತ್ಯುಂಜಯೇಶ್ವರ ಪಾರ್ವತಿ ಕ್ಷೇತ್ರ ನಡುಗಲ್ಲು ಇದರ ಸೇವಾ ಟ್ರಸ್ಟ್ ಅಧ್ಯಕ್ಷರಾದ ರಾಮಚಂದ್ರ ಭಟ್ ನಡುಗಲ್ಲು ರವರು ದೀಪ ಬೆಳಗಿಸಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ...
ಸೋಣಂಗೇರಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಧಾರ್ಮಿಕ ಮುಖಂಡರು ಹಾಗೂ ಸಮಾಜಸೇವಕರಾದ ಕಿರಣ್ ಚಂದ್ರ ಪುಷ್ಪಗಿರಿಯವರು ಇಂದು ಭೇಟಿ ನೀಡಿ ನಿರ್ಮಾಣ ಕಾರ್ಯಗಳ ವೀಕ್ಷಣೆ ನಡೆಸಿದರು.ಮಂದಿರದ ಆಡಳಿತ ಸಮಿತಿಯ ಸದಸ್ಯರೊಂದಿಗೆ ನೂತನ ಮಂದಿರ ನಿರ್ಮಾಣ ಮತ್ತು ಮುಂದಿನ ಅಭಿವೃದ್ಧಿ ಕುರಿತಾಗಿ ಸಮಾಲೋಚನೆ ನಡೆಸಿದ ಅವರು, ಮಂದಿರದ ನಿರ್ಮಾಣ ಕೆಲಸ ಪೂರ್ಣಗೊಳ್ಳಲು ತಾವು ಎಲ್ಲಾ...
ಸುಬ್ರಹ್ಮಣ್ಯ ನ.26 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾ ಷಷ್ಠಿ ಬ್ರಹ್ಮರಥೋತ್ಸವದ ದಿನದಂದು 231 ಭಕ್ತಾದಿಗಳು ಅಂಗಣದಲ್ಲಿ ಎಡೆ ಸ್ನಾನ ಸೇವೆಯನ್ನು ಸಲ್ಲಿಸಿದರು.ವಾರ್ಷಿಕ ಜಾತ್ರೆಯ ಮೂರು ದಿನಗಳಲ್ಲಿ ನಡೆಯುವ ಸ್ಥಾನದಲ್ಲಿ ಸುಮಾರು 600ಕ್ಕೂ ಮಿಕ್ಕಿ ಹರಕೆ ಹೊತ್ತು ಭಕ್ತಾದಿಗಳು ಎಡೆಸ್ನಾನ ಸೇವೆ ಸಲ್ಲಿಸಿದರು. ಮಧ್ಯಾಹ್ನ ಶ್ರೀ ದೇವರಿಗೆ ಅರ್ಪಿಸಿದ ನೈವೇದ್ಯವನ್ನು ದೇವಳದ ಅಂಗಣದ ಸುತ್ತಲು ಹಾಕಿದ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.16 ರಿಂದ ವಾರ್ಷಿಕ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು, ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಇಂದು(ನ.26) ಪ್ರಾತಃಕಾಲ 7:29ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ ಚಂಪಾಷಷ್ಠಿ ಬ್ರಹ್ಮರಥೋತ್ಸವವು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ವೈಭವದಿಂದ ನಡೆಯಿತು. ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು...
Loading posts...
All posts loaded
No more posts
