ಕಲ್ಮಕಾರು : ಶಕ್ತಿನಗರ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ; ಏ.09ರಂದು ನಡೆಯಲಿದೆ “12 ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ” ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ

ಕಲ್ಮಕಾರು ಗ್ರಾಮದ ಶಕ್ತಿನಗರ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಏ.09 ಗುರುವಾರದಂದು “12ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ”ವು ನೆರವೇರಲಿದ್ದು, ಬೆಳಿಗ್ಗೆ 8:00 ಗಂಟೆಗೆ ಗಣಪತಿ ಹವನ, ಬೆಳಿಗ್ಗೆ 9:30ಕ್ಕೆ ಸಾಮೂಹಿಕ ಪ್ರಾರ್ಥನೆ, ಪೂರ್ವಾಹ್ನ 11:00 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಮದ್ಯಾಹ್ನ 12:30ಕ್ಕೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆದು ಮದ್ಯಾಹ್ನ...

ಕುಲ್ಕುಂದ : ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದ “ವಾರ್ಷಿಕ ಜಾತ್ರಾ ಮಹೋತ್ಸವ”ದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಲ್ಕುಂದ ಶ್ರೀ ಕ್ಷೇತ್ರ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಏ.19 ಹಾಗೂ ಏ.20ರಂದು “ವಾರ್ಷಿಕ ಜಾತ್ರಾ ಮಹೋತ್ಸವ”ವು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾ.27ರಂದು ದೇವಳದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಿರಿಧರ ಸ್ಕಂದ, ಪ್ರಧಾನ ಅರ್ಚಕರಾದ ಗಣೇಶ್ ದೀಕ್ಷಿತ್ ಹಾಗೂ ಊರಿನವರು, ಭಕ್ತಾದಿಗಳು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್...
Ad Widget

ಮುಳ್ಳುಬಾಗಿಲು : ಮಾ.29 ಹಾಗೂ 30 ರಂದು “ಶ್ರೀ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ”

ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಎಂಬಲ್ಲಿ ಮಾ.29 ಆದಿತ್ಯವಾರ ಹಾಗೂ ಮಾ.30 ಸೋಮವಾರದಂದು “ಶ್ರೀ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ”ವು ನಡೆಯಲಿದ್ದು, ಮಾ.29 ಆದಿತ್ಯವಾರದಂದು ರಾತ್ರಿ 7:00 ಗಂಟೆಯಿಂದ ಸುದರ್ಶನ ಹೋಮ, ವಾಸ್ತು ಹೋಮ, ಆವಾಹನೆ, ಭಾದಾ ಉಚ್ಚಾಟನೆ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ನಾಗ ದೇವರ ಸಾನ್ನಿಧ್ಯದಲ್ಲಿ ಆಶ್ಲೇಷ ಬಲಿ ಹಾಗೂ ರಾತ್ರಿ...

ವಳಲಂಬೆ : ಸತ್ಯನಾರಾಯಣ ದೇವರ ಪೂಜೆ, ದೈವಗಳ ನೇಮೋತ್ಸವ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ರಂದು ಲಕ್ಷ್ಮೀ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ ಮಾ.25 ರಂದು ದೈವಗಳ ನೇಮೋತ್ಸವ ನಡೆಯಿತು.ಮಾ.24 ರಂದು ಗಣಪತಿ ಹೋಮ ಮತ್ತು ಶತರುದ್ರಾಭಿಷೇಕ ಹಾಗೂ 41ನೇ ವರ್ಷದ ಸಾಮೂಹಿಕ ಲಕ್ಷ್ಮೀ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ, ರಾತ್ರಿ ಶ್ರೀ ದುರ್ಗಾ ಪೂಜೆ ಮತ್ತು ಕಾರ್ತಿಕ ಪೂಜೆ...

ಸಂಪಾಜೆ : ಎ.11 ಮತ್ತು 12ರಂದು ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ – ಆಮಂತ್ರಣ ಪತ್ರಿಕೆ ಬಿಡುಗಡೆ

ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವವು ಎ.11ಮತ್ತು 12ರಂದು ನಡೆಯಲಿದ್ದು, ಅಮಂತ್ರಣ ಪತ್ರಿಕೆ ಬಿಡುಗಡೆಯು ನಡೆಯಿತು.ಈ ಸಂದರ್ಭದಲ್ಲಿ ಮೊಕೇಸರರಾದ ಎಂ.ಬಿ ಸದಾಶಿವ, ಅಧ್ಯಕ್ಷ ಜಯಕುಮಾ‌ರ್ ಚೆಸ್ಕಾರ್, ಕಾರ್ಯದರ್ಶಿ ಕೇಶವ ಚೌಟಾಜೆ, ಕೋಶಾಧಿಕಾರಿ ಲೋಹಿತ್ ಹೊದ್ದೆಟ್ಟಿ, ಶ್ರೀಮತಿ ಇಂದಿರಾ ದೇವಿಪ್ರಸಾದ್‌, ಟೀನಾ ಚರಣ್, ಕೆ.ಜಿ ಗೋಪಾಲಕೃಷ್ಣ ಭಟ್, ಬಿ.ಆರ್. ಪದ್ಮಯ್ಯ, ಪುರುಷೋತ್ತಮ ಬಾಳೆಹಿತ್ತಿಲು, ರಾಜಾರಾಮ ಕಳಗಿ, ಯು.ಬಿ...

ಶುದ್ಧ ಷಷ್ಠಿ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಅಧಿಕ ಭಕ್ತಾದಿಗಳು

ಸುಬ್ರಹ್ಮಣ್ಯ ಮಾರ್ಚ್ 24 : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿ ತಿಂಗಳು ಬರುವ ಶುದ್ಧ ಷಷ್ಠಿಯಂತೆ ಮಾರ್ಚ್ ತಿಂಗಳ ಈ ದಿನ ಮಂಗಳವಾರ ಶುದ್ಧ ಷಷ್ಠಿ ದಿನವಾದ್ದರಿಂದ ಅಧಿಕ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಆಶ್ಲೇಷ ಬಲಿ, ನಾಗ ಪ್ರತಿಷ್ಠೆ ಹಾಗೂ ಸರ್ಪ ಸಂಸ್ಕಾರ...

ಮೇದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಅಜ್ಜಾವರ ಗ್ರಾಮದ ಮೇದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಏಪ್ರಿಲ್ 10 ರಿಂದ 12ರ ತನಕ ವಿಜೃಂಭಣೆಯಿಂದ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ದೇವಸ್ಥಾನದ ಆವರಣದಲ್ಲಿ ನಡೆಯಿತು. ಸುಳ್ಯದ ಯುವ ಉದ್ಯಮಿ ರಾಜೇಶ್ ಶೆಟ್ಟಿ ಮೇನಾಲ, ಅಜ್ಜಾವರ ಗ್ರಾ.ಪಂ ಸದಸ್ಯರಾದ ಪ್ರಸಾದ್ ರೈ ಮೇನಾಲ, ಅಜ್ಜಾವರ ಚೈತ್ರಾ ಯುವತಿ ಮಂಡಲ...

ಮಾ.24 ರಿಂದ ಎ.02 ರವರೆಗೆ ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ

ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಶ್ರೀ ಉಳ್ಳಾಕುಲು, ಉಳ್ಳಾಳ್ತಿ, ಬಚ್ಚನಾಯಕ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಮಾ.24ರಂದು ಮೊದಲ್ಗೊಂಡು ಎ.02ರ ತನಕ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.ಮಾ.24ರಂದು ಗಣಪತಿ ಹೋಮ, ಗೊನೆಮುಹೂರ್ತ ನಡೆಯಲಿದೆ. ಮಾ.27ರಂದು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸಂಜೆ ಗಂಟೆ 6:00 ರಿಂದ ಭಜನೆ, ಸಂಜೆ 7:00 ಗಂಟೆಯಿಂದ...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಅಧಿಕ ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾದಿಗಳು

ಸುಬ್ರಹ್ಮಣ್ಯ ಮಾರ್ಚ್ 22 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ರವಿವಾರ ಅಧಿಕ ಸಂಖ್ಯೆಯ ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ, ತೀರ್ಥ ಪ್ರಸಾದ ಹಾಗೂ ಭೋಜನ ಪ್ರಸಾದ ಸ್ವೀಕರಿಸಿದರು. ಮಾರ್ಚ್ ತಿಂಗಳಲ್ಲಿ ಚಾಂದ್ರಮಾನ ಯುಗಾದಿ ಹಾಗೂ ರಂಜಾನ್ ರಜಾ ದಿನಗಳು ಒಟ್ಟೊಟ್ಟಿಗೆ ಬಂದದರಿಂದ ಸಾರ್ವಜನಿಕ ಸರ್ಕಾರಿ ಕಚೇರಿಗಳು ಹಾಗೂ ವಿದ್ಯಾಸಂಸ್ಥೆಗಳಿಗೆ ರಜೆ ಇದ್ದುದರಿಂದ ಅಧಿಕ...

ಐವರ್ನಾಡು ಮುತ್ತುಮಾರಿಯಮ್ಮ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ಕನಕಪುರ ಐವರ್ನಾಡು ಇದರ ಬ್ರಹ್ಮಕಲಶೋತ್ಸವವು ಎ.29,30 ಹಾಗೂ ಮೇ.1ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ಆಡಳಿತ ಸಮಿತಿ ಪದಾಧಿಕಾರಿಗಳು, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!