- Saturday
- March 7th, 2026
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದಿನಿಂದ(ಅ.22 ಬುಧವಾರ) ದೀಪಾವಳಿ ಬಲಿಪಾಡ್ಯಮಿ ದಿನದಂದು ಶ್ರೀ ದೇವರು ಹೊರಾಂಗಣ ಪ್ರವೇಶಿಸಲಿದ್ದಾರೆ. ಆ ಮೂಲಕ ಶ್ರೀದೇವರ ಹೊರಾಂಗಣ ಉತ್ಸವಾದಿಗಳು ಆರಂಭವಾಗಲಿದೆ. ಇಂದು ಮಧ್ಯಾಹ್ನ ಮಹಾಪೂಜೆಯ ಬಳಿಕ ಶ್ರೀ ದೇವಳದಲ್ಲಿ ಗಜಪೂಜೆ ನೆರವೇರಲಿದೆ. ಸಂಜೆ ಗೋದೋಳಿ ಲಗ್ನದಲ್ಲಿ ಗೋಪೂಜೆ ನಡೆಯಲಿರುವುದು. ರಾತ್ರಿ ಮಹಾಪೂಜೆ...
ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನಾಳೆಯಿಂದ(ಅ.22) ನ.20 ರವರೆಗೆ “ಕಾರ್ತಿಕ ದೀಪೋತ್ಸವ” ಹಾಗೂ ವಿಶೇಷವಾಗಿ “ಅತಿರುದ್ರ ಪುರಶ್ಚರಣೆ” ನಡೆಯಲಿದ್ದು, ನ.17 ರಂದು “ಶ್ರೀ ರುದ್ರ ಮಹಾಯಾಗ” ಹಾಗೂ ಪ್ರತಿನಿತ್ಯ ಬೆಳಿಗ್ಗೆ ವಿವಿಧ ವೈದಿಕ ತಂಡಗಳಿಂದ “ರುದ್ರಾನುಷ್ಠಾನ” ಹಾಗೂ ಸಂಜೆ ವಿವಿಧ ಭಜನಾ ತಂಡಗಳಿಂದ “ಭಜನಾ ಸೇವೆ” ನಡೆಯಲಿದ್ದು, ಅ.22 ಬುಧವಾರದಿಂದ ನ.20 ಗುರುವಾರದವರೆಗೆ ನಿರಂತರವಾಗಿ...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ಸಂಗಮ ಕ್ಷೇತ್ರದಲ್ಲಿ ನಾಳೆ(ಅ.17) ಮದ್ಯಾಹ್ನ 1:44ಕ್ಕೆ ಪವಿತ್ರ ತೀರ್ಥೋದ್ಭವವಾಗಲಿದ್ದು, ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.(ವರದಿ : ಉಲ್ಲಾಸ್ ಕಜ್ಜೋಡಿ)
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಂಪಾಜೆ ವಲಯ ಇದರ ಪ್ರಥಮ ತ್ರೈಮಾಸಿಕ ಸಭೆಯು 12.10.2025ರಂದು ಸಿ.ಎ.ಬ್ಯಾಂಕ್ ಐಸಿರಿ ಸಭಾಂಗಣ ಮರ್ಕಂಜದಲ್ಲಿ ನಡೆಯಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು.ಕಾರ್ಯಕ್ರಮವನ್ನು ನಿವೃತ ಪೊಲೀಸ್ ಅಧಿಕಾರಿ ರಾಜಗೋಪಾಲ್ ಉಳುವಾರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಸಂಪಾಜೆ ವಲಯ ಮೇಲ್ವಿಚಾರಕರಾದ ಹರೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉದ್ಘಾಟಕರು ಮಾತನಾಡಿ ಭಜನಾ ಪರಿಷತ್ ನ ಕಾರ್ಯಕ್ರಮದ...
ಸುಬ್ರಹ್ಮಣ್ಯ ಅಕ್ಟೋಬರ್ 12 : ದಕ್ಷಿಣ ಭಾರತದ ನಾಗರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ರವಿವಾರ ಸಾಲು ಸಾಲಾಗಿ ಕ್ಷೇತ್ರಕ್ಕೆ ಬರುವ ಭಕ್ತರ ದಂಡೆ ಕಂಡು ಬಂತು. ರಾಜ್ಯದಲ್ಲಿ ಜಾತಿ ಸಮೀಕ್ಷೆ ಈ ಸಂದರ್ಭದಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಮುಂದುವರಿದ ಕಾರಣ ಹಾಗೂ ಎರಡನೇ ಶನಿವಾರ ನಿನ್ನೆ ಆದ್ದರಿಂದ ಇಂದು ಕ್ಷೇತ್ರದಲ್ಲಿ ಅಪಾರ ಸಂಖ್ಯೆಯ ಭಕ್ತಾದಿಗಳು...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಂಡೆಕೋಲು ಗ್ರಾಮದ ನಾಲ್ಕು ಒಕ್ಕೂಟಗಳಾದ ಮಂಡಕೋಲು, ಕಲ್ಲಡ್ಕ, ಪೇರಾಲು ಹಾಗೂ ಪೇರಾಲು ಎ ಒಕ್ಕೂಟಗಳ ವತಿಯಿಂದ ನಡೆಯುವ ಇಪ್ಪತ್ತೊಂದನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು ಇದೇ ಬರುವ ಒಕ್ಟೋಬರ್ 26ನೇ ತಾರೀಕಿನಂದು ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯು ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕೇಂದ್ರ...
ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ, ಸುಳ್ಯ ತಾಲೂಕುಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಸೆ.29 ರಿಂದ ಅ.07 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜ್ರಂಭಣೆಯಿಂದ ನಡೆದ 54 ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾಕ್ಕೆ...
ಸುಬ್ರಹ್ಮಣ್ಯ : "ಸರ್ವರ ಒಗ್ಗಟ್ಟಿನ ಸೇವೆಯಿಂದಾಗಿ ಉತ್ಸವವು ಯಶಸ್ವಿಯಾಗಿ ನೆರವೇರಲು ಸಾಧ್ಯ. ಯುವ ಜನಾಂಗದ ಸಮ್ಮಿಲಿತದ ದುಡಿಮೆಯಿಂದ ಧಾರ್ಮಿಕ ಆಚರಣೆಗಳು ಪ್ರಗತಿಯಾಗುತ್ತದೆ. ನಾಯಕತ್ವದ ಬೆಳವಣಿಗೆಯಿಂದ ದೇಶದ ಪ್ರಗತಿ ಸಾಧ್ಯ. ಉತ್ತಮ ಜೀವನ ನಿರ್ವಹಣೆಗೆ ಉತ್ತಮ ಕಾರ್ಯಗಳನ್ನು ಮಾಡುವುದು ಅತ್ಯಗತ್ಯ. ದೇಶದ ಅಭಿವೃದ್ಧಿಗೆ ಪ್ರಜೆಗಳ ಪ್ರಗತಿಯೇ ಬುನಾದಿಯಾಗುತ್ತದೆ. ಜವಬ್ದಾರಿಯನ್ನು ಸಂಪೂರ್ಣವಾಗಿ ನಿರ್ವಹಿಸುವ ಕಾರ್ಯಕ್ಷಮತೆ ಪ್ರತಿಯೊಬ್ಬರಿಗೂ ಬರಬೇಕು" ಎಂದು...
ದೇವಚಳ್ಳ ಗ್ರಾಮದ ಚಳ್ಳದಲ್ಲಿ ನಿರ್ಮಾಣವಾಗಲಿರುವ ಸುಮಾರು 400 ವರ್ಷಗಳ ಇತಿಹಾಸವಿರುವ ಪಂಚ ಶಕ್ತಿ ಕೇಂದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ಉಳ್ಳಾಕುಲು ದೈವಗಳ ಕ್ಷೇತ್ರದಲ್ಲಿಂದು ಬಾಲಾಲಯ ಪ್ರತಿಷ್ಠೆ ನಡೆಯಿತು. ಬ್ರಹ್ಮಶ್ರೀ ವೇ। ಮೂ। ತಂತ್ರಿ ಸುಬ್ರಹ್ಮಣ್ಯ ಬಳ್ಳುಕ್ಕುರಾಯರ ನೇತೃತ್ವದಲ್ಲಿ ಬಾಲಾಲಯ ಪ್ರತಿಷ್ಠೆ, ವರುಣ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಟ್ರಸ್ಠ್ ನ ಅಧ್ಯಕ್ಷ ಚಂದ್ರಶೇಖರ...
ಶ್ರೀ ಶಾರದೋತ್ಸವ ಸಮಿತಿ ಬೆಳ್ಳಾರೆ ಇದರ ವತಿಯಿಂದ 38ನೇ ವರುಷದ ಸಾರ್ವಜನಿಕ ಶ್ರೀ ಶಾರದೋತ್ಸವವು ವಿಜೃಂಭಣೆಯಿಂದ ಅ.02ರಂದು ಬೆಳ್ಳಾರೆ ಮೇಲಿನ ಪೇಟೆ ಅಚಲಾಪುರ ಕಟ್ಟೆಯಲ್ಲಿ ಜರುಗಿತು. ಬೆಳಿಗ್ಗಿನಿಂದ ಸಂಜೆಯವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.ಸಂಜೆ ವಾಹನಗಳಿಗೆ ಪೂಜೆ ನಡೆಯಿತು. ಮುಸ್ಸಂಜೆ ಕಲರ್ಸ್ ಕನ್ನಡ ಖ್ಯಾತಿಯ, ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ತುಳುನಾಡ ಗಾನಗಂಧರ್ವ...
Loading posts...
All posts loaded
No more posts
