- Saturday
- April 19th, 2025

ಬೆಳ್ಳಾರೆ ಗ್ರಾಮದ ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನಿಧ್ಯದಲ್ಲಿ ಘಂಟೆ ತೆಂಬೆರೆಯಲ್ಲಿ ಶ್ರೀ ಕೊರಗಜ್ಜ ದೈವದ ಕೋಲೋತ್ಸವವು ಫೆ.03 ಗುರುವಾರದಂದು ನಡೆಯಲಿದೆ. ವಾರ್ಷಿಕ ಕೋಲೋತ್ಸವದ ಅಂಗವಾಗಿ ಸಂಜೆ ಗಂಟೆ 5.00ರಿಂದ ಭಜನಾ ಸಂಕೀರ್ತಣೆ, ಗಂಟೆ 6.00ಕ್ಕೆ ಕಲ್ಲುರ್ಟಿ-ಮಂತ್ರದೇವತೆ ಹಾಗೂ ಗುಳಿಗನಿಗೆ ಪರ್ವ ಮತ್ತು ಕಲ್ಲುರ್ಟಿ ದರ್ಶನ ಸೇವೆ ನಡೆಯಲಿದೆ.ಗಂಟೆ 7.00ರಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ...

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರದಂದು ಆರಂಭಗೊಂಡಿದೆ. ಈ ದಿನ ಪ್ರತಿಷ್ಟಾ ವಾರ್ಷಿಕೋತ್ಸವದ ಅಂಗವಾಗಿ ಮೂರುಕಲ್ಲಡ್ಕ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಸ್ಥಾನದಲ್ಲಿ ನಾಗದೇವರಿಗೆ ತಂಬಿಲ ನಡೆಯಿತು. ಈ ಸಂದರ್ಭದಲ್ಲಿ ಅಯ್ಯನಕಟ್ಟೆ ಶ್ರೀ...

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರದಂದು ಆರಂಭಗೊಂಡಿದೆ. ಈ ದಿನ ಪ್ರತಿಷ್ಟಾ ವಾರ್ಷಿಕೋತ್ಸವದ ಅಂಗವಾಗಿ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸಾನ್ನಿಧ್ಯದಲ್ಲಿ ವಿಶೇಷ ತಂಬಿಲ ಸೇವೆ ಹಾಗೂ ನಾಗದೇವರಿಗೆ ತಂಬಿಲ ನೆರವೇರಿಸಲಾಯಿತು....

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರದಿಂದ ಆರಂಭಗೊಳ್ಳಲಿದ್ದು, ಇಂದು(ಜ.25) ಹಸಿರು ಕಾಣಿಕೆ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಭಕ್ತರಿಂದ ನೀಡಲಾದ ಹಸಿರು ಕಾಣಿಕೆಯನ್ನು ವೈಭವದ ಶೋಭಾಯಾತ್ರೆ ಮೆರವಣಿಗೆಯ ಮೂಲಕ ಬಾಳಿಲದಲ್ಲಿನ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಮಹಾದ್ವಾರದ...

ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಜ.30 ಆದಿತ್ಯವಾರದಂದು ಜರುಗಲಿದೆ. ಜಾತ್ರೋತ್ಸವದ ಅಂಗವಾಗಿ ಪೂರ್ವಾಹ್ನ ಗಂಟೆ 8.00ರಿಂದ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ ಮತ್ತು ಶುದ್ಧಿ ಕಲಶ ನಡೆಯಲಿದೆ. ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 5.00ರಿಂದ ವಿಷ್ಣುಪ್ರಿಯ...

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರದಿಂದ ಜ.29 ಶನಿವಾರದ ವರೆಗೆ ಜರುಗಲಿದೆ. ಜಾತ್ರೋತ್ಸವದ ಅಂಗವಾಗಿ ಜ.26ರಂದು ಬೆಳಗ್ಗೆ 9.30ರಿಂದ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸಾನ್ನಿಧ್ಯದಲ್ಲಿ ವಿಶೇಷ ತಂಬಿಲ ಸೇವೆ, ನಾಗತಂಬಿಲ ನಡೆಯಲಿದೆ.ಬೆಳಗ್ಗೆ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಮರಪಡ್ನೂರು ಒಕ್ಕೂಟದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಚೊಕ್ಕಾಡಿ ಉಳ್ಳಾಕುಲು ದೈವಸ್ಥಾನದಲ್ಲಿ ಶ್ರಮದಾನ ನಡೆಸಲಾಯಿತು. ಶ್ರಮದಾನದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಾಳಿಲ-ಮುಪ್ಪೇರಿಯ ಒಕ್ಕೂಟದ ಸದಸ್ಯರಿಂದ ಜ.23ರಂದು ಅಯ್ಯನಕಟ್ಟೆಯ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕ ಇಲ್ಲಿ ಶ್ರಮದಾನ ನಡೆಸಲಾಯಿತು. ಶ್ರಮದಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತ ಯತೀಶ್. ಕೆ, ಒಕ್ಕೂಟದ ಅಧ್ಯಕ್ಷರಾದ ವೆಂಕಪ್ಪ ನಾಯ್ಕ ಪೋಸೋಡು, ಬಾಳಿಲ ಒಕ್ಕೂಟದ ಸೇವಾ ಪ್ರತಿನಿಧಿ ಹಾಗೂ ಅಯ್ಯನಕಟ್ಟೆ...

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ವಾರ್ಷಿಕೋತ್ಸವ ಮತ್ತು ನೇಮೋತ್ಸವವು ಜ.26ರಿಂದ ಆರಂಭಗೊಂಡು ಜ.29ರ ತನಕ ಜರುಗಲಿದ್ದು ಇಂದು ಬಾಳಿಲ ಗ್ರಾಮ ಪಂಚಾಯತ್ ಮಟ್ಟದ ಸುಮಂಗಲ ಸಂಜೀವಿನಿ ಒಕ್ಕೂಟದಿಂದ ಶ್ರಮದಾನ ನಡೆಸಲಾಯಿತು.

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ವಾರ್ಷಿಕೋತ್ಸವ ಹಾಗೂ ನೇಮೋತ್ಸವ, "ಅಯ್ಯನಕಟ್ಟೆ ಜಾತ್ರೆ" ಯ ಹಿನ್ನೆಲೆಯಲ್ಲಿ ಊರಿನ ಭಕ್ತಾದಿಗಳಿಂದ ಜ.23ರಂದು ಶ್ರಮದಾನ ನಡೆಸಲಾಯಿತು. ಜಾತ್ರೋತ್ಸವ ನಡೆಯುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಸ್ಥಾನ, ಕಲ್ಲಮಾಡ ಹಾಗೂ ತಂಟೆಪ್ಪಾಡಿಯಲ್ಲಿರುವ ಶಿರಾಡಿ ದೈವಸ್ಥಾನದ ಬಳಿ ಶ್ರಮಸೇವೆ ನಡೆಸಲಾಯಿತು.

All posts loaded
No more posts