Ad Widget

ವಳಲಂಬೆ : ಗಣೇಶೋತ್ಸವದ ಪೂರ್ವಭಾವಿ ಸಭೆ

ವಳಲಂಬೆಯಲ್ಲಿ 22ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಆ.27 ಮತ್ತು 28 ರಂದು ನಡೆಯಲಿದ್ದು, ಈ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಆ.27 ರಂದು ನಡೆಯುವ ಹಿಂದು ಬಾಂಧವರ ಮುಕ್ತ ವಾಲಿಬಾಲ್ ಪಂದ್ಯಾಟ, ಆ. 28 ರಂದು ನಡೆಯುವ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ ಹಾಗೂ ಆಮಂತ್ರಣ ವಿತರಣೆ, ಶೋಭಾಯಾತ್ರೆಯ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಗಣೇಶೋತ್ಸವ...

ಪಂಜ : ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಕೈ ಜೋಡಿಸಿದ ಮಕ್ಕಳು ; ಪೇಪರ್ ಕವರ್ ತಯಾರಿಸಿ ಹಸ್ತಾಂತರ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ “ಪ್ಲಾಸ್ಟಿಕ್" ಮುಕ್ತವಾಗಿಸುವ ನೆಲೆಯಲ್ಲಿ ಶ್ರೀಕ್ಷೇತ್ರದ ಮಕ್ಕಳ ಭಜನಾ ತಂಡದ ಮಕ್ಕಳಿಂದ ಪ್ರಸಾದ ವಿತರಿಸುವ ಕಾಗದದ ಕವರ್ ನ್ನು ತಯಾರಿಸಿ ನೀಡಿದರು. ಪುಟ್ಟ ಸೇವೆಯಾದರೂ ಅರ್ಥಪೂರ್ಣವಾಗಿಸಿದರು.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ಹಾಗೂ ದೇಗುಲದ ಅರ್ಚಕರಾದ ರಾಮಚಂದ್ರ ಭಟ್ ಶ್ರೀದೇವರಿಗೆ ಪ್ರಾರ್ಥನೆ ಸಲ್ಲಿಸಿ ಮಕ್ಕಳಿಗೆ ಪ್ರಸಾದ ನೀಡಿದರು.
Ad Widget

ನಡುಗಲ್ಲು : ಜವಾಹರ್ ಯುವಕ ಮಂಡಲದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಜವಾಹರ್ ಯುವಕ ಮಂಡಲ(ರಿ.) ನಡುಗಲ್ಲು ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯು ಆ.17 ಭಾನುವಾರದಂದು ನಡುಗಲ್ಲು ವಠಾರದಲ್ಲಿ ನಡೆಯಿತು.ಆಟೋಟ ಸ್ಪರ್ಧೆಗಳನ್ನು ಯುವಕ ಯುವತಿ ಮಂಡಲದ ವಠಾರದಲ್ಲಿ ಶ್ರೀ ಮಹಾ ಮೃತ್ಯುಂಜಯೇಶ್ವರ ಮತ್ತು ಶ್ರೀ ಪಾರ್ವತಿ ಸೇವಾ ಟ್ರಸ್ಟ್(ರಿ.) ನಡುಗಲ್ಲು ಇದರ ಅಧ್ಯಕ್ಷರಾದ ರಾಮಚಂದ್ರ ಭಟ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಅಂಗನವಾಡಿ ಮಕ್ಕಳಿಂದ ಹಿಡಿದು ಪುರುಷರ ಹಾಗೂ...

ದೇವ : ವಿಜೃಂಭಣೆಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ ; “ಗೆಳೆಯರ ಬಳಗದ ಕಾರ್ಯಬದ್ಧತೆ ಎಲ್ಲಾ ಯುವಕ ಮಂಡಲಗಳಿಗೆ ಮಾದರಿ” : ಮಿತ್ರದೇವ ಮಡಪ್ಪಾಡಿ

ದೇವ ಗೆಳೆಯರ ಬಳಗ(ರಿ.) ದೇವ ಹಾಗೂ ಜ್ಯೋತಿಲಕ್ಷ್ಮಿ ಮಹಿಳಾ ಮಂಡಲ(ರಿ.) ದೇವ ಇವುಗಳ ಸಂಯುಕ್ತಾಶ್ರಯದಲ್ಲಿ ಆ.16 ರಂದು 35ನೇ ವರ್ಷದ ವಿಜೃಂಭಣೆಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕರಾದ ಸದಾಶಿವಯ್ಯ ದೇವ ಇವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು.ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಗೆಳೆಯರ ಬಳಗದ ಕಾರ್ಯದರ್ಶಿ ಜಯಂತ ದೇವ ವಹಿಸಿದ್ದರು.ವೇದಿಕೆಯಲ್ಲಿ...

ಏನೆಕಲ್ಲು : 4ನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧೆ-2025 ಕಾರ್ಯಕ್ರಮ

ಕಲಾಮಾಯೆ (ರಿ.) ಏನೆಕಲ್ ಆಶ್ರಯದಲ್ಲಿ ನಾಲ್ಕನೇ ವರ್ಷದ ಕೃಷ್ಣ-ರಾಧೆ-ಯಶೋಧೆ, ಶ್ರೀಕೃಷ್ಣ ವೇಷ ಸ್ಪರ್ಧೆ-2025 ಕಾರ್ಯಕ್ರಮ ಇಂದು ಶ್ರೀ ಆದಿಶಕ್ತಿ ಭಜನಾ ಮಂದಿರ(ರಿ.) ಏನೆಕಲ್ಲು ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿ ಪರ ಕೃಷಿಕರಾದ ಶ್ರೀ ಪೂರ್ಣಚಂದ್ರ ತುಂಬತ್ತಾಜೆ ನೆರವೇರಿಸಿದರು.ಸ್ಪರ್ಧೆಯ ತೀರ್ಪುಗಾರರಾಗಿಶ್ರೀಮತಿ ರೇಣುಕಾ ಚೇತನ್ ಗೌಡ ಪಂಜ, ತರುಣ್ ನಾದೂರ್, ಕೀರ್ತನಾ ದೇವರಗದ್ದೆ ಸಹಕರಿಸಿದರು.ಸ್ಪರ್ಧಾ ವಿಜೇತರಿಗೆ ಹಾಗೂ...

ಕುಕ್ಕೆ ಕ್ಷೇತ್ರದಲ್ಲಿ ಅಧಿಕ ಭಕ್ತರ ಸಂದಣಿ

ಸುಬ್ರಹ್ಮಣ್ಯ ಆಗಸ್ಟ್ 17 : ಆಗಸ್ಟ್ ತಿಂಗಳಲ್ಲಿ ಬಂದ ಸರಣಿ ರಜೆಯಿಂದಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ರವಿವಾರ ಅತ್ಯಧಿಕ ಭಕ್ತರು ಆಗಮಿಸಿ ಶ್ರೀ ದೇವರ ದರ್ಶನದೊಂದಿಗೆ ಪ್ರಸಾದ ಸ್ವೀಕರಿಸಿದರು. ಜಿನುಗು ಮಳೆ ಸುರಿಯುತ್ತಿದ್ದರೂ ಕೂಡ ಮಳೆಯನ್ನು ಲೆಕ್ಕಿಸದೇ ಕ್ಷೇತ್ರದ ಭಕ್ತರು ಸರತಿ ಸಾಲಿನಲ್ಲಿ ರಥಬೀದಿಯಿಂದ ಹಾಗೂ ದೇವಳದ ಹೋರಾಂಗಣದಲ್ಲಿ ಸಾಗಿ ದೇವರ ದರ್ಶನ ಪಡೆದರು....

ಸೇವಾಜೆ : ಶ್ರೀ ಕೃಷ್ಣ ಜನ್ಮಾಷ್ಟಮಿ

ಶ್ರೀ ಕೃಷ್ಣ ಸಂಸ್ಕೃತಿಕ ಸೇವಾ ಸಮಿತಿ ಸೇವಾಜೆ ಮತ್ತು ಊರ ಭಕ್ತಾಭಿಮಾನಿಗಳ‌ ಸಹಯೋಗದೊಂದಿಗೆ ನಡೆದ 20ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ‌ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕರಾದ ಹೊನ್ನಪ್ಪ ಗೌಡ ಹೊನ್ನೆಮೂಲೆ ಇವರು ದೀಪ ಬೇಳಗುವ ಮೂಲಕ ನೆರವೇರಿಸಿದರು. ನಂತರ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಮಾವಿನಗೊಡ್ಲು ಹೊನ್ನೆಮೂಲೆ ಇವರಿಂದ ಭಜನಾ‌ ಕಾರ್ಯಕ್ರಮ ನೆರವೇರಿತು.

ಗುತ್ತಿಗಾರು : ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

ಗುತ್ತಿಗಾರು ಶ್ರೀಕೃಷ್ಣ ಭಜನಾ ಮಂದಿರದಲ್ಲಿ 63ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವು ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ(ರಿ.) ಗುತ್ತಿಗಾರು ಇವರುಗಳ ಸಹಭಾಗಿತ್ವದಲ್ಲಿ ನಡೆಸಲಾಯಿತು.ಹಿರಿಯ ಭಜಕರಾದ ಮೋಹನ್ ಆಚಳ್ಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಶ್ರೀರಾಮ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಗೋಪಾಲಕೃಷ್ಣ ಪಾರೆಮಜಲು ಉಪಸ್ಥಿತರಿದ್ದರು.ಯುವಕ ಮಂಡಲದ ಅಧ್ಯಕ್ಷರಾದ ಅಜಿತ್ ಬಾಕಿಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಭಜನಾ ಮಂದಿರದ...

ಹರಿಹರ ಪಳ್ಳತ್ತಡ್ಕ : 16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹರಿಹರ ಪಳ್ಳತ್ತಡ್ಕ ಇದರ ಆಶ್ರಯದಲ್ಲಿ ಆ.26 ರಿಂದ 28 ರವರೆಗೆ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ 16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಆ.11 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ರವರ ಪ್ರಾರ್ಥನೆಯೊಂದಿಗೆ...

ಮೇನಾಲ : ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಶ್ರೀ ಕೃಷ್ಣ ಭಜನಾ ಮಂದಿರ(ರಿ.) ಮೇನಾಲ, ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಮೇನಾಲ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ಆ.10ರಂದು ಮೇನಾಲ ಭಜನಾ ಮಂದಿರದ ಬಳಿಯ ಮೈದಾನದಲ್ಲಿ ನಡೆಯಿತು. ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಶ್ರೀ ಕೃಷ್ಣನ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ...
Loading posts...

All posts loaded

No more posts

error: Content is protected !!