- Friday
- April 24th, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹರಿಹರ ಪಳ್ಳತ್ತಡ್ಕ ಇದರ ಆಶ್ರಯದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ಸಹಭಾಗಿತ್ವದೊಂದಿಗೆ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ “16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”ಕ್ಕೆ ಆ.26 ರಂದು ಬೆಳಿಗ್ಗೆ 8:50ಕ್ಕೆ ‘ಶ್ರೀ ಗೌರಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗೌರಿ ಪೂಜೆ’ ಯೊಂದಿಗೆ ಚಾಲನೆ ದೊರೆತಿದ್ದು, ನಂತರ ಸಂಜೆ 6:00 ಗಂಟೆಯಿಂದ...
(ಚಿತ್ರ : ಗೋಪಾಲ್ ಸ್ಟುಡಿಯೋ ) ಸುಳ್ಯ ಶ್ರೀ ಸಿದ್ದಿವಿನಾಯಕ ಸೇವಾ ಸಮಿತಿ, ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಇದರ ಆಶ್ರಯದಲ್ಲಿ ಆ.27 ರಿಂದ 31ರ ತನಕ ನಡೆಯಲಿರುವ 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿಯ ಅಧ್ಯಕ್ಷ ಪಿ.ಕೆ ಉಮೇಶ್, ಡಾ.ಕೆ.ವಿ ಚಿದಾನಂದ,...
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 22 ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಸ್ಥಾಪಕಾಧ್ಯಕ್ಷ ವೆಂಕಟ್ ದಂಬೆಕೋಡಿ, ಅಧ್ಯಕ್ಷ ಹರೀಶ್ಚಂದ್ರ ಕೇಪಳಕಜೆ, ಕಾರ್ಯದರ್ಶಿ ದಿಗಂತ್ ಕಡ್ತಲ್ ಕಜೆ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಬಿ.ಕೆ.ಬೆಳ್ಯಪ್ಪ ಗೌಡ, ಗಣೇಶೋತ್ಸವ ಸಮಿತಿ...
ಯುವಕ ಮಂಡಲ(ರಿ) ಮಡಪ್ಪಾಡಿ, ಮಂಜುಶ್ರೀ ಯಕ್ಷಗಾನ ಕಲಾ ಸಂಘ ಮಡಪ್ಪಾಡಿ, ಶ್ರೀ ರಾಮ ಭಜನಾ ಮಂಡಳಿ ಮಡಪ್ಪಾಡಿ, ಉಜ್ವಲ ಮಹಿಳಾ ಮಂಡಲ(ರಿ) ಮಡಪ್ಪಾಡಿ ಹಾಗೂ ಊರಿನ ಸಮಸ್ತ ಭಕ್ತಾಭಿಮಾನಿಗಳ ಸಹಯೋಗದೊಂದಿಗೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಯುವಕ ಮಂಡಲ ಸಭಾಭವನ ಮಡಪ್ಪಾಡಿ ಇಲ್ಲಿ ನಡೆಯಲಿದೆ.ಬೆಳಿಗ್ಗೆ 7 ಗಂಟೆಗೆ ಗಣಪತಿ ಹವನ ಹಾಗೂ 8...
ಸುಬ್ರಹ್ಮಣ್ಯ ಆಗಸ್ಟ್ 26 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಗೌರಿ ತೃತೀಯದಲ್ಲಿ ಶೃಂಗೇರಿ ಮಠದ ಪಕ್ಕದಲ್ಲಿ ಗೌರಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಇದೇ ಭಾಗದ ಎದುರುಗಡೆಯಲ್ಲಿ ಭಕ್ತಾದಿಗಳು ಆದಿ ಸುಬ್ರಹ್ಮಣ್ಯ ಯಾಗ ಶಾಲೆಯಲ್ಲಿ ಸೋಮವಾರ ಸರ್ಪಸಂಸ್ಕಾರ ಪೂಜೆಯನ್ನು ಮುಗಿಸಿ ಇಂದು ಕುಕ್ಕೆ ಕ್ಷೇತ್ರದ ನಾಗ ಪ್ರತಿಷ್ಠಾ ಮಂಟಪದಲ್ಲಿ ನಾಗ ಪ್ರತಿಷ್ಠೆ ಸೇವೆಯನ್ನು ಸಲ್ಲಿಸಿ...
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಕದಿರು ಗದ್ಧೆಯಿಂದ ಕದಿರು ತೆಗೆಯುವ ಮುಹೂರ್ತ ಮಾಡಲಾಯಿತು. ದೇಗುಲದ ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್ ಕದಿರು ಗದ್ಧೆಗೆ ಪೂಜೆ ಮಾಡಿ ಕದಿರು ತೆಗೆದರು. ಈ ವೇಳೆ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ, ಪಂಜ ಪಂಚಶ್ರೀ ಜೇಸಿಐ...
ಸಾಂಸ್ಕೃತಿಕ ಸಂಘ ಹಳಗೇಟು, ಸುಳ್ಯ ಇದರ ಆಶ್ರಯದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮವು ಸಾಂಸ್ಕೃತಿಕ ಸಂಘ ಹಳೆಗೇಟು ಇದರ ವಸಂತಕಟ್ಟೆಯಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಅಗಸ್ಟ್ 27ರಂದು ಬೆಳಿಗ್ಗೆ 7:00 ಗಂಟೆಗೆ ಸ್ಥಳ ಶುದ್ದಿ, ಗಣಪತಿ ಹೋಮ, ವಿಗ್ರಹ ಪ್ರತಿಷ್ಠಾಪನೆ, ಮಧ್ಯಾಹ್ನ ಮಹಾಪೂಜೆ ನಡೆಯಲಿದೆ. ಸಂಜೆ ಗಂಟೆ 6:00...
(ವರದಿ : ಉಲ್ಲಾಸ್ ಕಜ್ಜೋಡಿ) ಶಿವಹರಿ ಆಟೋ ಚಾಲಕ-ಮಾಲಕರ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಹಾಗೂ ಫ್ರೆಂಡ್ಸ್ ಹರಿಹರ ಪಳ್ಳತ್ತಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆ.26 ಮಂಗಳವಾರದಂದು ಹರಿಹರ ಪಳ್ಳತ್ತಡ್ಕ ಪೇಟೆಯಲ್ಲಿ ಬೆಳಿಗ್ಗೆ 10:00 ಗಂಟೆಯಿಂದ “ಮೊಸರು ಕುಡಿಕೆ ಉತ್ಸವ”ವು ವಿವಿಧ ಸ್ಪರ್ಧೆಗಳೊಂದಿಗೆ ನಡೆಯಲಿದ್ದು, ಸಾರ್ವಜನಿಕ ಪುರುಷರಿಗೆ ಎಣ್ಣೆಗಂಬ ಏರುವಿಕೆ, ಅಡ್ಡ ಎಣ್ಣೆಗಂಬ...
ಸುಳ್ಯ : ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ ದುರ್ಗಾ ವಾಹಿನಿ ಸುಳ್ಯ ಪ್ರಖಂಡ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ 12ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಆ.19 ರಂದು ಸುಳ್ಯದಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಿತು.ಮೊಸರುಕುಡಿಕೆ...
“ತರುಣರು ಸಂಘಟನೆಯ ಜವಾಬ್ದಾರಿಯನ್ನು ಹೊರಬೇಕಿದೆ, ಹಿಂದೂ ಸಮಾಜಕ್ಕೆ ನಾಲ್ಕು ಕಂಟಕವಿದೆ, ಸುಳ್ಯದ ಪ್ರತಿಯೊಂದು ಮನೆ ಮನೆಯೂ ಸಂಘಟನೆಯ ಭಾಗವಾಗಿದೆ” ಎಂದು ಯುವ ಬ್ರಿಗೇಡ್ ಸಂಚಾಲಕ, ಯುವ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಅವರು ಸುಳ್ಯದಲ್ಲಿ ನಡೆದ ವಿ.ಹೆಚ್.ಪಿ ಸ್ಥಾಪನಾ ದಿನದ ಅಂಗವಾಗಿ ನಡೆದ ಮೊಸರು ಕುಡಿಕೆ ಉತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. “ವಿಶ್ವ ಹಿಂದೂ ಪರಿಷತ್...
Loading posts...
All posts loaded
No more posts
