- Saturday
- March 7th, 2026
ಮಾನವನ ಜೀವನವು ಸಾರ್ಥಕ್ಯವನ್ನು ಸಾಧಿಸಲು ಗುರಿ ಪ್ರಧಾನವಾಗಿರುತ್ತದೆ.ಯುವ ಜನಾಂಗವು ದೇಶದ ಸಂಪತ್ತಾಗಿದ್ದು ಅವರಿಗೆ ಸೂಕ್ತವಾದ ಮಾರ್ಗದರ್ಶನ ಹಾಗೂ ನಿರಂತರ ಪ್ರೋತ್ಸಾಹ ಅಗತ್ಯ. ಜೀವನದಲ್ಲಿ ಹಣ ಸಂಪತ್ತು ಮಾತ್ರ ಗೌರವ ನೀಡುವುದಲ್ಲ.ಬದಲಾಗಿ ಭಾರತೀಯವಾದ ಭವ್ಯವಾದ ಸನಾತನ ಸಂಸ್ಕೃತಿಯ ಅನುಷ್ಠಾನ ಯುವ ಜನಾಂಗದ ಅಭ್ಯುದಯಕ್ಕೆ ಸಂಪತ್ತಾಗಿದೆ.ಮಹಾಪುರುಷರನ್ನು ಅವರ ಗುಣ ನಡತೆ, ಪರಿಶ್ರಮ ಮತ್ತು ಸಾಧನೆಯಿಂದ ಅವರನ್ನು ಗೌರವಿಸುತ್ತೇವೆ.ಬದಲಾಗಿ ಅವರಲ್ಲಿನ...
ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಯಲ್ಲಿ ತ್ಯಾಗ, ಬಲಿದಾನದ ಬಕ್ರೀದ್ ಹಬ್ಬ ವನ್ನು ಕೋವಿಡ್ 2ನೇ ಅಲೆಯಿಂದಾಗಿ ಅತ್ಯಂತ ಸರಳವಾಗಿ ಆಚರಿಸಲಾಯಿತು. ಅರಂತೋಡು ಜುಮ್ಮಾ ಮಸೀದಿ ಖತೀಬ್ ಆಲ್ ಹಾಜ್ ಇಸ್ಹಾಕ್ ಬಾಖವಿ ನೇತೃತ್ವದಲ್ಲಿ ಈದ್ ನಮಾಜ್ ನಿರ್ವಹಿಸಲಾಯಿತು. ಮರಣ ಹೊಂದಿದವರಿಗೆ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಜಮಾತ್ ಪದಾಧಿಕಾರಿಗಳು, ಎಸೋಸಿಯೇಶನ್ ಪದಾಧಿಕಾರಿಗಳು,ಎಸ್ ಕೆ ಎಸ್ ಎಸ್...
ದೇವಚಳ್ಳ ಗ್ರಾಮದ ಚಳ್ಳದಲ್ಲಿ ಜೀರ್ಣೋದ್ಧಾರಗೊಳ್ಳದೇ ಅವನತಿ ಹೊಂದಿದ್ದ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಕಾಲ ಕೂಡಿಬಂದಿದ್ದು ಎ.20 ರಂದು ಭಕ್ತಾಭಿಮಾನಿಗಳ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. ದೇವಚಳ್ಳ, ನೆಲ್ಲೂರುಕೆಮ್ರಾಜೆ, ಅಮರ ಮುಡ್ನೂರು ಗ್ರಾಮದ ದೇವಸ್ಥಾನ ಹಾಗೂ ಮನೆಗಳಲ್ಲಿ ಪ್ರಶ್ನೆ ಚಿಂತನೆ ನಡೆದ ಸಂದರ್ಭದಲ್ಲಿ ದೇವಸ್ಥಾನ ಜೀರ್ಣೋದ್ಧಾರ ಆಗಬೇಕೆಂದು ಕಂಡುಬಂದಿತ್ತು. ಹಳ್ಳದಲ್ಲಿ ದೇವಸ್ಥಾನ ಇತ್ತೆಂಬ ಜಾಗದಲ್ಲಿ ಕೆರೆ ಹಾಗೂ...
ಕೇನ್ಯ ಗ್ರಾಮದ ಕಣ್ಕಲ್ ತರವಾಡು ಮನೆಯಲ್ಲಿ ಧರ್ಮದೈವ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠೆ, ಬ್ರಹ್ಮಕಲಶ ಮತ್ತು ನೂತನ ತರವಾಡು ಮನೆಯ ಪ್ರವೇಶೋತ್ಸವವು ನ. 29 ಮತ್ತು ನ. 30ರಂದು ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು. ನ. 29ರಂದು ಸಂಜೆ ವಿವಿಧ ವೈದಿಕ ಕಾರ್ಯಗಳು, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ನ.30 ರಂದು...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುಳ್ಯ, ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಮಡಪ್ಪಾಡಿ ಗ್ರಾ . ಪಂ ನಲ್ಲಿ ಮ “ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ ” ಯೊಜನೆಯಡಿಯಲ್ಲಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮವನ್ನು ನ.10 ರಂದು ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಪಯಸ್ವಿನಿ ಸ್ತ್ರಿಶಕ್ತಿ ಸ್ವಸಹಾಯ ಬ್ಯಾಂಕ್ ನ ಅಧ್ಯಕ್ಷೆ ಶ್ರಿಮತಿ ಉಷಾ ಜಯರಾಂ...
ಕಡಬ ತಾಲೂಕಿನಲ್ಲಿರುವ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಸೆ.24ರಿಂದ ಆಶ್ಲೇಷ ಸೇವೆಗಳನ್ನು ಹೆಚ್ಚಳಗೊಳಿಸಲಾಗುತ್ತಿದೆ.ಸಂಜೆ ಆಶ್ಲೇಷ ಸೇವೆ ಆರಂಬಿಸಲಾಗುವುದು ಎಂದು ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ರೂಪಾ ಎಂ.ಜೆ ತಿಳಿಸಿದ್ದಾರೆ. ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.24 ರಿಂದ ಬೆಳಗ್ಗೆ ಎರಡು ಹಂತದಲ್ಲಿ ತಲಾ 75 ರಂತೆ 150, ಸಂಜೆ 75 ರಂತೆ ದಿನವೊಂದಕ್ಕೆ 225...
ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆ. 22 ರಂದು ಗಣೇಶ ಚೌತಿಯಂದು ಬೆಳಿಗ್ಗೆ ಗಣ ಹೋಮ, ಕದಿರು ವಿತರಣೆ ಸೀಮಿತ ಭಕ್ತರೊಂದಿಗೆ ಸಾಂಕೇತಿಕವಾಗಿ ನಡೆಯಿತು.ಬೆಳಿಗ್ಗೆ ಗಣಪತಿ ಹೋಮ, ನಂತರ ಕದಿರು ಕೊಡುವ ಕಾರ್ಯಕ್ರಮವನ್ನು ನೆರವೇರಿತು. ಬಳಿಕ ಸಂಪಾಜೆ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಗೌರಿ ಗಣೇಶನ ಮೂರ್ತಿಯನ್ನು ದೈವಿಕ ವಿಧಿ ವಿಧಾನದಲ್ಲಿ ಸ್ಥಾಪಿಸಿ ಪೂಜಿಸಲಾಯಿತು. ಸಂಪಾಜೆಯ ವಿವಿಧ ಭಜನಾ...
ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವಿಘ್ನ ವಿನಾಯಕ ಪ್ರತಿಷ್ಠಾಪನೆ ನಡೆದು ಮಹಾಪೂಜೆ ನೆರವೇರಿತು.ಸಂಜೆ ವಿಸರ್ಜನೆ ನಡೆಯಲಿದೆ. ಆರ್ಚಕರು ಹಾಗೂ ಭಕ್ತಾಧಿಗಳು ಭಾಗವಹಿಸಿದ್ದರು.
ಗಣೇಶೋತ್ಸವ ಸಮಿತಿ ಕೊಲ್ಲಮೊಗ್ರ ಇದರ ಆಶ್ರಯದಲ್ಲಿ ಗಣೇಶೋತ್ಸವ ಆಚರಣೆ ಇಂದು ನಡೆಯಿತು. ಬೆಳಿಗ್ಗೆ ಗಣಪತಿ ಪ್ರತಿಷ್ಟೆ ನಡೆದಿದ್ದು ಮಧ್ಯಾಹ್ನ ಮಹಾಪೂಜೆಯ ನಂತರ ವಿಸರ್ಜನೆ ನಡೆಯಿತು.ಸಮಿತಿಯ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಹಾಜರಿದ್ದರು.
Loading posts...
All posts loaded
No more posts
