ಕೋಟೆಮುಂಡುಗಾರು ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಟೆಮುಂಡುಗಾರು ಇದರ ಆಶ್ರಯದಲ್ಲಿ ಜರುಗಲಿರುವ 29ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆಯು ಜೂ. 28 ರಂದು ಯುವಕ ಮಂಡಲ(ರಿ) ಕಳಂಜ ಇದರ ಸಭಾಭವನದಲ್ಲಿ ಜರುಗಿತು.ಈ ಸಭೆಯಲ್ಲಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ಪಟ್ಟೆ, ಕಾರ್ಯದರ್ಶಿ ಗಿರಿಧರ ಕಳಂಜ, ಉಪಾಧ್ಯಕ್ಷ ಹರಿಯಪ್ಪ ಗೌಡ ಮುಂಡುಗಾರು, ಕೋಶಾಧಿಕಾರಿ ಸತೀಶ್ ಬಿ ದಳ,ಗೌರವ...

ಪಂಜ ದೇವಸ್ಥಾನದಲ್ಲಿ ಕೊರೊನ ನಿರ್ಮೂಲನೆಗಾಗಿ ಆದಿತ್ಯಾತ್ಮಕ ರುದ್ರಹವನ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ವಿಶ್ವವ್ಯಾಪಿ ಹರಡುತ್ತಿರುವ ಕೊರೋನ ವೈರಸ್ ನಾಶಕ್ಕಾಗಿ ವೇ.ಮೂ.ವೆಂಕಟ್ರಮಣ ಭಟ್ ಬಳ್ಳಕ ಇವರ ನೇತೃತ್ವದಲ್ಲಿ ಶ್ರೀ ಆದಿತ್ಯಾತ್ಮಕ ರುದ್ರಹವನ ನಡೆಯಿತು. ದೇವಾಲಯದ ಪ್ರಧಾನ ಅರ್ಚಕರಧ ರಾಮಚಂದ್ರ ಭಟ್, ನಾಗರಾಜ್ ಹೆಗ್ಡೆ ಮತ್ತು ದೇವಾಲಯದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು ಉಪಸ್ಥಿತರಿದ್ದರು.
Ad Widget

ಸೌದಿ ಅರಬ್ ನಲ್ಲಿ ಇರುವವರಿಗೆ ಮಾತ್ರ ಈ ವರ್ಷದ ಪವಿತ್ರ ಹಜ್ಜ್ ನಿರ್ವಹಿಸಲು ಅವಕಾಶ

ವಿಶ್ವದಾದ್ಯಂತ ಕೊರೋನಾ ಮಹಾಮಾರಿ ನಿಯಂತ್ರಣಕ್ಕೆ ಬಾರದೆ ಇರುವ ಹಿನ್ನೆಲೆಯಲ್ಲಿ ಮುಸಲ್ಮಾನರ ಪವಿತ್ರ ಹಜ್ಜ್ ಕಾರ್ಯವನ್ನು 2020ರ ಈ ವರ್ಷದಲ್ಲಿ ಕೇವಲ ಸೌದಿ ಅರಬ್ ದೇಶದಲ್ಲಿ ನೆಲೆಸಿರುವ ಸೀಮಿತ ಸಂಖ್ಯೆಯ ವಿದೇಶಿಯರು ಮತ್ತು ಮೂಲನಿವಾಸಿಗಳಿಗೆ ಈ ವರ್ಷದ ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಹಜ್ ಮತ್ತು ಉಮ್ರಾ ಸಚಿವಾಲಯ ಸೋಮವಾರದಂದು ತೀರ್ಮಾನವನ್ನು ಪ್ರಕಟಿಸಿದೆ ಎಂದು ಸೌದಿ ಗಝಟ್...

ಪಂಜ ಗ್ರಹಣ ಶಾಂತಿ ಹೋಮ

ಇಂದು ನಡೆದ ಸೂರ್ಯಗ್ರಹಣದ ದೋಷ ನಿವಾರಣೆಯ ಪ್ರಯುಕ್ತ ಪಂಜ ಪರಿವಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾದಲ್ಲಿ ಗ್ರಹಣಶಾಂತಿ ಹೋಮ ನಡೆಯಿತು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು, ಆರ್ಚಕರು, ಭಕ್ತಾಬಿಮಾನಿಗಳು ಭಾಗವಹಿಸಿದ್ದರು.

ತೊಡಿಕಾನ ಗ್ರಹಣ ಶಾಂತಿ ಹೋಮ

ಇಂದು ನಡೆದ ಸೂರ್ಯ ಗ್ರಹಣದ ದೋಷ ನಿವಾರಣೆಗಾಗಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಗ್ರಹಣ ಶಾಂತಿ ಹೋಮ ನಡೆಯಿತು

ಕುಕ್ಕೆ ಆನ್ ಲೈನ್ ಸೇವೆಗೆ ಪ್ರತ್ಯೇಕ ವೆಬ್ ಸೈಟ್- ಸಚಿವ ಕೋಟ

ಗುತ್ತಿಗಾರು.ಜೂ.೨೦: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಮೂಲಕ ಆನ್‌ಲೈನ್ ಸೇವೆ ಬುಕ್ ಮಾಡುತ್ತಿದ್ದಾರೆಂದು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ .ಸಂಸ್ಥೆಗೆ ರಾಜ್ಯ ಸರ್ಕಾರ, ದೇವಸ್ಥಾನಗಳ ಆನ್‌ಲೈನ್ ಸೇವೆ ನಡೆಸಲು ಗುತ್ತಿಗೆ ನೀಡಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನ್‌ಲೈನ್ ಸೇವೆಗೆ ಪ್ರತ್ಯೇಕ ವೆಬ್‌ಸೈಟ್ ಆರಂಭಿಸಲು ನಿರ್ಧರಿಸಲಾಗಿದೆ ಎಂದು...

ಬೆಳ್ಳಾರೆ ಝಖರಿಯ್ಯಾ ಜುಮಾ ಮಸ್ಜಿದ್ ನಲ್ಲಿ ಸಾಮೂಹಿಕ ಪ್ರಾರ್ಥನೆ

ಲಾಕ್ ಡೌನ್ ಪ್ರಯುಕ್ತ ನಿಲ್ಲಿಸಿದ್ದ ಸಾಮೂಹಿಕ ಪ್ರಾರ್ಥನೆ ಪುನರಾರಂಭಿಸಲು ಸರ್ಕಾರ ನಿರ್ಬಂಧಗಳನ್ನು ತೆರವು ಗೊಳಿಸಿ ಆಜ್ಞೆ ಹೊರಡಿಸಿದ ಹಿನ್ನೆಲೆಯಲ್ಲಿ ಸಮಸ್ತ ಉಲಮಾ ಒಕ್ಕೂಟದ ಅಧ್ಯಕ್ಷ ಬಹು. ಸಯ್ಯದ್ ಮುಹಮ್ಮದ್ ಜಿಫ್ರಿ ಮುತ್ತು ಕೋಯ ತಂಙಳ್ ಹಾಗೂ ಇಂಡಿಯನ್ ಗ್ರಾಂಡ್ ಮುಫ್ತಿ ಎ.ಪಿ.ಉಸ್ತಾದರ ಮಾರ್ಗದರ್ಶನ ಹಾಗೂ ಉಭಯ ಜಿಲ್ಲೆಗಳ ಖಾಝಿಗಳ ಸೂಚನೆ ಮತ್ತು ಸರಕಾರದ ನಿಯಮಾವಳಿಗಳನ್ನು ಪಾಲಿಸಿಕೊಂಡು...

ವೆಂಕಟರಮಣ ಸೊಸೈಟಿಯಲ್ಲಿ ಲಕ್ಷ್ಮೀ ಪೂಜೆ

ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿಯಲ್ಲಿ ವಾರ್ಷಿಕ ಗಣಪತಿ ಹವನ ಹಾಗೂ ಲಕ್ಷ್ಮೀ ಪೂಜೆ ಇಂದು ನಡೆಯಿತು. ಪುರೋಹಿತ ಪ್ರಸನ್ನ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮ, ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ, ನಿರ್ದೇಶಕರಾದ ಚಂದ್ರಾಕೋಲ್ಚಾರ್, ದಿನೇಶ್ ಮಡಪ್ಪಾಡಿ, ಪಿ.ಎಸ್ ಗಂಗಾಧರ, ಹೇಮಚಂದ್ರ ಕದಿಕಡ್ಕ, ಶೈಲೇಶ್ ಅಂಬೆಕಲ್ಲು, ಜಾಕೆ ಸದಾನಂದ,...

ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗಲು ಅರ್ಜಿ ಆಹ್ವಾನ

ಮಂಗಳೂರು: ದ.ಕ ಜಿಲ್ಲೆಯ ಪ್ರವರ್ಗ ‘ಬಿ’ ಮತ್ತು ‘ಸಿ’ ಗೆ ಸೇರಿದ ದೇವಸ್ಥಾನಗಳಿಗೆ ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸುವ ಸಲುವಾಗಿ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗ ಬಯಸುವ ಆಸಕ್ತ ಸಾರ್ವಜನಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಜೂನ್ 30 ರಂದು ಸಂಜೆ 5.30ಗಂಟೆಯೊಳಗೆ ಸಹಾಯಕ ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಮಂಗಳೂರು ಇವರಿಗೆ...

ಧರ್ಮಸ್ಥಳದಲ್ಲಿ ದೇವರ ದರ್ಶನ ಆರಂಭ- ಸೂಚನೆ ಪಾಲಿಸಬೇಕು ಭಕ್ತರು

ಸರಕಾರದ ಮಾರ್ಗ ಸೂಚಿಯಂತೆ ಹಾಗೂ ಕೊರೊನಾ ವೈರಸ್ ನಿಯಂತ್ರಿಸಲು ಮುಂಜಾಗರೂಕತೆಯನ್ನು ಅನುಸರಿಸಿ ಇಂದಿನಿಂದ ನಾಡಿನ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ದರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ. ದೇವರ ದರ್ಶನ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ. ದೇವಸ್ಥಾನ ಅರ್ಚಕರು, ರಕ್ಷಣಾ ಸಿಬ್ಬಂದಿಗಳು ಹಾಗೂ ನೌಕರರು...
Loading posts...

All posts loaded

No more posts

error: Content is protected !!