- Saturday
- July 25th, 2026
ಸುಬ್ರಹ್ಮಣ್ಯ ಏಪ್ರಿಲ್ 22 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ರಾಜ್ಯದ ಮಾಜಿ ಪ್ರವಾಸೋದ್ಯಮ ಸಚಿವ ಹಾಗೂ ಹಾಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ್ ರೆಡ್ಡಿ ಆಗಮಿಸಿ ರಾತ್ರಿ ತಂಗಿದ್ದು, ಮರುದಿನ ಬೆಳಿಗ್ಗೆ ಶ್ರೀ ದೇವರಿಗೆ ಅರ್ಚನೆ ಸೇವೆಯೊಂದಿಗೆ ದರ್ಶನವನ್ನು ಪಡೆದರು. ತದನಂತರ ಆದಿ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು....
ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಏ.19 ಹಾಗೂ ಏ.20ರಂದು ವಾರ್ಷಿಕ ಜಾತ್ರಾ ಮಹೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು.ಏ.19ರಂದು ಬೆಳಿಗ್ಗೆ ಭಕ್ತರಿಂದ ಹಸಿರುವಾಣಿ ಸಮರ್ಪಣೆ ನಡೆದು ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಜೆ ತಂತ್ರಿಗಳ ಆಗಮನ, ಪ್ರಾಸಾದ ಶುದ್ಧಿ, ವಾಸ್ತು ಹೋಮ, ವಾಸ್ತು ಬಲಿ, ಪುಣ್ಯಾಹವಾಚನ ನಡೆದು...
ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪುನರ್ ನಿರ್ಮಾಣ ಪುನ: ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದದೊಂದಿಗೆ, ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಎ.24ರಿಂದ ಮೇ.3ರ ತನಕ ಹತ್ತು ದಿನಗಳ ಕಾಲ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.ಹಸಿರುವಾಣಿ ಸಮರ್ಪಣೆ - ಉಗ್ರಾಣ ಮುಹೂರ್ತ...
ಸುಬ್ರಹ್ಮಣ್ಯ ಏಪ್ರಿಲ್ 20 : ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಏ.20 ರಂದು ಸಂಜೆ ಗುಡುಗು ಸಿಡಿಲಿನೊಂದಿಗೆ ಜೋರಾದ ಮಳೆ ಬಂದು ಕಾದ ಭೂಮಿಯನ್ನು ತಂಪುಗೊಳಿಸಿರುತ್ತದೆ. ಸೋಮವಾರ ಧರ್ಮಸ್ಥಳಕ್ಕೆ ಬಂದ ಭಕ್ತರು ಮಂಗಳವಾರ ಕುಕ್ಕೆಗೆ ಬರುವ ರೂಡಿಯಿದ್ದು, ಸಾಲು ಸಾಲಾಗಿ ಭಕ್ತರ ವಾಹನಗಳು ಮಳೆಯನ್ನು ಲೆಕ್ಕಿಸದೆ ಬರುತ್ತಿರುವುದು ಕಂಡುಬಂತು. ಸರಣಿ ರಜೆ ಇದ್ದುದರಿಂದ ಕುಕ್ಕೆ ದೇವಳಕ್ಕೆ ನಿರಂತರವಾಗಿ...
ಸುಳ್ಯ ಹಳೆಗೇಟು ವಿದ್ಯಾನಗರದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಸುಳ್ಯ ಬಸ್ ನಿಲ್ದಾಣದ ಬಳಿಯ ಶಿವಕೃಪಾ ಕಲಾ ಮಂದಿರದಲ್ಲಿ ಆರಂಭಗೊಂಡ 26ನೇ ವರ್ಷದ ಅಂತಾರಾಜ್ಯ ಮಟ್ಟದ ಉಚಿತ ವೇದ- ಯೋಗ-ಕಲಾ ಶಿಬಿರದ ಉದ್ಘಾಟನಾ ಸಮಾರಂಭವು ಏ.19ರಂದು ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ಕಾರ್ಯಕ್ರಮದ ಅಧ್ಯಕ್ಷತೆ...
ಸುಳ್ಯಸೀಮೆ ಮಹತೋಭಾರ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪೂರ್ವಸಂಪ್ರದಾಯದಂತೆ ಕಾಲಾವಧಿ ಜಾತ್ರೆಯು ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಭಕ್ತಿಸಡಗರದೊಂದಿಗೆ ನಡೆಯುತ್ತಿದ್ದು, ಎ.17ರಂದು ಬೆಳಿಗ್ಗೆ ಶ್ರೀ ದೇವರ ಉತ್ಸವ ಬಲಿ, ಮಧ್ಯಾಹ್ನ ಪಯ್ಯೋಳಿ, ರಾತ್ರಿ ದೊಡ್ಡಬೆಳಗು ಉತ್ಸವ ನಡೆಯಿತು.ಎ.18ರಂದು ಬೆಳಿಗ್ಗೆ ಶ್ರೀದೇವರ ದೊಡ್ಡ ದರ್ಶನಬಲಿ, ಬಟ್ಟಲುಕಾಣಿಕೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ರಾತ್ರಿ ದೇವರ ವಾಲಸಿರಿ ಉತ್ಸವ ಜರುಗಲಿದೆ. ಎ.19ರಂದು...
ಹತ್ತೂರ ಒಡೆಯ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ವರ್ಷಾವಧಿ ಜಾತ್ರೋತ್ಸವವು ಭಕ್ತಿ ವಿಜೃಂಭಣೆಯಿಂದ ಜರುಗುತ್ತಿದ್ದು, ಎ.17ರಂದು ರಾತ್ರಿ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ಹಾಗೂ ಪುತ್ತೂರು ಬೆಡಿ ಉತ್ಸವವು ಸೇರಿದ ಅಪಾರ ಮಂದಿ ಭಕ್ತವೃಂದದ ಸಮ್ಮುಖದಲ್ಲಿ ನೆರವೇರಿತು.ಎ.17ರಂದು ಬೆಳಿಗ್ಗೆ ಉತ್ಸವ ಬಲಿ, ವಸಂತಕಟ್ಟೆಪೂಜೆ, ದೇವರ ದರ್ಶನಬಲಿ, ಬಟ್ಟಲುಕಾಣಿಕೆ ನಡೆಯಿತು. ಮಧ್ಯಾಹ್ನ ಬ್ರಹ್ಮರಥದ ದಾನಿ ದಿ.ನೆಟ್ಟಾಳ...
ಸಂಪಾಜೆ ಗ್ರಾಮದ ಚೆಡಾವು ಸ್ವಾಮಿ ಕೊರಗಜ್ಜ ದೈವದ ಸನ್ನಿಧಿಯಲ್ಲಿ ಏ.18 ಮತ್ತು 19 ರಂದು ದೈವಗಳ ವಾರ್ಷಿಕ ನೇಮೋತ್ಸವ ನಡೆಯಲಿದೆ. ಏ.18 ರಂದು ಸಂಜೆ 7:00 ರಿಂದ ಚೌಕಾರು ಮಂತ್ರವಾದಿ ಗುಳಿಗ ದೈವದ ನೇಮ, ರಾತ್ರಿ 8:30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 10:30 ರಿಂದ ಕಲ್ಲುರ್ಟಿ ದೈವ ಮತ್ತು ವರ್ಣಾರ ಪಂಜುರ್ಲಿ ದೈವಗಳ ನೇಮ...
ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ವರ್ಷಾವಧಿ ಜಾತ್ರೋತ್ಸವವು ಅತ್ಯಂತ ಸಂಭ್ರಮ ಸಡಗರದೊಂದಿಗೆ ಜರುಗುತ್ತಿದ್ದು, ಜಾತ್ರೋತ್ಸವದ ಪ್ರಮುಖ ಅಂಗಗಳಲ್ಲಿ ಒಂದಾದ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರವು ಬಲ್ನಾಡು ಭಂಡಾರದ ಮನೆಯಿಂದ ಹೊರಟಿದ್ದು, ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯತ್ತ ಸಾವಿರಾರು ಮಂದಿ ಭಕ್ತಾದಿಗಖ ಸಮ್ಮುಖದಲ್ಲಿ ಕಾಲ್ನಡಿಯ ಮೂಲಕ ಸಾಗಿ ಬರುತ್ತಿದೆ. ರಾತ್ರಿ ಶ್ರೀ...
ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ವಿಶು ಯುಗಾದಿಯ ಪ್ರಯುಕ್ತ ಪವಮಾನ ಅಭಿಷೇಕ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಏ.15 ರಂದು ನಡೆಯಿತು. ಅರ್ಚಕರಾದ ವಿಷ್ಣುಭಟ್ ಪೈಂದೋಡಿ ಪೂಜಾ ಕಾರ್ಯಕ್ರಮ ನೆರವೇರಿಸಿದರು.ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಗೌಡ ಕುದ್ವ, ಸಮಿತಿ ಸದಸ್ಯರಾದ ಧರ್ಮಪಾಲ ಕಂಡೂರು, ಕಿಶೋರ್ ಕುಮಾರ್ ಪುಂಡಿಮನೆ, ರವಿಕುಮಾರ್ ಚಳ್ಳಕೋಡಿ, ಲಕ್ಷ್ಮಣ...
Loading posts...
All posts loaded
No more posts
