ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ನಾಳೆ(ಜು. 22)ಯಿಂದ ಆಟಿ ಸೇಲ್

ಪುತ್ತೂರು: ಪ್ರಸಿದ್ದ ಚಿನ್ನಾಭರಣ ಮಳಿಗೆಯಾದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಜುಲೈ 22 ರಿಂದ ವಿಶೇಷ ಆಟಿ ಸೇಲ್ ಆರಂಭವಾಗಲಿದೆ. ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಮತ್ತು ಕುಶಾಲನಗರ ಶಾಖೆಗಳಲ್ಲಿ ಈ ಸೇಲ್ ನಡೆಯಲಿದೆ. ಈ ವಿಶೇಷ ಸೇಲ್ ಅಂಗವಾಗಿ ಚಿನ್ನದ ಆಭರಣಗಳ ವಿ.ಎ (VA) ಶುಲ್ಕದ ಮೇಲೆ ಪ್ರತೀ ಗ್ರಾಂಗೆ ರೂ.500/- ವರೆಗೆ ರಿಯಾಯಿತಿ,ಬೆಳ್ಳಿಯ ಆಭರಣಗಳ...

ಸುಳ್ಯದಲ್ಲಿ ಕುಂಕುಂ ನಲ್ಲಿ’ಮೆಗಾ ಮಾನ್ಸೂನ್ ಸೇಲ್’ ಆರಂಭ – ಮೊದಲ 50 ಗ್ರಾಹಕರಿಗೆ ಉಚಿತ ಉಡುಗೊರೆ – ಆಯ್ದ ವಸ್ತ್ರಗಳ ಮೇಲೆ ಶೇ. 50ರವರೆಗೆ ರಿಯಾಯಿತಿ

ಸುಳ್ಯದ ಜನಪ್ರಿಯ ವಸ್ತ್ರ ಮಳಿಗೆ ಕುಂಕುಂ ಇಂಟರ್‌ನ್ಯಾಷನಲ್ ನಲ್ಲಿ ಗ್ರಾಹಕರಿಗಾಗಿ 'ಮೆಗಾ ಮಾನ್ಸೂನ್ ಸೇಲ್' ಆರಂಭಗೊಂಡಿದೆ.ಮಾನ್ಸೂನ್ ವಿಶೇಷ ಕೊಡುಗೆಯ ಅಂಗವಾಗಿ ಮದುವೆ ಸಂಗ್ರಹ (Wedding Collection) ಸೇರಿದಂತೆ ಆಯ್ದ ವಸ್ತ್ರಗಳ ಮೇಲೆ ಶೇ. 50ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಜೊತೆಗೆ, ಮಳೆಗಾಲದ ರೇನ್‌ಕೋಟ್ ಮತ್ತು ಅಂಬ್ರೆಲಾ ಖರೀದಿಗೆ ಶೇ. 30ರವರೆಗೆ ವಿಶೇಷ ರಿಯಾಯಿತಿ ಘೋಷಿಸಲಾಗಿದೆ.ಮಾನ್ಸೂನ್ ಸೇಲ್ ಅಂಗವಾಗಿ...
Ad Widget

ಸುಬ್ರಹ್ಮಣ್ಯ – ಪಾಲಕ್ಕಾಡ್ ಕೇರಳ ಸಾರಿಗೆ ಸಂಸ್ಥೆಯ ಬಸ್ ಸಂಚಾರ ಆರಂಭ

ಸುಬ್ರಹ್ಮಣ್ಯ ಡಿಸೆಂಬರ್ 14 : ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ಪಾಲಕ್ಕಾಡ್ ನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೇವೆಯನ್ನು ಆರಂಭಿಸಿದೆ. ಈ ಬಸ್ಸು ಸುಬ್ರಹ್ಮಣ್ಯದಿಂದ ರಾತ್ರಿ 7:45 ಸುಳ್ಯದಿಂದ ಹೊರಟು ಮುಲೇರಿಯಾ, ಕಾಸರಗೋಡು, ಕಾಂಞಗಾಡ್, ಪಯ್ಯನೂರು, ಕಣ್ಣೂರು, ಕ್ಯಾಲಿಕಟ್ ಮಾರ್ಗವಾಗಿ ಪಾಲಕ್ಕಾಡ್ ಅನ್ನು ಬೆಳಿಗ್ಗೆ 5:00 ತಲುಪಲಿದೆ. ಸಂಜೆ 7:00 ಗಂಟೆಗೆ ಅಲ್ಲಿಂದ ಪ್ರಯಾಣ...

ಮನೆಯ ಸುಂದರ ಕನಸುಗಳ ಸಾಕಾರಗೊಳಿಸಲು ಅಡ್ಕಾರ್ ಎಲೆಕ್ಟ್ರಾನಿಕ್ಸ್ ನಲ್ಲಿ ಸುವರ್ಣಾವಕಾಶ – ಆಗಸ್ಡ್ 25 ರಿಂದ ಸೆಪ್ಟೆಂಬರ್ 07 ರವರೆಗೆ ಅಡ್ಕಾರ್ ಮಹೋತ್ಸವ – ಬಂಪರ್ ಬಹುಮಾನ, ಸ್ಕ್ರಾಚ್ ಕಾರ್ಡ್, ವೀಕ್ಲಿ ಪ್ರೈಜ್ ಗೆಲ್ಲಲು ಇಂದೇ ಭೇಟಿ ಕೊಡಿ

ಸುಳ್ಯದಲ್ಲಿ ಕಳೆದ 29 ವರ್ಷಗಳಿದ ಜನರ ವಿಶ್ವಾಸಗಳಿದ ಪ್ರಸಿದ್ಧ ಎಲೆಕ್ಟ್ರಾನಿಕ್ ಹಾಗೂ ಫರ್ನಿಚರ್ ಸಂಸ್ಥೆ ಅಡ್ಕಾರ್ ಎಲೆಕ್ಟ್ರಾನಿಕ್ಸ್ 30 ನೇ ವರ್ಷಕ್ಕೆ ಪಾದಾರ್ಪಣೆ ಹಿನ್ನೆಲೆಯಲ್ಲಿ ಆಗಸ್ಟ್ 25 ರಿಂದ ಸೆಪ್ಟೆಂಬರ್ 7ರವರೆಗೆ ಅಡ್ಕಾರ್ ಮಹೋತ್ಸವ ಆರಂಭಗೊಂಡಿದೆ.ಬಂಪರ್ ಬಹುಮಾನ :ಅಡ್ಕಾರ್ ಮಹೋತ್ಸವದ ಅಂಗವಾಗಿ ಖರೀದಿಯ ಮೇಲೆ ಬಂಪರ್ ಬಹುಮಾನಗಳ ಯೋಜನೆ ರೂಪಿಸಲಾಗಿದ್ದು, ಪ್ರಥಮ ಬಹುಮಾನವಾಗಿ ಬೆಡ್ ರೂಂ...

ಸುಳ್ಯದ ಓಡಬಾಯಿನಲ್ಲಿ ಶುಭಾರಂಭಗೊಂಡ ಟೊಯೋಟಾ ಶೋರೂಂ – ಉದ್ಘಾಟನೆ ನೆರವೇರಿಸಿದ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್

ಸುಳ್ಯದ ಒಡಬಾಯಿಯಲ್ಲಿ ಯುನೈಟೆಡ್ ಟೊಯೋಟಾದ ನೂತನ ಗ್ರಾಮೀಣ ಶೋರೂಂ ಎ.25 ರಂದು ಶುಭಾರಂಭಗೊಂಡಿತು. ಪದ್ಮಶ್ರೀ ಪುರಸ್ಕೃತ ತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕಟ್ಟಡದ ಮಾಲಕರಾದ ಎಂ.ಸುಂದರ್ ರಾವ್, ಯುನೈಟೆಡಡ್ ಟೊಯೋಟಾ ಮಾಲಕರಾದ ರಾಮ್ ಗೋಪಾಲ್ ರಾವ್ , ಗ್ರಾಹಕರಾದ ಶಾಫಿ ಬೊಳುಬೈಲು, ನಿವೃತ್ತ ರೇಂಜರ್ ರಾಧಾಕೃಷ್ಣ ಕುರುಂಜಿಗುಡ್ಡೆ, ಹಾಜಿ ಇಬ್ರಾಹಿಂ...

ಐವರ್ನಾಡು : ಮಾಸಿಕ ಸ್ವಚ್ಛತಾ ಕಾರ್ಯಕ್ರಮ

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ವ್ಯವಸ್ಥಾಪನ ಸಮಿತಿಯ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರದಿಂದ ಮರ್ವತ್ತಡ್ಕದವರೆಗೆ ನಡೆಯಿತು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಸದಸ್ಯರು,...

ಐದನೇ ವಾರದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಭಾವ ತೀರ ಯಾನ – ಹೆಚ್ಚಿದ ಬೇಡಿಕೆ ಮಾ.24 ರಂದು ಮತ್ತೆ ಎರಡು ಶೋ, ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಾ.24ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show...

ನಾಳೆ ( ಫೆ.21) ಪುತ್ತೂರು ಸೇರಿದಂತೆ ರಾಜ್ಯಾದ್ಯಾಂತ ಭಾವ ತೀರ ಯಾನ ಚಲನಚಿತ್ರ ತೆರೆಗೆ

ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಪ್ರಥಮ ಪ್ರದರ್ಶನ ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿದ್ದುಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ...

ಪುತ್ತೂರಿನ ರಾಧಾ’ಸ್ ಫ್ಯಾಮಿಲಿ ಶೋ ರೂಂ ನ ಬಿಗ್‌ಬಾಸ್ ರಾಧಾ’ಸ್ ಉತ್ಸವದ 4 ನೇ ವಾರದ ಡ್ರಾ

ಪ್ರತಿಷ್ಠಿತ ವಸ್ತ್ರ ಮಳಿಗೆ ಪುತ್ತೂರಿನ ರಾಧಾ'ಸ್ ಫ್ಯಾಮಿಲಿ ಶೋ ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ'ಸ್ ಉತ್ಸವ'ದಲ್ಲಿ ಗ್ರಾಹಕರು ಅಮೋಘ ಡಿಸ್ಕೊಂಟ್ ಗಳೊಂದಿಗೆ ಜವುಳಿ ಖರೀದಿಸುವುದರೊಂದಿಗೆ ಭರ್ಜರಿ ಬಹುಮಾನಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಯಶಸ್ವಿಯಾಗಿ ನಾಲ್ಕನೇ ವಾರದ ಡ್ರಾ ನಡೆದಿದ್ದು,ಪ್ರಥಮ ಬಹುಮಾನವನ್ನು ರಮಶ್ರೀ ಬೆಳ್ಳಾರೆ, ದ್ವಿತೀಯ ಪ್ರಸಾದ್ ಸೂರ್ಯಮನೆ, ಸುಳ್ಯ, ತೃತೀಯ ಬಹುಮಾನ ವಿಜಯ ವಿಶ್ವಕರ್ಮ ವಿಟ್ಲ, ಸಮಧಾನಕರ ಬಹುಮಾನಗಳನ್ನು...

ಸಾವಿರ ರೂಪಾಯಿ ಪಾವತಿಸಿ ನಿಮ್ಮ ಕನಸಿನ ಕೋಟ್ಯಾಂತರ ರೂಪಾಯಿಗಳ ಬಹುಮಾನ ಗೆಲ್ಲಿ.

ನಿಮ್ಮ ಕನಸುಗಳು ಇನ್ನು ಬ್ರೈಟ್ ಭಾರತ್ ನಲ್ಲಿ ಈಡೇರಿಸಿಕೊಳ್ಳಿ. ಬ್ರೈಟ್ ಭಾರತ್ ಟೀಮ್ ಜನ ಸಮಾನ್ಯರ ಕನಸುಗಳಿಗೆ ಬಣ್ಣ ತುಂಬಲಿದ್ದು, ಸಮಾಜದ ಕಟ್ಟ ಕಡೆಯ ಜನರಿಗೂ ಇದು ಆಶಾಕಿರಣವಾಗಲಿದೆ. ಖಂಡಿತಾ ತಮಗೂ ನಮ್ಮ ಜೊತೆಯಾಗುವ ಮೂಲಕ ನಿಮ್ಮ ಕನಸುಗಳಿಗೆ ಬ್ರೈಟ್ ತುಂಬಬಹುದು. ಪುತ್ತೂರಿನ ಇತಿಹಾಸದಲ್ಲಿ ಎಂದಿಗೂ ಕಂಡು ಕೇಳರಿಯದಂತ ಅಮೋಘ ಹೊಸ ಚಿಂತನೆಗಳೊಂದಿಗೆ ಬ್ರೈಟ್ ಭಾರತ್...
Loading posts...

All posts loaded

No more posts

error: Content is protected !!