Ad Widget

ಫೆ.11- ಫೆ.14: ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಅಣ್ಣಪ್ಪಾದಿ ದೈವಗಳ ನೇಮ
ಮಾ.01ರಂದು ಮಹಾಶಿವರಾತ್ರಿ ಉತ್ಸವ

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮವು ಫೆ.11 ಶುಕ್ರವಾರದಂದು ಆರಂಭಗೊಳ್ಳಲಿದ್ದು, ಫೆ.14 ಸೋಮವಾರದ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಫೆ.11 ಶುಕ್ರವಾರದಂದು ಸಂಜೆ ಗಂಟೆ 4.30ಕ್ಕೆ ತಂತ್ರಿಗಳವರ ಆಗಮನ, ಸಂಜೆ ಗಂಟೆ 5.00ಕ್ಕೆ ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ ಶ್ರೀ ದೇವಳಕ್ಕೆ ಹಸಿರು...

ಫೆ.03: ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನ್ನಿಧ್ಯದಲ್ಲಿ ವಾರ್ಷಿಕ ಕೋಲೋತ್ಸವ

ಬೆಳ್ಳಾರೆ ಗ್ರಾಮದ ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನಿಧ್ಯದಲ್ಲಿ ಘಂಟೆ ತೆಂಬೆರೆಯಲ್ಲಿ ಶ್ರೀ ಕೊರಗಜ್ಜ ದೈವದ ಕೋಲೋತ್ಸವವು ಫೆ.03 ಗುರುವಾರದಂದು ನಡೆಯಲಿದೆ. ವಾರ್ಷಿಕ ಕೋಲೋತ್ಸವದ ಅಂಗವಾಗಿ ಸಂಜೆ ಗಂಟೆ 5.00ರಿಂದ ಭಜನಾ ಸಂಕೀರ್ತಣೆ, ಗಂಟೆ 6.00ಕ್ಕೆ ಕಲ್ಲುರ್ಟಿ-ಮಂತ್ರದೇವತೆ ಹಾಗೂ ಗುಳಿಗನಿಗೆ ಪರ್ವ ಮತ್ತು ಕಲ್ಲುರ್ಟಿ ದರ್ಶನ ಸೇವೆ ನಡೆಯಲಿದೆ.ಗಂಟೆ 7.00ರಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ...
Ad Widget

ವಿಜೃಂಭಣೆಯ ಅಯ್ಯನಕಟ್ಟೆ ಜಾತ್ರೋತ್ಸವ ಸಂಪನ್ನ

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ"ಯು ಜ.29ರಂದು ಕಳಂಜ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಡುವ ಮೂಲಕ ಸಂಪನ್ನಗೊಂಡಿತು. ಜ.26 ಬುಧವಾರದಂದು ಪ್ರತಿಷ್ಟಾ ವಾರ್ಷಿಕೋತ್ಸವದೊಂದಿಗೆ ಆರಂಭಗೊಂಡ ಜಾತ್ರೆಯು ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ...

ಅಯ್ಯನಕಟ್ಟೆ ಜಾತ್ರೆ- ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವದ ನೇಮೋತ್ಸವ

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ನಡೆಯುತ್ತಿದ್ದು ಇಂದು ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಿತು. ಪೂರ್ವಾಹ್ನ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಕಳಂಜ ಗುತ್ತಿನಿಂದ ಧೂಮಾವತಿ ದೈವದ...

ಅಯ್ಯನಕಟ್ಟೆ ಜಾತ್ರೋತ್ಸವ- ಧಾರ್ಮಿಕ ಸಭಾ ಕಾರ್ಯಕ್ರಮ, ಯಕ್ಷಗಾನ ಬಯಲಾಟ

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ನಡೆಯುತ್ತಿದ್ದು ಜ.28ರಂದು ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ(ರಿ.) ಮೂರುಕಲ್ಲಡ್ಕ ಇದರ ಅಧ್ಯಕ್ಷರಾದ ಲಕ್ಷ್ಮಣ ಗೌಡ ಬೇರಿಕೆ ಅಧ್ಯಕ್ಷತೆ...

ಅಯ್ಯನಕಟ್ಟೆ ಜಾತ್ರೋತ್ಸವ- ಕಳಂಜ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀ ಮುಡಿ ದೈವಗಳ ನೇಮ ನಡಾವಳಿ

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ"ಯ ಅಂಗವಾಗಿ ಜ.28ರಂದು(ಇಂದು) ಬೆಳಗ್ಗಿನ ಜಾವ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು ಬೆಳಗ್ಗೆ ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀ...

ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೋತ್ಸವ- ‘ಕನ್ನಡ ಕೋಗಿಲೆ’ ಖ್ಯಾತಿಯ ಶ್ರೀಮತಿ ಕಲಾವತಿ ದಯಾನಂದ ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರಗೊಂಡಿದ್ದು, ಜ.29 ಶನಿವಾರದವರೆಗೆ ಜರುಗಲಿದೆ. ಜ.27ರಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸುಮಧುರ ಕಂಠದ ಗಾಯಕಿ 'ಕನ್ನಡ ಕೋಗಿಲೆ' ಖ್ಯಾತಿಯ ಶ್ರೀಮತಿ ಕಲಾವತಿ ದಯಾನಂದ ಅವರ...

ಫೆ.03: ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನ್ನಿಧ್ಯದಲ್ಲಿ ವಾರ್ಷಿಕ ಕೋಲೋತ್ಸವ

ಬೆಳ್ಳಾರೆ ಗ್ರಾಮದ ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನಿಧ್ಯದಲ್ಲಿ ಘಂಟೆ ತೆಂಬೆರೆಯಲ್ಲಿ ಶ್ರೀ ಕೊರಗಜ್ಜ ದೈವದ ಕೋಲೋತ್ಸವವು ಫೆ.03 ಗುರುವಾರದಂದು ನಡೆಯಲಿದೆ. ವಾರ್ಷಿಕ ಕೋಲೋತ್ಸವದ ಅಂಗವಾಗಿ ಸಂಜೆ ಗಂಟೆ 5.00ರಿಂದ ಭಜನಾ ಸಂಕೀರ್ತಣೆ, ಗಂಟೆ 6.00ಕ್ಕೆ ಕಲ್ಲುರ್ಟಿ-ಮಂತ್ರದೇವತೆ ಹಾಗೂ ಗುಳಿಗನಿಗೆ ಪರ್ವ ಮತ್ತು ಕಲ್ಲುರ್ಟಿ ದರ್ಶನ ಸೇವೆ ನಡೆಯಲಿದೆ.ಗಂಟೆ 7.00ರಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ...

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ- ಮೂರುಕಲ್ಲಡ್ಕದಲ್ಲಿ ನಾಗತಂಬಿಲ ಕಾರ್ಯಕ್ರಮ

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರದಂದು ಆರಂಭಗೊಂಡಿದೆ. ಈ ದಿನ ಪ್ರತಿಷ್ಟಾ ವಾರ್ಷಿಕೋತ್ಸವದ ಅಂಗವಾಗಿ ಮೂರುಕಲ್ಲಡ್ಕ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಸ್ಥಾನದಲ್ಲಿ ನಾಗದೇವರಿಗೆ ತಂಬಿಲ ನಡೆಯಿತು. ಈ ಸಂದರ್ಭದಲ್ಲಿ ಅಯ್ಯನಕಟ್ಟೆ ಶ್ರೀ...

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ- ತಂಟೆಪ್ಪಾಡಿಯಲ್ಲಿ ತಂಬಿಲ ಸೇವೆ

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರದಂದು ಆರಂಭಗೊಂಡಿದೆ. ಈ ದಿನ ಪ್ರತಿಷ್ಟಾ ವಾರ್ಷಿಕೋತ್ಸವದ ಅಂಗವಾಗಿ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸಾನ್ನಿಧ್ಯದಲ್ಲಿ ವಿಶೇಷ ತಂಬಿಲ ಸೇವೆ ಹಾಗೂ ನಾಗದೇವರಿಗೆ ತಂಬಿಲ ನೆರವೇರಿಸಲಾಯಿತು....
Loading posts...

All posts loaded

No more posts

error: Content is protected !!