3,395 ಕಾನ್ಸ್ಟೇಬಲ್ ಹುದ್ದೆಗಳಿಗೆ ನಾಳೆ(ಜೂ.06)ಯಿಂದ ತರಬೇತಿ ಪ್ರಾರಂಭಿಸಲಿರುವ ವಿದ್ಯಾಮಾತಾ ಅಕಾಡೆಮಿ – ನೇರ ತರಗತಿ ಮತ್ತು ಆನ್ಲೈನ್ ತರಗತಿಗಳ ಮೂಲಕ ನಡೆಯಲಿದೆ ತರಬೇತಿ

ಕಳೆದ ಹಲವು ವರ್ಷಗಳಿಂದ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಗಳನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ ಪ್ರಾರಂಭವಾಗಿರುವ 2026ನೇ ಸಾಲಿನ ಕರ್ನಾಟಕ ರಾಜ್ಯ ಪೋಲೀಸ್ ಇಲಾಖೆಯ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಆಯ್ಕೆ ಪ್ರಕ್ರಿಯೆಗಳಿಗೆ ಪೂರಕವಾಗಿ ನೇರ ತರಗತಿ ಹಾಗೂ ಆನ್ಲೈನ್ ತರಗತಿಗಳ ಮೂಲಕ...

ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ಕೊಲ್ಲಮೊಗ್ರು ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

ಸುಬ್ರಹ್ಮಣ್ಯದ ಡಾ.ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್(ರಿ.) ವತಿಯಿಂದ ಕೊಲ್ಲಮೊಗ್ರು ಅಂಗನವಾಡಿ ಕೇಂದ್ರದ 36 ಪುಟಾಣಿಗಳಿಗೆ ಸಮವಸ್ತ್ರಗಳನ್ನು ಜೂ.15 ಸೋಮವಾರದಂದು ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ. ರವಿ ಕಕ್ಕೆಪದವು ಅವರು ಮಾತನಾಡುತ್ತಾ “ದೇವರು ನಮಗೆ ಐಶ್ವರ್ಯ, ಸಂಪತ್ತನ್ನು ನೀಡುವುದು ನಮ್ಮ ಖರ್ಚಿಗೆ ಎಷ್ಟು ಬೇಕೋ ಅಷ್ಟು ಇಟ್ಟುಕೊಂಡು ಉಳಿದದ್ದನ್ನು ಸಮಾಜಕ್ಕೆ ದಾನ ಮಾಡಿ...
Ad Widget

ಭೂಮಿಕಾ ಕೆ.ಜೆ ನವೋದಯ ಶಾಲೆಗೆ ಆಯ್ಕೆ

ದೇವಚಳ್ಳ ಗ್ರಾಮದ ಕಲ್ಲುಪಣೆ ನಿವಾಸಿ ಭೂಮಿಕಾ ಕೆ.ಜೆ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಜ್ಞಾನ ದೀಪ ಎಲಿಮಲೆ ಶಾಲೆಯಲ್ಲಿ ಎಸ್.ಎಸ್ಎಲ್.ಸಿ ಯಲ್ಲಿ ಶೇ. 94.4 ಅಂಕಗಳನ್ನು ಪಡೆದಿರುವ ಇವರು ಮುಡಿಪು ಪಿಯು ಕಾಲೇಜಿನಲ್ಲಿ ಮುಂದಿನ ಶಿಕ್ಷಣ ಪಡೆಯಲಿದ್ದು, ಇವರು ದೇವಚಳ್ಳ ಗ್ರಾಮ ಪಂಚಾಯತ್ ನ ಸಿಬ್ಬಂದಿ ಜಯರಾಮ ಎಮ್ ಮತ್ತು ಶ್ರೀಮತಿ ಭವ್ಯ ದಂಪತಿಗಳ ಪುತ್ರಿ
error: Content is protected !!