- Saturday
- March 7th, 2026
ಪ್ರಕೃತಿದತ್ತವಾದ ಕುಮಾರ ಪರ್ವತದ ತಪ್ಪಲಿನಿಂದ ಸುಬ್ರಹ್ಮಣ್ಯನ ಮಡಿಲಲ್ಲಿ ಧಾರೆಯಾಗುವ ನದಿಯೇ ಕುಮಾರಧಾರೆ. ಮೇಲಿನಿಂದ ಹರಿದು ಬರುವುದರಿಂದ ಧಾರೆ ಎಂದಾಗಿದ್ದು ಜನರ ಬಾಯಲ್ಲಿ ಕುಮಾರಧಾರವಾಗಿದೆ. ಈ ನದಿಯು ಪುಣ್ಯತೀರ್ಥವಾಗಿ ಸದಾ ಹರಿಯುತ್ತಿದೆ. ಕುಮಾರ ಧಾರೆಯಲ್ಲಿ ಮಿಂದು, ಕುಕ್ಕೆಯಲ್ಲಿ ಉಂಡು ಜೀವನ ಪಾವನಗೊಳಿಸಿಕೊಂಡೆವು ಎಂಬುದು ಭಕ್ತಾದಿಗಳ ಮಾತಾಗಿದೆ. ಈ ನದಿಗೆ ಅದರದೇ ಆದ ಮಹತ್ವವಿದೆ. ಸುಬ್ರಹ್ಮಣ್ಯನು ತಾರಕಾಸುರನನ್ನು ನಿಗ್ರಹಿಸಿ...
ಆಹಾರವ ಅರಸುತ್ತಾ ಕಾಡುಪ್ರಾಣಿಗಳು ಇಂದು ನುಗ್ಗುತ್ತಿವೆ ನಾಡಿನ ಕಡೆಗೆ, ಅವುಗಳನ್ನು ಬೆದರಿಸಿ ಅಟ್ಟುವೆವು ನಾವು ಮರಳಿ ಕಾಡಿನೆಡೆಗೆ, ನೆನಪಿರಲಿ ಅವುಗಳು ಆಹಾರವ ಅರಸಿ ಬರುತ್ತಿರುವುದು ಅವುಗಳ ಹೊಟ್ಟೆಪಾಡಿಗೆ...ಕಾಡಿನಲ್ಲೇ ಸಿಗುತ್ತಿತ್ತು ಈ ಹಿಂದೆ ಅವುಗಳಿಗೆ ಬೇಕಾದಷ್ಟು ಆಹಾರ, ಆದರೆ ಅಲ್ಲಿಗೂ ತಲುಪಿತ್ತು ಮನುಷ್ಯರು ಎನಿಸಿಕೊಂಡ ನಮ್ಮ ಸ್ವಾರ್ಥಸಾಧನೆಯ ಅಧಿಕಾರ, ಕಾಡುಗಳ ನಾಶಗೈಯುತ್ತಾ ಸಾಗಿದೆವು ನಾವು ತೋರದೇ ಯಾವ...
ಅದೊಂದು ಕಾಲವಿತ್ತು ಬಡವರು, ಮಧ್ಯಮವರ್ಗದವರು ಸೇರಿದಂತೆ ಜನಸಾಮಾನ್ಯರಾದ ಪ್ರತಿಯೊಬ್ಬರೂ ಸಹ ಪ್ರತೀವರ್ಷವೂ ಕೂಡ ತಾವು ವರ್ಷಪೂರ್ತಿ ಕಷ್ಟಪಟ್ಟು ದುಡಿದು ಸಂಪಾದಿಸಿದ ಹಣದಲ್ಲಿ ಅಷ್ಟೋ-ಇಷ್ಟೋ ಉಳಿಸಿ ಕೂಡಿಟ್ಟು ಆ ಕೂಡಿಟ್ಟ ಹಣದಲ್ಲಿ ತಮ್ಮ ಮಕ್ಕಳ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ವರ್ಷಕ್ಕೊಮ್ಮೆಯಾದರೂ ತಮ್ಮಿಂದಾದಷ್ಟರ ಮಟ್ಟಿಗೆ ಚಿನ್ನವನ್ನು ಖರೀದಿ ಮಾಡುತ್ತಾ “ಇಂದು ನಾವು ಅನುಭವಿಸುತ್ತಿರುವ ಕಷ್ಟಗಳನ್ನು, ನೋವುಗಳನ್ನು ಮುಂದೆ ನಮ್ಮ...
“ನಾವು ಇನ್ನೊಬ್ಬರ ಮನಸ್ಸು ಅಥವಾ ಹೃದಯವನ್ನು ಪ್ರೀತಿ ಹಾಗೂ ಗೌರವದಿಂದ ಗೆಲ್ಲಬಹುದೇ ವಿನಃ ಸಿಟ್ಟು ಅಥವಾ ಕೋಪದಿಂದ ಎಂದಿಗೂ ಗೆಲ್ಲಲು ಸಾಧ್ಯವಿಲ್ಲ” ಎಂಬುವುದು ನಮಗೆಲ್ಲರಿಗೂ ತಿಳಿದಿರುವಂತಹ ವಿಚಾರ. ಆದರೂ ಕೂಡ ನಾವು ಕೆಲವೊಂದು ಸಂದರ್ಭಗಳಲ್ಲಿ ನಮ್ಮ ಕೆಲಸದ ಒತ್ತಡಗಳಿಂದಲೋ ಅಥವಾ ಬದುಕಿನ ಸಮಸ್ಯೆಗಳಿಂದಲೋ ನಮ್ಮೊಳಗೆ ಹುಟ್ಟುವ ಈ ಸಿಟ್ಟು ಅಥವಾ ಕೋಪವನ್ನು ಇತರರ ಮೇಲೆ ತೋರಿಸಿಬಿಡುತ್ತೇವೆ.ಯಾವುದೋ...
ಪ್ರತಿ ವರುಷ ಫೆಬ್ರವರಿ ೪ ರಂದು ವಿಶ್ವ ಕ್ಯಾನ್ಸರ್ ಜಾಗೃತಿ ದಿನ ಎಂದು ಆಚರಿಸಿ,ಕ್ಯಾನ್ಸರ್ ರೋಗದ ಬಗ್ಗೆ ಅರಿವು ಮೂಡಿಸಿ,ಮೂಡನಂಬಿಕೆ ತೊಲಗಿಸಿ,ಜನರನ್ನು ಆರೋಗ್ಯ ಪೂರ್ಣಜೀವನ ಶೈಲಿ ಮತ್ತು ಆಹಾರ ಪದ್ಧತಿ ರೂಢಿಸಿಕೊಳ್ಳುವಂತೆ ಎಚ್ಚರಿಸಲಾಗುತ್ತದೆ. ಈ ಆಚರಣೆ ೨೦೧೧ರಲ್ಲಿ ಆರಂಭವಾಯಿತು. ೨೦೨೬ರ ಆಚರಣೆಯ ಧ್ಯೇಯ ವಾಕ್ಯ "ವಿಶಿಷ್ಟ ಒಗ್ಗೂಡುವಿಕೆ/ ಒಂದಾಗುವಿಕೆ" ಎಂಬುದಾಗಿದೆ.ಏನಿದು ಬಾಯಿ ಅರ್ಬುದ ರೋಗ? ಬಾಯಿಯ...
ನವದೆಹಲಿ : “ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ ಸಿದ್ಧಗೊಂಡ 'ಯುವ ಶಕ್ತಿ' ಆಧಾರಿತ ದೂರದೃಷ್ಟಿಯ ಬಜೆಟ್” ಎಂಬುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಣ್ಣಿಸಿದ್ದಾರೆ. ...
ನಮ್ಮೊಳಗಿನ ಜೀವಕ್ಕೆ ಜೀವಾಳ ಪ್ರಕೃತಿ, ನಮ್ಮೆದೆಯ ಶ್ವಾಸಕ್ಕೆ ಅದು ಉಸಿರ ನೀಡಿ ತೋರುವುದು ಪ್ರೀತಿ, ನಾವುಗಳು ಮಾತ್ರ ಅದರೊಂದಿಗೆ ಸದಾ ಮೆರೆಯುವೆವು ವಿಕೃತಿ...ಕಸ-ಕಡ್ಡಿ-ಪ್ಲಾಸ್ಟಿಕ್ಕುಗಳ ಎಲ್ಲೆಡೆ ಸುರಿಯುವೆವು ಇಲ್ಲದೇ ಯಾವುದೇ ಭವಿಷ್ಯದ ಭೀತಿ, ಮರ-ಗಿಡಗಳ ಎಗ್ಗಿಲ್ಲದೇ ಕಡಿಯುವೆವು ಪ್ರಕೃತಿಯ ಮೇಲೆಯೂ ತೋರದೇ ಪ್ರೀತಿ...ಪ್ರೀತಿ ನೀಡುವವರಿಗೆ ಗೌರವವ ತೋರುವುದು ನಮ್ಮ ನಿಜವಾದ ಸಂಸ್ಕೃತಿ, ಆದರೂ ನಾವ್ಯಾಕೆ ಪ್ರಕೃತಿಯ ಮೇಲೆ...
ಇಳಿಸಂಜೆಯ ತಿಳಿಬಿಸಿಲಿನ ತನುತಂಪಿನ ತಂಗಾಳಿಯಲಿ ಬಾನೆತ್ತರ ಹಾರಾಡಿವೆ ಬಾನಾಡಿ ಬಳಗ ಮರಳಿ ಗೂಡು ಸೇರೋ ತವಕದಲಿ, ಕತ್ತಲಾಗೋ ಹೊತ್ತಿನಲಿ...ಮತ್ತೆ ಮರಳಿ ಮುಂಜಾನೆಯ ಆ ಮಂಜಿನಲಿ ಗೂಡು ಬಿಟ್ಟು ಮೇಲೆ ಹಾರಿ, ಅನಂತಾಕಾಶದಲಿ ಆಹಾರವ ಅರಸುತ್ತಾ ಸಾಗಿ, ಮನೆಯಂಗಳದಲೋ-ಕೃಷಿ ತೋಟದಲೋ ಹುಳು-ಹುಪ್ಪಟೆಗಳ ಹುಡುಕಿ ತಿಂದು ಕೃಷಿಕರಿಗೂ ನೆರವಾಗಿವೆ ಬಾನಾಡಿಗಳ ಈ ಬಳಗ...ಇವುಗಳ ಬದುಕೊಂತರ ಹೋರಾಟ, ಪ್ರತಿನಿತ್ಯವೂ ಇದೇ...
ಇತ್ತೀಚೆಗಷ್ಟೇ ಗಂಡನನ್ನು ತ್ಯಜಿಸಿ ಬೇರೊಬ್ಬನೊಂದಿಗೆ ತೆರಳಿ, ಮರಳಿ ಗಂಡನನ್ನು ಸೇರಿದ ಮಹಿಳೆ ಮತ್ತು ಆಕೆಯೇ ಬೇಕೆಂದು ಅತ್ತೂ ಕರೆದ ಆಕೆಯ ಗಂಡ ಇಬ್ಬರೂ ಸಖತ್ ಸುದ್ದಿಯಾದರು. ಕೊನೆಗೂ ಸುದ್ದಿ ವಾಹಿನಿಯೊಂದರ ಮುಂದಾಳತ್ವದಲ್ಲಿ ಅವರಿಬ್ಬರು ಪರಸ್ಪರ ಹಾರ ಬದಲಾಯಿಸಿಕೊಂಡು ಮರು ಮದುವೆಯಾಗಿದ್ದು, ಆನಂತರ ಆಕೆ ಗಂಡನೊಂದಿಗೆ ತೆರಳಿದ್ದು ಎಲ್ಲವೂ ಈಗ ಹಳೆಯದು. ಇದೀಗ ಇದೇ ಜೋಡಿಗೆ ಟ್ರಾವೆಲ್...
“ಊರಿನಲ್ಲೊಂದು ಸರ್ಕಾರಿ ಆರೋಗ್ಯ ಕೇಂದ್ರವಿರಬೇಕು, ತುರ್ತು ಸಂದರ್ಭಗಳಲ್ಲಿ ರೋಗಿಗಳ ಜೀವರಕ್ಷಣೆಗೆ ಅದು ಸಹಕಾರಿಯಾಗಬೇಕು” ಆದರೆ ಕೊಲ್ಲಮೊಗ್ರದಲ್ಲಿ ಕಲ್ಮಕಾರು, ಹರಿಹರ ಪಳ್ಳತ್ತಡ್ಕ, ಬಾಳುಗೋಡು ಸೇರಿದಂತೆ ನಾಲ್ಕು ಗ್ರಾಮಗಳಿಗೆ ಸಹಕಾರಿಯಾಗುವಂತೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದರೂ ಅಲ್ಲಿ ಖಾಯಂ ಅಥವಾ ಪರ್ಮನೆಂಟ್ ವೈದ್ಯಾಧಿಕಾರಿಗಳಿಲ್ಲದೇ ಸಾರ್ವಜನಿಕರು ಹಾಗೂ ರೋಗಿಗಳು ಸಮಸ್ಯೆ ಎದುರಿಸುವಂತಾಗಿದೆ. ಈ ಹಿಂದೆ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ...
Loading posts...
All posts loaded
No more posts
