- Sunday
- June 7th, 2026
ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತೀದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ದಿನನಿತ್ಯದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಮೇ.25 ಸೋಮವಾರದಿಂದ ಮೇ.30 ಶನಿವಾರದವರೆಗೆ ಕ್ಯಾಂಪ್ಕೋ...
ಅನಾರೋಗ್ಯಕ್ಕೆ ತುತ್ತಾದಾಗ ಮಾತ್ರ ಅನೇಕರಿಗೆ ಅವರವರ ಬಗ್ಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಅದೆಷ್ಟೋ ಆಲಸ್ಯತನದ ಉನ್ಮಾದಗಳು ತಳೆದಿದ್ದವು ಎಂಬುದು ಕೋವಿಡ್ 19 ಸೃಷ್ಟಿಸಿರುವ ಬಿಕ್ಕಟ್ಟು ಜೀವವೈವಿಧ್ಯದ ನಾಶವೆಂದು ಕೆಲ ಜನರು ಬಾಯಿಂದ ಬಾಯಿಗೆ ಹೇಳುತ್ತಿದ್ದರು. ಅಲ್ಲದೆ ತೀವ್ರವಾದ ಜನಸಂದಣಿ ಪ್ರದೇಶ, ನಗರಗಳು ಹೆಚ್ಚಾಗಿ ವೈರಾಣುಗಳ ಹರಡುವಿಕೆ ಮಾಡಿದಂತಹ ಸ್ಥಳವಾಗಿತ್ತು. ಅಂದ ಹಾಗೇ ಹಳ್ಳಿಯಿಂದ...
ಕೆಲವು ವರ್ಷಗಳ ಹಿಂದೆ ಒಂದು ದಿವಸ ಜೋರಾಗಿ ಮಳೆ ಸುರಿಯುತ್ತಿದ್ದ ಮಧ್ಯರಾತ್ರಿಯ ಸಂದರ್ಭದಲ್ಲಿ ನಮ್ಮ ಮನೆಯ ಹಿಂಭಾಗದಲ್ಲಿ ಬೆಕ್ಕೊಂದು ಅಳುತ್ತಿರುವ ಸದ್ದು ಕೇಳಿಸುತ್ತಿತ್ತು. ನಾವು ಮನೆಮಂದಿಯೆಲ್ಲರೂ ಎಚ್ಚರಗೊಂಡು ಶಬ್ಧ ಬಂದತ್ತ ಸಾಗಿ ಮನೆಯ ಹಿಂಬಾಗಿಲನ್ನು ತೆರೆದು ನೋಡಿದಾಗ ಪುಟ್ಟ ಬೆಕ್ಕಿನ ಮರಿಯೊಂದು ಜೋರಾಗಿ ಸುರಿಯುತ್ತಿದ್ದ ಆ ಮಳೆಗೆ ಒದ್ದೆಯಾಗಿ ನಡುಗುತ್ತಾ ಮೂಕವಿಸ್ಮಿತವಾಗಿ ನಮ್ಮ ಮುಖವನ್ನೇ ನೋಡುತ್ತಾ...
ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತೀ ದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿನಿತ್ಯದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಮೇ.11 ಸೋಮವಾರದಿಂದ ಮೇ.16 ಶನಿವಾರದವರೆಗೆ...
ಕಲೆ ಅಥವಾ ಪ್ರತಿಭೆ ಯಾರ ಸ್ವತ್ತೂ ಅಲ್ಲ, ಪ್ರತಿಯೊಬ್ಬರಲ್ಲೂ ಕೂಡ ಏನಾದರೂ ಒಂದು ಕಲೆ ಅಥವಾ ಪ್ರತಿಭೆ ಇದ್ದೇ ಇರುತ್ತದೆ. ಅದು ನಟನೆ, ಬರವಣಿಗೆ, ಚಿತ್ರಕಲೆ, ಶಿಲ್ಪಕಲೆ, ನೃತ್ಯ, ಸಂಗೀತ, ನಾಟಕ, ಅಭಿನಯ, ಛಾಯಾಗ್ರಹಣ ಹೀಗೆ ಏನಾದರೂ ಆಗಿರಬಹುದು. ಕಲೆ ಅಥವಾ ಪ್ರತಿಭೆಗೆ ಬಡವ-ಶ್ರೀಮಂತ, ಹಳ್ಳಿ-ಪಟ್ಟಣ, ಮೇಲು-ಕೀಳು ಎನ್ನುವ ಭೇದಭಾವವಿಲ್ಲ, ಅದು ಕೇಳುವುದೊಂದೇ “ಇಂದು ನೀನು...
ಬದುಕಿನಲ್ಲಿ ಸೋತ ಜೀವಕ್ಕೆ ನಮ್ಮ ಪ್ರೋತ್ಸಾಹದ ನುಡಿಯೊಂದೇ ಸಾಕು, ಮತ್ತೆದ್ದು ಮುನ್ನಡೆಯಲು ಆ ಜೀವಕ್ಕೆ ಅದು ಪ್ರೇರಣೆಯಾದೀತು, ಆ ಜೀವದ ನಾಳಿನ ಗೆಲುವಿಗೆ ನಮ್ಮ ಇಂದಿನ ಪ್ರೋತ್ಸಾಹದ ನುಡಿಯೇ ಕಾರಣವಾದೀತು...ಬದುಕಿನಲ್ಲಿ ನೊಂದ ಜೀವಕ್ಕೆ ನಮ್ಮ ಸಾಂತ್ವನದ ಮಾತೊಂದೇ ಸಾಕು, ನೋವುಗಳ ತೊರೆದು ನಲಿವಿನೆಡೆಗೆ ಮುನ್ನಡೆಯಲು ಆ ಜೀವಕ್ಕೆ ಅದು ಸ್ಥೈರ್ಯವನ್ನು ನೀಡೀತು, ಆ ಜೀವದ ನಾಳಿನ...
ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. 1948 ರ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ಸಂಸ್ಥೆ ಉದಯವಾಯಿತು. ಇದರ ಸವಿ ನೆನಪಿಗಾಗಿ 1950 ರಂದು ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ಆಚರಿಸಿ, ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ....
ಬರಹ : ಉಲ್ಲಾಸ್ ಕಜ್ಜೋಡಿಗ್ರಾಮೀಣ ಪ್ರದೇಶಗಳಲ್ಲಿ “ಸಂತೆ ಮಾರುಕಟ್ಟೆ” ಎನ್ನುವುದು ತುಂಬಾ ಪ್ರಸಿದ್ಧ. ವಾರದಲ್ಲಿ ಒಂದು ದಿವಸ ಅಥವಾ ಕೆಲವು ಕಡೆಗಳಲ್ಲಿ ವಾರಪೂರ್ತಿ ನಡೆಯುವಂತಹ ಈ ಸಂತೆ ಮಾರುಕಟ್ಟೆಯಲ್ಲಿ ವಿವಿಧ ಬಗೆಯ ತರಕಾರಿಗಳು, ವಿವಿಧ ರೀತಿಯ ಹಣ್ಣುಗಳು, ಬಟ್ಟೆಗಳು, ಬೇಳೆ-ಕಾಳುಗಳು, ಗೃಹೋಪಯೋಗಿ ವಸ್ತುಗಳು ಸೇರಿದಂತೆ ಗ್ರಾಮೀಣ ಪ್ರದೇಶದ ಜನರಿಗೆ ಬೇಕಾದಂತಹ ಎಲ್ಲಾ ರೀತಿಯ ವಸ್ತುಗಳು ಒಂದೇ...
ಮೊದಲು ಶಿಕ್ಷಕರ ಜೀವನದಲ್ಲಿ ಚೆಲ್ಲಾಟವಾಡಿದರು. ಅಂದರೆ ಶಿಕ್ಷಕರು ಕೇವಲ ಪಾಠ ಮಾಡುವುದಲ್ಲದೆ ವಿದ್ಯಾರ್ಥಿಗಳೊಂದಿಗೆ ಬೆರೆತು ಅವರಲ್ಲಿನ ಪ್ರತಿಭೆಯನ್ನು ಪ್ರೋತ್ಸಾಹಿಸುವ ಅಥವಾ ಹೊರಸೆಳೆಯುವ ಕಾಯಕ ಯೋಗಿಗಳಂತೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಅಕ್ಷಯ ಪಾತ್ರೆಯಂತೆ ಕಾರ್ಯನಿರ್ವಹಿಸುವ ಅಂದ ಹಾಗೇ “ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ”.ವಿದ್ಯೆಯನ್ನು ಧಾರೆ ಎರೆಯುದರಲ್ಲಿ ಸೈ ಎನಿಸಿಕೊಂಡವರು ಗುರುಗಳು. ಅಲ್ಲದೆ ಶಿಕ್ಷಕರು ತಮ್ಮ ಪ್ರೀತಿಯ...
ಅನಾರೋಗ್ಯಕ್ಕೆ ತುತ್ತಾದಾಗ ಮಾತ್ರ ಅನೇಕರಿಗೆ ಅವರವರ ಬಗ್ಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಅದೆಷ್ಟೋ ಆಲಸ್ಯತನದ ಉನ್ಮಾದಗಳು ತಳೆದಿದ್ದವು ಎಂಬುದು ಕೋವಿಡ್-19 ಸೃಷ್ಟಿಸಿರುವ ಬಿಕ್ಕಟ್ಟು ಜೀವವೈವಿಧ್ಯದ ನಾಶವೆಂದು ಕೆಲ ಜನರು ಬಾಯಿಂದ ಬಾಯಿಗೆ ಹೇಳುತ್ತಿದ್ದರು. ಅಲ್ಲದೆ ತೀವ್ರವಾದ ಜನಸಂದಣಿ ಪ್ರದೇಶ, ನಗರಗಳು ಹೆಚ್ಚಾಗಿ ವೈರಾಣುಗಳ ಹರಡುವಿಕೆ ಮಾಡಿದಂತಹ ಸ್ಥಳವಾಗಿತ್ತು. ಅಂದ ಹಾಗೇ ಹಳ್ಳಿಯಿಂದ ದಿಲ್ಲಿಯತ್ತ...
Loading posts...
All posts loaded
No more posts
