- Monday
- September 7th, 2026
ವಾಹನದಲ್ಲಿ ಪ್ರಯಾಣ-ರಸ್ತೆಯ ಮೇಲಿಡಬೇಕು ನಮ್ಮ ಕಣ್ಣು, ಮೂಗು, ಬಾಯನ್ನ...ಎಚ್ಚರ ತಪ್ಪಿದರೆ ನಮ್ಮಯ ಜೀವಕ್ಕೆ ಅಪಘಾತ-ಮನೆಯವರ ಬದುಕಿಗೆ ಸಿಡಿಲಾಘಾತ...ಬೇಕಾಬಿಟ್ಟಿ ಪ್ರಯಾಣ-ಅದಾಗಬಹುದು ನಮ್ಮ ಬದುಕಿನ ಕೊನೆಯಣ್ಣ...ವೇಗದ ಹಾದಿ-ಆಗಬಹುದು ಅಪಘಾತಕ್ಕೆ ಬುನಾದಿ...ನಿಗದಿತವಾದ ಸ್ಪೀಡು-ಜೀವಕ್ಕಿಲ್ಲ ಯಾವುದೇ ಕೇಡು...ಓವರ್ ಸ್ಪೀಡು-ಅದಂತೂ ತುಂಬಾ ಬ್ಯಾಡು...ಅತೀ ವೇಗದ ಸಂಚಾರ-ನಮ್ಮಯ ಬದುಕಿಗೆ ಸಂಚಕಾರ...ನಿಯಮಿತವಾದ ವಾಹನ ಚೆಕ್ಅಪ್ಪು-ನಮಗೂ, ನಮ್ಮ ಗಾಡಿಗೂ ಎಂದೂ ಆಗದು ಬ್ರೇಕ್ಅಪ್ಪು...ಪದೇಪದೇ ಓವರ್ಟೇಕ್ ಮಾಡೋ ಖಯಾಲಿ-ಈ...
ಶಿಕ್ಷಣ ಕ್ಷೇತ್ರದಲ್ಲಿ ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸುವುದರೊಂದಿಗೆ ಶಾಲಾ ಅಭಿವೃದ್ಧಿಗೆ ದಾನಿಗಳು ಹಾಗೂ ಸಂಘ-ಸಂಸ್ಥೆಗಳ ಸಹಕಾರವನ್ನು ಸಮರ್ಪಕವಾಗಿ ಬಳಸಿಕೊಂಡು ಹಲವು ಪ್ರಗತಿಪರ ಕಾರ್ಯಗಳನ್ನು ಕೈಗೊಂಡಿರುವ ಎಣ್ಮೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಶ್ರೀಮತಿ ಭುವನೇಶ್ವರಿ ಕೆ. ಅವರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ದಿ....
ಮೂತ್ರ ಕೋಶದ ಸೋಂಕು ಒಂದು ಮುಜುಗರ ತರುವ ಸಾಮಾನ್ಯ ಖಾಯಿಲೆಯಾಗಿದ್ದು, ಸರಿಸುಮಾರು 10 ಮಿಲಿಯನ್ ಮಂದಿ ಭಾರತ ದೇಶವೊಂದರಲ್ಲಿಯೇ ವಾರ್ಷಿಕವಾಗಿ ಬಳಲುತ್ತಾರೆ. ವಿಶ್ವದಾದ್ಯಂತ ಸುಮಾರು 150 ಮಿಲಿಯನ್ ಮಂದಿ ವಾರ್ಷಿಕವಾಗಿ ಈ ಮೂತ್ರಕೋಶದ ಸೋಂಕಿನಿಂದ ಬಳಲುತ್ತಾರೆ. ಮೂತ್ರಕೋಶದ ಸೋಂಕು ಎನ್ನುವುದು ಮೂತ್ರನಾಳ, ಮೂತ್ರ ಚೀಲ ಮತ್ತು ಮೂತ್ರಪಿಂಡದ ಭಾಗಗಳನ್ನು ಕಾಡುತ್ತದೆ. ಹೆಚ್ಚಾಗಿ ಮೂತ್ರಕೋಶದ ಸೋಂಕು ಮೂತ್ರನಾಳ...
ಬದುಕು ಅಂದಮೇಲೆ ಅಲ್ಲಿ ಚಿಂತೆಗಳು ಇದ್ದೇ ಇರುತ್ತವೆ. ಬದುಕಿನಲ್ಲಿ ಚಿಂತೆಗಳು ಇಲ್ಲದೇ ಇರುವ ವ್ಯಕ್ತಿಗಳು ಈ ಜಗತ್ತಿನಲ್ಲಿ ಯಾರೊಬ್ಬರೂ ಇರಲಿಕ್ಕಿಲ್ಲ. ಪ್ರತಿಯೊಬ್ಬರಿಗೂ ಕೂಡ ಅವರವರ ಬದುಕಿನಲ್ಲಿ ಹಲವಾರು ಚಿಂತೆಗಳು ಇದ್ದೇ ಇರುತ್ತವೆ. ಒಂದು ವೇಳೆ ಚಿಂತೆಗಳೇ ಇಲ್ಲದಿರುವ ವ್ಯಕ್ತಿಗಳು ಯಾರಾದರೂ ಇದ್ದಾರೆ ಎಂದಾದರೆ ಅವರು “ಚಿಂತೆ ಇಲ್ಲದವರಿಗೆ ಸಂತೆಯಲ್ಲೂ ನಿದ್ರೆ” ಎನ್ನುವ ಗಾದೆ ಮಾತಿನಂತೆ ದಿನಪೂರ್ತಿ...
ಜನರಲ್ಲಿ ನೇತ್ರದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಭಾರತ ಸರ್ಕಾರದ ಆರೋಗ್ಯ ಇಲಾಖೆ 1985ರಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ವನ್ನು ಆರಂಭ ಮಾಡಿತು. ಈ ಬಾರಿ 41ನೆಯ ನೇತ್ರದಾನ ಪಾಕ್ಷಿಕ ಆಗಿದೆ. ನೇತ್ರದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮತ್ತು ಅಪನಂಬಿಕೆ ತೊಡೆದು ಹಾಕಲು ಈ ಅಭಿಯಾನ ವನ್ನು ರಾಷ್ಟ್ರಾದ್ಯಂತ ಆರಂಭಿಸಲಾಯಿತು. ನೇತ್ರದಾನ ಮಹಾದಾನ :...
ಫೊರೆನ್ಸಿಕ್ ದಂತಶಾಸ್ತ್ರ ಅಥವಾ ಡೆಂಟಿಸ್ಟ್ರಿ ಎನ್ನುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚು ಪ್ರವರ್ಧಮಾನಕ್ಕೆ ಬರುತ್ತಿರುವ ದಂತಶಾಸ್ತದ ಒಂದು ಅಂಗವಾಗಿದೆ. ದಂತ ವೈದ್ಯಕೀಯ ಶಾಸ್ತ್ರ ಎನ್ನುವುದು ಬರೀ ದಂತ ವೈದ್ಯಕೀಯ ಚಿಕಿತ್ಸೆಗೆ ಮಾತ್ರ ಸೀಮಿತವಾಗಿಲ್ಲ. ದಿನೇದಿನೇ ದಂತವೈದ್ಯಕೀಯ ಶಾಸ್ತ್ರ ಬೆಳೆಯುತ್ತಲೇ ಇದೆ. ಈ ಹಿಂದೆ ಬರೀ ಹಲ್ಲು ಕೀಳುವುದು ಮತ್ತು ಹಲ್ಲು ತುಂಬಿಸುವುದಕ್ಕಷ್ಟೇ ಸೀಮಿತವಾಗಿದ್ದ ದಂತವೈದ್ಯಕೀಯ ಶಾಸ್ತ್ರ ಈಗ...
ಚೊಕ್ಕಾಡಿ ಎನ್ನುವುದು ಸುಪರಿಚಿತ ಪುಟ್ಟ ಗ್ರಾಮ. ಸಾಹಿತ್ಯ, ಸಂಸ್ಕೃತಿ, ಯಕ್ಷಗಾನ ಹೀಗೆ ಬಹುಮುಖಿ ಚಟುವಟಿಕೆಗಳಿಗೆ ಮುಡಿಪಿಟ್ಟ ಹಲವು ಮಹನೀಯರನ್ನು ನಾಡಿಗೆ ನೀಡಿದ ಹೆಗ್ಗಳಿಕೆ ಇಲ್ಲಿಯದು. ಈ ಪುಟ್ಟ ಗ್ರಾಮದಲ್ಲಿ ಚೂಂತಾರು ಎನ್ನುವುದು ಒಂದು ಸಣ್ಣ ಬೈಲು. ಸಣ್ಣ ಬೈಲಿನಲ್ಲಿ ವೈದಿಕ ಮನೆತನಕ್ಕೆ ಸೇರಿದ ನಾಲ್ಕಾರು ಕುಟುಂಬಗಳು ಈ ಪ್ರತಿಷ್ಠಾನದ ರೂವಾರಿಗಳು. ಮನುಷ್ಯನಿಗೆ ವಿವಿಧ ರೀತಿಯ ಋಣ...
ನಮ್ಮ ಬೊದ್ಕ್ನ ಬೇರ್ ಈ ನಮ್ಮ ಹಳ್ಳಿ, ಇದರ ಬುಟ್ಟು ಎಂತಕೆ ಪೇಟೆ-ಗೀಟೆ ಹುಡ್ಕ್ಯಂಡ್ ದೂರ ಹೋದರೆ ನೀವು ಹೇಳಿ, ಇಲ್ಲಿ ಇಲ್ಲಾದ್ ಅಲ್ಲಿ ಎಂತ ಉಟ್ಟು ಒಮ್ಮೆ ನೀವು ಹೇಳಿ, ಇಂದ್ ನೀವು ಹೊರ್ಟು ನಿತ್ತಿರುವ ಆ ಪೇಟೆ ಬೊದ್ಕ್ನ ಮೂಲನೇ ಈ ನಮ್ಮ ಹಳ್ಳಿ...ಅವರ ಬೊದ್ಕ್ಲಿ ಅದೆಷ್ಟೇ ಬೇನೆಗ ಇದ್ದರೂ ನಮ್ಮ ಬೊದ್ಕ್ಗೆ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತಿದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಆಯಾ ದಿನಗಳ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ಪ್ರತಿದಿನವೂ ಕೂಡ ನಮ್ಮ “ಅಮರ ಸುಳ್ಯ ಸುದ್ದಿ...
ಹೂವಿನ ಮಾಟಕ್ಕೆ ಮರುಳಾಗದವರು ಯಾರು..?ವಿಧ ವಿಧದ ಬಣ್ಣವ ಬಳಿದವರಾರು, ಅದರ ಅಲಂಕಾರಕ್ಕೆ ಕುಸುಮವಾ ಬಳಸಿದವರಾರು ಹೂವಿನ ಗಿಡವನ್ನು ಬೆಳೆಸದೆ ಇರುವವರಾರು ಪ್ರಕೃತಿಯ ಮಡಿಲಲ್ಲಿ ಬೆಳೆದವರೇ ಪುನೀತರು..! ಪ್ರಕೃತಿಯ ಒಡನಾಟವೇ ಮನುಕುಲದ ಕೊನೆಯ ರಕ್ಷಾ ಕವಚ ಹೂವಿನ ಲೋಕದ ಅದ್ಭುತ ವೈಭವ. ಹೂವು. ಹೊರಳುವವು ಸೂರ್ಯನ ಕಡೆಗೆ ನಮ್ಮ ದಾರಿ ಬರಿ ಚಂದ್ರನ ವರೆಗೆ ಹಾಡಿದ್ದೇ ನೋ..!...
Loading posts...
All posts loaded
No more posts
