Ad Widget

ಅನಿರೀಕ್ಷಿತ ತಿರುವುಗಳ ಅದ್ಭುತ ಪಯಣ ಈ ಬದುಕು…

ಈ ಜೀವನ ಒಂದು ಅದ್ಭುತವಾದ ಪಯಣ. ಈ ಪಯಣದಲ್ಲಿ ನಮಗೆ ಹಲವಾರು ತಿರುವುಗಳು ಸಿಗುತ್ತಾ ಹೋಗುತ್ತವೆ. ಪ್ರತಿಯೊಂದು ತಿರುವುಗಳು ಕೂಡ ನಮಗೆ ಒಂದು ಹೊಸ ಪಾಠ ಮತ್ತು ಹೊಸ ಅನುಭವಗಳನ್ನು ನೀಡುತ್ತಿರುತ್ತವೆ. ಆ ಅನುಭವಗಳು ಸಿಹಿಯಾಗಿಯೂ ಇರಬಹುದು ಅಥವಾ ಕಹಿಯಾಗಿಯೂ ಇರಬಹುದು. ಸಿಹಿಯೇ ಇರಲಿ, ಕಹಿಯೇ ಇರಲಿ ಅದೇನೇ ಇದ್ದರೂ ನಾವು ಎರಡನ್ನೂ ಕೂಡ ಸಮಾನವಾಗಿಯೇ...

ಒಳ್ಳೆಯ ದಿನಗಳ ಹುಡುಕಾಟದಲ್ಲಿ… ಗುರಿಯನ್ನು ತಲುಪುವ ದಾರಿಯಲ್ಲಿ…

ಜೀವನ ಅಂದ ಮೇಲೆ ಅಲ್ಲಿ ಕಷ್ಟ, ಸುಖ, ನೋವು, ನಲಿವು ಎಲ್ಲವೂ ಬಂದು ಹೋಗುತ್ತಿರುತ್ತವೆ. ನಮ್ಮ ಜೀವನದಲ್ಲಿ ಕಷ್ಟ, ನೋವುಗಳು ಬಂದಾಗ “ಅಯ್ಯೋ ನಮ್ಮ ಜೀವನದಲ್ಲಿ ಕೆಟ್ಟ ದಿನಗಳು ಶುರುವಾಯ್ತು” ಅಂತ ಅಂದ್ಕೊಳ್ತೀವಿ, ಒಳ್ಳೆಯ ದಿನಗಳಿಗೋಸ್ಕರ ಕಾಯ್ತೀವಿ. ಅದೇ ರೀತಿ ನಮ್ಮ ಜೀವನ ಸಂತಸದಿಂದ ತುಂಬಿದ್ದರೆ “ನಮ್ಮ ಜೀವನದಲ್ಲಿ ಒಳ್ಳೆಯ ದಿನಗಳು ಶುರುವಾಗಿದೆ” ಅಂತ ಅಂದ್ಕೊಳ್ತೀವಿ....
Ad Widget

ಮೌನ ಮಾತಾದಾಗ ಕನ್ನಡ ಆಲ್ಬಮ್ ಸಾಂಗ್ ಶೀಘ್ರ ಬಿಡುಗಡೆ

ಸುಳ್ಯ ಕಲಾಸಕ್ತರು ನಿರ್ದೇಶಿಸಿ ಅಭಿನಯಿಸಿದ "ಮೌನ ಮಾತಾದಾಗ" ಎಂಬ ಕನ್ನಡ ಆಲ್ಬಮ್ ಸಾಂಗ್ ವಿಷ್ಣುನಾಗ ಶೇಟ್ ಯ್ಯೂಟ್ಯೂಬ್ ಚಾನೆಲ್ ನಲ್ಲಿ ಜು.24ರಂದು ಬಿಡುಗಡೆಗೊಳ್ಳಲಿದೆ. ಇದರ ನಿರ್ದೇಶನವನ್ನು ಕೀರ್ತನ್ ಶೆಟ್ಟಿ ಸುಳ್ಯ ಮಾಡಿದ್ದು ಇದರ ಸಾಹಿತ್ಯವನ್ನು ಪ್ರಶಾಂತ್ ವಿಟ್ಲ ಹಾಗೂ ಗಾಯನವನ್ನು ವಿಷ್ಣುನಾಗ ಶೇಟ್ ಇವರು ಮಾಡಿದ್ದಾರೆ. ಯಶ್ ಫೋಟೋಗ್ರಫಿ ಕಲ್ಲುಗುಂಡಿ ಛಾಯಾಗ್ರಹಣದೊಂದಿಗೆ ಜೀವನ್ ಕೆರೆಮೂಲೆ ಇವರು...

ಗೆಲುವಿನ ಶಿಖರವ ಮುಟ್ಟುತಲಿ ಸಾಗಿದ ಹಾದಿಯ ಮರೆಯದಿರು

ನೂರು ಕಷ್ಟ ದಾಟಿ ಸಾಗಿ ಗೆಲುವು ಪಡೆದುಕೊಂಡೆ ನೀ, ಗೆಲುವು ಪಡೆದ ಸಂತಸದಲಿ ಕಳೆದ ದಿನವ ಮರೆತೆ ನೀ, ಬಂದ ಹಾದಿ ತೊರೆದೆ ನೀ…ನಿನ್ನ ಗೆಲುವ ಮೆಟ್ಟಿಲಾದ ನಿನ್ನವರ ಮರೆತೆ ನೀ, ನಾನೇ ಎಂಬ ಜಂಭದಲ್ಲಿ ಪ್ರೀತಿ ಸ್ನೇಹ ಮರೆತೆ ನೀ, ಕಳೆದ ಎಲ್ಲಾ ದಿನಗಳನ್ನು ಮರೆತು ಮುಂದೆ ನಡೆದೆ ನೀ…ಸೋಲೇ ಗೆಲುವ ಮೆಟ್ಟಿಲೆಂಬ ಮಾತನ್ನು...

ಆಟಿ – ಅನಿಷ್ಠವಲ್ಲ

ತುಳುನಾಡು ಎನ್ನುವುದು ಸಾಂಸ್ಕೃತಿಕವಾಗಿ ಸಾಂಪ್ರದಾಯಿಕವಾಗಿ ಏಕತೆಯನ್ನು ಸಾರಿದ ನಾಗ ನಡೆಯ ಪವಿತ್ರ ಭೂಮಿ. ತುಳುನಾಡು ತುಳುವರ ಆಚರಣೆಗಳು ಕೇವಲ ಧರ್ಮಕ್ಕೆ ಸೀಮಿತವಾಗಿರದೆ ಸರ್ವ ಧರ್ಮೀಯರು ಆಚರಿಸುವ ಆಚರಣೆಗಳಾಗಿವೆ, ಆಟಿ ಬಂದಾಗ ಹಿಂದೂ ಮುಸಲ್ಮಾನ ಕ್ರೈಸ್ತ ಎಲ್ಲರೂ ಕೂಡ ಒಂದು ಕಾಲ ಘಟ್ಟದಲ್ಲಿ ಆಚರಿಸದೆ ಅನುಭವಿಸಿದವರು…ಆಟಿ ಬಂದಾಗ ಅಟ್ಟ ಕಾಲಿ ಸೋಣ ಬಂದಾಗ ಪೆಲತಾರಿ ಚೋಲಿ ಎಂಬ...

ಅನುಭವ ಕಲಿಸುವ ಬದುಕಿನ ಪಾಠ

ಅನುಭವವು ತಾನೇ ಜಗದ ಅತೀ ದೊಡ್ಡ ಪಾಠವು, ಅನುಭವವು ಕಲಿಸುವ ಪಾಠ ಎಂದೂ ಮರೆಯದು, ಬದುಕಿನಲ್ಲಿ ಎಂದೂ ಮರೆಯದು, ಅದು ಸೋಲೇ ಇರಲಿ ಇಲ್ಲ ಗೆಲುವೇ ಇರಲಿ, ಅದು ನೋವೇ ಇರಲಿ ಇಲ್ಲ ನಲಿವೇ ಇರಲಿ…ಬದುಕಿನ ಪ್ರತಿ ನಿಮಿಷ ಅನುಭವವೇ ತಾನೇ, ಒಂದೊಂದು ನಿಮಿಷವು ಇಲ್ಲಿ ಪಾಠವೇ ತಾನೇ…ಅನುಭವದ ಪುಸ್ತಕದಲ್ಲಿ ಸೋಲುನೂ ಒಂದು ಪಾಠ, ಗೆಲುವನ್ನು...

ಹಸಿರಾದ ಪರಿಸರಕ್ಕೆ ಮಳೆ ಹನಿಯ ಸಿಂಚನ

ಎತ್ತರದ ಆಗಸದಿ ತಂಪಾದ ಮಳೆ ಹನಿಯು ಇಂಪಾದ ಸದ್ದಿನಲಿ ಭುವಿಯ ಸೇರುತಿದೆ, ಇಳೆಯ ತಂಪಾಗಿಸುತಿದೆ…ಪಟ ಪಟನೇ ಬೀಳುವ ಮಳೆ ಹನಿಯ ಸದ್ದು ಕಿವಿಗೆ ಇಂಪು, ಮನಸಿಗೆ ನೀಡುತಿದೆ ತಂಪು…ಜೋರಾಗಿ ಮಳೆ ಬಂದು ನಿಂತ ಆ ಕ್ಷಣ ಸುತ್ತಲಿನ ಪರಿಸರವು ಹಸಿರಾಗಿ ತುಂಬಿ, ಹಕ್ಕಿಗಳ ಚಿಲಿಪಿಲಿ ನಾದವು ಇಂಪಾಗಿ ಕೇಳುತಿದೆ, ಕಿವಿಗೆ ಇಂಪಾಗಿ ಕೇಳುತಿದೆ…ಸದ್ದಿಲ್ಲದೇ ಬರುವ ಆ...

ತರವಾಡು ಮನೆಗಳು ಮಕ್ಕಳಿಗೆ ಧಾರ್ಮಿಕ ಶಿಕ್ಷಣ, ಶಿಸ್ತು, ಶ್ರದ್ಧೆಯನ್ನು ಕಳುಹಿಸುವ ಶ್ರದ್ಧಾ ಕೇಂದ್ರವಾಗಲಿ

ನಮ್ಮ ತುಳುನಾಡಿನಲ್ಲಿ ತರವಾಡು ಮನೆಗೆ ಭಾರಿ ಮಹತ್ವವಿದೆ . ತರವಾಡು ಮನೆಯಿಲ್ಲದ ಕುಟುಂಬವಿರದು. ತರವಾಡು ಮನೆಯು ತನ್ನ ಕುಟುಂಬದ ಮನೆಗಳ ದೈವಗಳ ಕಾರ್ಯ ದೇವರ ಕಾರ್ಯಗಳ ಮುಂದುವರಿಕೆಗೆ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ತರವಾಡು ಮನೆಯ ಯಜಮಾನನು ತನ್ನದೆ ಆದ ಗೌರವವನ್ನು ಹೊಂದಿದ್ದು , ಕುಟುಂಬ ಸದಸ್ಯರನ್ನು ಪ್ರೀತಿ , ಸಹನೆ , ತಾಲ್ಮೆಯಿಂದ ಸಮರ್ಪಕವಾಗಿ ನಿಭಾಯಿಸುವ...

ಸಮಯದ ಜೊತೆಗೆ ಸಾಗಿದೆ ಬದುಕು

ಉರುಳುತಿದೆ ಕಾಲವು, ಸಾಗುತಿದೆ ಜೀವವು…ಕನಸನೆಲ್ಲಾ ಮೂಟೆ ಕಟ್ಟಿ, ಕೊನೆಯೇ ಇರದ ದಾರಿ ಮುಟ್ಟಿ ಸಾಗುತಿದೆ ಜೀವವು, ಉರುಳುತಿದೆ ಕಾಲವು…ಕನಸಿನ ದಾರಿಯ ದಾಟಿ, ಮನಸಿನ ಮೌನವ ಮೀರಿ ಮೈಲಿಗಲ್ಲು ಇರದ ದಾರಿ ಹುಡುಕಿ ಸಾಗಿ…ಉರುಳುತಿದೆ ಕಾಲವು, ಸಾಗುತಿದೆ ಜೀವವು…ಏತಕೆ ತಿಳಿಯದ ಪಯಣ, ಸಾಗಿದೆ ಹುಡುಕಿ ಕಾರಣ…ಸಾಗುವುದೆಲ್ಲೋ, ಸೇರುವುದೆಲ್ಲೋ ತಿಳಿದೇ ಇಲ್ಲ…ಕ್ಷಣಿಕದ ಬದುಕಿನಲ್ಲಿ ಕ್ಷಣ ಕ್ಷಣವು ಅನುಭವ ತಾನೇ,...

ಸೈನಿಕರಿಗೊಂದು ಸಲಾಂ…

ಸುಡುವ ಬಿಸಿಲಿನಲಿಕೊರೆಯುವ ಚಳಿಯಲಿದಿನನಿತ್ಯ ನಮ್ಮ ಕಾಯುವಧೀರ ಸೈನಿಕನೇನಿನಗೊಂದು ನನ್ನ ಸಲಾಂ.. ನೀನಿದ್ದರೆ ಈ ಭೂಮಿಯಲ್ಲಿನಮಗೆಲ್ಲ ಸುಖ ನಿದ್ರೆನಮಗಾಗಿ ಹೋರಾಡುವ ಸೈನಿಕನಿನಗೊಂದು ನನ್ನ ಸಲಾಂ.. ತನ್ನವರನ್ನು ಮರೆತುಕೈಯಲ್ಲಿ ಬಂದೂಕನ್ನು ಹಿಡಿದುದೇಶದ ಜನರಿಗಾಗಿ ನಿದ್ರೆ ಬಿಡುವ ಸೈನಿಕನಿನಗೊಂದು ನನ್ನ ಸಲಾಂ.. ದೇಶದ ಮೂಲೆ ಮೂಲೆಗಳಲ್ಲಿಇರುವ ಶತ್ರುಗಳನ್ನು ಸದೆ ಬಡಿಯಲುಎದೆ ಉಬ್ಬಿಸಿ ನಿಂತಿರುವ ಸೈನಿಕನಿನಗೊಂದು ನನ್ನ ಸಲಾಂ.. ಸಾಗರದಂತಹ ಸುಳಿಗಳೆಡೆಯಲಿಬೀಸುವ...
Loading posts...

All posts loaded

No more posts

error: Content is protected !!