- Monday
- June 8th, 2026
ಜೀವನದಲ್ಲಿ ಯಾವುದೇ ಸಾಧನೆ ಮಾಡಲು ಬೆನ್ನ ಹಿಂದೆ ಒಂದು ಮಹತ್ತರವಾದ ಪ್ರೇರಕ ಶಕ್ತಿ ಇರಬೇಕು.ಅದರಲ್ಲೂ ಪ್ರಾಥಮಿಕ ಶಿಕ್ಷಣ ಹಂತದಲ್ಲಿ ನಾವು ನಮ್ಮ ಶಿಕ್ಷಕರಿಂದ ಪಡೆಯುವ ಪ್ರೋತ್ಸಾಹ ಬೆಂಬಲ ಬದುಕಿನಲ್ಲಿ ಒಂದು ಗಟ್ಟಿ ನೆಲೆ ಪಡೆಯಲು, ಸಾಧನೆಯ ಹಾದಿಯಲ್ಲಿ ನಡೆಯಲು ಪ್ರೆರೇಪಿಸುತ್ತದೆ.ಎಳೆಯ ವಯಸ್ಸಿನಲ್ಲಿ ಸರಿ ತಪ್ಪುಗಳ ಕಲ್ಪನೆ ಕೂಡ ಇಲ್ಲದೆ ಇರುವಾಗ ಒಬ್ಬ ಸಮರ್ಥ ಶಿಕ್ಷಕ ತನ್ನ...
ಇಂದು ಮುಗಿಯುವವರೆಗೂ ನಾಳೆ ನಮ್ಮದಲ್ಲ, ಬದುಕು ಕೊನೆಯಾಗುವವರೆಗೂ ಆಸೆ-ದುರಾಸೆಗಳು ಕೊನೆಯಾಗುವುದಿಲ್ಲ...ಮನುಷ್ಯನ ಮನಸ್ಸಿನ ಆಸೆಗಳಿಗೆ ಮಿತಿಯೇ ಇಲ್ಲ, ಅತಿಯಾಸೆಯೇ ದುಃಖಕ್ಕೆ ಮೂಲ ಎಂಬ ಮಾತು ಇಂದು ಯಾರಿಗೂ ನೆನಪೇ ಇಲ್ಲ...ಇನ್ನಷ್ಟು ಬೇಕು-ಮತ್ತಷ್ಟು ಬೇಕು ಎನ್ನುವ ಮನುಷ್ಯನ ಮನಸ್ಥಿತಿ ಬದಲಾಗಲೇ ಇಲ್ಲ, ಎಷ್ಟೇ ದೊರೆತರೂ ಮನುಷ್ಯನ ಮನಸ್ಸಿಗೆ ತೃಪ್ತಿಯೇ ಇಲ್ಲ...ಹಿರಿಯರ ಬದುಕಿನ ರೀತಿಯನ್ನು ನಾವು ಪಾಲಿಸುವುದೇ ಕಡಿಮೆ, ಹಾಗಾಗಿ...
ಬದುಕಿನ ಕಷ್ಟ-ನೋವುಗಳು ಕಲಿಸುತ್ತಲೇ ಇರುತ್ತವೆ ನಮಗೆ ನೂರಾರು ಪಾಠಗಳನ್ನ, ಜೀವನದಲ್ಲಿ ಎಷ್ಟೇ ಪಾಠಗಳನ್ನು ಕಲಿತರೂ ತುತ್ತಿನ ಚೀಲವ ತುಂಬಿಸಲು ನಾವು ಹೋರಾಡಲೇಬೇಕು ಪ್ರತೀದಿನ, ಕೆಲವೊಮ್ಮೆ ಬದುಕಿನ ಕಷ್ಟ-ನೋವುಗಳೇ ತುಂಬಿಸುತ್ತವೆ ಖಾಲಿ ಹೊಟ್ಟೆಯನ್ನ, ಮರೆಸಿ ಹಸಿವನ್ನ...ಪ್ರತೀದಿನ ಅದೆಷ್ಟೇ ಕಷ್ಟಪಟ್ಟು ದುಡಿದರೂ ನಾಳೆಗಳ ಚಿಂತೆ ಕಾಡುತ್ತಲೇ ಇರುವುದು ನಮ್ಮನ್ನ, ಆದರೆ ಇಂದಲ್ಲಾ ನಾಳೆ ನಮಗೂ ಒಳ್ಳೆಯ ದಿನಗಳು ಬರಬಹುದು...
ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್ ಅಥವಾ ಹೃದಯಾಘಾತ ಸೂಚಕ ಕಿಣ್ವಗಳು ಎಂದೂ...
ಹಬ್ಬಗಳು ಮಾನವ ಜೀವನದ ಬಹುಮುಖ್ಯ ಅಂಶವಾಗಿದೆ. ಸಹೋದರತ್ವ, ಬಾಂಧವ್ಯ ಮತ್ತು ಮಾನವನ ಸಾಮಾಜಿಕ ಜೀವನವನ್ನು ಹಂಚಿಕೊಳ್ಳುವಂತಹ ಸಂಭ್ರಮಗಳಲ್ಲಿ ಹಬ್ಬಗಳು ಕೂಡ ಒಂದು. ಒಳ್ಳೆಯದು ಯಾವಾಗಲೂ ಕೆಟ್ಟದ್ದನ್ನು ಗೆಲ್ಲುತ್ತದೆ ಮತ್ತು ನಾವು ಕತ್ತಲೆಯನ್ನು ಬೆಳಕಿನಿಂದ ತೊಡೆದುಹಾಕಬೇಕು ಎಂದು ಹಬ್ಬವು ನಮಗೆ ಕಲಿಸುತ್ತದೆ. ನಿಮ್ಮ ನೆರೆಹೊರೆಯವರನ್ನು ತಿಳಿದುಕೊಳ್ಳಲು ಮತ್ತು ಅವರೊಂದಿಗೆ ಸಂಬಂಧ ಬೆಸೆಯಲು ಹಬ್ಬಗಳು ಪರಿಪೂರ್ಣ ಮಾರ್ಗವಾಗಿದೆ. ದೀಪಾವಳಿಯು...
ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...
✍️ ಕಿಶನ್ ಎಂ. ಪವಿತ್ರ ನಿಲಯ ಪೆರುವಾಜೆ ಗುರು ಬ್ರಹ್ಮ, ಗುರು ವಿಷ್ಣು, ಗುರುದೇವೋ ಮಹೇಶ್ವರಹ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ ಎಲ್ಲರಿಗೂ ಮುಂಜಾನೆಯ ಶುಭೋದಯ ಹಾಗೆ ನನಗೆ ವಿದ್ಯೆಯನ್ನು ಕಲಿಸಿದ ಗುರು ಹಾಗೂ ಮಾತೆಯರಿಗೂ ಶಿಕ್ಷಕ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಒಬ್ಬ ವಿದ್ಯಾರ್ಥಿ ಉತ್ತಮವಾಗಿ ಬೆಳೆದರು, ಕೆಟ್ಟ ದಾರಿಯಲ್ಲಿ ನಡೆದರು...
ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಶಾಖಾಹಾರಿ ಎಂಬ ಚಿತ್ರ ಮೂಡಿಬರುತ್ತಿದ್ದು, ಇದಕ್ಕೆ ಸುಳ್ಯದ ಯುವ ಪ್ರತಿಭೆ ಮಯೂರ ಅಂಬೆಕಲ್ಲು ಸಂಗೀತ ನಿರ್ದೇಶನ ನೀಡಿದ್ದಾರೆ. ಶಾಖಾಹಾರಿ ಚಿತ್ರದ ಮೂಲಕ ಸುಳ್ಯದ ತೆರೆಮರೆಯ ಪ್ರತಿಭೆಯೊಂದು ಅನಾವರಗೊಂಡಿದೆ. ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಅಂಬೆಕಲ್ಲು ಮನೆತನದವರಾದ ಮಯೂರ್, ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಹಾಗೂ ಅಶ್ವಿನಿ ಶೈಲೇಶ್ ದಂಪತಿಗಳ ಪುತ್ರ....
ಬಾಳೆಮಕ್ಕಿಯಲ್ಲಿ ಸುಮಾರು 35 ವರ್ಷಗಳಿಂದ ಕಾರ್ಯಚರಿಸುತ್ತಿರುವ ಧನ್ಯ ಸ್ಟೋರ್ ವಿಸ್ಕೃತಗೊಂಡ ಮಳಿಗೆ ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ದೀಪ ಬೆಳಗಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾದ ರಾಜಶ್ರೀ ಕಾಂಪ್ಲೆಕ್ಸ್ ನ ಮಾಲಕರಾದ ಇಂಜಿನಿಯರ್ ಕೆ.ಆರ್.ಕೃಷ್ಣರಾವ್ ಶುಭಹಾರೈಸಿದರು. ಸಂಸ್ಥೆಯ ಮಾಲಕರಾದ ಹರಿಶ್ಚಂದ್ರ ಬಾಬ್ಲುಬೆಟ್ಟು ಮತ್ತು ಶ್ರೀಮತಿ ವಾಣಿ ರವರು ಆರಿಕೋಡಿ ಕ್ಷೇತ್ರದ...
ಚೆಂಬು ಸಾಹಿತ್ಯ ವೇದಿಕೆ ವತಿಯಿಂದ ಏರ್ಪಡಿಸಿದ ಐದನೇ ವರ್ಷದ ಎಮ್.ಜಿ. ಕಾವೇರಮ್ಮ ರಾಜ್ಯ ಮಟ್ಟದ ಅರೆಭಾಷೆ ಕವನ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಸ್ಪರ್ಧೆಗೆ ಬಂದ ಮೂವತ್ತಕ್ಕಿಂತಅಧಿಕ ಕವಿತೆಗಳಲ್ಲಿ ಮೊದಲ ಮೂರು ಕವಿತೆಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗಿದೆ. ಪ್ರಥಮ ಕವಿತೆ, ಮಾತಾಡವ್ವಾ (ಬಿ. ಆರ್. ಜೋಯಪ್ಪ), ದ್ವಿತೀಯ, ನಾವ್ಗಿರದ ಬುದ್ಧಿ ( ಲೀಲಾ ದಯಾನಂದ) ತೃತೀಯ...
Loading posts...
All posts loaded
No more posts
