- Friday
- April 24th, 2026
ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...
✍️ ಕಿಶನ್ ಎಂ. ಪವಿತ್ರ ನಿಲಯ ಪೆರುವಾಜೆ ಗುರು ಬ್ರಹ್ಮ, ಗುರು ವಿಷ್ಣು, ಗುರುದೇವೋ ಮಹೇಶ್ವರಹ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ ಎಲ್ಲರಿಗೂ ಮುಂಜಾನೆಯ ಶುಭೋದಯ ಹಾಗೆ ನನಗೆ ವಿದ್ಯೆಯನ್ನು ಕಲಿಸಿದ ಗುರು ಹಾಗೂ ಮಾತೆಯರಿಗೂ ಶಿಕ್ಷಕ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಒಬ್ಬ ವಿದ್ಯಾರ್ಥಿ ಉತ್ತಮವಾಗಿ ಬೆಳೆದರು, ಕೆಟ್ಟ ದಾರಿಯಲ್ಲಿ ನಡೆದರು...
ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಶಾಖಾಹಾರಿ ಎಂಬ ಚಿತ್ರ ಮೂಡಿಬರುತ್ತಿದ್ದು, ಇದಕ್ಕೆ ಸುಳ್ಯದ ಯುವ ಪ್ರತಿಭೆ ಮಯೂರ ಅಂಬೆಕಲ್ಲು ಸಂಗೀತ ನಿರ್ದೇಶನ ನೀಡಿದ್ದಾರೆ. ಶಾಖಾಹಾರಿ ಚಿತ್ರದ ಮೂಲಕ ಸುಳ್ಯದ ತೆರೆಮರೆಯ ಪ್ರತಿಭೆಯೊಂದು ಅನಾವರಗೊಂಡಿದೆ. ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಅಂಬೆಕಲ್ಲು ಮನೆತನದವರಾದ ಮಯೂರ್, ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಹಾಗೂ ಅಶ್ವಿನಿ ಶೈಲೇಶ್ ದಂಪತಿಗಳ ಪುತ್ರ....
ಬಾಳೆಮಕ್ಕಿಯಲ್ಲಿ ಸುಮಾರು 35 ವರ್ಷಗಳಿಂದ ಕಾರ್ಯಚರಿಸುತ್ತಿರುವ ಧನ್ಯ ಸ್ಟೋರ್ ವಿಸ್ಕೃತಗೊಂಡ ಮಳಿಗೆ ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ದೀಪ ಬೆಳಗಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾದ ರಾಜಶ್ರೀ ಕಾಂಪ್ಲೆಕ್ಸ್ ನ ಮಾಲಕರಾದ ಇಂಜಿನಿಯರ್ ಕೆ.ಆರ್.ಕೃಷ್ಣರಾವ್ ಶುಭಹಾರೈಸಿದರು. ಸಂಸ್ಥೆಯ ಮಾಲಕರಾದ ಹರಿಶ್ಚಂದ್ರ ಬಾಬ್ಲುಬೆಟ್ಟು ಮತ್ತು ಶ್ರೀಮತಿ ವಾಣಿ ರವರು ಆರಿಕೋಡಿ ಕ್ಷೇತ್ರದ...
ಚೆಂಬು ಸಾಹಿತ್ಯ ವೇದಿಕೆ ವತಿಯಿಂದ ಏರ್ಪಡಿಸಿದ ಐದನೇ ವರ್ಷದ ಎಮ್.ಜಿ. ಕಾವೇರಮ್ಮ ರಾಜ್ಯ ಮಟ್ಟದ ಅರೆಭಾಷೆ ಕವನ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಸ್ಪರ್ಧೆಗೆ ಬಂದ ಮೂವತ್ತಕ್ಕಿಂತಅಧಿಕ ಕವಿತೆಗಳಲ್ಲಿ ಮೊದಲ ಮೂರು ಕವಿತೆಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗಿದೆ. ಪ್ರಥಮ ಕವಿತೆ, ಮಾತಾಡವ್ವಾ (ಬಿ. ಆರ್. ಜೋಯಪ್ಪ), ದ್ವಿತೀಯ, ನಾವ್ಗಿರದ ಬುದ್ಧಿ ( ಲೀಲಾ ದಯಾನಂದ) ತೃತೀಯ...
ಇತ್ತೀಚಿನ ದಿನಗಳಲ್ಲಿ ದಂತ ವೈದ್ಯಕೀಯ ರಂಗದಲ್ಲಿ ಚಿಕಿತ್ಸೆಗಾಗಿ ಲೇಸರ್ ಬಳಕೆ ಹೆಚ್ಚುತ್ತಿದೆ. ಲೇಸರ್ ಕಿರಣ ಬಳಸಿ ದೇಹದಲ್ಲಿನ ಜೀವಕೋಶಗಳ ಬೆಳವಣಿಗೆಯನ್ನು ನಿಯಂತ್ರಿಸಲಾಗುತ್ತದೆ. ಮತ್ತು ಕೆಲವೊಮ್ಮೆ ಅನಗತ್ಯವಾದ ಜೀವಕೋಶಗಳ ಬೆಳವಣಿಗೆಯನ್ನು ನಿಲ್ಲಿಸಲಾಗುತ್ತದೆ. ದಂತ ಚಿಕಿತ್ಸೆಯಲ್ಲಿ ಸೌಂದರ್ಯಕ್ಕೆ ಹೆಚ್ಚು ಗಮನ ನೀಡುವುದರಿಂದ ಹಲ್ಲಿನ ವಸಡಿನ ಸೌಂದರ್ಯವನ್ನು ಹೆಚ್ಚಿಸಲೂ ಇತ್ತೀಚಿಗೆ ಲೇಸರ್ ಕಿರಣಗಳ ಬಳಕೆಯನ್ನು ಹೆಚ್ಚು ಹೆಚ್ಚಾಗಿ ಮಾಡುತ್ತಾರೆ. ದಂತ...
ಜೀವನದಲ್ಲಿ ಪ್ರತಿಯೊಬ್ಬರಿಗೂ ಕೆಲವೊಂದು ನಿರೀಕ್ಷೆಗಳಿರುತ್ತವೆ. ಕೆಲವರಿಗೆ “ನಾನು ಇವತ್ತು ಚೆನ್ನಾಗಿ ಓದಿದ್ರೆ ನಾಳೆ ನಂಗೆ ಒಳ್ಳೆಯ ಕೆಲಸ ಸಿಗುತ್ತೆ” ಅನ್ನೋ ನಿರೀಕ್ಷೆ, ಇನ್ನೂ ಕೆಲವರಿಗೆ “ನಾನು ಜೀವನದಲ್ಲಿ ಏನೋ ಒಂದು ಸಾಧನೆ ಮಾಡೋದಕ್ಕೆ ಹೊರ್ಟಿದ್ದೀನಿ, ನಂಗೆ ಯಶಸ್ಸು ಸಿಕ್ಕೇ ಸಿಗುತ್ತೆ” ಅನ್ನೋ ನಿರೀಕ್ಷೆ. ಹೀಗೆ ಪ್ರತಿಯೊಬ್ಬರಿಗೂ ಅವರದ್ದೇ ಅದ ನಿರೀಕ್ಷೆಗಳಿರುತ್ತವೆ. ನಿರೀಕ್ಷೆ ಅನ್ನೋದಕ್ಕಿಂತ ನಂಬಿಕೆ ಎನ್ನಬಹುದು....
ಈ ಜೀವನ ಒಂದು ಅದ್ಭುತವಾದ ಪಯಣ. ಈ ಪಯಣದಲ್ಲಿ ನಮಗೆ ಹಲವಾರು ತಿರುವುಗಳು ಸಿಗುತ್ತಾ ಹೋಗುತ್ತವೆ. ಪ್ರತಿಯೊಂದು ತಿರುವುಗಳು ಕೂಡ ನಮಗೆ ಒಂದು ಹೊಸ ಪಾಠ ಮತ್ತು ಹೊಸ ಅನುಭವಗಳನ್ನು ನೀಡುತ್ತಿರುತ್ತವೆ. ಆ ಅನುಭವಗಳು ಸಿಹಿಯಾಗಿಯೂ ಇರಬಹುದು ಅಥವಾ ಕಹಿಯಾಗಿಯೂ ಇರಬಹುದು. ಸಿಹಿಯೇ ಇರಲಿ, ಕಹಿಯೇ ಇರಲಿ ಅದೇನೇ ಇದ್ದರೂ ನಾವು ಎರಡನ್ನೂ ಕೂಡ ಸಮಾನವಾಗಿಯೇ...
ಜೀವನ ಅಂದ ಮೇಲೆ ಅಲ್ಲಿ ಕಷ್ಟ, ಸುಖ, ನೋವು, ನಲಿವು ಎಲ್ಲವೂ ಬಂದು ಹೋಗುತ್ತಿರುತ್ತವೆ. ನಮ್ಮ ಜೀವನದಲ್ಲಿ ಕಷ್ಟ, ನೋವುಗಳು ಬಂದಾಗ “ಅಯ್ಯೋ ನಮ್ಮ ಜೀವನದಲ್ಲಿ ಕೆಟ್ಟ ದಿನಗಳು ಶುರುವಾಯ್ತು” ಅಂತ ಅಂದ್ಕೊಳ್ತೀವಿ, ಒಳ್ಳೆಯ ದಿನಗಳಿಗೋಸ್ಕರ ಕಾಯ್ತೀವಿ. ಅದೇ ರೀತಿ ನಮ್ಮ ಜೀವನ ಸಂತಸದಿಂದ ತುಂಬಿದ್ದರೆ “ನಮ್ಮ ಜೀವನದಲ್ಲಿ ಒಳ್ಳೆಯ ದಿನಗಳು ಶುರುವಾಗಿದೆ” ಅಂತ ಅಂದ್ಕೊಳ್ತೀವಿ....
ಸುಳ್ಯ ಕಲಾಸಕ್ತರು ನಿರ್ದೇಶಿಸಿ ಅಭಿನಯಿಸಿದ "ಮೌನ ಮಾತಾದಾಗ" ಎಂಬ ಕನ್ನಡ ಆಲ್ಬಮ್ ಸಾಂಗ್ ವಿಷ್ಣುನಾಗ ಶೇಟ್ ಯ್ಯೂಟ್ಯೂಬ್ ಚಾನೆಲ್ ನಲ್ಲಿ ಜು.24ರಂದು ಬಿಡುಗಡೆಗೊಳ್ಳಲಿದೆ. ಇದರ ನಿರ್ದೇಶನವನ್ನು ಕೀರ್ತನ್ ಶೆಟ್ಟಿ ಸುಳ್ಯ ಮಾಡಿದ್ದು ಇದರ ಸಾಹಿತ್ಯವನ್ನು ಪ್ರಶಾಂತ್ ವಿಟ್ಲ ಹಾಗೂ ಗಾಯನವನ್ನು ವಿಷ್ಣುನಾಗ ಶೇಟ್ ಇವರು ಮಾಡಿದ್ದಾರೆ. ಯಶ್ ಫೋಟೋಗ್ರಫಿ ಕಲ್ಲುಗುಂಡಿ ಛಾಯಾಗ್ರಹಣದೊಂದಿಗೆ ಜೀವನ್ ಕೆರೆಮೂಲೆ ಇವರು...
Loading posts...
All posts loaded
No more posts
