- Saturday
- March 7th, 2026
ಸಂಚಾರಿ ಈ ಬದುಕು ಸಾಗುತಿದೆ ಎಲ್ಲಿಯೂ ನಿಲ್ಲದೇ,ಏಕಾಂಗಿ ಈ ಬದುಕು ನಿಂತಿದೆ ಸುತ್ತಲೂ ಯಾರಿಲ್ಲದೇ…ಗೆಲ್ಲುವ ಛಲ ತುಂಬಿದ ಬದುಕು ಸಾಗುತಿದೆ ಸೋತರೂ ಕುಗ್ಗದೇ, ಕಣ್ಣೆದುರು ಸೋಲಿದ್ದರೂ ಜಗ್ಗದೇ…ಮೌನಿ ಈ ಬದುಕು ಸಾಗುತಿದೆ ಚುಚ್ಚು ಮಾತುಗಳ ಕೇಳಿಯೂ ಕೇಳದಂತೆ, ಅಣಕಿಸುವವರ ನೋಡಿಯೂ ನೋಡದಂತೆ…ಕನಸು ಕಾಣುವ ಬದುಕು ಸಾಗುತಿದೆ ಕನಸು ನನಸಾಗಿಸಲು, ಬದುಕ ಗುರಿ ಮುಟ್ಟಿಸಲು…ಸೋಲೇ ತುಂಬಿದ ಬದುಕು...
ತಿಳಿದು ತಿಳಿದು ಮಾಡಿದ ತಪ್ಪು, ಅಳೆದು ತೂಗಿ ನೀಡಿದ ದಾನ ನಿನ್ನ ಬದುಕ ಹಾದಿಯಲ್ಲಿ ಎಂದೂ ಒಳಿತು ಮಾಡದು…ಸ್ವಾರ್ಥದಿಂದ ಮಾಡಿದ ಸೇವೆ, ಸುಳ್ಳಿನಿಂದ ಕಟ್ಟಿದ ಅರಮನೆ ಹೆಚ್ಚು ಕಾಲ ಉಳಿಯದು ಇಲ್ಲಿ ಓ ಗೆಳೆಯ…ಮನದ ಒಳಗೆ ವಿಷವ ತುಂಬಿ ಹೊರಗೆ ಸಿಹಿಯ ನೀಡುವಂತೆ ನಟಿಸಿದರೆ ಏನು ಫಲವೋ ಓ ಗೆಳೆಯ… ತಿಳಿದು ತಿಳಿದು ತಪ್ಪನೆಂದೂ ಮಾಡಲೆಬೇಡ...
ಕೋಟಿ ಹೃದಯಗಳ ಪ್ರಾರ್ಥನೆ ಹುಸಿಯಾಯಿತು…ಕೋಟಿ ಮನಸುಗಳ ಆಸೆಯು ಹುಸಿಯಾಯಿತು, ಇಂದು ಹುಸಿಯಾಯಿತು…ಪ್ರೀತಿ-ಸ್ನೇಹದ "ಅರಸು" ಮರೆಯಾದನು, ಇಂದು ಮರೆಯಾದನು…"ದೊಡ್ಮನೆ"ಯ "ಬೆಟ್ಟದ ಹೂವು" ಮರೆಯಾಯಿತು "ಆಕಾಶ"ದಲ್ಲಿ ಮರೆಯಾಯಿತು… ವಿಧಿಯ ಆಟದ ಎದುರು ಎಲ್ಲಾ ಶೂನ್ಯವಾಯಿತು, ಎಲ್ಲಾ ಮುಗಿದು ಹೋಯಿತು…ಯಾರ ಊಹೆಗೂ ನಿಲುಕದ ಘಟನೆ ನಡೆದುಹೋಯಿತು, ನಮ್ಮೆದುರು ನಡೆದು ಹೋಯಿತು…ಮರಳಿ ಬಾರದ ಲೋಕಕೆ ಹೊರಟು ಹೋದನು "ವಂಶಿ", ಆ "ಪರಮಾತ್ಮ"ನ...
ಆರಿತು ದೊಡ್ಮನೆಯ ದೀಪ ಕನ್ನಡಿಗರ ಹೃದಯ ಬೆಳಗಿದ ನಂದಾದೀಪ.ಬಾಳಿನ ಹಾದಿಯಲಿ ಕಗ್ಗತ್ತಲು ಕವಿಯಿತುಸ್ಫೂರ್ತಿಯ ಚಿಲುಮೆಯು ಬತ್ತಿಹೋಯಿತು. ನಯ ವಿನಯದ ಮಾತುಗಳು ಕೇಳಿಸುತ್ತಿಲ್ಲಆ ನಗು ಮುಖದಲ್ಲಿದ್ದ ತೇಜಸ್ಸು ಇಂದಿಲ್ಲ.ನೃತ್ಯದ ಕೈ-ಕಾಲುಗಳು ಇಂದು ನರ್ತಿಸುತ್ತಿಲ್ಲಹೃದಯದ ಹಾಡು ಹಾಡುವ ಕೋಗಿಲೆಯು ಇನ್ನಿಲ್ಲ. ಆಕಾಶದೆತ್ತರಕ್ಕೆ ಹೊಸ ಕನಸು ಬಿತ್ತಿದ ಕುವರಕನ್ನಡಿಗರ ಪ್ರೀತಿಯ ಅಪ್ಪು.ಈ ರಾಜಕುಮಾರ.ಪ್ರತಿದಿನ ಅಭಿಮಾನಿಗಳೇ ದೇವರು ಎನ್ನುತ್ತಿದ್ದವ ನೀನುಇಂದೇಕೆ ಯಾರಿಗೂ...
ಮನಸಿನ ನೋವಿಗೆ ಕನ್ನಡಿಯೇತಕೆ, ನೋಡಲು ತಿಳಿಯುವುದು…ಕಾಣುವ ಕನಸಿಗೆ ಮುನ್ನುಡಿಯೇತಕೆ, ಕಣ್ಣಿಗೆ ಕಾಣುವುದು…ನೋವನು ಸಹಿಸಿದ ಮನಸ್ಸಿಗೆ ತಾನೇ ಛಲವು ಹುಟ್ಟುವುದು,ಕಂಡ ಕನಸನು ನನಸು ಮಾಡುವ ಛಲವು ಹುಟ್ಟುವುದು… ಎಲ್ಲವು ತಿಳಿದಿದೆ ಎನ್ನುವ ಸ್ವಾರ್ಥವು ನಿನ್ನನೇ ಕೊಲ್ಲುವುದು…ಶಾಂತವಾಗಿ ಸಾಧಿಸೋ ವ್ಯಕ್ತಿಯೇ ಬದುಕಲಿ ಗೆಲ್ಲುವುದು…ಮನಸಲಿ ನೋವು ಇದ್ದರೆ ಮಾತ್ರ ಛಲವು ಹುಟ್ಟುವುದು,ನಿನಗೆ ಸಾಧಿಸೋ ಛಲವು ಹುಟ್ಟುವುದು… ಸಾಧಿಸ ಹೊರಡುವ ವ್ಯಕ್ತಿಗೆ...
ಕಳೆದೆರಡು ವರ್ಷಗಳಿಂದೀಚೆಗೆ ಶೈಕ್ಷಣಿಕ ಕ್ಷೇತ್ರದಮೇಲೆ ಮಿಡತೆಯಹಿಂಡಿನಂತೆ ಕೊರೋನ ವೈರಸ್ ದಾಳಿ ನಡೆಸಿದೆ ಬರಿಯ ಶಿಕ್ಷಣ ಕ್ಷೇತ್ರ ಮಾತ್ರವಲ್ಲದೇ ಪ್ರತಿಯೊಂದು ಕ್ಷೇತ್ರದಮೇಲೆ ಪರಿಣಾಮ ಬೀರಿದೆ ಶಾಲೆಗೆ ಮಕ್ಕಳುಬಾರದೆ ಎರಡು ವರ್ಷಗಳೇ ಕಳೆಯಿತು ದೇಶದ ಭವಿಷ್ಯ ತರಗತಿಯ ನಾಲ್ಕು ಗೋಡೆಯ ಮಧ್ಯೆ ನಿರ್ಮಾಣವಾಗುತ್ತದೆ ಎಂದು ಹೇಳಲಾಗಿತ್ತು ಆದರೆ ಶಾಲಾ ಕಾಲೇಜು ಪುನರಾರಂಭ ಆಗುವ ಯಾವ ಸ್ಪಷ್ಟತೆಯು ಕಾಣುತ್ತಿಲ್ಲ ಭವಿಷ್ಯದ...
ಶ್ರಾವಣ ಮಾಸವೆಂದರೆ ಹಬ್ಬಗಳ ಮೆರವಣಿಗೆಯೇ ಆಗಿದೆ. ಈ ಮಾಸದಲ್ಲಿ ಬರುವ ಒಂದು ವಿಶೇಷ ಹಬ್ಬವೇ ರಕ್ಷಾಬಂಧನ ಹಬ್ಬ. ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸುವ ಹಬ್ಬ. ಇದು ಸಹೋದರ, ಸಹೋದರಿಯರ ನೆಚ್ಚಿನ ಹಬ್ಬ. ಭ್ರಾತೃತ್ವದ ಜವಾಬ್ದಾರಿಯನ್ನು ನೆನಪಿಸುವ ಹಬ್ಬ. ದೂರವಾದ ಸಂಬಂಧಗಳನ್ನು ಹತ್ತಿರ ಮಾಡುವ ಹಬ್ಬವೇ ರಕ್ಷಾಬಂಧನ. ಸಾಮಾನ್ಯವಾಗಿ ಉತ್ತರ ಭಾರತದಲ್ಲಿ ಹೆಚ್ಚಾಗಿ ಪ್ರಚಲಿತವಾಗಿದ್ದ ರಾಖಿ ಸಂಭ್ರಮ ಇಂದು...
ನಾನು ನಾನು ಎಂದು ನೀ ಜಂಭ ಪಡುವೆ…ಎಲ್ಲವೂ ನನ್ನದು ಎಂಬ ಭ್ರಮೆಯಲ್ಲಿ ಬದುಕುವೆ…ಪುಣ್ಯದ ಬೆಲೆಯನ್ನು ನೀ ಮರೆತುಬಿಡುವೆ…ಬದುಕಿನುದ್ದಕ್ಕೂ ಪಾಪ ಕಾರ್ಯವನ್ನೇ ಮಾಡುವೆ… ಅಹಂಕಾರದ ಕೋಟೆಯಲ್ಲಿ ನೀ ಬಂಧಿಯಾದೆ…ನಿನ್ನವರ ಪ್ರೀತಿಯನ್ನು ನೀ ಮರೆತುಹೋದೆ…ಯಾರ ಮಾತಿಗೂ ನೀ ಬೆಲೆ ನೀಡದಾದೆ…ಯಾರ ನೋವಿಗೂ ನೀ ಕರಗದಾದೆ… ಅಹಂಕಾರದ ಅಂಧಕಾರದಲ್ಲಿ ನೀ ಮುಳುಗಿಹೋದೆ…ನಾನೇ ಸರ್ವಸ್ವ ಎಂದು ನೀ ತಿಳಿದುಕೊಂಡೆ…ಜಗದಲ್ಲಿ ನನಗಿಂತ ಮೇಲ್ಯಾರೂ...
ಒಬ್ಬ ವ್ಯಕ್ತಿಯ ವರ್ತನೆ ಹಾಗೂ ನಡೆವಳಿಕೆಗಳನ್ನು ಆತನ ವ್ಯಕ್ತಿತ್ವ ಎಂದು ಹೇಳಬಹುದು.ಈ ಸಮಾಜದಲ್ಲಿ ಒಬ್ಬ ವ್ಯಕ್ತಿಯ ವ್ಯಕ್ತಿತ್ವ ಒಳ್ಳೆಯದಾಗಿದ್ದರೆ ಆ ವ್ಯಕ್ತಿಯನ್ನು ಸಮಾಜ ಗೌರವಿಸುತ್ತದೆ, ಅದೇ ರೀತಿ ವ್ಯಕ್ತಿತ್ವ ಕೆಟ್ಟದಾಗಿದ್ದರೆ ಸಮಾಜ ಎಂದಿಗೂ ಆ ವ್ಯಕ್ತಿಯನ್ನು ಗೌರವಿಸುವುದಿಲ್ಲ. ನಾವೆಲ್ಲರೂ ಜೀವನದಲ್ಲಿ ಒಂದಲ್ಲ ಒಂದು ಗುರಿಯನ್ನು ಹೊಂದಿರುತ್ತೇವೆ ಹಾಗೂ ಆ ಗುರಿಯನ್ನು ಈಡೇರಿಸಿಕೊಳ್ಳಲು ಪ್ರತೀದಿನ ಶ್ರಮಪಡುತ್ತಲೇ ಇರುತ್ತೇವೆ.ನಾವು...
*✒️ಸುದೀಪ್ ರಾಜ್ ಸುಳ್ಯ*ಕೊರೊನಾ ಮತ್ತೆ ಜಾಸ್ತಿಯಾಗ್ತಾ ಇದೆ. ಮೊದಲನೇ ಅಲೆ ಬಂದಾಗಲಾದರೂ ಅದು ಹೊಸ ರೋಗ. ಇಂಥ ರೋಗವಿದೆ ಎಂಬ ಊಹೆಯನ್ನೂ ನಾವ್ಯಾರೂ ಮಾಡುವಂತಿರಲಿಲ್ಲ .ಲಾಕ್ ಡೌನ್ ಅನಿವಾರ್ಯವಾಯ್ತು. ಮಾರುಕಟ್ಟೆ ಮಲಗಿತು, ಸಿನಿಮಾ, ಪ್ರವಾಸ, ವಿದೇಶಿಯಾತ್ರೆ, ಐಟಿ ಉದ್ಯಮ ಸೇರಿದಂತೆ ಎಲ್ಲವೂ ೪ ತಿಂಗಳ ಕಾಲ ನಿಂತುಹೋಯಿತು. ಇದರಿಂದಾಗಿ ದೇಶದ ಬೊಕ್ಕಸವೂ ಬರಿದಾಯಿತು. ಜೂನ್ 2020...
Loading posts...
All posts loaded
No more posts
