ಬಾಲ್ಯದ ಜೀವನ

ಪುಟ್ಟ-ಪುಟ್ಟ ಮನಸುಗಳು,ಚಿಕ್ಕ-ಪುಟ್ಟ ಕನಸುಗಳು…ಬಾಲ್ಯದ ಜೀವನ ಎಷ್ಟೊಂದು ಚಂದ…ಬದುಕಿನ ತುಂಟಾಟ, ಗೆಳೆಯರ ಒಡನಾಟ…ಬಾಲ್ಯದ ಬದುಕಿನ ಆ ದಿನಗಳು,ಎಂದೂ ಮರೆಯದ ಆ ಕ್ಷಣಗಳು… ಅರಿಯದ ವಯಸ್ಸಿನಲ್ಲಿ, ತಿಳಿಯದ ಮನಸ್ಸಿನಲ್ಲಿಕಳೆದುಹೋದದ್ದೇ ಬಾಲ್ಯ….ಮರಳಿ ಬಾರದು ಆ ಬಾಲ್ಯ…ಸುಂದರ ದಿನಗಳಸವಿ-ಸವಿ ನೆನಪುಗಳ,ಎಂದೂ ಸವೆಯದ ಆ ಪಯಣ…ಬಾಲ್ಯದ ಬದುಕಿನ ಆ ಪಯಣ… ಶಾಲೆಯ ಮೊದಲ ದಿನ, ಗುರುಗಳ ಕಂಡ ಕ್ಷಣಮನದಲ್ಲಿ ಏನೋ ಒಂದು ಅಳುಕು…ದಿನಗಳು...

ಪಾಠದಲ್ಲಿ ಹೇಳದ ! ಇತಿಹಾಸ ಮರೆಯದ ”ಜಗತ್ತಿನ ಸರ್ವ ಶ್ರೇಷ್ಠ ವೀರ ಪುರುಷ ”

ಭಾಷೆ ಪ್ರಾಂತ್ಯಗಳಿಗೆ ಸೀಮಿತಮಾಡಿ ಎನ್ನಡ ಎಕ್ಕಡಗಳ ಮಧ್ಯೆ ಮಾತೃ ಭಾಷೆ ಕನ್ನಡವನ್ನೇ ಮರೆಯುತ್ತಿರುವ ನಮಗೆ ನಮ್ಮ ಭಾಷಪ್ರಾಂತ್ಯಕ್ಕೆ ಸೇರದ ಸರ್ವ ಶ್ರೇಷ್ಠ ವೀರ ಪುರುಷನ ಬಗ್ಗೆ ಗೊತ್ತಿರಲು ಹೇಗೆ ಸಾಧ್ಯ? ಪರಕೀಯ ಆಕ್ರಮಣಕಾರರನ್ನು ವೈಭವಿಕರಿಸಿ ಅಶೋಕನಿಗಿಂತ ಅಕ್ಬರ್ ದಿ ಗ್ರೇಟ್ ಮತ್ತೆ ಉಳಿದವರು ದಾರಿ ತಪ್ಪಿದ ದೇಶ ಭಕ್ತರು ಎಂದು ಹೇಳುವ ಪಠ್ಯಪುಸ್ತಕ ದಲ್ಲಿರುವ ಹಾಗೇಯೇ...
Ad Widget

ಬದುಕಿನಲಿ ನಗುವಿರಲಿ

ನಿನ್ನಯ ಶಕ್ತಿಯ ಪರಿಚಯ ಮಾಡಿಸು, ಸೋಲಲೆಬೇಡ ನೀನ್ಯಾರಿಗೂ…ನಿನ್ನನ್ನು ದ್ವೇಷಿಸೋ ಮನುಜರೆಲ್ಲರೂ ಪ್ರೀತಿಸುವಂತೆ ನೀ ಬದುಕು…ಬದುಕಲಿ ಬರುವ ಸೋಲು-ಗೆಲುವುಗಳ ಬಂದಂತೆಯೇ ನೀ ಸ್ವೀಕರಿಸು…ಅಹಂಕಾರ, ಮದ-ಮತ್ಸರಗಳನು ಬಿಟ್ಟು ಬಾಳು ನೀ ಬದುಕಿನಲಿ…ನಿನ್ನಯ ಬದುಕು ಸ್ಪೂರ್ತಿಯಾಗಲಿ ಮುಂದಿನ ತಲೆ-ತಲೆಮಾರಿಗೂ… ಮನಸಲಿ ಸಾವಿರ ನೋವುಗಳಿದ್ದರೂ ನಗು-ನಗುತಿರು ನೀ ಪ್ರತಿನಿಮಿಷ…ನಿನ್ನಯ ನಗುವನು ನೋಡಿ ಖುಷಿಪಡುವ ಜನರೂ ಇಹರು ಈ ಜಗದಿ…ಜೀವನವೆಂಬ ಯುದ್ದದಲ್ಲಿ ಗೆಲುವೇ...

ಅಟೋ ಚಾಲಕ ಈಗ ಯೋಗ ಶಿಕ್ಷಕ

ಪ್ರಾಚೀನ ಭಾರತದಲ್ಲಿ ಹುಟ್ಟಿದ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸಗಳು ಅಥವಾ ಶಿಸ್ತುಗಳ ಒಂದು ಗುಂಪು ಯೋಗ. ಯೋಗಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಅಮೇರಿಕಾದ ನಾಸಾ ಬಾಹ್ಯಕಾಶ ಸಂಶೋಧನ ಕೇಂದ್ರ ತನ್ನ ಸಂಶೋಧನೆಯಿಂದ ಹೀಗೆ ಹೇಳಿದೆ, "ಯೋಗದಲ್ಲಿ ಬಳಸುವ ಓಂಕಾರವು ಈ ಜಗತ್ತು ಹುಟ್ಟುವ ಮೊದಲೇ ಹುಟ್ಟಿತ್ತು. ಸೂರ್ಯ ಮಂಡಲದಿಂದ ಸದಾ ಹೊರಹೊಮ್ಮುವ ಕಿರಣಗಳ ಧ್ವನಿಯು...

ಯಾರಿಗಾಗಿ ಈ ಬದುಕು…..? – ಬದುಕಿಗಾಗಿ ಅಲ್ಲ ಈ ಬದುಕು…..

ಹೌದು… ಈ ಜಗತ್ತಿನಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಹುಟ್ಟಿನಿಂದ ಸಾಯುವವರೆಗೂ ಬದುಕುತ್ತಲೇ ಇರುತ್ತಾನೆ. ಕೆಲವೊಬ್ಬರು ತಮಗಾಗಿ ಬದುಕುತ್ತಾರೆ, ತಮಗಾಗಿ ಬದುಕಬೇಕು ನಿಜ ಆದರೆ ತಮ್ಮ ಜೀವನದ ಸ್ವಲ್ಪ ಭಾಗವನ್ನು ಇತರರಿಗಾಗಿ ಮೀಸಲಿಡಬೇಕು. ಕೆಲವೊಬ್ಬರು ಇತರರಿಗಾಗಿ ಬದುಕುತ್ತಾರೆ. ತಮ್ಮ ಜೀವನದ ಸ್ವಲ್ಪ ಭಾಗವನ್ನು ಇತರರಿಗಾಗಿ ಮೀಸಲಿಡುತ್ತಾರೆ. ಕೆಲವೊಬ್ಬರು ತಮ್ಮಲ್ಲೇ ತಮ್ಮ ಸಂತೋಷವನ್ನು ಕಂಡುಕೊಳ್ಳುತ್ತಾರೆ. ಇನ್ನೂ ಕೆಲವರು ಇತರರ ಸಂತೋಷದಲ್ಲಿ...

ಕೊರೊನ ಸಂಕಷ್ಟದಿಂದ ಹೊರಬರಲು ಸರಕಾರದ ಜೊತೆಗೆ ನಾವು ನಮ್ಮ ಕರ್ತವ್ಯ ಮಾಡಬೇಕಿದೆ

 ಕಣ್ಣಿಗೆ ಕಾಣದೇ ಬಂದಿರುವ ಈ ಕೊರೊನ ವೈರಸ್ ಮನುಷ್ಯನ ಜೀವನವನ್ನು ಹಾಳು ಮಾಡಿದೆ.  ಈ ವೈರಸನ್ನು ಹೋಗಲಾಡಿಸಲು ಲಾಕ್-ಡೌನ್ ಸೃಷ್ಟಿಯಾಗಿ ಇಂದು ಜನರಲ್ಲಿ ಅನೇಕ ರೀತಿಯ ಬದಲಾವಣೆಯನ್ನು ಕಾಣುತ್ತಿದ್ದೇವೆ. ಒಂದು ಕಡೆ ಲಾಕ್ ಡೌನ್ ಇನ್ನೊಂದು ಕಡೆ ಕೊರೊನ ವೈರಸ್ ಆತಂಕ. ಇವೆರಡು ಮನುಷ್ಯರಲ್ಲಿ ಭಯದ ವಾತಾವರಣ ಉಂಟು ಮಾಡಿದೆ.  ವೈರಸ್ ಕಾಣಿಸಿಕೊಂಡು ಒಂದು ವರ್ಷ...

ಅಮ್ಮ

ಸಾವಿರ ನದಿಗಳಿಗೆಲ್ಲಾ ಒಂದೇನೆ ಸಾಗರ…ನೋವನು ಮರೆಸುವ ನೀನು ಪ್ರೀತಿಯ ಆಗರ…ಕಷ್ಟಗಳ ನುಂಗಿ ಬದುಕೋ ದೇವರ ರೂಪ ನೀನು…ಮನಸ್ಸು ಎಷ್ಟೇ ನೊಂದರೂ ನಗಿಸಿ ನಗುವ ಗುಣವೂ ನಿನ್ನದು…ನಿಸ್ವಾರ್ಥದ ಪ್ರೀತಿಗೊಂದು ಹೆಸರು ನೀನೇ "ಅಮ್ಮ"… ಕನಸಲ್ಲೂ ನಿನ್ನನ್ನು ಬಿಟ್ಟು ಬದುಕಲಾರೆನಮ್ಮ…ನಿನ್ನ ಜೀವ, ನನ್ನ ಜೀವ ಎರಡೂ ಒಂದೇ ಅಮ್ಮ…..ನಿನ್ನಯ ಪ್ರೀತಿಯು ನನಗೆ ಸ್ಪೂರ್ತಿ ಕೊಡುವುದಮ್ಮ…ನಿನ್ನ ಬಿಟ್ಟು ನಾನು ಎಂದೂ...

ತಮಿಳುನಾಡಿನಲ್ಲಿ ಅರಳುತ್ತಿರುವ ತುಳುನಾಡಿನ ವಯೋಲಿನ್ ಪ್ರತಿಭೆ – ಸುಳ್ಯದ ರಾಜೇಶ್ ಕುಂಭಕೋಡು

ಹಿತ್ತಲ ಗಿಡ ಮದ್ದಲ್ಲ ಅನ್ನುವ ಗಾದೆ ಮಾತೊಂದಿದೆ‌. ತನ್ನೂರಿನಲ್ಲಿ ಗುರುತಿಸಲ್ಪಡದೇ ದೂರದ ಚೆನ್ನೈ ಮಹಾನಗರದಲ್ಲಿ ಕುಳಿತು ಸಂಗೀತ ಕ್ಷೇತ್ರದಲ್ಲಿ ಅಪರೂಪದ ಸಾಧನೆಗೈಯುತ್ತಿರುವ ವಯೋಲಿನ್ ವಾದಕ ರಾಜೇಶ್ ಕುಂಭಕೋಡು ಅವರು ಈ ಮಾತಿಗೆ ಜೀವಂತ ಸಾಕ್ಷಿ ಎಂದರೆ ತಪ್ಪಾಗಲಾರದು‌. ವಯೋಲಿನ್ ಕಲಿಯುವ ಏಕೈಕ ಗುರಿಯೊಂದಿಗೆ ಬರಿಗೈಯಲ್ಲಿ ಚೆನ್ನೈ ಗೆ ತೆರಳಿದ ಇವರನ್ನು ಸಂಗೀತ ಮಾತೆ ಕೈ ಹಿಡಿದು...

ಕೊರೊನ ಸಾವಿನ ಸಂಖ್ಯೆ ಕಡಿಮೆ ಆಗಬೇಕಿದ್ದರೆ ಸಾವಿಗೀಡಾದ ವ್ಯಕ್ತಿಯು ಬಿಲ್ ಪಾವತಿಸಬಾರದು ಎಂದು ಸರ್ಕಾರ ಕಾನೂನು ಜಾರಿ ಮಾಡಬೇಕು

ಕೊರೋನಾ ಮಹಾಮಾರಿಯಿಂದ ಜನರ ಸಾವಿನ ಸಂಖ್ಯೆ ಕಡಿಮೆ ಆಗಬೇಕಿದ್ದರೆ ದಾರಿ ಒಂದೇ, ಸಾವಿಗೀಡಾದ ವ್ಯಕ್ತಿಯು ಬಿಲ್ ಪಾವತಿಸಬಾರದು ಎಂದು ಸರ್ಕಾರ ರೂಲ್ಸ್ ಜಾರಿ ಮಾಡಬೇಕು. ಸರ್ಕಾರ ಕೊಡುವ ಅನುದಾನ ನೇರ ಮೃತರ ಮನೆಯವರಿಗೆ ತಲುಪಬೇಕು ಮತ್ತು ರೋಗಿಗೆ ಬಳಸಿದ ಚಿಕಿತ್ಸೆಯ ವಿವರಣೆ ಒಂದು ರೂಪಾಯಿಯಿಂದ ಲಕ್ಷದ ತನಕ ಲಿಖಿತವಾಗಿ ರೋಗಿಯ ಮನೆಯವರಿಗೆ ಕೊಡಬೇಕು. ರೋಗಿಯು ತನ್ನ...

ಕಲಾಮಾಯೆ ಆಶ್ರಯದಲ್ಲಿ ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆ

🎙️ಕಲಾಮಾಯೆ ಆಶ್ರಯದಲ್ಲಿಅಮರ ಸುದ್ದಿ ಸಹಕಾರದೊಂದಿಗೆಸೋಲಾರ್ ಪಾಯಿಂಟ್ ನಿಂತಿಕಲ್ಲು ಮತ್ತುಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಅರ್ಪಿಸುವಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆರಚನೆ : ಋಷಿಸ್ಪರ್ಧಿ : ಅಖಿಲ್ ಜಿ.ಯು. ಕೆಳಗಿನ ಲಿಂಕ್ ಬಳಸಿ ಹಾಡುಗಳನ್ನು ಕೇಳಿ, ಹಾಗೂ ಲೈಕ್ ಕೊಡುವುದರ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ https://youtu.be/i1Hpj0yxs_Yx
Loading posts...

All posts loaded

No more posts

error: Content is protected !!