- Thursday
- April 23rd, 2026
ಭಾರತ ಧಾರ್ಮಿಕ ಪರಂಪರೆಯನ್ನು ಹೊಂದಿದ ಸುಸಂಸ್ಕೃತಿಯ ದೇಶ, ಹಲವು ವೈವಿಧ್ಯಗಳ ಬೀಡು. ಸುರಿಯುವ ಮಳೆ, ಭೋರ್ಗರೆವ ಕಡಲು, ಜುಳು ಜುಳು ನಾದಗೈಯುವ ನದಿ-ಝರಿಗಳು, ಕಣ್ಣು ಹಾಯಿಸಿದಷ್ಟೂ ಮುಗಿಯದ ಹಚ್ಚ ಹಸಿರಿನ ತೆಂಗು-ಕಂಗುಗಳೂ, ತೆನೆ ತುಂಬಿ ಬಾಗಿ ಕೈ ಮುಗಿದು ಕಂಗೊಳಿಸುತ್ತಿರುವ ಭತ್ತದ ಗದ್ದೆಗಳು, ಹಸುರುಕ್ಕುವ ಕಬ್ಬು, ಬಣ್ಣ ಬಣ್ಣದ ಹೂಗಳ ತೋಟ, ಹಲವು ಬಗೆಯ ಪುಷ್ಪಗಳ...
21 ನೇ ಶತಮಾನ ಬಹುತೇಕ ಇವತ್ತಿನ ಕಾಲದಲ್ಲಿ ವಿದ್ಯಾವಂತರಿಗೇನು ಕಡಿಮೆ ಇಲ್ಲ ಜಗತ್ತಿನ ಯಾವುದೇ ಮೂಲೆಯಲ್ಲಿ ಯಾವುದೆ ಘಟನೆಗಳು ಅಂದರೆ ಒಳಿತಿರಲಿ ಕೆಡುಕಿರಲಿ ಕ್ಷಣಾರ್ಧದಲ್ಲಿ ಮಾಹಿತಿಯನ್ನು ಸಂಗ್ರಹಿಸುವ ಅವಕಾಶಗಳೆ ಹೆಚ್ಚು ಕಾರಣ ಇವತ್ತು ಎಲ್ಲರ ಕೈಯಲ್ಲೂ ಸ್ಮಾರ್ಟ್ ಪೋನ್ ಇದೆ ತಂತ್ರಜ್ಞಾನದ ವಿಷಯಗಳ ಕಡೆಗೆ ಬಂದಾಗ ನಮ್ಮ ದೇಶ ಶೇಕಡ 80 ರಷ್ಟು ಹಳ್ಳಿ ಪ್ರದೇಶವೇ...
ಆಧುನಿಕತೆ ಬೆಳೆದಂತೆ ಗ್ರಾಮೀಣ ಸೊಬಗು ಮರೆಯಾಗುತ್ತಿರುವುದು ಈ ದಿನದ ಆತಂಕ. ಸಾಂಪ್ರದಾಯಿಕ ಕೃಷಿ ಚಟುವಟಿಕೆಗಳು ಇದಕ್ಕೆ ಹೊರತಲ್ಲ. ಧನಿಕರಾಗುವುದೇ ನಮ್ಮ ಜೀವನದ ಗುರಿ ಎಂಬ ಆಶಯಕ್ಕೆ ಆಧುನಿಕ ಜನತೆ ಜೋತು ಬಿದ್ದ ಈ ಕಾಲದಲ್ಲಿ ಸಾಂಪ್ರದಾಯಿಕ ಕೃಷಿ ಹಿಂದೆ ಬಿದ್ದಿರುವುದು ಸಹಜ.ಈ ಕೃಷಿ ಪರಂಪರೆ ನಿಧಾನಕ್ಕೆ ಮರೆಯಾಗುತ್ತಿದೆ. ನಮ್ಮ ಸಾಂಪ್ರದಾಯಿಕ ಕೃಷಿ ಚಟುವಟಿಕೆಗಳಲ್ಲಿ ಭತ್ತದ ಕೃಷಿಯೂ...
ಭಾರತೀಯ ಸೈನಿಕರ ಪರಾಕ್ರಮಕ್ಕೆ ಥಂಡಾಹೊಡೆದ ಪಾಕಿಸ್ತಾನ ಸೇನೆಯನ್ನು ಭಾರತದ ಭೂಭಾಗದಿಂದ ಹೊರಗಟ್ಟಿದ ದಿನವೇ 1999 ಜುಲೈ 26. ಅದೇ ದಿನವನ್ನು ಕಾರ್ಗಿಲ್ ವಿಜಯೋತ್ಸವ ದಿನವೆಂದು ಆಚರಿಸಲಾಗುತ್ತದೆ. ಭಾರತದ ಗಡಿ ರೇಖೆಯನ್ನು ದಾಟಿ ಕೆಲ ಪ್ರದೇಶಗಳನ್ನು ವಶಪಡಿಸಿಕೊಂಡ ಪಾಕಿಸ್ತಾನದ ಕೃತ್ಯದಿಂದ ಭಾರತ ಬೆಚ್ಚಿ ಬೀಳುವಂತಾಗಿತ್ತು. ಆದರೆ, ವೀರಯೋಧರನ್ನು ಹೊಂದಿದ ಭಾರತೀಯ ಸೇನೆ ಕೆಲವೇ ದಿನಗಳಲ್ಲಿ ತನ್ನ ಪರಾಕ್ರಮವನ್ನು...
ಸುತ್ತಿಗೆದಾತ್ ಮಲ್ಲೆ, ಹರಿವಾಣದಾತ್ ಉರುಟು, ಪಣವುದಾತ್ ಪೊರ್ಲು ಇಪ್ಪುನ ನಾಗನ ನಡೆ, ಪಂಚ ವರ್ಣದ ಪುಂಚದ ಮಣ್ಣ್, ನಮ್ಮ ತುಳುನಾಡ ಮಣ್ಣ್. ಜೀವದಾಂತಿನ ಕಲ್ಲ್ಗ್ ಜುವ ಕೊರಿನ ಮಣ್ಣ್. 'ವಿಜ್ಞಾನ ತೂವಂದಿನ ಬೊಲ್ಪುನು ಜೀಟಿಗೆದ ಬೊಲ್ಪು ತೋಜಾಂಡ್' ಇಂಚಿತ್ತಿನ ತುಳುನಾಡ್ದ ಪವಿತ್ರನಾಡ್ಡ್ ನಂಬಿಕೆನೇ ಮಾಮಲ್ಲ ತುಳುವೆರೆನ ಆಸ್ತಿ.ಪಗ್ಗುದ್ದ್ ಪತ್ತಿನ ಸುಗ್ಗಿ ಮುಟ್ಟ ಪನ್ಪಿನ ಪದ್ರಾಡ್ ತಿಂಗೊಳು....
*ತಾನು ಅನುಭವಿಸಿದ ಕಠಿಣ ಸನ್ನಿವೇಶಗಳನ್ನು ಸೃಜನಶೀಲ ವಾಗಿ ಅಭಿವ್ಯಕ್ತಿಸಿದ ಕವಿ ಶ್ರೀ ಸುಬ್ರಾಯ ಚೊಕ್ಕಾಡಿಯವರು.ಬರೆಯಲು ಆರಂಭಿಸಿದಾಗಿನ ಹೊಸತನ-ಫ್ರೆಶ್ ನೆಸ್ ಈಗಲೂ ಅವರ ಕವಿತೆಗಳಲ್ಲಿ ಕಾಣುತ್ತದೆ.ಪರಿಸರದ ನಡುವಿನ ಜೀವನ ಅವರನ್ನು ಮತ್ತಷ್ಟು ವಿದ್ವತ್ ಪೂರ್ಣವಾಗಿಸಿತು.ಹಿರಿಯರು ಕಿರಿಯರೆನ್ನದೆ ಎಲ್ಲರನ್ನು ಅವರು ತಲುಪಿದರು.ವರುಷ 80 ಆದರೂ ಈಗಲೂ ಅದೇ ಮುಗ್ಧತೆ ಅವರಲ್ಲಿದೆ.ತನ್ನ ಮನೆಯಂಗಳದ ಅನುಭವಗಳನ್ನು ಕಾವ್ಯ ರೂಪಕ್ಕಿಳಿಸಿದ ಚೊಕ್ಕಾಡಿಯವರಿಗೆ ಸಿಗಬೇಕಾದ...
ಬೆಳ್ಳಾರೆ : ಮುಕ್ಕೂರು- ಕುಂಡಡ್ಕ ನೇಸರ ಯುವಕ ಮಂಡಲ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಡಿಕೇರಿ ತಾಲೂಕಿನವರಿಗೆ ಏರ್ಪಡಿಸಿದ ಕಥಾ ಮತ್ತು ಕವನ ಸ್ಪರ್ದೆಯ ಫಲಿತಾಂಶ ಪ್ರಕಟಗೊಂಡಿದೆ. ಕವನ ಸ್ಪರ್ದೆಯಲ್ಲಿ ನಾರಾಯಣ ಕೇಳತ್ತಾಯ, ಸುಳ್ಯ (ಪ್ರ), ಆಶ್ಲೇಷ್ ಕುಮಾರ್ ಕಾಣಿಯೂರು (ದ್ವಿ), ಸುಜಯ ಶ್ರೀ ವಿಟ್ಲ (ತೃ) ಹಾಗೂ ಸತ್ಯವತಿ ಭಟ್ ಕೊಳಚಪ್ಪೆ,...
ನನ್ನ ಮುದ್ದು ಕಂದಮ್ಮ ನೀನು…ನಮ್ಮ ಮನೆಯ ಪುಟ್ಟ ಲಕ್ಷ್ಮೀ….ದೇವರು ನೀಡಿದ ಉಡುಗೊರೆ ಇವಳು…ನಮ್ಮೆಲ್ಲರ ಖುಷಿಗೆ ಕಾರಣಳಿವಳು…ನಿಶ್ಕಲ್ಮಶ ಮನಸ್ಸಿನ ಪುಟ್ಟ ರಾಜಕುಮಾರಿ…ನಗುವಿನ ಮುಖ ತೋರಿ ತಾನುನಗುತ್ತಾ ನಮ್ಮನ್ನು ನಗಿಸುವವಳು..ನೋವನ್ನು ಮರೆಸುವ ಮನಸ್ಸುಳ್ಳವಳು….ಪುಟ್ಟ ಪುಟ್ಟ ಹೆಜ್ಜೆಯಿಡುತ್ತಾ, ಕುಣಿಯುತ್ತಾ,ಆ ತೊದಲುನುಡಿಯಲ್ಲಿ ಮಾತನ್ನಾಡುತ್ತಾಎಲ್ಲರ ಮನಸ್ಸನ್ನು ಕದ್ದಿರೋ ಪುಟ್ಟ ಮಗು …..ನನ್ನ ಮನದರಸಿ ಇವಳು…ಎಂದೆಂದಿಗೂ ಖುಷಿಯಾಗಿ ನಗುತ್ತಾ, ತುಂಟಾಟವಾಡುತ್ತಾ ಹೀಗೆಯೆ ಇರು…. ಜ್ಯೋತ್ಸ್ನಾ...
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ಡೆಡ್ಲಿ ಕೊರೊನಾ ವೈರಸ್ ಶಿಕ್ಷಣ ಕ್ಷೇತ್ರಕ್ಕೆ ದೊಡ್ಡ ಮಾರಕವಾಗಿ ನಿಂತಿದೆ. ಈಗಷ್ಟೇ ಲಾಕ್ ಡೌನ್ ಕೂಡ ಸಡಿಲಿಕೆಯಾಗಿದೆ ದೈನಂದಿನ ಕೆಲಸವೂ ಶುರುವಾಗಿ ಬಿಟ್ಟಿವೆ. ಆದರೆ ಶಿಕ್ಷಣ ಕ್ಷೇತ್ರವು ಇನ್ನೂ ತೆರೆದಿಲ್ಲ ಇದು ಒಂದು ರೀತಿಯಲ್ಲಿ ಒಳ್ಳೆಯ ನಿರ್ಧಾರವಾದರೆ. ಮಕ್ಕಳ ಭವಿಷ್ಯಕ್ಕೆ ತುಂಬಾನೇ ಆಘಾತಕಾರಿ ಪರಿಣಾಮ ಬೀರುವುದು ಹೌದು. ಒಂದು ವೇಳೆ...
⏩⏩ಅಮರ ಸುದ್ದಿ ವಿಶೇಷ⏩⏩ ಕರೋನಾ ಲಾಕ್ಡೌನ್ ನಿಂದ ಸಂಕಷ್ಟಕ್ಕೊಳ ರಬ್ಬರ್ ಕೃಷಿಕರಿಗೆ ಧಾರಣೆ ಕಡಿಮೆಯಾಗಿದ್ದರಿಂದ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಇದೀಗ ಸ್ವಲ್ಪ ಚೇತರಿಕೆ ಕಂಡುಬರುತ್ತಿದ್ದು ರೈತರು ತುಸು ನಿಟ್ಟುಸಿರು ಬಿಡುವಂತಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕು ಅತಿಹೆಚ್ಚು ರಬ್ಬರ್ ಬೆಳೆಗಾರರರನ್ನು ಹೊಂದಿದೆ. ದರ ಇಳಿಕೆಯಿಂದ ಈ ಬಾರಿ ಕೆಲವು ಕೃಷಿಕರು ರಬ್ಬರ್ ಟ್ಯಾಪಿಂಗ್ ಮಾಡದೆ...
Loading posts...
All posts loaded
No more posts
