ಸುಬ್ರಾಯ ಚೊಕ್ಕಾಡಿಯವರಿಗೆ 80 ರ ಸಂಭ್ರಮ- ಸನ್ಮಾನ

*ತಾನು ಅನುಭವಿಸಿದ ಕಠಿಣ  ಸನ್ನಿವೇಶಗಳನ್ನು ಸೃಜನಶೀಲ ವಾಗಿ ಅಭಿವ್ಯಕ್ತಿಸಿದ ಕವಿ ಶ್ರೀ ಸುಬ್ರಾಯ ಚೊಕ್ಕಾಡಿಯವರು.ಬರೆಯಲು ಆರಂಭಿಸಿದಾಗಿನ ಹೊಸತನ-ಫ್ರೆಶ್ ನೆಸ್ ಈಗಲೂ ಅವರ ಕವಿತೆಗಳಲ್ಲಿ ಕಾಣುತ್ತದೆ.ಪರಿಸರದ ನಡುವಿನ  ಜೀವನ ಅವರನ್ನು ಮತ್ತಷ್ಟು ವಿದ್ವತ್ ಪೂರ್ಣವಾಗಿಸಿತು.ಹಿರಿಯರು ಕಿರಿಯರೆನ್ನದೆ ಎಲ್ಲರನ್ನು ಅವರು ತಲುಪಿದರು.ವರುಷ 80 ಆದರೂ ಈಗಲೂ ಅದೇ ಮುಗ್ಧತೆ ಅವರಲ್ಲಿದೆ.ತನ್ನ ಮನೆಯಂಗಳದ ಅನುಭವಗಳನ್ನು ಕಾವ್ಯ ರೂಪಕ್ಕಿಳಿಸಿದ ಚೊಕ್ಕಾಡಿಯವರಿಗೆ ಸಿಗಬೇಕಾದ...

ಮುಕ್ಕೂರು ‌: ಕಥಾ ಮತ್ತು ಕವನ ಸ್ಪರ್ದೆಯ ಫಲಿತಾಂಶ

ಬೆಳ್ಳಾರೆ : ಮುಕ್ಕೂರು- ಕುಂಡಡ್ಕ ನೇಸರ ಯುವಕ ಮಂಡಲ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಡಿಕೇರಿ ತಾಲೂಕಿನವರಿಗೆ ಏರ್ಪಡಿಸಿದ ಕಥಾ ಮತ್ತು ಕವನ ಸ್ಪರ್ದೆಯ ಫಲಿತಾಂಶ ಪ್ರಕಟಗೊಂಡಿದೆ. ಕವನ ಸ್ಪರ್ದೆಯಲ್ಲಿ ನಾರಾಯಣ ಕೇಳತ್ತಾಯ, ಸುಳ್ಯ (ಪ್ರ), ಆಶ್ಲೇಷ್ ಕುಮಾರ್ ಕಾಣಿಯೂರು (ದ್ವಿ),  ಸುಜಯ ಶ್ರೀ ವಿಟ್ಲ (ತೃ) ಹಾಗೂ ಸತ್ಯವತಿ ಭಟ್ ಕೊಳಚಪ್ಪೆ,...
Ad Widget

ಮುದ್ದು ಕಂದ

ನನ್ನ ಮುದ್ದು ಕಂದಮ್ಮ ನೀನು…ನಮ್ಮ ಮನೆಯ ಪುಟ್ಟ ಲಕ್ಷ್ಮೀ….ದೇವರು ನೀಡಿದ ಉಡುಗೊರೆ ಇವಳು…ನಮ್ಮೆಲ್ಲರ ಖುಷಿಗೆ ಕಾರಣಳಿವಳು…ನಿಶ್ಕಲ್ಮಶ ಮನಸ್ಸಿನ‌ ಪುಟ್ಟ ರಾಜಕುಮಾರಿ…ನಗುವಿನ ಮುಖ ತೋರಿ ತಾನುನಗುತ್ತಾ ನಮ್ಮನ್ನು ‌ನಗಿಸುವವಳು..ನೋವನ್ನು‌ ಮರೆಸುವ ಮನಸ್ಸುಳ್ಳವಳು….ಪುಟ್ಟ ಪುಟ್ಟ ಹೆಜ್ಜೆಯಿಡುತ್ತಾ, ಕುಣಿಯುತ್ತಾ,ಆ ತೊದಲುನುಡಿಯಲ್ಲಿ ಮಾತನ್ನಾಡುತ್ತಾಎಲ್ಲರ‌ ಮನಸ್ಸನ್ನು ಕದ್ದಿರೋ ಪುಟ್ಟ‌ ಮಗು‌ …..ನನ್ನ‌ ಮನದರಸಿ ಇವಳು…ಎಂದೆಂದಿಗೂ ಖುಷಿಯಾಗಿ ನಗುತ್ತಾ, ತುಂಟಾಟವಾಡುತ್ತಾ ಹೀಗೆಯೆ ಇರು…. ಜ್ಯೋತ್ಸ್ನಾ‌...

ಕೊರೊನಾ ವೈರಸ್: ಶಿಕ್ಷಣ ಕ್ಷೇತ್ರಕ್ಕೆ ಕಂಟಕವೇ.? ಹೌದು !

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ಡೆಡ್ಲಿ ಕೊರೊನಾ ವೈರಸ್ ಶಿಕ್ಷಣ ಕ್ಷೇತ್ರಕ್ಕೆ ದೊಡ್ಡ ಮಾರಕವಾಗಿ ನಿಂತಿದೆ. ಈಗಷ್ಟೇ ಲಾಕ್ ಡೌನ್ ಕೂಡ ಸಡಿಲಿಕೆಯಾಗಿದೆ ದೈನಂದಿನ ಕೆಲಸವೂ ಶುರುವಾಗಿ ಬಿಟ್ಟಿವೆ. ಆದರೆ ಶಿಕ್ಷಣ ಕ್ಷೇತ್ರವು ಇನ್ನೂ ತೆರೆದಿಲ್ಲ ಇದು ಒಂದು ರೀತಿಯಲ್ಲಿ ಒಳ್ಳೆಯ ನಿರ್ಧಾರವಾದರೆ. ಮಕ್ಕಳ ಭವಿಷ್ಯಕ್ಕೆ ತುಂಬಾನೇ ಆಘಾತಕಾರಿ ಪರಿಣಾಮ ಬೀರುವುದು ಹೌದು. ಒಂದು ವೇಳೆ...

ಚೇತರಿಕೆ ಕಾಣುತ್ತಿರುವ ರಬ್ಬರ್ ದರ : ಕೇರಳದಂತೆ ಇಲ್ಲೂ ಸರಕಾರ ಬೆಂಬಲ ಬೆಲೆ ನೀಡಬೇಕು- ಮುಂಡೋಡಿ

⏩⏩ಅಮರ ಸುದ್ದಿ ವಿಶೇಷ⏩⏩ ಕರೋನಾ ಲಾಕ್ಡೌನ್ ನಿಂದ ಸಂಕಷ್ಟಕ್ಕೊಳ ರಬ್ಬರ್ ಕೃಷಿಕರಿಗೆ ಧಾರಣೆ ಕಡಿಮೆಯಾಗಿದ್ದರಿಂದ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಇದೀಗ ಸ್ವಲ್ಪ ಚೇತರಿಕೆ ಕಂಡುಬರುತ್ತಿದ್ದು ರೈತರು ತುಸು ನಿಟ್ಟುಸಿರು ಬಿಡುವಂತಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕು ಅತಿಹೆಚ್ಚು ರಬ್ಬರ್ ಬೆಳೆಗಾರರರನ್ನು ಹೊಂದಿದೆ. ದರ ಇಳಿಕೆಯಿಂದ ಈ ಬಾರಿ ಕೆಲವು ಕೃಷಿಕರು ರಬ್ಬರ್ ಟ್ಯಾಪಿಂಗ್ ಮಾಡದೆ...

ಯುವ ಬ್ರಿಗೇಡ್ ಗೆ ಆರು ವರ್ಷ ಅದರ ಸೇವೆ ಹೆಮ್ಮೆ ಎನಿಸುತ್ತಿದೆ- ಅನಿಸಿಕೆ

✍️ ಚಿದಾನಂದ ಪರಿವಾರ್ಯುವ ಬ್ರಿಗೇಡ್ ಗೆ 6 ವರುಷ ತುಂಬಿದೆ ಅದಕ್ಕೆ ತುಂಬಾ ಹೆಮ್ಮೆ, ಖುಷಿ ಎಲ್ಲಾ ಇದೆ. ಯಾವುದೇ ಪ್ರತಿಫಲ ನಿರೀಕ್ಷೆ ಇಲ್ಲದೆ ಗೆಳಯರ ಜೊತೆಗೂಡಿ ನಿಸ್ವಾರ್ಥವಾಗಿ ಮಾಡೋ ಕೆಲಸದ ಅನುಭವ ಅದ್ಭುತ. ಎಲ್ಲಾ ಒಂದೇ ಮನಸಿನ ಮನಸುಗಳು ತಂಡದಲ್ಲಿ ಒಬ್ಬರು ಸೂಚಿಸಿದ ಕೆಲಸಕ್ಕೆ ಒಮ್ಮತದಿಂದ ತೊಡಗೋದು ಅದೂ ಸಮಯ ನಿಗದಿ ಇಲ್ಲದೆ. ನೂರಾರು...

ಶಾಲೆಗಳನ್ನು ಪ್ರಾರಂಭಿಸಬೇಕೆ ? ಬೇಡವೇ ? ಬರಹಗಾರ ವಿವೇಕಾನಂದ ಹೆಚ್.ಕೆ. ಅನಿಸಿಕೆ

ಶಾಲೆಗಳನ್ನು ಪ್ರಾರಂಭಿಸಬೇಕೆ ? ಬೇಡವೇ ? ಅಥವಾ ಯಾವಾಗ ಪ್ರಾರಂಭಿಸಬೇಕು ? ಹೇಗೆ ಪ್ರಾರಂಭಿಸಬೇಕು ? ಅದಕ್ಕೆ ರೂಪಿಸಬೇಕಾದ ನಿಯಮಗಳೇನು ? ಆನ್ ಲೈನ್ ಶಿಕ್ಷಣ ಎಷ್ಟು ಸೂಕ್ತ ? ಯಾವ ವಯಸ್ಸಿನವರೆಗೆ ಆನ್ ಲೈನ್ ಶಿಕ್ಷಣ ಆರಂಭಿಸಬೇಕು ? ಈ ಬಗ್ಗೆ ಬಹಳ ಚರ್ಚೆಗಳು ನಡೆಯುತ್ತಿವೆ.ಈ ಪ್ರಶ್ನೆಗಳಿಗೆ ಉತ್ತರಗಳು ಸಹ ಅಷ್ಟು ಸುಲಭವಲ್ಲ. ಕೊರೋನಾ...

ಶಾಲಾ ಪ್ರಾರಂಭೋತ್ಸವ ಸಂತೋಷದ ಹುಮ್ಮಸ್ಸಿನಲ್ಲಿ, ಈ ದಿನ ಬೇಸರ ಆವರಿಸಿಕೊಂಡಾಗ…

ಜೂನ್01 ಬಂದರೆ  ಸಾಕು ಪ್ರತಿ ವರ್ಷವೂ  ಎಂದಿನಂತೆ ಶಾಲಾ ಮಕ್ಕಳು ಉಲ್ಲಾಸ, ಉತ್ಸಾಹದ ಜೊತೆಗೆ ಹೊಸ ಹುರುಪಿನಿಂದ ಶಾಲೆಯ ಅಂಗಳಕ್ಕೆ ಬರುತ್ತಿರುತ್ತಾರೆ... *ಆಹಾ!!* ಬೇಸಿಗೆ ರಜೆಯಲ್ಲಿ ಅವ್ವನ ಮನೆಗೋ,ಮಾವನ ಮನೆಯೋ ಹೀಗೇ ಸಂಸಾರದ ಸಂಬಂಧಿಗಳ ಮನೆಗೆ ಪ್ರಯಾಣ ಮಾಡಿ ಏಳೆಂಟು ದಿನ ಅಲ್ಲೇ ತಮ್ಮಂತಹ ಜೊತೆಗಾರೊಂದಿಗೆ ಆಟ ತುಂಟಾಟ ಜೊತೆಗೆ ಖುಷಿ ಖುಷಿಯಾಗಿ ದಿನಕಳೆಯುತ್ತಾ ಮತ್ತೆ...

ನನ್ನ ಜಗತ್ತು

ಸುಂದರವಾದ ಜಗತ್ತಿಗೆ ಕಾಲಿಟ್ಟ ಆ ಘಳಿಗೆಯುಎಲ್ಲರ ಮೊಗದಲ್ಲಿ ಕಾಣಿಸಿತು ಸುಂದರ ನಗುವುಹೇಳದೆ, ಕೇಳದೆ ಲಭಿಸಿತು ಈ ಜನುಮವುದೇವರಿಗೆ ತಿಳಿಸುವೆನು ಮನದಾಳದ ನಮನವು… ನನ್ನ ಜಗತ್ತಿನಲ್ಲಿ ಕಂಡೆ ತಂದೆ- ತಾಯಿಯರ ಪ್ರೀತಿಯನ್ನುಪ್ರತಿನಿತ್ಯ ತಮ್ಮನ ತುಂಟಾಟಿಕೆಯಲ್ಲಿ ಮುಳುಗಿ ಏಳುವೆನುಪ್ರತಿಕ್ಷಣ ಅಜ್ಜನ ಪ್ರೀತಿಯಲ್ಲಿ ಮೆರೆದಾಡುವೆನುಪ್ರತಿಯೊಬ್ಬರಿಗೂ ನಾನು ಚಿರ ಋಣಿಯಾಗಿರುವೆನು… ನನ್ನ ಜಗತ್ತಿನಲ್ಲಿ ಕಾಣುವೆನು ಸುಂದರ ಕನಸನ್ನುಅದರಲ್ಲಿ ಗುರುಗಳಿಗೆ ನೀಡುವೆನು ಗೌರವವನ್ನುಗೆಳಯ-ಗೆಳತಿಯರನ್ನು...

ಭಾಗವತಿಕೆ ಮಾಡಿದ ಮೊದಲ ಮಹಿಳೆ ಲೀಲಾವತಿ ಬೈಪಡಿತ್ತಾಯ

ಅದು ಮಧ್ಯರಾತ್ರಿ. ಆಟಕ್ಕೆ ಒಳ್ಳೆ ಕಳೆಕಟ್ಟುತ್ತಿತ್ತು. ದ್ರೌಪದಿ ವಸ್ತ್ರಾಪಹಾರ ಪ್ರಸಂಗ. ತುಂಬಿದ ಸಭೆ. ತಲೆತಗ್ಗಿಸಿ ಕುಳಿತ ಪಾಂಡವರು, ಅಟ್ಟಹಾಸದಿಂದ ಮೆರೆವ ಕೌರವರು. ಏನೂ ಮಾಡಲಾಗದ ಅಸಹಾಯಕತೆಯಿಂದ ಚಡಪಡಿಸುತ್ತ ಕುಳಿತ ಭೀಷ್ಮ, ಧೃತರಾಷ್ಟ್ರ, ದ್ರೋಣರು. ಅವರ ನಡುವೆ…‘ ಆರಿಗೊರಲಿದರಿಲ್ಲಿ ದೂರ ಕೇಳುವರಿಲ್ಲ, ವೀರರೇ ಕೈ ಬಿಡಲು ಕಾವರಿನ್ನಾರುಂಟು, ಗಾಂಗೇಯ ನೃಪ ಮುಖ್ಯರು…’ ಎಂಬ ಪದ್ಯವನ್ನು ಕರುಣಾರಸವನ್ನುಕ್ಕಿಸಿ ಅವರು...
Loading posts...

All posts loaded

No more posts

error: Content is protected !!