- Monday
- September 7th, 2026
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ಸೈಟ್ ನಲ್ಲಿ...
“ನಿಸ್ವಾರ್ಥ ಪ್ರೀತಿ” ಎನ್ನುವುದು ಕೇವಲ ಮನುಷ್ಯರಲ್ಲಿ ಮಾತ್ರವಲ್ಲ, ಪ್ರಾಣಿಗಳಲ್ಲಿಯೂ ಇರುತ್ತದೆ. ಒಂದರ್ಥದಲ್ಲಿ ಹೇಳುವುದಾದರೆ ಪ್ರಾಣಿಗಳಲ್ಲಿ ಮನುಷ್ಯರಿಗಿಂತ ತುಸು ಹೆಚ್ಚೇ ಸ್ವಾರ್ಥರಹಿತ ಪ್ರೀತಿ ಹಾಗೂ ನಿಷ್ಠೆ ಇರುತ್ತದೆ. ಈಗ ಉದಾಹರಣೆಯಾಗಿ ನಾಯಿಗಳನ್ನು ಅಥವಾ ಶ್ವಾನಗಳನ್ನೇ ತೆಗೆದುಕೊಂಡರೂ ಅವುಗಳು ಒಂದು ಬಾರಿ ನಮ್ಮ ಮೇಲೆ ಪ್ರೀತಿ ಹಾಗೂ ನಿಷ್ಠೆಯನ್ನು ತೋರಿದರೆ ಕೊನೆಯವರೆಗೂ ಅವು ನಮ್ಮೊಂದಿಗೆ ಇರುತ್ತವೆ. ಎಂತಹುದೇ ಕಠಿಣ...
ಹಣ್ಣು ಎಂದಾಕ್ಷಣ ಇದೀಗ ಎಲ್ಲೆಡೆ ವಿದೇಶಿ ಹಣ್ಣುಗಳದ್ದೇ ಹವಾ. ನಮ್ಮ ಕಾಡು ಹಣ್ಣುಗಳ ಔಷಧೀಯ ಗುಣಗಳ ಮುಂದೆ ಇದೇನು ಅಲ್ಲ, ಮುಂದೊಂದು ದಿನ ಇವುಗಳ ಬಗ್ಗೆಯೂ ಆಂದೋಲನ ಮಾಡಬೇಕಾಗಿ ಬಂದರೂ ಅಚ್ಚರಿ ಪಡಬೇಕಾಗಿಲ್ಲ. ಹಣ್ಣುಗಳ ಒಳಗೆ ಏನು ಅಡಗಿದೆ..!?, ನಾವು ತಿನ್ನುವ ಹಣ್ಣುಗಳು ನಿಜವಾಗಿಯೂ ಸುರಕ್ಷಿತವೇ..!?, ಅಂದು ಹಣ್ಣು ಅದಾಗಿಯೇ ಹಣ್ಣಾಗುತ್ತಿತ್ತು, ಆದರೆ ಇಂದು ತಿಂದಾಕ್ಷಣ...
ಸುರಿಯುವ ಮಳೆಗೆ ತಿಳಿದೀತೆ ತಾನು ಯಾವ ನದಿಯ ಸೇರುವೆ ಎಂದು...ಹರಿಯುವ ನದಿಗೆ ತಿಳಿದೀತೆ ತಾನು ಯಾವ ಸಮುದ್ರವ ತಲುಪುವೆ ಎಂದು...ಭೋರ್ಗರೆವ ಸಮುದ್ರಕ್ಕೆ ತಿಳಿದೀತೆ ತಾನು ಯಾವ ಸಾಗರವ ಸೇರುವೆ ಎಂದು, ಯಾರೊಡಲಿಗೆ ಸೇರಿ ಲೀನವಾಗುವೆ ಎಂದು...ಒಂದು ವೇಳೆ ತಿಳಿದಿದ್ದರೂ ಸಾಗುವವು ಅವು ಏನೂ ಅರಿಯದಂತೆ, ಪ್ರಕೃತಿ ನಿಯಮವ ಮೀರದಂತೆ...- ಉಲ್ಲಾಸ್ ಕಜ್ಜೋಡಿ
ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಜೂನ್ 29 ಸೋಮವಾರದಿಂದ ಜುಲೈ 04...
“ಶರೀರೇ ಜರ್ಝರೀಭೂತೇ ವ್ಯಾಧಿಗ್ರಸ್ಥೇ ಕಳೇಬರೇ ಔಷಧಂ ಜಾಹ್ನವೀತೋಯಂ ವೈದ್ಯೋ ನಾರಾಯಣೋ ಹರಿಃ” ಅಂದರೆ ದೇಹವು ಜರ್ಜರಿತವಾದಾಗ, ರೋಗಗಳಿಂದ ಆವೃತ್ತವಾದಾಗ ದೇಹಕ್ಕೆ ಗಂಗಾ ನದಿಯ ನೀರೇ ಔಷಧ ಹಾಗೂ ವೈದ್ಯರೇ ಸಾಕ್ಷಾತ್ ಹರಿ ಅಥವಾ ನಾರಾಯಣ ದೇವರು ಎಂಬಂತೆ ಸ್ವತಃ ಭಗವಂತ ಅಥವಾ ಆ ದೇವರು ಮಾಡುವಂತಹ ಜೀವ ಉಳಿಸುವ ಕಾಯಕವನ್ನು ದಿನದ 24 ಗಂಟೆಯೂ ಕೂಡ...
ಕಲ್ಪನೆಯ ಕಣ್ಣಿಗೆ ಕಾಣುವುದೆಲ್ಲವೂ ಕನಸು, ಕಂಡ ಕನಸುಗಳನ್ನು ನನಸು ಮಾಡಿಕೊಳ್ಳಲು ಇರಬೇಕು ಧೈರ್ಯವಂತಿಕೆಯ ಮನಸ್ಸು...ಪರಿಕಲ್ಪನೆಯ ದೃಷ್ಟಿಗೆ ಕಂಡಿದ್ದೆಲ್ಲವೂ ಯಶಸ್ಸು, ಅಸಾಧ್ಯದಲ್ಲೂ ಸಾಧ್ಯತೆಯನ್ನು ಹುಡುಕಲು ಇರಬೇಕು ಬುದ್ಧಿವಂತಿಕೆಯ ಮನಸ್ಸು...ಕಂಡ ಕನಸಿನ ಹಿಂದೆ ಓಡುತ್ತಲೇ ಇರಬೇಕು ತುಂಬುತ್ತಾ ದೇಹಕ್ಕೂ-ಮನಸ್ಸಿಗೂ ಹುಮ್ಮಸ್ಸು, ಕಷ್ಟಪಟ್ಟಾಗಲೇ ಸಿಗುವುದು ಬದುಕಿನಲ್ಲಿ ನಿಜವಾದ ಯಶಸ್ಸು, ಇಂದು ಬೇಡ-ನಾಳೆ ಮಾಡೋಣ ಎನ್ನಲು ನಿರ್ದಿಗಂತವಲ್ಲ ಈ ನಮ್ಮ ಆಯಸ್ಸು,...
ಹಿಂದೆನಾ ಕಾಲಲಿ ಎಲ್ಲಾ ಮನೆಗಳ್ಲಿ ಸಂಪ್ರದಾಯದ ಒಲೆ ಇತ್ತ್. ಉಗ್ಗವ್ವನವು ಬೆಳ್ಜರ್ಲಿ ಕಿಚ್ಚಿ ಮಾಡ್ರೆ ದಿನಾಯಿಡಿ ಕಿಚ್ಚಿ ರ್ತಿತ್ತು. ಒಲೆನಾ ಮೇಲ್ಬಾಗಲಿ ಬೆಸಗೆ ಅದರ ಅಟ್ಟಣಿಗೆ ಹೇಳ್ವೆ ಅದ್ ಇರ್ತ್ತಿತ್ ಅದ್ರಲಿ ಕಾಯಿ, ಹಪ್ಪಳ, ಸೆಂಡಿಗೆ, ಉಪ್ಪಣ, ಒಣಂಗುಲ್ ಮೀನು, ಮಳೆಗಾಲಲಿ ಬಿದ್ದ ಅಡ್ಕೆನಾ ಬೆಚ್ಚಾಕೆ ಹಾಕ್ತ್ತಿದ್ದ, ಹಿಂದೆ ಮನೆನಾ ಮರಮಟ್ಟುಂದ ಮಾಡ್ತ್ತಿದ್ದಾ ಹಾಂಗೆ ಮರ...
ಇಂದು ಜೂನ್ 21 “ಅಂತಾರಾಷ್ಟ್ರೀಯ ಯೋಗ ದಿನಾಚರಣೆ.” ಇಂದು ದೇಶಾದ್ಯಂತ ಲಕ್ಷಾಂತರ ಜನರು ಯೋಗಾಸನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಯೋಗ ದಿನಾಚರಣೆಯನ್ನು ಬಹಳ ಗೌರವದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸುತ್ತಿದ್ದಾರೆ. ಇಂತಹ ಸುಸಂದರ್ಭದಲ್ಲಿ ಬಾಲ್ಯದಲ್ಲೇ ಯೋಗಾಸನದಲ್ಲಿ ಆಸಕ್ತಿಯನ್ನು ಹೊಂದಿ ತರಬೇತಿಯನ್ನು ಪಡೆದು ಹಲವಾರು ತಾಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ...
ಇಂದು ಜೂನ್ 21 “ಅಂತಾರಾಷ್ಟ್ರೀಯ ಯೋಗ ದಿನಾಚರಣೆ.” ಇಂದು ದೇಶಾದ್ಯಂತ ಲಕ್ಷಾಂತರ ಜನರು ಯೋಗಾಸನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಯೋಗ ದಿನಾಚರಣೆಯನ್ನು ಬಹಳ ಗೌರವದಿಂದ ಅರ್ಥಪೂರ್ಣವಾಗಿ ಆಚರಿಸುತ್ತಾರೆ. ಹಾಗೆಂದ ಮಾತ್ರಕ್ಕೆ ಇದು ಕೇವಲ ಇಂದೊಂದು ದಿನದ ಆಚರಣೆಯಲ್ಲ, ಬದಲಾಗಿ ಇದು ಈಗಿನ ಈ ಆಧುನಿಕ ಜೀವನಶೈಲಿ ಹಾಗೂ ಒತ್ತಡದ ಬದುಕಿನಲ್ಲಿ ನಮ್ಮ ದೈಹಿಕ ಹಾಗೂ...
Loading posts...
All posts loaded
No more posts
