ಅಮರ ಸುದ್ದಿ ವಿಶೇಷ ವರದಿ – ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇನ್ನೂ ಬಂದಿಲ್ಲ ಖಾಯಂ ವೈದ್ಯಾಧಿಕಾರಿಗಳು..!! – ವೈದ್ಯಾಧಿಕಾರಿಗಳಿಲ್ಲದೇ ಅನಾಥವಾಗಿರುವ ಆರೋಗ್ಯ ಕೇಂದ್ರಕ್ಕೆ ಔಷಧಿ ನೀಡುವವರು ಬೇಕಾಗಿದ್ದಾರೆ..!? – ವರದಿ : ಉಲ್ಲಾಸ್ ಕಜ್ಜೋಡಿ

ಸುಳ್ಯ ತಾಲೂಕಿನ ಕೊಲ್ಲಮೊಗ್ರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳು ಇಲ್ಲದೇ ಇರುವ ಬಗ್ಗೆ ಹಾಗೂ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯಾಧಿಕಾರಿಗಳು ಕೂಡ ಸರಿಯಾದ ರೀತಿಯಲ್ಲಿ ವೇತನ ಪಾವತಿ ಆಗದೇ ಇರುವ ಕಾರಣ ರಾಜೀನಾಮೆ ನೀಡಿ ತೆರಳಿರುವ ಬಗ್ಗೆ ಕಳೆದ ಐದು ತಿಂಗಳುಗಳ ಹಿಂದೆ ಅಂದರೆ ಜನವರಿ ತಿಂಗಳಿನಲ್ಲಿ “ಅಮರ ಸುದ್ದಿ ಪತ್ರಿಕೆ”...

ಕವನ : ನಮ್ಮ ಬದುಕನ್ನು ನೆಮ್ಮದಿಯ ದಡ ಸೇರಿಸುವವರು – “ಆ ದೇವರಿಗಿಂತಲೂ ಮಿಗಿಲಾದವರು…”

ಕಿರುಬೆರಳ ತುದಿ ಹಿಡಿದು ಊರೆಲ್ಲಾ ನಡೆಸುವಿರಿ, ಬಿದ್ದಾಗ ಹಿಡಿದೆತ್ತಿ ಕಣ್ಣೀರ ಒರೆಸುವಿರಿ, ತಪ್ಪು ದಾರಿ ಹಿಡಿದಾಗ ಬೈದು ಬುದ್ಧಿ ಹೇಳುವಿರಿ, ಸರಿದಾರಿ ತೋರಿ ಸದಾ ಬೆನ್ನಹಿಂದೆ ನಿಲ್ಲುವಿರಿ, ಸೋತಾಗ ಜೊತೆನಿಂತು “ನಾವಿದ್ದೇವೆ” ಎನ್ನುವಿರಿ, ನಾವು ಗೆದ್ದಾಗ ಅಲ್ಲೆಲ್ಲೋ ದೂರದಲ್ಲೇ ನಿಲ್ಲುವಿರಿ, ಆದರೆ ಮನದೊಳಗೆ ನೀವು ನಮಗಿಂತ ಹೆಚ್ಚು ಸಂಭ್ರಮಿಸುವಿರಿ...ಬದುಕಿನಲ್ಲಿ ಕಷ್ಟಗಳೆಷ್ಟೇ ಬಂದರೂ ನಮ್ಮೆದುರು ಸದಾ ನಗು-ನಗುತ್ತಲೇ...
Ad Widget

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರ ಮೇ.25 ರಿಂದ ಶನಿವಾರ ಮೇ.30 ರವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಒಂದು ಸಮಗ್ರ ನೋಟ – ರಬ್ಬರ್-ಕಾಳುಮೆಣಸು ಭರ್ಜರಿ ಜಿಗಿತ ; ಕೊಬ್ಬರಿ ಬೆಲೆಯಲ್ಲಿ ಭಾರಿ ಕುಸಿತ, ಅಡಿಕೆ ಸಂಪೂರ್ಣ ಸ್ಥಿರ..!

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತೀದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ದಿನನಿತ್ಯದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಮೇ.25 ಸೋಮವಾರದಿಂದ ಮೇ.30 ಶನಿವಾರದವರೆಗೆ ಕ್ಯಾಂಪ್ಕೋ...

ಲಾಕ್ ಡೌನ್ ನಿಂದ ತಿಳಿಯಿತು ಹಳ್ಳಿಯ ಮಹತ್ವ – ಯುದ್ಧದಿಂದ ತಿಳಿಯಿತು ಒಲೆಯ ಮಹತ್ವ

ಅನಾರೋಗ್ಯಕ್ಕೆ ತುತ್ತಾದಾಗ ಮಾತ್ರ ಅನೇಕರಿಗೆ ಅವರವರ ಬಗ್ಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಅದೆಷ್ಟೋ ಆಲಸ್ಯತನದ ಉನ್ಮಾದಗಳು ತಳೆದಿದ್ದವು ಎಂಬುದು ಕೋವಿಡ್ 19 ಸೃಷ್ಟಿಸಿರುವ ಬಿಕ್ಕಟ್ಟು ಜೀವವೈವಿಧ್ಯದ ನಾಶವೆಂದು ಕೆಲ ಜನರು ಬಾಯಿಂದ ಬಾಯಿಗೆ ಹೇಳುತ್ತಿದ್ದರು. ಅಲ್ಲದೆ ತೀವ್ರವಾದ ಜನಸಂದಣಿ ಪ್ರದೇಶ, ನಗರಗಳು ಹೆಚ್ಚಾಗಿ ವೈರಾಣುಗಳ ಹರಡುವಿಕೆ ಮಾಡಿದಂತಹ ಸ್ಥಳವಾಗಿತ್ತು. ಅಂದ ಹಾಗೇ ಹಳ್ಳಿಯಿಂದ...

ಮರಿಗಳಿಗಾಗಿ ಆಹಾರವ ಅರಸುತ್ತಾ ಸಾಗಿ ಮಸಣದ ಹಾದಿ ಹಿಡಿದ ಬೆಕ್ಕು…

ಕೆಲವು ವರ್ಷಗಳ ಹಿಂದೆ ಒಂದು ದಿವಸ ಜೋರಾಗಿ ಮಳೆ ಸುರಿಯುತ್ತಿದ್ದ ಮಧ್ಯರಾತ್ರಿಯ ಸಂದರ್ಭದಲ್ಲಿ ನಮ್ಮ ಮನೆಯ ಹಿಂಭಾಗದಲ್ಲಿ ಬೆಕ್ಕೊಂದು ಅಳುತ್ತಿರುವ ಸದ್ದು ಕೇಳಿಸುತ್ತಿತ್ತು. ನಾವು ಮನೆಮಂದಿಯೆಲ್ಲರೂ ಎಚ್ಚರಗೊಂಡು ಶಬ್ಧ ಬಂದತ್ತ ಸಾಗಿ ಮನೆಯ ಹಿಂಬಾಗಿಲನ್ನು ತೆರೆದು ನೋಡಿದಾಗ ಪುಟ್ಟ ಬೆಕ್ಕಿನ ಮರಿಯೊಂದು ಜೋರಾಗಿ ಸುರಿಯುತ್ತಿದ್ದ ಆ ಮಳೆಗೆ ಒದ್ದೆಯಾಗಿ ನಡುಗುತ್ತಾ ಮೂಕವಿಸ್ಮಿತವಾಗಿ ನಮ್ಮ ಮುಖವನ್ನೇ ನೋಡುತ್ತಾ...

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರದಿಂದ ಶನಿವಾರದ ವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಒಂದು ಸಮಗ್ರ ನೋಟ ; ಈ ವಾರದ(ಮೇ.11 ರಿಂದ ಮೇ.16) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆಯಲ್ಲಿ ಕಂಡುಬಂದ ಏರಿಳಿತಗಳೇನು ಎಂಬುವುದನ್ನು ವಿವರವಾಗಿ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ – ಬರಹ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತೀ ದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿನಿತ್ಯದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಮೇ.11 ಸೋಮವಾರದಿಂದ ಮೇ.16 ಶನಿವಾರದವರೆಗೆ...

ಅಮರ ಸುಳ್ಯ ಸುದ್ದಿ “ತೆರೆ-ಮರೆಯ ಸಾಧಕರು” – ಸಂಚಿಕೆ 01 ; ನಟನಾ ಕ್ಷೇತ್ರದ ಹಾದಿಯ ಕಥೆ – ಹಳ್ಳಿ ಹೈದನ ಕಲಾ ಪಯಣ ; ರಿಯಾಲಿಟಿ ಶೋ, ಸೀರಿಯಲ್, ವಾಯ್ಸ್ ಡಬ್ಬಿಂಗ್, ಸ್ಟೇಜ್ ಶೋ, ಡ್ರಾಮಾ – ನಟನೆಯ ಎಲ್ಲಾ ವಿಭಾಗಗಳಲ್ಲೂ ಛಾಪನ್ನು ಮೂಡಿಸುತ್ತಿರುವ “ಕಡಬದ ದೀಕ್ಷಿತ್ ಗೌಡ ಕುಂತೂರು ಪದವು” – ಬರಹ : ಉಲ್ಲಾಸ್ ಕಜ್ಜೋಡಿ

ಕಲೆ ಅಥವಾ ಪ್ರತಿಭೆ ಯಾರ ಸ್ವತ್ತೂ ಅಲ್ಲ, ಪ್ರತಿಯೊಬ್ಬರಲ್ಲೂ ಕೂಡ ಏನಾದರೂ ಒಂದು ಕಲೆ ಅಥವಾ ಪ್ರತಿಭೆ ಇದ್ದೇ ಇರುತ್ತದೆ. ಅದು ನಟನೆ, ಬರವಣಿಗೆ, ಚಿತ್ರಕಲೆ, ಶಿಲ್ಪಕಲೆ, ನೃತ್ಯ, ಸಂಗೀತ, ನಾಟಕ, ಅಭಿನಯ, ಛಾಯಾಗ್ರಹಣ ಹೀಗೆ ಏನಾದರೂ ಆಗಿರಬಹುದು. ಕಲೆ ಅಥವಾ ಪ್ರತಿಭೆಗೆ ಬಡವ-ಶ್ರೀಮಂತ, ಹಳ್ಳಿ-ಪಟ್ಟಣ, ಮೇಲು-ಕೀಳು ಎನ್ನುವ ಭೇದಭಾವವಿಲ್ಲ, ಅದು ಕೇಳುವುದೊಂದೇ “ಇಂದು ನೀನು...

ಕವನ : ಕರ್ಮಗಳ ಫಲ…

ಬದುಕಿನಲ್ಲಿ ಸೋತ ಜೀವಕ್ಕೆ ನಮ್ಮ ಪ್ರೋತ್ಸಾಹದ ನುಡಿಯೊಂದೇ ಸಾಕು, ಮತ್ತೆದ್ದು ಮುನ್ನಡೆಯಲು ಆ ಜೀವಕ್ಕೆ ಅದು ಪ್ರೇರಣೆಯಾದೀತು, ಆ ಜೀವದ ನಾಳಿನ ಗೆಲುವಿಗೆ ನಮ್ಮ ಇಂದಿನ ಪ್ರೋತ್ಸಾಹದ ನುಡಿಯೇ ಕಾರಣವಾದೀತು...ಬದುಕಿನಲ್ಲಿ ನೊಂದ ಜೀವಕ್ಕೆ ನಮ್ಮ ಸಾಂತ್ವನದ ಮಾತೊಂದೇ ಸಾಕು, ನೋವುಗಳ ತೊರೆದು ನಲಿವಿನೆಡೆಗೆ ಮುನ್ನಡೆಯಲು ಆ ಜೀವಕ್ಕೆ ಅದು ಸ್ಥೈರ್ಯವನ್ನು ನೀಡೀತು, ಆ ಜೀವದ ನಾಳಿನ...

“ನಮ್ಮ ಆರೋಗ್ಯದ ಗುಟ್ಟು ಮತ್ತು ಜುಟ್ಟು ನಮ್ಮ ಕೈಯಲ್ಲಿಯೇ ಇದೆ” – ವಿಶ್ವ ಆರೋಗ್ಯ ದಿನ – ಎಪ್ರಿಲ್ 07 ; ಡಾ|| ಮುರಲೀ ಮೋಹನ್ ಚೂಂತಾರು

ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. 1948 ರ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ಸಂಸ್ಥೆ ಉದಯವಾಯಿತು. ಇದರ ಸವಿ ನೆನಪಿಗಾಗಿ 1950 ರಂದು ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ಆಚರಿಸಿ, ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ....

ಅಮರ ಸುದ್ದಿ ವಿಶೇಷ ವರದಿ ; ಗುತ್ತಿಗಾರು ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವತಿಯಿಂದ ವಿನೂತನ ಕಾರ್ಯಕ್ರಮ ; ಸ್ವಾವಲಂಬಿ ಮಹಿಳೆಯರಿಗೆ ಸ್ಫೂರ್ತಿ ತುಂಬಿದ “ಸಂಜೀವಿನಿ ಮಾಸಿಕ ಸಂತೆ”

ಬರಹ : ಉಲ್ಲಾಸ್ ಕಜ್ಜೋಡಿಗ್ರಾಮೀಣ ಪ್ರದೇಶಗಳಲ್ಲಿ “ಸಂತೆ ಮಾರುಕಟ್ಟೆ” ಎನ್ನುವುದು ತುಂಬಾ ಪ್ರಸಿದ್ಧ. ವಾರದಲ್ಲಿ ಒಂದು ದಿವಸ ಅಥವಾ ಕೆಲವು ಕಡೆಗಳಲ್ಲಿ ವಾರಪೂರ್ತಿ ನಡೆಯುವಂತಹ ಈ ಸಂತೆ ಮಾರುಕಟ್ಟೆಯಲ್ಲಿ ವಿವಿಧ ಬಗೆಯ ತರಕಾರಿಗಳು, ವಿವಿಧ ರೀತಿಯ ಹಣ್ಣುಗಳು, ಬಟ್ಟೆಗಳು, ಬೇಳೆ-ಕಾಳುಗಳು, ಗೃಹೋಪಯೋಗಿ ವಸ್ತುಗಳು ಸೇರಿದಂತೆ ಗ್ರಾಮೀಣ ಪ್ರದೇಶದ ಜನರಿಗೆ ಬೇಕಾದಂತಹ ಎಲ್ಲಾ ರೀತಿಯ ವಸ್ತುಗಳು ಒಂದೇ...
Loading posts...

All posts loaded

No more posts

error: Content is protected !!