ಅಂದು ಶಿಕ್ಷಕರ ಜೀವನದಲ್ಲಿ ಚೆಲ್ಲಾಟ ಇಂದು ವಿದ್ಯಾರ್ಥಿಗಳ ಭಾಷಾವಾರು ವಿಷಯಗಳನ್ನು ಇಟ್ಟುಕೊಂಡು ಚೆಲ್ಲಾಟವೇ…?

ಮೊದಲು ಶಿಕ್ಷಕರ ಜೀವನದಲ್ಲಿ ಚೆಲ್ಲಾಟವಾಡಿದರು. ಅಂದರೆ ಶಿಕ್ಷಕರು ಕೇವಲ ಪಾಠ ಮಾಡುವುದಲ್ಲದೆ ವಿದ್ಯಾರ್ಥಿಗಳೊಂದಿಗೆ ಬೆರೆತು ಅವರಲ್ಲಿನ ಪ್ರತಿಭೆಯನ್ನು ಪ್ರೋತ್ಸಾಹಿಸುವ ಅಥವಾ ಹೊರಸೆಳೆಯುವ ಕಾಯಕ ಯೋಗಿಗಳಂತೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಅಕ್ಷಯ ಪಾತ್ರೆಯಂತೆ ಕಾರ್ಯನಿರ್ವಹಿಸುವ ಅಂದ ಹಾಗೇ “ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ”.ವಿದ್ಯೆಯನ್ನು ಧಾರೆ ಎರೆಯುದರಲ್ಲಿ ಸೈ ಎನಿಸಿಕೊಂಡವರು ಗುರುಗಳು. ಅಲ್ಲದೆ ಶಿಕ್ಷಕರು ತಮ್ಮ ಪ್ರೀತಿಯ...

ಲಾಕ್ ಡೌನ್ ನಿಂದ ತಿಳಿಯಿತು ಹಳ್ಳಿಯ ಮಹತ್ವ – ಯುದ್ಧದಿಂದ ತಿಳಿಯಿತು ಒಲೆಯ ಮಹತ್ವ

ಅನಾರೋಗ್ಯಕ್ಕೆ ತುತ್ತಾದಾಗ ಮಾತ್ರ ಅನೇಕರಿಗೆ ಅವರವರ ಬಗ್ಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಅದೆಷ್ಟೋ ಆಲಸ್ಯತನದ ಉನ್ಮಾದಗಳು ತಳೆದಿದ್ದವು ಎಂಬುದು ಕೋವಿಡ್-19 ಸೃಷ್ಟಿಸಿರುವ ಬಿಕ್ಕಟ್ಟು ಜೀವವೈವಿಧ್ಯದ ನಾಶವೆಂದು ಕೆಲ ಜನರು ಬಾಯಿಂದ ಬಾಯಿಗೆ ಹೇಳುತ್ತಿದ್ದರು. ಅಲ್ಲದೆ ತೀವ್ರವಾದ ಜನಸಂದಣಿ ಪ್ರದೇಶ, ನಗರಗಳು ಹೆಚ್ಚಾಗಿ ವೈರಾಣುಗಳ ಹರಡುವಿಕೆ ಮಾಡಿದಂತಹ ಸ್ಥಳವಾಗಿತ್ತು. ಅಂದ ಹಾಗೇ ಹಳ್ಳಿಯಿಂದ ದಿಲ್ಲಿಯತ್ತ...
Ad Widget

ಕಿರು ಲೇಖನ : ಅನುಪಸ್ಥಿತಿ

ಬದುಕಿನ ಕೆಲವೊಂದು ಸಂದರ್ಭಗಳಲ್ಲಿ ನಮ್ಮ ಜೊತೆಯಲ್ಲಿ ಇರುವ ನೂರು ಜನರ ಉಪಸ್ಥಿತಿಗಿಂತ ನಮ್ಮ ಜೊತೆಯಲ್ಲಿ ಇಲ್ಲದೇ ಇರುವ ಒಬ್ಬ ವ್ಯಕ್ತಿಯ ಅನುಪಸ್ಥಿತಿ ನಮ್ಮನ್ನು ಹೆಚ್ಚು ಕಾಡುತ್ತದೆ. ಅದೆಷ್ಟು ಕಾಡುತ್ತದೆ ಎಂದರೆ ನಮ್ಮ ಜೊತೆಗಿರುವ ಆ ನೂರು ಜನರ ಮಧ್ಯೆ ನಾವೂ ಕೂಡ ಖುಷಿಯಿಂದ ಬೆರೆಯಬೇಕು ಎಂದರೆ ಅದೂ ಕೂಡ ನಮ್ಮಿಂದ ಸಾಧ್ಯವಾಗುವುದಿಲ್ಲ. ಏಕೆಂದರೆ ನಾವು ದೈಹಿಕವಾಗಿ...

“ನನ್ನ ಬದುಕು ರೂಪಿಸಿದ ನನ್ನಮ್ಮ” – ಡಾ| ಮುರಲೀ ಮೋಹನ್ ಚೂಂತಾರು

ಸುಮಾರು 22 ವರ್ಷಗಳ ಹಿಂದೆ ನನ್ನ ಅಮ್ಮ ಮೆದುಳಿನ ಕ್ಯಾನ್ಸರ್‌ನಿಂದ ತೀರಿ ಹೋದರೂ ನನಗೆ ನನ್ನಮ್ಮ ಇಲ್ಲವೆಂದು ಅನಿಸುವುದೇ ಇಲ್ಲ. ಯಾಕೆಂದರೆ ನನ್ನಮ್ಮ ನನ್ನ ದೇಹದ ಇಂಚಿಂಚಿನಲ್ಲೂ ಆವರಿಸಿಕೊಂಡು ನನ್ನನ್ನು ಸದಾ ಎಚ್ಚರಿಸುತ್ತಲೇ ಇದ್ದಾಳೆ. ಭೌತಿಕವಾಗಿ ಇಲ್ಲದಿದ್ದರೂ ನಾನು ಮಾಡುವ ಪ್ರತೀ ಕೆಲಸ ಕಾರ್ಯದಲ್ಲೂ ಆಕೆಯೇ ಆವರಿಸಿಕೊಂಡಿದ್ದಾಳೆ. ಎಂಬತ್ತರ ದಶಕದಲ್ಲಿ ನನ್ನ ಬಾಲ್ಯದ ದಿನಗಳಲ್ಲಿ ನನ್ನನ್ನು...

ಕುಕ್ಕೆಯಲ್ಲೊಂದು ಕುಮಾರಧಾರೆ

ಪ್ರಕೃತಿದತ್ತವಾದ ಕುಮಾರ ಪರ್ವತದ ತಪ್ಪಲಿನಿಂದ ಸುಬ್ರಹ್ಮಣ್ಯನ ಮಡಿಲಲ್ಲಿ ಧಾರೆಯಾಗುವ ನದಿಯೇ ಕುಮಾರಧಾರೆ. ಮೇಲಿನಿಂದ ಹರಿದು ಬರುವುದರಿಂದ ಧಾರೆ ಎಂದಾಗಿದ್ದು ಜನರ ಬಾಯಲ್ಲಿ ಕುಮಾರಧಾರವಾಗಿದೆ. ಈ ನದಿಯು ಪುಣ್ಯತೀರ್ಥವಾಗಿ ಸದಾ ಹರಿಯುತ್ತಿದೆ. ಕುಮಾರ ಧಾರೆಯಲ್ಲಿ ಮಿಂದು, ಕುಕ್ಕೆಯಲ್ಲಿ ಉಂಡು ಜೀವನ ಪಾವನಗೊಳಿಸಿಕೊಂಡೆವು ಎಂಬುದು ಭಕ್ತಾದಿಗಳ ಮಾತಾಗಿದೆ. ಈ ನದಿಗೆ ಅದರದೇ ಆದ ಮಹತ್ವವಿದೆ. ಸುಬ್ರಹ್ಮಣ್ಯನು ತಾರಕಾಸುರನನ್ನು ನಿಗ್ರಹಿಸಿ...

ಕವನ : ಆಹಾರವ ಅರಸುತ್ತಾ – ಉಸಿರಾಟವ ಹುಡುಕುತ್ತಾ…

ಆಹಾರವ ಅರಸುತ್ತಾ ಕಾಡುಪ್ರಾಣಿಗಳು ಇಂದು ನುಗ್ಗುತ್ತಿವೆ ನಾಡಿನ ಕಡೆಗೆ, ಅವುಗಳನ್ನು ಬೆದರಿಸಿ ಅಟ್ಟುವೆವು ನಾವು ಮರಳಿ ಕಾಡಿನೆಡೆಗೆ, ನೆನಪಿರಲಿ ಅವುಗಳು ಆಹಾರವ ಅರಸಿ ಬರುತ್ತಿರುವುದು ಅವುಗಳ ಹೊಟ್ಟೆಪಾಡಿಗೆ...ಕಾಡಿನಲ್ಲೇ ಸಿಗುತ್ತಿತ್ತು ಈ ಹಿಂದೆ ಅವುಗಳಿಗೆ ಬೇಕಾದಷ್ಟು ಆಹಾರ, ಆದರೆ ಅಲ್ಲಿಗೂ ತಲುಪಿತ್ತು ಮನುಷ್ಯರು ಎನಿಸಿಕೊಂಡ ನಮ್ಮ ಸ್ವಾರ್ಥಸಾಧನೆಯ ಅಧಿಕಾರ, ಕಾಡುಗಳ ನಾಶಗೈಯುತ್ತಾ ಸಾಗಿದೆವು ನಾವು ತೋರದೇ ಯಾವ...

ಲೇಖನ : “ಬಂಗಾರ” ಜನಸಾಮಾನ್ಯರ ಪಾಲಿಗೆ “ಬಲುಭಾರ”

ಅದೊಂದು ಕಾಲವಿತ್ತು ಬಡವರು, ಮಧ್ಯಮವರ್ಗದವರು ಸೇರಿದಂತೆ ಜನಸಾಮಾನ್ಯರಾದ ಪ್ರತಿಯೊಬ್ಬರೂ ಸಹ ಪ್ರತೀವರ್ಷವೂ ಕೂಡ ತಾವು ವರ್ಷಪೂರ್ತಿ ಕಷ್ಟಪಟ್ಟು ದುಡಿದು ಸಂಪಾದಿಸಿದ ಹಣದಲ್ಲಿ ಅಷ್ಟೋ-ಇಷ್ಟೋ ಉಳಿಸಿ ಕೂಡಿಟ್ಟು ಆ ಕೂಡಿಟ್ಟ ಹಣದಲ್ಲಿ ತಮ್ಮ ಮಕ್ಕಳ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ವರ್ಷಕ್ಕೊಮ್ಮೆಯಾದರೂ ತಮ್ಮಿಂದಾದಷ್ಟರ ಮಟ್ಟಿಗೆ ಚಿನ್ನವನ್ನು ಖರೀದಿ ಮಾಡುತ್ತಾ “ಇಂದು ನಾವು ಅನುಭವಿಸುತ್ತಿರುವ ಕಷ್ಟಗಳನ್ನು, ನೋವುಗಳನ್ನು ಮುಂದೆ ನಮ್ಮ...

ಲೇಖನ : ಬದುಕಿನಲ್ಲಿ ಗಳಿಸಿದ್ದು-ಉಳಿಸಿದ್ದು ; ✍️ಉಲ್ಲಾಸ್ ಕಜ್ಜೋಡಿ

“ನಾವು ಇನ್ನೊಬ್ಬರ ಮನಸ್ಸು ಅಥವಾ ಹೃದಯವನ್ನು ಪ್ರೀತಿ ಹಾಗೂ ಗೌರವದಿಂದ ಗೆಲ್ಲಬಹುದೇ ವಿನಃ ಸಿಟ್ಟು ಅಥವಾ ಕೋಪದಿಂದ ಎಂದಿಗೂ ಗೆಲ್ಲಲು ಸಾಧ್ಯವಿಲ್ಲ” ಎಂಬುವುದು ನಮಗೆಲ್ಲರಿಗೂ ತಿಳಿದಿರುವಂತಹ ವಿಚಾರ. ಆದರೂ ಕೂಡ ನಾವು ಕೆಲವೊಂದು ಸಂದರ್ಭಗಳಲ್ಲಿ ನಮ್ಮ ಕೆಲಸದ ಒತ್ತಡಗಳಿಂದಲೋ ಅಥವಾ ಬದುಕಿನ ಸಮಸ್ಯೆಗಳಿಂದಲೋ ನಮ್ಮೊಳಗೆ ಹುಟ್ಟುವ ಈ ಸಿಟ್ಟು ಅಥವಾ ಕೋಪವನ್ನು ಇತರರ ಮೇಲೆ ತೋರಿಸಿಬಿಡುತ್ತೇವೆ.ಯಾವುದೋ...

ವಿಶ್ವ ಕ್ಯಾನ್ಸರ್ ಜಾಗೃತಿ ದಿನ ಫೆಬ್ರವರಿ 04 – ✍️ಡಾ. ಮುರಲೀ ಮೋಹನ್ ಚೂಂತಾರು

ಪ್ರತಿ ವರುಷ ಫೆಬ್ರವರಿ ೪ ರಂದು ವಿಶ್ವ ಕ್ಯಾನ್ಸರ್ ಜಾಗೃತಿ ದಿನ ಎಂದು ಆಚರಿಸಿ,ಕ್ಯಾನ್ಸರ್ ರೋಗದ ಬಗ್ಗೆ ಅರಿವು ಮೂಡಿಸಿ,ಮೂಡನಂಬಿಕೆ ತೊಲಗಿಸಿ,ಜನರನ್ನು ಆರೋಗ್ಯ ಪೂರ್ಣಜೀವನ ಶೈಲಿ ಮತ್ತು ಆಹಾರ ಪದ್ಧತಿ ರೂಢಿಸಿಕೊಳ್ಳುವಂತೆ ಎಚ್ಚರಿಸಲಾಗುತ್ತದೆ. ಈ ಆಚರಣೆ ೨೦೧೧ರಲ್ಲಿ ಆರಂಭವಾಯಿತು. ೨೦೨೬ರ ಆಚರಣೆಯ ಧ್ಯೇಯ ವಾಕ್ಯ "ವಿಶಿಷ್ಟ ಒಗ್ಗೂಡುವಿಕೆ/ ಒಂದಾಗುವಿಕೆ" ಎಂಬುದಾಗಿದೆ.ಏನಿದು ಬಾಯಿ ಅರ್ಬುದ ರೋಗ?    ಬಾಯಿಯ...

“ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್” : ಕ್ಯಾಪ್ಟನ್ ಬ್ರಿಜೇಶ್ ಚೌಟ

ನವದೆಹಲಿ : “ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ ಸಿದ್ಧಗೊಂಡ 'ಯುವ ಶಕ್ತಿ' ಆಧಾರಿತ ದೂರದೃಷ್ಟಿಯ ಬಜೆಟ್” ಎಂಬುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಣ್ಣಿಸಿದ್ದಾರೆ. ...
Loading posts...

All posts loaded

No more posts

error: Content is protected !!