Ad Widget

ಕವನ : ಬದುಕಿನಲ್ಲಿ ತಾಳ್ಮೆಯಿರಲಿ, ಬದುಕಿನ ಮೇಲೆ ಪ್ರೀತಿಯಿರಲಿ…

ಬದುಕಿರುವಾಗಲೇ ಖುಷಿಯಿಂದ ಬದುಕಿ, ಸಾವು ಹೇಳಿ-ಕೇಳಿ ಬರುವುದಿಲ್ಲ, ಸತ್ತ ಮೇಲೆ ಈ ಬದುಕೇ ಇರುವುದಿಲ್ಲ...ಜೊತೆಗಿರುವಾಗಲೇ ಎಲ್ಲರನ್ನೂ ಪ್ರೀತಿಸಿ, ದೂರವಾದ ಮೇಲೆ ದುಃಖಿಸಿದರೆ ಪ್ರಯೋಜನವೇ ಇರುವುದಿಲ್ಲ...ಆದಷ್ಟು ಕೋಪ-ಸಿಟ್ಟುಗಳನ್ನು ಹತೋಟಿಯಲ್ಲಿ ಇರಿಸಿಕೊಳ್ಳಿ, ಒಂದು ಕ್ಷಣದ ಸಿಟ್ಟು ಅದೆಷ್ಟೋ ಸಂಬಂಧಗಳನ್ನು ದೂರ ಮಾಡಿದ ಉದಾಹರಣೆಗಳಿವೆಯಲ್ಲಾ...!ನಿಮ್ಮ ಕಣ್ಣೆದುರು ಇತರರಿಗೆ ಕಷ್ಟ ಬಂದಾಗ ಅವರ ಕಷ್ಟಗಳಿಗೆ ಕೈ ಜೋಡಿಸಿ, ನಾವು ಇತರರ ಕಷ್ಟಕ್ಕೆ...

ಮನೆಯು ಸದ್ಗುಣಗಳನ್ನು ಬೆಳೆಸಿಕೊಳ್ಳುವ ತಾಣ

ಮಕ್ಕಳು ಮಾನವ ಲೋಕದ ಸುಂದರ ಪುಷ್ಪಗಳು. ಅಂತಹ ಮೃದು ಹೃದಯಗಳಲ್ಲಿ ಉತ್ತಮ ಮೌಲ್ಯಗಳನ್ನು, ಸಮಾಜ ಬಯಸುವ ಉತ್ತಮ ಹೃದಯವಂತಿಕೆಯನ್ನು ತುಂಬಿ ಸಮಾಜದ ಸತ್ಪ್ರಜೆಗಳನ್ನಾಗಿ ಬೆಳೆಸುವ ಪ್ರಪ್ರಥಮ ಸ್ಥಳ ಮನೆ. ಅಂದರೆ ತಂದೆ ತಾಯಿ. ಮನೆ ಮಕ್ಕಳಿಗೆ ಅನೌಪಚಾರಿಕ ಶಿಕ್ಷಣ ನೀಡುವ ಒಂದು ಸಾಮಾಜಿಕ ಸಂಸ್ಥೆಯಾಗಿದೆ. ಮಕ್ಕಳ ಪ್ರಾರಂಭಿಕ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುತ್ತದೆ. ಈ ಕಲಿಕೆ ಮುಂದಿನ...
Ad Widget

ವಿದ್ಯಾರ್ಥಿ ಎಂಬ ಶಿಲೆಯನ್ನು ಕಲೆಯಾಗಿಸುವ ಶಿಕ್ಷಕರು

ಜೀವನದಲ್ಲಿ ಯಾವುದೇ ಸಾಧನೆ ಮಾಡಲು ಬೆನ್ನ ಹಿಂದೆ ಒಂದು ಮಹತ್ತರವಾದ ಪ್ರೇರಕ ಶಕ್ತಿ ಇರಬೇಕು.ಅದರಲ್ಲೂ ಪ್ರಾಥಮಿಕ ಶಿಕ್ಷಣ ಹಂತದಲ್ಲಿ ನಾವು ನಮ್ಮ ಶಿಕ್ಷಕರಿಂದ ಪಡೆಯುವ ಪ್ರೋತ್ಸಾಹ ಬೆಂಬಲ ಬದುಕಿನಲ್ಲಿ ಒಂದು ಗಟ್ಟಿ ನೆಲೆ ಪಡೆಯಲು, ಸಾಧನೆಯ ಹಾದಿಯಲ್ಲಿ ನಡೆಯಲು ಪ್ರೆರೇಪಿಸುತ್ತದೆ.ಎಳೆಯ ವಯಸ್ಸಿನಲ್ಲಿ ಸರಿ ತಪ್ಪುಗಳ ಕಲ್ಪನೆ ಕೂಡ ಇಲ್ಲದೆ ಇರುವಾಗ ಒಬ್ಬ ಸಮರ್ಥ ಶಿಕ್ಷಕ ತನ್ನ...

ಕವನ : ಹಿರಿಯರ ಬದುಕಿನ ರೀತಿಯನ್ನು ನಾವು ಮರೆಯುತ್ತಿದ್ದೇವೆಯೇ…?

ಇಂದು ಮುಗಿಯುವವರೆಗೂ ನಾಳೆ ನಮ್ಮದಲ್ಲ, ಬದುಕು ಕೊನೆಯಾಗುವವರೆಗೂ ಆಸೆ-ದುರಾಸೆಗಳು ಕೊನೆಯಾಗುವುದಿಲ್ಲ...ಮನುಷ್ಯನ ಮನಸ್ಸಿನ ಆಸೆಗಳಿಗೆ ಮಿತಿಯೇ ಇಲ್ಲ, ಅತಿಯಾಸೆಯೇ ದುಃಖಕ್ಕೆ ಮೂಲ ಎಂಬ ಮಾತು ಇಂದು ಯಾರಿಗೂ ನೆನಪೇ ಇಲ್ಲ...ಇನ್ನಷ್ಟು ಬೇಕು-ಮತ್ತಷ್ಟು ಬೇಕು ಎನ್ನುವ ಮನುಷ್ಯನ ಮನಸ್ಥಿತಿ ಬದಲಾಗಲೇ ಇಲ್ಲ, ಎಷ್ಟೇ ದೊರೆತರೂ ಮನುಷ್ಯನ ಮನಸ್ಸಿಗೆ ತೃಪ್ತಿಯೇ ಇಲ್ಲ...ಹಿರಿಯರ ಬದುಕಿನ ರೀತಿಯನ್ನು ನಾವು ಪಾಲಿಸುವುದೇ ಕಡಿಮೆ, ಹಾಗಾಗಿ...

ಕವನ : ಬದಲಾಗಿದ್ದು ವರ್ಷಗಳಷ್ಟೇ, ನಮ್ಮ ಬದುಕಲ್ಲ…

ಬದುಕಿನ ಕಷ್ಟ-ನೋವುಗಳು ಕಲಿಸುತ್ತಲೇ ಇರುತ್ತವೆ ನಮಗೆ ನೂರಾರು ಪಾಠಗಳನ್ನ, ಜೀವನದಲ್ಲಿ ಎಷ್ಟೇ ಪಾಠಗಳನ್ನು ಕಲಿತರೂ ತುತ್ತಿನ ಚೀಲವ ತುಂಬಿಸಲು ನಾವು ಹೋರಾಡಲೇಬೇಕು ಪ್ರತೀದಿನ, ಕೆಲವೊಮ್ಮೆ ಬದುಕಿನ ಕಷ್ಟ-ನೋವುಗಳೇ ತುಂಬಿಸುತ್ತವೆ ಖಾಲಿ ಹೊಟ್ಟೆಯನ್ನ, ಮರೆಸಿ ಹಸಿವನ್ನ...ಪ್ರತೀದಿನ ಅದೆಷ್ಟೇ ಕಷ್ಟಪಟ್ಟು ದುಡಿದರೂ ನಾಳೆಗಳ ಚಿಂತೆ ಕಾಡುತ್ತಲೇ ಇರುವುದು ನಮ್ಮನ್ನ, ಆದರೆ ಇಂದಲ್ಲಾ ನಾಳೆ ನಮಗೂ ಒಳ್ಳೆಯ ದಿನಗಳು ಬರಬಹುದು...

ಹೃದಯಾಫಾತ ಹೇಗೆ ಸಂಭವಿಸುತ್ತದೆ ? – ಹೃದಯಾಘಾತ ಸೂಚಕ ಕಿಣ್ವಗಳು ಅಂದರೇನು ?

ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್ ಅಥವಾ ಹೃದಯಾಘಾತ ಸೂಚಕ ಕಿಣ್ವಗಳು ಎಂದೂ...

ಬೆಳಕಿನ ಹಬ್ಬ ದೀಪಾವಳಿ

ಹಬ್ಬಗಳು ಮಾನವ ಜೀವನದ ಬಹುಮುಖ್ಯ ಅಂಶವಾಗಿದೆ. ಸಹೋದರತ್ವ, ಬಾಂಧವ್ಯ ಮತ್ತು ಮಾನವನ ಸಾಮಾಜಿಕ ಜೀವನವನ್ನು ಹಂಚಿಕೊಳ್ಳುವಂತಹ ಸಂಭ್ರಮಗಳಲ್ಲಿ ಹಬ್ಬಗಳು ಕೂಡ ಒಂದು. ಒಳ್ಳೆಯದು ಯಾವಾಗಲೂ ಕೆಟ್ಟದ್ದನ್ನು ಗೆಲ್ಲುತ್ತದೆ ಮತ್ತು ನಾವು ಕತ್ತಲೆಯನ್ನು ಬೆಳಕಿನಿಂದ ತೊಡೆದುಹಾಕಬೇಕು ಎಂದು ಹಬ್ಬವು ನಮಗೆ ಕಲಿಸುತ್ತದೆ. ನಿಮ್ಮ ನೆರೆಹೊರೆಯವರನ್ನು ತಿಳಿದುಕೊಳ್ಳಲು ಮತ್ತು ಅವರೊಂದಿಗೆ ಸಂಬಂಧ ಬೆಸೆಯಲು ಹಬ್ಬಗಳು ಪರಿಪೂರ್ಣ ಮಾರ್ಗವಾಗಿದೆ. ದೀಪಾವಳಿಯು...

“ಅಮರ ಸುಳ್ಯ ಸುದ್ದಿ” ದೀಪಾವಳಿ ವಿಶೇಷಾಂಕಕ್ಕೆ ಮಕ್ಕಳ ಫೋಟೋ ಸ್ಪರ್ಧೆ ಹಾಗೂ ಲೇಖನಗಳಿಗೆ ಆಹ್ವಾನ

ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...

ಇಂದಿನ ಯುಗದಲ್ಲಿ ಶಿಕ್ಷಕರಿಗೆ ಗೌರವ ನೀಡುವುದನ್ನು ಬೆಳೆಸೋಣ

✍️ ಕಿಶನ್ ಎಂ. ಪವಿತ್ರ ನಿಲಯ ಪೆರುವಾಜೆ ಗುರು ಬ್ರಹ್ಮ, ಗುರು ವಿಷ್ಣು, ಗುರುದೇವೋ ಮಹೇಶ್ವರಹ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ ಎಲ್ಲರಿಗೂ ಮುಂಜಾನೆಯ ಶುಭೋದಯ ಹಾಗೆ ನನಗೆ ವಿದ್ಯೆಯನ್ನು ಕಲಿಸಿದ ಗುರು ಹಾಗೂ ಮಾತೆಯರಿಗೂ ಶಿಕ್ಷಕ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಒಬ್ಬ ವಿದ್ಯಾರ್ಥಿ ಉತ್ತಮವಾಗಿ ಬೆಳೆದರು, ಕೆಟ್ಟ ದಾರಿಯಲ್ಲಿ ನಡೆದರು...

ರಂಗಾಯಣ ರಘು ನಟಿಸಿರುವ “ಶಾಖಾಹಾರಿ ” ಚಿತ್ರಕ್ಕೆ ಮಯೂರ್ ಅಂಬೆಕಲ್ಲು ಸಂಗೀತ ನಿರ್ದೇಶನ

ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಶಾಖಾಹಾರಿ ಎಂಬ ಚಿತ್ರ ಮೂಡಿಬರುತ್ತಿದ್ದು, ಇದಕ್ಕೆ ಸುಳ್ಯದ ಯುವ ಪ್ರತಿಭೆ ಮಯೂರ ಅಂಬೆಕಲ್ಲು ಸಂಗೀತ ನಿರ್ದೇಶನ ನೀಡಿದ್ದಾರೆ. ಶಾಖಾಹಾರಿ ಚಿತ್ರದ ಮೂಲಕ ಸುಳ್ಯದ ತೆರೆಮರೆಯ ಪ್ರತಿಭೆಯೊಂದು ಅನಾವರಗೊಂಡಿದೆ. ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಅಂಬೆಕಲ್ಲು ಮನೆತನದವರಾದ ಮಯೂರ್, ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಹಾಗೂ ಅಶ್ವಿನಿ ಶೈಲೇಶ್ ದಂಪತಿಗಳ ಪುತ್ರ....
Loading posts...

All posts loaded

No more posts

error: Content is protected !!