- Monday
- September 7th, 2026
ನಮ್ಮೊಳಗಿನ ಜೀವಕ್ಕೆ ಜೀವಾಳ ಪ್ರಕೃತಿ, ನಮ್ಮೆದೆಯ ಶ್ವಾಸಕ್ಕೆ ಅದು ಉಸಿರ ನೀಡಿ ತೋರುವುದು ಪ್ರೀತಿ, ನಾವುಗಳು ಮಾತ್ರ ಅದರೊಂದಿಗೆ ಸದಾ ಮೆರೆಯುವೆವು ವಿಕೃತಿ...ಕಸ-ಕಡ್ಡಿ-ಪ್ಲಾಸ್ಟಿಕ್ಕುಗಳ ಎಲ್ಲೆಡೆ ಸುರಿಯುವೆವು ಇಲ್ಲದೇ ಯಾವುದೇ ಭವಿಷ್ಯದ ಭೀತಿ, ಮರ-ಗಿಡಗಳ ಎಗ್ಗಿಲ್ಲದೇ ಕಡಿಯುವೆವು ಪ್ರಕೃತಿಯ ಮೇಲೆಯೂ ತೋರದೇ ಪ್ರೀತಿ...ಪ್ರೀತಿ ನೀಡುವವರಿಗೆ ಗೌರವವ ತೋರುವುದು ನಮ್ಮ ನಿಜವಾದ ಸಂಸ್ಕೃತಿ, ಆದರೂ ನಾವ್ಯಾಕೆ ಪ್ರಕೃತಿಯ ಮೇಲೆ...
ಇಳಿಸಂಜೆಯ ತಿಳಿಬಿಸಿಲಿನ ತನುತಂಪಿನ ತಂಗಾಳಿಯಲಿ ಬಾನೆತ್ತರ ಹಾರಾಡಿವೆ ಬಾನಾಡಿ ಬಳಗ ಮರಳಿ ಗೂಡು ಸೇರೋ ತವಕದಲಿ, ಕತ್ತಲಾಗೋ ಹೊತ್ತಿನಲಿ...ಮತ್ತೆ ಮರಳಿ ಮುಂಜಾನೆಯ ಆ ಮಂಜಿನಲಿ ಗೂಡು ಬಿಟ್ಟು ಮೇಲೆ ಹಾರಿ, ಅನಂತಾಕಾಶದಲಿ ಆಹಾರವ ಅರಸುತ್ತಾ ಸಾಗಿ, ಮನೆಯಂಗಳದಲೋ-ಕೃಷಿ ತೋಟದಲೋ ಹುಳು-ಹುಪ್ಪಟೆಗಳ ಹುಡುಕಿ ತಿಂದು ಕೃಷಿಕರಿಗೂ ನೆರವಾಗಿವೆ ಬಾನಾಡಿಗಳ ಈ ಬಳಗ...ಇವುಗಳ ಬದುಕೊಂತರ ಹೋರಾಟ, ಪ್ರತಿನಿತ್ಯವೂ ಇದೇ...
ಇತ್ತೀಚೆಗಷ್ಟೇ ಗಂಡನನ್ನು ತ್ಯಜಿಸಿ ಬೇರೊಬ್ಬನೊಂದಿಗೆ ತೆರಳಿ, ಮರಳಿ ಗಂಡನನ್ನು ಸೇರಿದ ಮಹಿಳೆ ಮತ್ತು ಆಕೆಯೇ ಬೇಕೆಂದು ಅತ್ತೂ ಕರೆದ ಆಕೆಯ ಗಂಡ ಇಬ್ಬರೂ ಸಖತ್ ಸುದ್ದಿಯಾದರು. ಕೊನೆಗೂ ಸುದ್ದಿ ವಾಹಿನಿಯೊಂದರ ಮುಂದಾಳತ್ವದಲ್ಲಿ ಅವರಿಬ್ಬರು ಪರಸ್ಪರ ಹಾರ ಬದಲಾಯಿಸಿಕೊಂಡು ಮರು ಮದುವೆಯಾಗಿದ್ದು, ಆನಂತರ ಆಕೆ ಗಂಡನೊಂದಿಗೆ ತೆರಳಿದ್ದು ಎಲ್ಲವೂ ಈಗ ಹಳೆಯದು. ಇದೀಗ ಇದೇ ಜೋಡಿಗೆ ಟ್ರಾವೆಲ್...
“ಊರಿನಲ್ಲೊಂದು ಸರ್ಕಾರಿ ಆರೋಗ್ಯ ಕೇಂದ್ರವಿರಬೇಕು, ತುರ್ತು ಸಂದರ್ಭಗಳಲ್ಲಿ ರೋಗಿಗಳ ಜೀವರಕ್ಷಣೆಗೆ ಅದು ಸಹಕಾರಿಯಾಗಬೇಕು” ಆದರೆ ಕೊಲ್ಲಮೊಗ್ರದಲ್ಲಿ ಕಲ್ಮಕಾರು, ಹರಿಹರ ಪಳ್ಳತ್ತಡ್ಕ, ಬಾಳುಗೋಡು ಸೇರಿದಂತೆ ನಾಲ್ಕು ಗ್ರಾಮಗಳಿಗೆ ಸಹಕಾರಿಯಾಗುವಂತೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದರೂ ಅಲ್ಲಿ ಖಾಯಂ ಅಥವಾ ಪರ್ಮನೆಂಟ್ ವೈದ್ಯಾಧಿಕಾರಿಗಳಿಲ್ಲದೇ ಸಾರ್ವಜನಿಕರು ಹಾಗೂ ರೋಗಿಗಳು ಸಮಸ್ಯೆ ಎದುರಿಸುವಂತಾಗಿದೆ. ಈ ಹಿಂದೆ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ...
ಈ ವರುಷದ ಕೊನೆಯಲ್ಲಿ, ಹೊಸ ವರುಷದ ಹೊಸ್ತಿಲಲ್ಲಿ ನಿಂತಿರುವೆವು ನಾವಿಂದು ಸಂತೋಷದಿಂದ, ಒಂದಿಷ್ಟು ಸಂತಾಪದಿಂದ...ಸಂತಾಪವಿದ್ದರೂ ಸಂತೋಷದಿಂದಲೇ ಈ ವರುಷಕೆ ಬೀಳ್ಕೊಟ್ಟು ಹೊಸ ವರುಷಕೆ ಮುಂದಡಿಯಿಟ್ಟು ಸಾಗಬೇಕಿದೆ ನಾವಿಂದು, ಕಾಲದ ನಿಯಮದಂತೆ ಮುನ್ನಡೆಯಬೇಕಿದೆ ನಾವಿಂದು, ಹೊಸ ಭರವಸೆಗಳ ಜೊತೆಗೆ ಹಳೆಯ ನೆನಪುಗಳ ಹೊತ್ತು...ಕಳೆದೋಗುವ ವರುಷದಲಿ ಕಳೆದಂತ ಕ್ಷಣಗಳನು ಕಳೆದೋಗದಂತೆ ನೆನಪಿನ ಬುತ್ತಿಯಲಿ ಜೋಪಾನವಾಗಿರಿಸಿ ಸಾಗೋಣ ನಾವಿಂದು ಹೊಸ...
ನಮ್ಮ ಭಾರತ ದೇಶದಲ್ಲಿ ಸಾವಿರಾರು, ಲಕ್ಷಾಂತರ ಉದ್ಯಮ ಹಾಗೂ ಉದ್ಯೋಗಗಳಿವೆ. ಆದರೂ ದೇಶದ ಅಭಿವೃದ್ಧಿಗೆ ಉದ್ಯಮ ಹಾಗೂ ಉದ್ಯೋಗಗಳು ಎಷ್ಟು ಮುಖ್ಯವೋ ಕೃಷಿಯೂ ಕೂಡ ಅಷ್ಟೇ ಮುಖ್ಯ. ದೇಶದ ಗ್ರಾಮೀಣ ಭಾಗಗಳ ಬಹುತೇಕ ಜನರು ಇಂದಿಗೂ ಕೂಡ ಕೃಷಿಯನ್ನೇ ಅವಲಂಬಿಸಿ ಬದುಕು ನಡೆಸುತ್ತಿದ್ದಾರೆ ಹಾಗೂ ಇಂದು ದೇಶದಲ್ಲಿ ದೊಡ್ಡ ದೊಡ್ಡ ಉದ್ಯಮಗಳನ್ನು ನಡೆಸುತ್ತಿರುವವರೂ ಹಾಗೂ ಉದ್ಯೋಗಗಳನ್ನು...
ಕಳೆದ ಕೆಲವು ವರ್ಷಗಳಿಂದ ಕೆಲವರಿಗೆ ಈ ಆತ್ಮಹತ್ಯೆ ಎನ್ನುವುದು ತೀರಾ ಸರಳ-ಸಾಮಾನ್ಯ ವಿಷಯ ಎನಿಸಿಬಿಟ್ಟಂತಿದೆ ಎಂದೆನಿಸುತ್ತದೆ. ಏಕೆಂದರೆ ಈಗೀಗ ನಮಗೆ ಪ್ರತಿನಿತ್ಯ ಟಿ.ವಿ ಮಾಧ್ಯಮಗಳಲ್ಲಿ, ವಾರ್ತಾ ಪತ್ರಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಈ ಆತ್ಮಹತ್ಯೆಯ ಸುದ್ದಿಗಳು ಕಾಣಿಸದೇ ಇರುವುದಿಲ್ಲ. ಇದನ್ನೆಲ್ಲಾ ಗಮನಿಸಿದಾಗ ಈಗಿನ ಕಾಲದಲ್ಲಿ ಕೆಲವರ ಮನಸ್ಥಿತಿಯೇ ಹಾಗಿದೆ ಎಂದೆನಿಸುತ್ತದೆ. “ಬದುಕಿನಲ್ಲಿ ಏನಾದರೂ ಕಷ್ಟಗಳು ಬಂದಾಗ ಆ...
ಕಳೆದ ನಾಲ್ಕೈದು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಎಐ ಮುಖಾಂತರ ಎಡಿಟ್ ಮಾಡಿರುವುದು ಎನ್ನಲಾದ ಫೋಟೋಗಳು ಹರಿದಾಡುತ್ತಿದ್ದವು. ಬೆಳಗ್ಗೆ ಎದ್ದ ಕೂಡಲೇ ಫೇಸ್ಬುಕ್ ತೆರೆದಾಗ ಹರಿದಾಡುತ್ತಿದ್ದ ಇಂತಹ ಫೋಟೋಗಳು ನಿಜವೇ ಆಗಿರಬೇಕು ಎನ್ನುವಷ್ಟು ಸಹಜವಾಗಿದ್ದವು ಮತ್ತು ಈಗಲೂ ಅಂತಹ ಫೋಟೋಗಳು ನಿಜವೇ ಇರಬಹುದಲ್ಲವೇ ಎಂಬಷ್ಟು ಗೊಂದಲಗಳು ಮನಸ್ಸಿನೊಳಗೆ ಕೊರೆಯುವಷ್ಟು ಸಹಜವಾದ ಎಡಿಟ್ ಮಾಡಲಾದ ಫೋಟೋಗಳವು. ಆ...
ಈ ಮಿಡಲ್ ಕ್ಲಾಸ್ ಜೀವನ ಇದು ಹಿಂಗೇನಾ..!? ಇಲ್ಲಿ ಕಷ್ಟ ಮಾತ್ರ ಯಾವತ್ತಿಗೂ ಕಳೆಯೋದಿಲ್ಲ-ಸುಖವು ಮಾತ್ರ ಇಲ್ಲಿ ಎಂದೂ ಸಿಗೋದಿಲ್ಲ, ನೋವು ಅನ್ನೋದ್ಯಾವತ್ತಿಗೂ ನಿಲ್ಲೋದಿಲ್ಲ-ನಲಿವು ಅನ್ನೋದಂತೂ ಇಲ್ಲಿ ಉಳಿಯೋದಿಲ್ಲ, ಇದು ಯಾಕಿಂಗೆ ಅಂತ ಅರ್ಥ ಆಗೋದೇ ಇಲ್ಲ...ಒಳ್ಳೆದನ್ನೋದು ಇಲ್ಲಿ ಎಂದೂ ನಡೆಯೋದಿಲ್ಲ-ಕೆಟ್ಟದನ್ನೋದು ಮಾತ್ರ ಬೆನ್ನು ಬಿಡೋದಿಲ್ಲ, ಕಣ್ಣೀರಂತೂ ನಮಗೆ ಇಲ್ಲಿ ಎಂದೂ ತಪ್ಪಿದ್ದಲ್ಲ...ತಿಂಗಳ ಸಂಬಳಾನೂ ಕೈಯಲ್ಲುಳಿಯೋದಿಲ್ಲ-ಸಾಲ...
Loading posts...
All posts loaded
No more posts
