Ad Widget

ಸುಳ್ಯ : ಧನ್ಯ ಸ್ಟೋರ್ ವಿಸ್ಕೃತಗೊಂಡ ಮಳಿಗೆಯಲ್ಲಿ ಶುಭಾರಂಭ – ಆರಿಕೋಡಿ ಧರ್ಮದರ್ಶಿಗಳಿಂದ ಉದ್ಘಾಟನೆ

ಬಾಳೆಮಕ್ಕಿಯಲ್ಲಿ ಸುಮಾರು 35 ವರ್ಷಗಳಿಂದ ಕಾರ್ಯಚರಿಸುತ್ತಿರುವ ಧನ್ಯ ಸ್ಟೋರ್ ವಿಸ್ಕೃತಗೊಂಡ ಮಳಿಗೆ ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ದೀಪ ಬೆಳಗಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾದ ರಾಜಶ್ರೀ ಕಾಂಪ್ಲೆಕ್ಸ್ ನ ಮಾಲಕರಾದ ಇಂಜಿನಿಯರ್ ಕೆ.ಆರ್.ಕೃಷ್ಣರಾವ್ ಶುಭಹಾರೈಸಿದರು. ಸಂಸ್ಥೆಯ ಮಾಲಕರಾದ ಹರಿಶ್ಚಂದ್ರ ಬಾಬ್ಲುಬೆಟ್ಟು ಮತ್ತು ಶ್ರೀಮತಿ ವಾಣಿ ರವರು ಆರಿಕೋಡಿ ಕ್ಷೇತ್ರದ...

ಎಂ .ಜಿ. ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ ಫಲಿತಾಂಶ

     ಚೆಂಬು ಸಾಹಿತ್ಯ ವೇದಿಕೆ ವತಿಯಿಂದ ಏರ್ಪಡಿಸಿದ ಐದನೇ ವರ್ಷದ ಎಮ್.ಜಿ. ಕಾವೇರಮ್ಮ ರಾಜ್ಯ ಮಟ್ಟದ ಅರೆಭಾಷೆ ಕವನ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಸ್ಪರ್ಧೆಗೆ ಬಂದ ಮೂವತ್ತಕ್ಕಿಂತಅಧಿಕ ಕವಿತೆಗಳಲ್ಲಿ  ಮೊದಲ ಮೂರು ಕವಿತೆಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗಿದೆ. ಪ್ರಥಮ ಕವಿತೆ, ಮಾತಾಡವ್ವಾ   (ಬಿ. ಆರ್. ಜೋಯಪ್ಪ), ದ್ವಿತೀಯ, ನಾವ್ಗಿರದ  ಬುದ್ಧಿ ( ಲೀಲಾ ದಯಾನಂದ) ತೃತೀಯ...
Ad Widget

ದಂತ ಚಿಕಿತ್ಸೆಯಲ್ಲಿ ಲೇಸರ್.

ಇತ್ತೀಚಿನ ದಿನಗಳಲ್ಲಿ ದಂತ ವೈದ್ಯಕೀಯ ರಂಗದಲ್ಲಿ ಚಿಕಿತ್ಸೆಗಾಗಿ ಲೇಸರ್ ಬಳಕೆ ಹೆಚ್ಚುತ್ತಿದೆ. ಲೇಸರ್ ಕಿರಣ ಬಳಸಿ ದೇಹದಲ್ಲಿನ ಜೀವಕೋಶಗಳ ಬೆಳವಣಿಗೆಯನ್ನು ನಿಯಂತ್ರಿಸಲಾಗುತ್ತದೆ. ಮತ್ತು ಕೆಲವೊಮ್ಮೆ ಅನಗತ್ಯವಾದ ಜೀವಕೋಶಗಳ ಬೆಳವಣಿಗೆಯನ್ನು ನಿಲ್ಲಿಸಲಾಗುತ್ತದೆ. ದಂತ ಚಿಕಿತ್ಸೆಯಲ್ಲಿ ಸೌಂದರ್ಯಕ್ಕೆ ಹೆಚ್ಚು ಗಮನ ನೀಡುವುದರಿಂದ ಹಲ್ಲಿನ ವಸಡಿನ ಸೌಂದರ್ಯವನ್ನು ಹೆಚ್ಚಿಸಲೂ ಇತ್ತೀಚಿಗೆ ಲೇಸರ್ ಕಿರಣಗಳ ಬಳಕೆಯನ್ನು ಹೆಚ್ಚು ಹೆಚ್ಚಾಗಿ ಮಾಡುತ್ತಾರೆ. ದಂತ...

ಲೇಖನ : ನಿರೀಕ್ಷೆಗಳ ಜೊತೆಗೆ ಅನಿರೀಕ್ಷಿತ ಪಯಣ ಈ ಬದುಕು…

ಜೀವನದಲ್ಲಿ ಪ್ರತಿಯೊಬ್ಬರಿಗೂ ಕೆಲವೊಂದು ನಿರೀಕ್ಷೆಗಳಿರುತ್ತವೆ. ಕೆಲವರಿಗೆ “ನಾನು ಇವತ್ತು ಚೆನ್ನಾಗಿ ಓದಿದ್ರೆ ನಾಳೆ ನಂಗೆ ಒಳ್ಳೆಯ ಕೆಲಸ ಸಿಗುತ್ತೆ” ಅನ್ನೋ ನಿರೀಕ್ಷೆ, ಇನ್ನೂ ಕೆಲವರಿಗೆ “ನಾನು ಜೀವನದಲ್ಲಿ ಏನೋ ಒಂದು ಸಾಧನೆ ಮಾಡೋದಕ್ಕೆ ಹೊರ್ಟಿದ್ದೀನಿ, ನಂಗೆ ಯಶಸ್ಸು ಸಿಕ್ಕೇ ಸಿಗುತ್ತೆ” ಅನ್ನೋ ನಿರೀಕ್ಷೆ. ಹೀಗೆ ಪ್ರತಿಯೊಬ್ಬರಿಗೂ ಅವರದ್ದೇ ಅದ ನಿರೀಕ್ಷೆಗಳಿರುತ್ತವೆ. ನಿರೀಕ್ಷೆ ಅನ್ನೋದಕ್ಕಿಂತ ನಂಬಿಕೆ ಎನ್ನಬಹುದು....

ಅನಿರೀಕ್ಷಿತ ತಿರುವುಗಳ ಅದ್ಭುತ ಪಯಣ ಈ ಬದುಕು…

ಈ ಜೀವನ ಒಂದು ಅದ್ಭುತವಾದ ಪಯಣ. ಈ ಪಯಣದಲ್ಲಿ ನಮಗೆ ಹಲವಾರು ತಿರುವುಗಳು ಸಿಗುತ್ತಾ ಹೋಗುತ್ತವೆ. ಪ್ರತಿಯೊಂದು ತಿರುವುಗಳು ಕೂಡ ನಮಗೆ ಒಂದು ಹೊಸ ಪಾಠ ಮತ್ತು ಹೊಸ ಅನುಭವಗಳನ್ನು ನೀಡುತ್ತಿರುತ್ತವೆ. ಆ ಅನುಭವಗಳು ಸಿಹಿಯಾಗಿಯೂ ಇರಬಹುದು ಅಥವಾ ಕಹಿಯಾಗಿಯೂ ಇರಬಹುದು. ಸಿಹಿಯೇ ಇರಲಿ, ಕಹಿಯೇ ಇರಲಿ ಅದೇನೇ ಇದ್ದರೂ ನಾವು ಎರಡನ್ನೂ ಕೂಡ ಸಮಾನವಾಗಿಯೇ...

ಒಳ್ಳೆಯ ದಿನಗಳ ಹುಡುಕಾಟದಲ್ಲಿ… ಗುರಿಯನ್ನು ತಲುಪುವ ದಾರಿಯಲ್ಲಿ…

ಜೀವನ ಅಂದ ಮೇಲೆ ಅಲ್ಲಿ ಕಷ್ಟ, ಸುಖ, ನೋವು, ನಲಿವು ಎಲ್ಲವೂ ಬಂದು ಹೋಗುತ್ತಿರುತ್ತವೆ. ನಮ್ಮ ಜೀವನದಲ್ಲಿ ಕಷ್ಟ, ನೋವುಗಳು ಬಂದಾಗ “ಅಯ್ಯೋ ನಮ್ಮ ಜೀವನದಲ್ಲಿ ಕೆಟ್ಟ ದಿನಗಳು ಶುರುವಾಯ್ತು” ಅಂತ ಅಂದ್ಕೊಳ್ತೀವಿ, ಒಳ್ಳೆಯ ದಿನಗಳಿಗೋಸ್ಕರ ಕಾಯ್ತೀವಿ. ಅದೇ ರೀತಿ ನಮ್ಮ ಜೀವನ ಸಂತಸದಿಂದ ತುಂಬಿದ್ದರೆ “ನಮ್ಮ ಜೀವನದಲ್ಲಿ ಒಳ್ಳೆಯ ದಿನಗಳು ಶುರುವಾಗಿದೆ” ಅಂತ ಅಂದ್ಕೊಳ್ತೀವಿ....

ಮೌನ ಮಾತಾದಾಗ ಕನ್ನಡ ಆಲ್ಬಮ್ ಸಾಂಗ್ ಶೀಘ್ರ ಬಿಡುಗಡೆ

ಸುಳ್ಯ ಕಲಾಸಕ್ತರು ನಿರ್ದೇಶಿಸಿ ಅಭಿನಯಿಸಿದ "ಮೌನ ಮಾತಾದಾಗ" ಎಂಬ ಕನ್ನಡ ಆಲ್ಬಮ್ ಸಾಂಗ್ ವಿಷ್ಣುನಾಗ ಶೇಟ್ ಯ್ಯೂಟ್ಯೂಬ್ ಚಾನೆಲ್ ನಲ್ಲಿ ಜು.24ರಂದು ಬಿಡುಗಡೆಗೊಳ್ಳಲಿದೆ. ಇದರ ನಿರ್ದೇಶನವನ್ನು ಕೀರ್ತನ್ ಶೆಟ್ಟಿ ಸುಳ್ಯ ಮಾಡಿದ್ದು ಇದರ ಸಾಹಿತ್ಯವನ್ನು ಪ್ರಶಾಂತ್ ವಿಟ್ಲ ಹಾಗೂ ಗಾಯನವನ್ನು ವಿಷ್ಣುನಾಗ ಶೇಟ್ ಇವರು ಮಾಡಿದ್ದಾರೆ. ಯಶ್ ಫೋಟೋಗ್ರಫಿ ಕಲ್ಲುಗುಂಡಿ ಛಾಯಾಗ್ರಹಣದೊಂದಿಗೆ ಜೀವನ್ ಕೆರೆಮೂಲೆ ಇವರು...

ಗೆಲುವಿನ ಶಿಖರವ ಮುಟ್ಟುತಲಿ ಸಾಗಿದ ಹಾದಿಯ ಮರೆಯದಿರು

ನೂರು ಕಷ್ಟ ದಾಟಿ ಸಾಗಿ ಗೆಲುವು ಪಡೆದುಕೊಂಡೆ ನೀ, ಗೆಲುವು ಪಡೆದ ಸಂತಸದಲಿ ಕಳೆದ ದಿನವ ಮರೆತೆ ನೀ, ಬಂದ ಹಾದಿ ತೊರೆದೆ ನೀ…ನಿನ್ನ ಗೆಲುವ ಮೆಟ್ಟಿಲಾದ ನಿನ್ನವರ ಮರೆತೆ ನೀ, ನಾನೇ ಎಂಬ ಜಂಭದಲ್ಲಿ ಪ್ರೀತಿ ಸ್ನೇಹ ಮರೆತೆ ನೀ, ಕಳೆದ ಎಲ್ಲಾ ದಿನಗಳನ್ನು ಮರೆತು ಮುಂದೆ ನಡೆದೆ ನೀ…ಸೋಲೇ ಗೆಲುವ ಮೆಟ್ಟಿಲೆಂಬ ಮಾತನ್ನು...

ಆಟಿ – ಅನಿಷ್ಠವಲ್ಲ

ತುಳುನಾಡು ಎನ್ನುವುದು ಸಾಂಸ್ಕೃತಿಕವಾಗಿ ಸಾಂಪ್ರದಾಯಿಕವಾಗಿ ಏಕತೆಯನ್ನು ಸಾರಿದ ನಾಗ ನಡೆಯ ಪವಿತ್ರ ಭೂಮಿ. ತುಳುನಾಡು ತುಳುವರ ಆಚರಣೆಗಳು ಕೇವಲ ಧರ್ಮಕ್ಕೆ ಸೀಮಿತವಾಗಿರದೆ ಸರ್ವ ಧರ್ಮೀಯರು ಆಚರಿಸುವ ಆಚರಣೆಗಳಾಗಿವೆ, ಆಟಿ ಬಂದಾಗ ಹಿಂದೂ ಮುಸಲ್ಮಾನ ಕ್ರೈಸ್ತ ಎಲ್ಲರೂ ಕೂಡ ಒಂದು ಕಾಲ ಘಟ್ಟದಲ್ಲಿ ಆಚರಿಸದೆ ಅನುಭವಿಸಿದವರು…ಆಟಿ ಬಂದಾಗ ಅಟ್ಟ ಕಾಲಿ ಸೋಣ ಬಂದಾಗ ಪೆಲತಾರಿ ಚೋಲಿ ಎಂಬ...

ಅನುಭವ ಕಲಿಸುವ ಬದುಕಿನ ಪಾಠ

ಅನುಭವವು ತಾನೇ ಜಗದ ಅತೀ ದೊಡ್ಡ ಪಾಠವು, ಅನುಭವವು ಕಲಿಸುವ ಪಾಠ ಎಂದೂ ಮರೆಯದು, ಬದುಕಿನಲ್ಲಿ ಎಂದೂ ಮರೆಯದು, ಅದು ಸೋಲೇ ಇರಲಿ ಇಲ್ಲ ಗೆಲುವೇ ಇರಲಿ, ಅದು ನೋವೇ ಇರಲಿ ಇಲ್ಲ ನಲಿವೇ ಇರಲಿ…ಬದುಕಿನ ಪ್ರತಿ ನಿಮಿಷ ಅನುಭವವೇ ತಾನೇ, ಒಂದೊಂದು ನಿಮಿಷವು ಇಲ್ಲಿ ಪಾಠವೇ ತಾನೇ…ಅನುಭವದ ಪುಸ್ತಕದಲ್ಲಿ ಸೋಲುನೂ ಒಂದು ಪಾಠ, ಗೆಲುವನ್ನು...
Loading posts...

All posts loaded

No more posts

error: Content is protected !!