- Thursday
- April 23rd, 2026
ಡಾ|| ಮುರಲೀ ಮೋಹನ್ ಚೂಂತಾರುಜೂನ್ 26 ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ.ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ ವೇಗದಲ್ಲಿ...
ಮುಗಿಲನ್ನೇ ಮುರಿಯುತ್ತಾ ಆ ಮಳೆಯ ಹನಿಗಳು ಇಳೆಸೇರ ಬರುತಿವೆ ಕಾತುರದಿಂದ, ಆತುರಾತುರದಿಂದ...ಸುಡು ಬಿಸಿಲ ಶಾಖಕ್ಕೆ ಕೆಂಪಾದ ಭೂಮಿಯದು ಕಾಯುತ್ತಾ ಕುಳಿತಿತ್ತು ತನ್ನ ಸ್ನೇಹಿತನ ಆಗಮನಕೆ, ತನ್ನೊಳಗಿನ ಬಿಸಿಯನ್ನು ತಣಿಸುವ ಆ ಮಳೆರಾಯನ ಆಗಮನಕೆ...ಮಳೆಯು-ಇಳೆಯು ಜೊತೆ ಸೇರಿದಾಗ ಉಂಟಾದ ಸಂಭ್ರಮದ ಸೊಬಗಿಗೆ ಸಾಕ್ಷಿಯಾಗಿತ್ತು ಜೀವಸಂಕುಲ, ಮನವ ತಣಿಸಿತ್ತು ಸೃಷ್ಟಿ ಇಂಚರ...✍️ ಉಲ್ಲಾಸ್ ಕಜ್ಜೋಡಿ
✍️ಡಾ|| ಮುರಲೀ ಮೋಹನ್ ಚೂಂತಾರುಲೀಚ್ ಎಂದು ಆಂಗ್ಲಭಾಷೆಯಲ್ಲಿ ಕರೆಸಿಕೊಳ್ಳುವ ‘ಜಿಗಣೆ’ ಅಥವಾ ‘ಇಂಬಳ’ ಸಾಮಾನ್ಯವಾಗಿ ತೇವವಿರುವ ಜಾಗಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತದೆ. ಈ ಜೀವಿಯ ಆಹಾರ ಮತ್ತು ವಾಸಸ್ಥಳ ಎಲ್ಲವೂ ಜಲವೇ ಆಗಿರುವುದರಿಂದ ಇವುಗಳಿಗೆ ‘ಜಲೌಕ’ ಎಂದೂ ಕರೆಯುತ್ತಾರೆ. ವಿಷಕಾರಕ ಜಿಗಣೆ ಮತ್ತು ವಿಷರಹಿತ ಜಿಗಣೆ ಎಂದು ಎರಡು ವಿಧಗಳಿದ್ದು, ವಿಷರಹಿತ ಜಿಗಣೆಗಳನ್ನು ಚಿಕಿತ್ಸೆಗಾಗಿ...
ತನ್ನ ಮನದ ನೋವುಗಳ ಇತರರಿಂದ ಮುಚ್ಚಿಡುವ ಆ ವ್ಯಕ್ತಿಯು ತನ್ನ ಕನಸಿನಲ್ಲೂ ಕೂಡ ಕಣ್ಣೀರ ಸುರಿಸುವನು, ನಾಲ್ಕು ಜನರ ಮಧ್ಯೆ ಮಾತ್ರ ನಗುನಗುತ್ತಾ ಬದುಕುವನು…ನಿದ್ರೆಯಿಲ್ಲದೇ ಅದೆಷ್ಟೋ ರಾತ್ರಿಗಳ ಕಳೆದಿರುವನು ಅವನು, ನಾಳೆಗಳ ಯೋಚನೆಯಲ್ಲಿ ಕೊರಗಿ ಕರಗಿರುವನು ಅವನು, ಏಕಾಂಗಿಯಾಗಿ ಅತ್ತು ತನ್ನ ಮನದ ನೋವುಗಳಿಗೆ ತಾನೇ ಔಷಧಿಯ ನೀಡುವನು ಅವನು…ಎಲ್ಲರ ಮನಸ್ಸಿನ ನೋವುಗಳೇ ಅವನಲ್ಲೂ, ಎಲ್ಲರ...
ಬರಹ : ಡಾ| ಮುರಲೀ ಮೋಹನ್ ಚೂಂತಾರ್ ಪ್ರತಿ ವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನ ಎಂದು ಆಚರಿಸಿ ಹೃದಯ ಸಂಬಂಧಿ ರೋಗಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. 2000ನೇ ಇಸವಿಯಲ್ಲಿ ಈ ಆಚರಣೆ “ದೈಹಿಕ ಚಟುವಟಿಕೆ ಮತ್ತು ಹೃದಯದ ಆರೋಗ್ಯ” ಎಂಬ ಧ್ಯೇಯ ವಾಕ್ಯದೊಂದಿಗೆ ಈ ಆಚರಣೆ ಆರಂಭವಾಗಿತ್ತು. 2021ರಲ್ಲಿ ‘ಹೃದಯವನ್ನು ಜೋಡಿಸಿ’...
ಯಕ್ಷಪ್ರತಿಮೆ ಲೋಕಾರ್ಪಣೆ- ಪ್ರಶಸ್ತಿ ಪ್ರದಾನ- ಮಹಿರಾವಣ ಯಕ್ಷಗಾನ ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಯೋಗದೊಂದಿಗೆ ಅ.06 ರಂದು ಸಂಜೆ 5.45 ರಿಂದ ರಾತ್ರಿ 9.30 ರ ವರೆಗೆ ಯಕ್ಷ ಸಂಭ್ರಮವನ್ನು ಏರ್ಪಡಿಸಲಾಗಿದೆ. ಯಕ್ಷಪ್ರತಿಮೆ ಲೋಕಾರ್ಪಣೆ- ಚೆಂಡೆ ನಿನಾದ ಸಂಜೆ 5.45 ಕ್ಕೆ ಹಿಮ್ಮೇಳ ಗುರು...
ನೇತ್ರದಾನ ಬಹಳ ಪವಿತ್ರವಾದ ದಾನ. ನಾವು ಸತ್ತ ಬಳಿಕವೂ ಜಗತ್ತನ್ನು ಆನಂದಿಸಬೇಕಿದ್ದಲ್ಲಿ ನಮ್ಮ ಕಣ್ಣುಗಳನ್ನು ಇನ್ನೊಬ್ಬರಿಗೆ ನಮ್ಮ ಮರಣಾನಂತರ ದಾನ ಮಾಡಬೇಕು. ನಮ್ಮ ಕಣ್ಣುಗಳ ಮುಖಾಂತರ ಮತ್ತೊಬ್ಬ ಅಂಧ ವ್ಯಕ್ತಿಯ ಬಾಳಿಗೆ ಬೆಳಕು ನೀಡಿದಾಗ ಸಿಗುವ ಸಾರ್ಥಕತೆ ಇನ್ನಾವುದೇ ದಾನದಲ್ಲಿ ದೊರಕಲಿಕ್ಕಿಲ್ಲ. ಭಾರತದಲ್ಲಿ ಸರಿ ಸುಮಾರು 10 ಮಿಲಿಯನ್ ಮಂದಿ ದೃಷ್ಟಿಹೀನತೆಯಿಂದ ಬಳಲುತ್ತಿದ್ದು 3ರಿಂದ 4...
ಕಣ್ಣಿನ ಒಳ ಭಾಗದಲ್ಲಿ ಇರುವ ಲೆನ್ಸ್ ಅಥವಾ ಮಸೂರ ನಮ್ಮ ದೃಷ್ಟಿಯ ಸೃಷ್ಟಿಯಲ್ಲಿ ಬಹು ಮುಖ್ಯ ಭೂಮಿಕೆ ವಹಿಸುತ್ತದೆ. ಈ ಮಸೂರದ ಒಳಭಾಗದಲ್ಲಿ ಪ್ರೋಟಿನ್ ಒಡೆದುಕೊಂಡು ಉಂಟಾಗುವ ಪೊರೆಯನ್ನು ಕ್ಯಾಟರಾಕ್ಟ್ ಎನ್ನುತ್ತಾರೆ. ಇದರಿಂದ ದೃಷ್ಟಿಯ ಸಮಸ್ಯೆ ಉಂಟಾಗುತ್ತದೆ. ಇದೊಂದು ವಯೋ ಸಹಜ ಕಾಯಿಲೆಯಾಗಿದ್ದು, ನಿಮ್ಮ ವಯಸ್ಸು ಹೆಚ್ಚಾದಂತೆ ಈ ಪೊರೆ ಬರುವ ಸಾಧ್ಯತೆ ಹೆಚ್ಚಾಗುತ್ತದೆ. ಈ...
ಪ್ರಾಚೀನ ಭಾರತದಲ್ಲಿ ಅನಾದಿಕಾಲದಿಂದಲೂ ತಾಯಿಗೆ ಮಹತ್ವದ ಸ್ಥಾನಮಾನವನ್ನು ನೀಡಿದ ಕಣ್ಣಿಗೆ ಮೊದಲು ಕಾಣುವ ಏಕೈಕ ದೇವತೆಯೇ ಎಂದು ಈಕೆಯನ್ನು ಸಂಬೋಧಿಸಲಾಗಿದೆ. ಹುಟ್ಟುವ ಪ್ರತಿಯೊಂದು ಮಗು ಉಚ್ಚರಿಸುವ ತೊದಲು ನುಡಿಯೇ ಅ…. ಮ್ಮಾ… ಈ ಮಹಾ ತಾಯಿಯೆಂಬ ರೂಪವನ್ನು ತಾಳಿರುವ ಮೂಲ ರೂಪವೇ ಈ ಹೆಣ್ಣು. ಈಕೆ ಹೆಣ್ಣೆಂದು ಪದ ನಾಮವನ್ನು ಹಣೆ ಪಟ್ಟಿಯಲ್ಲಿ ಧರಿಸಿ ಭವಿಷ್ಯದಲ್ಲಿ...
ಹೆಸರಿಗಷ್ಟೇ ಮನುಷ್ಯ ಎಂದೆನಿಸಿಕೊಂಡರೆ ಸಾಕೇ..? ಮನುಷ್ಯತ್ವವ ಮರೆತು ಬದುಕಿದರೆ ಆ ಬದುಕಿಗೆ ಅರ್ಥವಾದರೂ ಉಂಟೇ…!?ಜೀವನಪರ್ಯಂತ ಬರೀ ಹಣ, ಆಸ್ತಿ-ಅಂತಸ್ತನ್ನು ಗಳಿಸಿಕೊಂಡರೆ ಸಾಕೇ..? ನಾವು ಸತ್ತ ನಂತರವೂ ನಮ್ಮ ಹೆಸರನ್ನು ಉಳಿಸುವ ಮಾನವೀಯ ಮೌಲ್ಯಗಳಿಗಿಂತ ದೊಡ್ಡ ಆಸ್ತಿ ಬೇಕೇ…!?ಸಮಾಜದಲ್ಲಿ ಎಲ್ಲರೆದುರು ತಲೆ ಎತ್ತಿ ಬದುಕಬೇಕು ಎಂದುಕೊಂಡರಷ್ಟೇ ಸಾಕೇ..? ಹಿರಿಯರೆದುರು ತಲೆ ತಗ್ಗಿಸಿ, ಕಿರಿಯರೊಂದಿಗೆ ಪ್ರೀತಿಯಿಂದ ನಡೆದುಕೊಳ್ಳುವ ಗುಣವಿಲ್ಲದಿದ್ದರೆ...
Loading posts...
All posts loaded
No more posts
