ರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ ನವಂಬರ್ 17 –  📝ಡಾ| ಮುರಲೀ ಮೋಹನ್ ಚೂಂತಾರು

ಪ್ರತಿ ವರ್ಷ ನವೆಂಬರ್ 17 ರಂದು ನಮ್ಮ ಭಾರತ ದೇಶದಲ್ಲಿ ಅಪಸ್ಮಾರ ಖಾಯಿಲೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರೀಯ ಅಪಸ್ಮಾರ ದಿನ ಎಂದು ಆಚರಿಸಿ ರೋಗದ ಬಗ್ಗೆ ಇರುವ  ಮೂಢನಂಬಿಕೆ ಮತ್ತು ಅಜ್ಞಾನಗಳನ್ನು ತೊಡೆದು ಹಾಕುವ  ಕಾರ್ಯವನ್ನು ‘ರಾಷ್ಟ್ರೀಯ ಅಪಸ್ಮಾರ ಸಂಸ್ಥೆ’ ನಡೆಸುತ್ತಿದೆ. ನವೆಂಬರ್ ತಿಂಗಳನ್ನು ಅಪಸ್ಮಾರ ಜಾಗೃತಿ ತಿಂಗಳು ಎಂದೂ ಆಚರಿಸಲಾಗುತ್ತದೆ. ಆದರೆ...

ಕವನ : ಎಲುಬಿಲ್ಲದ ನಾಲಿಗೆ – ✍️ಉಲ್ಲಾಸ್ ಕಜ್ಜೋಡಿ

ಮಾತಿನಿಂದಲೇ ಗೆಲ್ಲಬಹುದು ಮನವ, ಆ ಮಾತಿನಿಂದಲೇ ಕೊಲ್ಲಬಹುದು ಮನವ...ಮಾತಿನಿಂದಲೇ ತರಿಸಬಹುದು ನಗುವ, ಆ ಮಾತಿನಿಂದಲೇ ನೀಡಬಹುದು ನೋವ...ಮಾತಿನಿಂದಲೇ ಉಳಿಸಬಹುದು ಸಂಬಂಧವ, ಆ ಮಾತಿನಿಂದಲೇ ಅಳಿಸಬಹುದು ಅನುಬಂಧವ...ಮಾತಿನಿಂದಲೇ ಕಲಿಸಬಹುದು ಒಳ್ಳೆಯ ಗುಣವ, ಆ ಮಾತಿನಿಂದಲೇ ತುಂಬಬಹುದು ಇತರರ ಮನದಲ್ಲಿ ವಿಷವ...ಎಲುಬಿಲ್ಲದ ನಾಲಿಗೆಯಿದು ನಮ್ಮಿಚ್ಛೆಯಂತೆ ಆಡುವುದು, ಒಳಿತು-ಕೆಡುಕು ನಮ್ಮಿಚ್ಛೆಯಲ್ಲೇ ಇರುವುದು, ನಾವಾಡಿಸಿದಂತೆ ನಮ್ಮ ನಾಲಿಗೆಯು ಆಡುವುದು, ಅಳಿವು-ಉಳಿವು ಎಲ್ಲವೂ...
Ad Widget

ಕೆಮ್ಮಿನ ಸಿರಪ್ ಜೊತೆ ಸರಸ ಬೇಡ – ✒️ಡಾ| ಮುರಲೀ ಮೋಹನ್ ಚೂಂತಾರು

ಇತ್ತೀಚಿನ ದಿನಗಳಲ್ಲಿ ಕೆಮ್ಮಿನ ಸಿರಪ್ ಬಳಕೆ ಬಹಳ ಜಾಸ್ತಿಯಾಗುತ್ತಿದೆ. ವೈದ್ಯರ ಚೀಟಿ ಇಲ್ಲದೆ ಬಹಳ ಸುಲಭವಾಗಿ ಸಿಗುವ ಕಾರಣದಿಂದ ಅನಗತ್ಯವಾಗಿ ಬಳಕೆಯಾಗುತ್ತಿದ್ದು, ಜನರು ಟಾನಿಕ್‍ನಂತೆ ಎರ್ರಾಬಿರ್ರಿ ಕುಡಿಯುತ್ತಿದ್ದಾರೆ. ವಿಷಾಂಶಯುಕ್ತ ಮತ್ತು ಕೆಟ್ಟು ಹೋದ ಕೆಮ್ಮಿನ ಸಿರಪ್ ಬಳಸಿ ಕೆಲವು ಮಂದಿ ಮಕ್ಕಳು ಸತ್ತು ಹೋಗಿರುವುದು ಕಳೆದೆರಡು ತಿಂಗಳುಗಳಿಂದ ರಾಷ್ಟ್ರೀಯ ಸುದ್ದಿಯಾಗಿ ಜನರಲ್ಲಿ ಆತಂಕ ಮೂಡಿಸಿದೆ. ಈ...

ಕನ್ನಡ ಕನ್ನಡ ಅಹಾ…..! ಸವಿಗನ್ನಡ

ಕರ್ನಾಟಕ ಬರಿಯ ನಾಡಲ್ಲ. ನಮ್ಮ  ಸಂಸ್ಕೃತಿಯ ಧಾತು. ಕನ್ನಡ ಕೇವಲ ನುಡಿಯಲ್ಲ, ಅದು ನಮ್ಮಂತರಂಗದ ಮಾತು. ಇಂದು ನವೆಂಬರ್ ೧ ಕರ್ನಾಟಕ ರಾಜ್ಯೋತ್ಸವ ಅಥವಾ ಕನ್ನಡದ ದಿನ .ಕರ್ನಾಟಕ ರಚನೆಯ ದಿನ. 1947 ಆಗಸ್ಟ್ 15ರಂದು ಭಾರತ ಬ್ರಿಟಿಷರ ಕಪಿಮುಷ್ಟಿಯಿಂದ  ಮುಕ್ತಿ ಹೊಂದಿತು.1950ರಲ್ಲಿ ಭಾರತವು ಗಣರಾಜ್ಯವಾಯಿತು. ಇದಾದ ನಂತರ ಪ್ರಾಂತ್ಯಗಳು ಭಾಷೆಗಳ ಆಧಾರದ ಮೇಲೆ ರಾಜ್ಯಗಳ...

ಕವನ : ಕಾಲವದು ತಲೆಕೆಳಗಾಗಿದೆ-ಸಮಯವದು ಸೂತ್ರವ ತಪ್ಪಿದೆ… ; ಭೂಮಿಯು ಬದಲಾವಣೆಯ ಬಯಸಿದೆ…!? – ✍️ಉಲ್ಲಾಸ್ ಕಜ್ಜೋಡಿ

ಕಾಲವದು ತಲೆಕೆಳಗಾಗಿದೆ, ಚಳಿಗಾಲ ಮಳೆಗಾಲವಾಗಿದೆ...ದೀಪಾವಳಿ ಹಬ್ಬವು ಕಳೆದಿತ್ತು, ಇನ್ನೇನು ಚಳಿಗಾಲ ಶುರುವಾಗಲೆಬೇಕಿತ್ತು, ಆದರೆ ಮಳೆಗಾಲ ಹೊರಟು ಹೋಗಲು ಒಲ್ಲೇ ಎನ್ನುತ್ತಿತ್ತು, ಚಳಿಗಾಲವದು ಯಾಕೋ ದೂರವೇ ಉಳಿದಿತ್ತು...ಸಮಯವದು ಸೂತ್ರವ ತಪ್ಪಿದೆ, ಕಾಲವದು ತಲೆಕೆಳಗಾಗಿದೆ...ಮನುಷ್ಯನ ಬದುಕಿನ ದುರಾಸೆಯು ಈಗ ಮಿತಿಯನ್ನು ಮೀರಿದೆ, ಪರಿಸರದ ನಿಯಮವ ಮೀರಿ ಮನುಜನ ಯೋಚನೆಯು ಸಾಗಿದೆ, ದೂರಾಲೋಚನೆಯು ಸಾಗಿದೆ...ಕಾಲ-ಕಾಲಕ್ಕೆ ಮಳೆ-ಬೆಳೆಯಾಗುವ ಕಾಲವು ಇಂದು ಕಾಣೆಯಾಗಿದೆ,...

ಕವನ : ಬದುಕೆಂಬ ಶಿಕ್ಷಕ…

✍️ಉಲ್ಲಾಸ್ ಕಜ್ಜೋಡಿ

ನಗುವಾಗಲೇ ಅಳುವನ್ನು ನೀಡುವುದು ಬದುಕು, ಅಳುವಿನಿಂದಲೇ ನಗುವಿನ ಬೆಲೆಯನ್ನು ತಿಳಿಸುವುದು ಬದುಕು...ಖುಷಿಯ ಕ್ಷಣದಲ್ಲೇ ದುಃಖವನ್ನು ನೀಡುವುದು ಬದುಕು, ದುಃಖದಿಂದಲೇ ಸಂತೋಷದ ಬೆಲೆಯನ್ನು ಕಲಿಸುವುದು ಬದುಕು...ಜೊತೆಗಿದ್ದಾಗಲೇ ನಮ್ಮವರನ್ನು ನಮ್ಮಿಂದ ದೂರ ಮಾಡುವುದು ಬದುಕು, ಮತ್ತೆ ಮರಳಿ ಅವರಿಗೆ ಪ್ರೀತಿಯನ್ನು ನೀಡಬೇಕೆಂದರೂ-ಅವರಿಂದ ಪ್ರೀತಿಯನ್ನು ಪಡೆಯಬೇಕೆಂದರೂ ಅವರು ಮತ್ತೆ ಎಂದೂ ನಮ್ಮ ಬಳಿ ಹಿಂತಿರುಗಿ ಬಾರದಂತೆ ಮಾಡುವುದು ಬದುಕು, ಇಲ್ಲಿ...

“ಅಮರ ಸುದ್ದಿ ವಿಶೇಷ ವರದಿ”

ಗ್ರಾಮೀಣ ಪ್ರದೇಶಗಳಲ್ಲಿ ನೆಟ್ ವರ್ಕ್ ಸಮಸ್ಯೆಯಿಂದ ರಾಜ್ಯ ಸರ್ಕಾರದ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ”ಗೆ ತೊಡಕು…!

ಸರ್ಕಾರದ ನಿರ್ಲಕ್ಷ್ಯದಿಂದ ವರ್ಷಗಳಿಂದ ಜನರು ಅನುಭವಿಸುತ್ತಿರುವ ನೆಟ್ ವರ್ಕ್ ಸಮಸ್ಯೆ ಇಂದು ಸರ್ಕಾರದ ಕೆಲಸಕ್ಕೂ ಅಡ್ಡಿಯಾಯಿತೇ…!?

“ಮೊದಲು ನೆಟ್ ವರ್ಕ್ ಸಮಸ್ಯೆಯನ್ನು ಬಗೆಹರಿಸಿ, ನಂತರ ಸಮೀಕ್ಷೆ ನಡೆಸಿ” : ಗ್ರಾಮೀಣ ಪ್ರದೇಶದ ಜನರ ಆಗ್ರಹ

✍️ಉಲ್ಲಾಸ್ ಕಜ್ಜೋಡಿ

“ನೆಟ್ ವರ್ಕ್ ಸಮಸ್ಯೆ” ಇದು ಕೇವಲ ನಮ್ಮ-ನಿಮ್ಮ ಸಮಸ್ಯೆ ಅಷ್ಟೇ ಅಲ್ಲ. ಇದು ರಾಜ್ಯದ ಹಾಗೂ ದೇಶದ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಸರ್ವೇಸಾಮಾನ್ಯವಾಗಿ ಕಾಣಸಿಗುವಂತಹ ಒಂದು ಭೀಕರ ಸಮಸ್ಯೆ...ಈಗ ನಾನು ಒಬ್ಬ ಗ್ರಾಮೀಣ ಪ್ರದೇಶದ ನಿವಾಸಿಯಾಗಿ ಹೇಳುವುದಾದರೆ ನಮ್ಮ ಗ್ರಾಮೀಣ ಭಾಗಗಳ ಅಥವಾ ಗ್ರಾಮೀಣ ಪ್ರದೇಶಗಳ ಜನರ ಪರಿಸ್ಥಿತಿ ಹೇಗಿದೆ ಎಂದರೆ ಹತ್ತಾರು ವರ್ಷಗಳಿಂದಲೂ ನಿರಂತರವಾಗಿ...

ಕವನ : ಹಣೆಯ ಬರಹ…

ಕಡಲ ಸೇರುವ ಆ ನದಿಯ ಹಣೆಯಲ್ಲಿ ಬರೆದಿರುವುದು “ನಿನ್ನ ಅಸ್ತಿತ್ವವೇ ಆ ಕಡಲು-ನೀ ಹೋಗಿ ಸೇರು ಅದರ ಒಡಲು” ಎಂದು...ಹಾಗೆಯೇ ನದಿಯಂತೆ ಸಾಗುವ ಈ ನಮ್ಮ ಬದುಕಿಗೂ ಇಹುದು ಅಂತಹುದೇ ಒಂದು ಕಡಲು, ಕೊನೆಗೊಂದು ದಿನ ನಾವೂ ಕೂಡ ಸೇರಲೇಬೇಕು ಅದರ ಒಡಲು...ಹಣೆಯ ಬರಹದಲ್ಲಿ ಬರೆದಂತೆ ಸಾಗುವ ಈ ನಮ್ಮ ಬದುಕಿನಲ್ಲಿ ಸುಖಾಸುಮ್ಮನೆ ಏತಕೆ ಈ...

ಕವನ : ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳೋಣ…

ಇಂದು ವಿದ್ಯಾರ್ಥಿಗಳ ಕೊರತೆಯಿಂದ ನಮ್ಮ ಕಣ್ಣೆದುರೇ ಮುಚ್ಚಿ ಹೋಗುತ್ತಿರುವ ಸರ್ಕಾರಿ ಶಾಲೆಗಳನ್ನು ನೋಡಿಯೂ ನೋಡದಂತೆ ಕಣ್ಮುಚ್ಚಿ ಬೆಚ್ಚಗೆ ಕುಳಿತಿರುವೆವು ನಾವು ಪ್ರಬುದ್ಧ ಮನಸ್ಸಿನ ಬುದ್ಧಿಜೀವಿಗಳು...ಒಂದೇ ಒಂದು ಸಲ ಬದುಕಿನಲ್ಲಿ ಸ್ವಲ್ಪ ಹಿಂದೆ ಹೋಗಿ ನೆನಪಿಸಿಕೊಳ್ಳೋಣ, ಹತ್ತು-ಹದಿನೈದು-ಇಪ್ಪತ್ತು ವರ್ಷಗಳ ಹಿಂದೆ ನಾವೂ ಕೂಡ ಅಂತಹುದೇ ಒಂದು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು...ನಾವಿಂದು ಬದುಕಿನಲ್ಲಿ ಇಷ್ಟೊಂದು ಪ್ರಬುದ್ಧರಾಗಲು, ಸಮಾಜದಲ್ಲಿ ಇಷ್ಟೊಂದು...

“ಪ್ರಥಮ ಚಿಕಿತ್ಸೆ ತಿಳುವಳಿಕಾ ದಿನ” ಸೆಪ್ಟೆಂಬರ್-13 ; ✍️ಡಾ|| ಮುರಲೀ ಮೋಹನ್ ಚೂಂತಾರು

ಯಾವುದೇ ರೀತಿಯ ಗಾಯ ಅಥವಾ ಅಪಘಾತಗಳಾದಾಗ ತಕ್ಷಣವೇ ಘಾಸಿಗೊಳಗಾದವರಿಗೆ ನೀಡುವ ಪ್ರಾಥಮಿಕವಾದ ಸಹಾಯವನ್ನು ಪ್ರಥಮ ಚಿಕಿತ್ಸೆ ಎನ್ನಲಾಗುತ್ತದೆ.  ಇದಕ್ಕೆ ವಿಶೇಷವಾದ ತರಬೇತಿ ಅಥವಾ ಪೂರ್ವ ತಯಾರಿ ಅಗತ್ಯವಿಲ್ಲ.  ಸಾಮಾನ್ಯ ಜ್ಞಾನವನ್ನು ಬಳಸಿಕೊಂಡು ಆ ಕ್ಷಣದಲ್ಲಿ ಲಭ್ಯವಿರುವ ವಸ್ತುಗಳನ್ನು ಬಳಸಿಕೊಂಡು ರೋಗಿಯ ಪ್ರಾಣವನ್ನು ರಕ್ಷಿಸುವ ಕಾರ್ಯವನ್ನು ಮಾಡಲಾಗುತ್ತದೆ.  ವೈದ್ಯರ ಲಭ್ಯತೆ ಸಿಗುವವರೆಗೆ ಅಥವಾ ಸುಸಜ್ಜಿತವಾದ ಆಸ್ಪತ್ರೆ ತಲುಪುವವರೆಗೆ...
Loading posts...

All posts loaded

No more posts

error: Content is protected !!