ರಕ್ಷಾ ಬಂಧನ…ಸಹೋದರತ್ವದ ಬಂಧನ

ರಕ್ಷಣೆಯ ಭಾರವನ್ನು ಪ್ರೀತಿ ಕಾಳಜಿಯಿಂದ ಹೆಗಲು ನೀಡಲು ತಯಾರಾಗಿರುವಂತಹ ಮನಸ್ಸು ಉಳ್ಳವರು ಯಾರೇ ಆಗಲಿ ಆ ಬಂಧನವೇ ಸಹೋದರತ್ವ.ಮಾಧವನ ಕೈಗೆ ಗಾಯವಾಗಿ ರಕ್ತ ಸೋರುತ್ತಿರಲು ದ್ರೌಪದಿಯು ತನ್ನ ಬಟ್ಟೆಯ ಹರಿದು ಮಾಧವನ ಕೈಗೆ ಕಟ್ಟುತ್ತಾಳೆ. ರಕ್ತ ಹರಿಯುವುದು ನಿಂತ ಮೇಲೆ ಮಾಧವನು ವಚನ ನೀಡಿದ ನಿನ್ನನ್ನು ಕಾಪಾಡುವ ಹೊಣೆ ನನ್ನದೆಂದು. ಅಂದಿನಿಂದ ಅದೇ ಬಟ್ಟೆ ಸಹೋದರತ್ವದ...

ಸಂಧಿವಾತ (ಕೀಲೂರ) ಸಮಸ್ಯೆ – ಕಾರಣ ಹಾಗೂ ಪರಿಹಾರಗಳೇನು ?

“ಗೌಟ್” ಎನ್ನುವುದು ಕೀಲುಗಳಿಗೆ ಸಂಬಂದಿಸಿದ ಉರಿವಾತದ ರೋಗವಾಗಿದ್ದು ಅಚ್ಚಕನ್ನಡದಲ್ಲಿ, ಸಂಧಿವಾತ, ಕೀಲೂರ ಎಂದು ಕರೆಯುತ್ತಾರೆ. ದೇಹದಲ್ಲಿನ ಕೀಲುಗಳು ಊದಿಕೊಂಡು ಉರಿವಾತದಿಂದ ನರಳುವ ಕಾರಣದಿಂದಲೂ ಕೀಲೂರ ಎಂದು ಹೆಸರು ಬಂದಿರಬಹುದು. ಸಾಮಾನ್ಯವಾಗಿ ಈ ರೋಗದಿಂದ ಬಳಲುತ್ತಿರುವವರಲ್ಲಿ ರಕ್ತದಲ್ಲಿ “ಯೂರಿಕ್ ಆಸಿಡ್” ಎಂಬ ರಾಸಯನಿಕದ ಅಂಶ ಜಾಸ್ತಿಯಿರುತ್ತದೆ. ಹೆಚ್ಚಾಗಿ ಪುರುಷರಲ್ಲಿ ಕಾಣುವ ಈ ರೋಗ ಮಹಿಳೆಯರನ್ನು ಋತುಬಂಧದ (ಋತುಚಕ್ರ...
Ad Widget

ಸಾಕು ಪ್ರಾಣಿಗಳನ್ನು ರಸ್ತೆ ಬದಿಯಲ್ಲಿ ಬಿಡುವಷ್ಟು ನಿರ್ದಯಿಗಳಾಗದಿರಿ ; ಅವುಗಳೂ ಕೂಡ ನಮ್ಮಂತೆಯೇ ಒಂದು ಜೀವ ಎನ್ನುವುದನ್ನು ಮರೆಯದಿರಿ…

ಈ ಜಗತ್ತಿನಲ್ಲಿ ಮನುಷ್ಯನೂ ಸೇರಿದಂತೆ ಪ್ರತಿಯೊಂದು ಪ್ರಾಣಿ-ಪಕ್ಷಿ ಜೀವ ಸಂಕುಲಗಳಿಗೂ ಕೂಡ ಬದುಕಲು ಸಮಾನವಾದ ಹಕ್ಕು ಅವಕಾಶಗಳಿವೆ. ಕಾಡು ಪ್ರಾಣಿಗಳು ತಮ್ಮಿಚ್ಚೆಯಂತೆ ಸ್ವಚ್ಛಂದವಾಗಿ ಕಾಡಿನಲ್ಲಿ ಬದುಕಿದರೆ ಸಾಕು ಪ್ರಾಣಿಗಳು ಮನುಷ್ಯನೊಂದಿಗೆ ಮನುಷ್ಯನಿಗೆ ಉಪಕಾರಿಯಾಗಿ ಬದುಕುತ್ತವೆ.ಮನುಷ್ಯರಾದ ನಾವುಗಳು ನಮ್ಮೊಂದಿಗಿರುವ ಸಾಕು ಪ್ರಾಣಿಗಳನ್ನು ಪ್ರೀತಿಯಿಂದ ನೋಡಿಕೊಳ್ಳುತ್ತೇವೆ ನಿಜ. ಆದರೆ ಮನುಷ್ಯತ್ವವೇ ಮರೆಯಾಗುತ್ತಿರುವ ಈ ಕಾಲದಲ್ಲಿಯೂ ಮನುಷ್ಯನಿಗಿಂತ ಹೆಚ್ಚಿನ ಪ್ರೀತಿಯನ್ನು...

*ಪ್ರಕೃತಿ ವಿಕೋಪದ ಮುನ್ಸೂಚನೆ ಪ್ರಾಣಿ ಪಕ್ಷಿಗಳಿಗೆ ಮೊದಲೇ ತಿಳಿದುಬರುತ್ತದೆ*

✍️ ಭಾಸ್ಕರ ಗೌಡ ಜೋಗಿಬೆಟ್ಟು ಎಡಬಿಡದೆ ಸುರಿಯುತ್ತಿರುವ ಮಳೆಗೆ ಜನರ ಜೀವನ ಅತಂತ್ರವಾಗಿದೆ. ಹಲವು ಕಡೆಗಳಲ್ಲಿ ಭೂ ಕುಸಿತದಂತಹ ಪ್ರಕೃತಿ ವಿಕೋಪಗಳು ಆಗುತ್ತಿವೆ. ಮುಖ್ಯವಾಗಿ ಶಿರಾಡಿ ಘಾಟ್, ಶಿರೂರು , ವಯನಾಡು ಮುಂತಾದ ಕಡೆಗಳಲ್ಲಿ ಗಂಭೀರವಾದ ಸಮಸ್ಯೆಗಳಾಗಿವೆ. ಇಂತಹ ಪ್ರಕೃತಿ ವಿಕೋಪ ಆಗುವ ಮೊದಲೇ ಪ್ರಾಣಿ ಪಕ್ಷಿಗಳಿಗೆ ಮುನ್ಸೂಚನೆ ಇರುತ್ತದೆ ಎಂಬುವುದಕ್ಕೆ ಕೆಲವೊಂದು ಘಟನೆಗಳು ಪುಷ್ಠಿ...

“ಕಲ್ಲು ಹೃದಯವನ್ನೂ ಕರಗಿಸುವಂತಿದೆ ಶಿರೂರು-ವಯನಾಡಿನ ಭೂಕುಸಿತದ ಭೀಕರತೆ”

“ಕಲ್ಲು ಹೃದಯವನ್ನೂ ಕರಗಿಸುವಂತಿದೆ ಶಿರೂರು-ವಯನಾಡಿನ ಭೂಕುಸಿತದ ಭೀಕರತೆ”ಭೂಕುಸಿತದ ಘಟನೆಗಳನ್ನು ನೋಡಿದಾಗ ನೆನಪಾಗುತ್ತಿದೆ ಹರಿಹರ ಪಲ್ಲತ್ತಡ್ಕ ದಲ್ಲಿ 2 ವರ್ಷಗಳ ಹಿಂದೆ ನಡೆದ ಜಲಸ್ಪೋಟಮತ್ತೆಂದೂ ಎಲ್ಲಿಯೂ ಮರುಕಳಿಸದಿರಲಿ ಈ ರೀತಿಯ ಘಟನೆಗಳು...✍️ಉಲ್ಲಾಸ್ ಕಜ್ಜೋಡಿಹಿಂದೆಲ್ಲಾ ಮಳೆಗಾಲ ಬಂತೆಂದರೆ ಸಾಕು ಮನಸ್ಸಿನಲ್ಲಿ ಅದೇನೋ ಖುಷಿ-ಸಂತೋಷದ ವಾತಾವರಣವಿರುತ್ತಿತ್ತು. ವರ್ಷದ ಮೊದಲ ಮಳೆ ಭೂಮಿಗೆ ಬಿದ್ದಾಗ ನೆನೆಯುವ ಖುಷಿ ಇವೆಲ್ಲವೂ ಪ್ರತಿಯೊಬ್ಬರ ಬಾಲ್ಯದ...

ಮುಖದ ಸೌಂದರ್ಯಕ್ಕೆ ಅಡ್ಡಿಯಾಗುವ ಮೊಡವೆ – ತಡೆಗಟ್ಟುವುದು ಹೇಗೆ?

ಪ್ರತಿಯೊಬ್ಬ ಮನುಷ್ಯನಿಗೂ ತಾನು ಸುಂದರವಾಗಿ ಕಾಣಬೇಕು ಎನ್ನುವುದು ಸಹಜ. ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯ ಹೆಚ್ಚು ಅನಿವಾರ್ಯ ಎಂದು ತಿಳಿದಿದ್ದರೂ, ಜನರು ತಾವು ಚೆನ್ನಾಗಿ ಕಾಣಿಸಿಕೊಳ್ಳಬೇಕು ಎನ್ನುವುದು ಮನುಷ್ಯನ ಸಹಜವಾದ ಮತ್ತು ಪ್ರಾಮಾಣಿಕವಾದ ಅನಿಸಿಕೆ. ಇದು ಖಂಡಿತವಾಗಿಯೂ ತಪ್ಪಲ್ಲ. ಬಾಹ್ಯ ಸೌಂದರ್ಯಕ್ಕೂ ಮನೋಧರ್ಮಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲವೆಂಬುದು ಎಲ್ಲರಿಗೂ ತಿಳಿದ ವಿಚಾರವೇ ಆದರೂ, ಮನುಷ್ಯನಿಗೆ ತಾನು...

ಕವನ : ಒಳ್ಳೆಯತನವೇ ಗೆಲ್ಲುವುದಿಲ್ಲಿ, ಒಳ್ಳೆಯ ಮನಕೆ ಒಳಿತಾಗುವುದಿಲ್ಲಿ…

ಒಳ್ಳೆಯ ಗುಣಕೆ, ಒಳ್ಳೆಯ ತನಕೆ ಬೆಲೆಯೇ ಇಲ್ಲ ಅನಿಸುವುದಿಲ್ಲಿ, ಕೆಲವೊಮ್ಮೆ ಅನಿಸುವುದಿಲ್ಲಿ...ಆದರೆ ಒಳ್ಳೆಯತನವೇ, ಒಳ್ಳೆಯ ಗುಣವೇ ಕೈ ಹಿಡಿಯುವುದಿಲ್ಲಿ, ಪ್ರತಿಕ್ಷಣವೂ ಕೈ ಹಿಡಿಯುವುದಿಲ್ಲಿ...ನಾವು ಮಾಡಿದ ಪಾಪ-ಪುಣ್ಯಗಳೇ ನಮ್ಮ ಬದುಕಿನ ಲೆಕ್ಕಾಚಾರಗಳು, ಹುಟ್ಟು-ಸಾವಿನ ಮಧ್ಯದಲ್ಲೇ ನಮಗೆ ಸಿಗುವವು ನಮ್ಮ ಕರ್ಮದ ಪ್ರತಿಫಲಗಳು...ಮೇಲ್ನೋಟಕ್ಕೆ ಎಲ್ಲರೂ ಒಳ್ಳೆಯವರಂತೆ ಕಾಣಿಸುವರಿಲ್ಲಿ, ಮನದೊಳಗಿನ ಹುಳುಕನ್ನು ಬಲ್ಲವರಾರು ಅಲ್ಲವೇ ಇಲ್ಲಿ...!?ಹಾಗೆಂದು ಎಲ್ಲರೂ ಇಲ್ಲಿ ಕೆಟ್ಟವರಲ್ಲ,...

ಅಮರ್ ರಹೇ ಜವಾನ್……ಸೈನಿಕರಿಗೊಂದು ಸಲಾಂ – ಕಾರ್ಗಿಲ್ ವಿಜಯ್ ದಿವಸ- ಜುಲೈ 26

ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ, ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999...

ಪ್ರಕೃತಿ ವಿಕೋಪ

✍️ರವೂಫ್ ಪೈಂಬೆಚ್ಚಾಲ್ ಮಳೆರಾಯ ಹೇಳುತ್ತಾನೆಅಡೆತಡೆ ಇಲ್ಲದೆಹಿಂದೆಯೂ ನಾನು ಬಹಳಷ್ಟು ಸುರಿದಿದ್ದೆ.ಇಂದು ನೀವು ನನ್ನ ದಾರಿಗೆಅಡ್ಡವಾಗಿದ್ದೀರಿ.ನಾ ಹೇಗೆ ಚಲಿಸಲಿ. ನದಿ ಹೇಳುತ್ತಿದೆಹಿಂದೆಯೂ ನಾನುತುಂಬಿ ಹರಿಯುತ್ತಿದ್ದೆ.ಇಂದು ನೀವು ನನ್ನ ಒಡಲನ್ನುಕಟ್ಟಿಹಾಕಿದಿರಿ.ನಾ ಹೇಗೆ ಹರಿಯಲಿ? ಭೂಮಿತಾಯಿ ಹೇಳುತ್ತಾಳೆಹಿಂದೆ ನಾನು ಬಹಳಷ್ಟು ನೀರಹೀರುತ್ತಿದ್ದೆ.ಇಂದು ನೀವು ನನ್ನ ಬಾಯಿಗೆಕಾಂಕ್ರೀಟ್ ಹಾಕಿ ಮುಚ್ಚಿದಿರಿನಾನು ನೀರು ಸಂಗ್ರಹಿಸುತ್ತಿದ್ದಗದ್ದೆ,ಕೆರೆಗಳನ್ನೆಲ್ಲಾ ಮಣ್ಣುಹಾಕಿಸಮತಟ್ಟು ಮಾಡಿದ್ದೀರಿ.ನಾನೇನು ಮಾಡಲಿ. ಪರ್ವತ ಹೇಳುತ್ತಿದೆನಾನು ಯಾವುದೇ...

ಮಳೆಗಾಲದಲ್ಲಿ ತುಂಬಿ ಹರಿಯುತ್ತಿರುವ ನದಿ, ಜಲಪಾತಗಳ ಬಳಿ ಹುಚ್ಚಾಟ ಮಾಡದಿರಿ…

ಒಂದು ಕ್ಷಣದ ಖುಷಿಗಾಗಿ ಅಮೂಲ್ಯವಾದ ಪ್ರಾಣವನ್ನು ಅಪಾಯಕ್ಕೆ ಒಡ್ಡದಿರಿ...ಮನುಷ್ಯ ಸೇರಿದಂತೆ ಪ್ರಾಣಿ-ಪಕ್ಷಿ, ಚರಾಚರಗಳ ಉಳಿವಿಗೆ ಮಳೆ ಅತ್ಯಗತ್ಯ. ಆದರೆ ಮನುಷ್ಯರಾದ ನಾವುಗಳು ಇಂದು ನಮ್ಮ ಉಳಿವಿಗಾಗಿ ಸುರಿಯುವ ಮಳೆಯಲ್ಲಿಯೇ ಹುಚ್ಚಾಟ ಮಾಡಿ ನಮ್ಮ ಪ್ರಾಣಕ್ಕೆ ನಾವೇ ಕುತ್ತು ತಂದುಕೊಳ್ಳುತ್ತಿದ್ದೇವೆ.ಹೌದು, ಕಳೆದ ಕೆಲವು ದಿನಗಳಿಂದ ಎಲ್ಲೆಡೆ ಭಾರೀ ಮಳೆಯಾಗುತ್ತಿದೆ. ನದಿ-ಜಲಪಾತ, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಭಾರೀ ಮಳೆಯಿಂದಾಗಿ...
Loading posts...

All posts loaded

No more posts

error: Content is protected !!