- Monday
- June 8th, 2026
ಯಕ್ಷಪ್ರತಿಮೆ ಲೋಕಾರ್ಪಣೆ- ಪ್ರಶಸ್ತಿ ಪ್ರದಾನ- ಮಹಿರಾವಣ ಯಕ್ಷಗಾನ ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಯೋಗದೊಂದಿಗೆ ಅ.06 ರಂದು ಸಂಜೆ 5.45 ರಿಂದ ರಾತ್ರಿ 9.30 ರ ವರೆಗೆ ಯಕ್ಷ ಸಂಭ್ರಮವನ್ನು ಏರ್ಪಡಿಸಲಾಗಿದೆ. ಯಕ್ಷಪ್ರತಿಮೆ ಲೋಕಾರ್ಪಣೆ- ಚೆಂಡೆ ನಿನಾದ ಸಂಜೆ 5.45 ಕ್ಕೆ ಹಿಮ್ಮೇಳ ಗುರು...
ನೇತ್ರದಾನ ಬಹಳ ಪವಿತ್ರವಾದ ದಾನ. ನಾವು ಸತ್ತ ಬಳಿಕವೂ ಜಗತ್ತನ್ನು ಆನಂದಿಸಬೇಕಿದ್ದಲ್ಲಿ ನಮ್ಮ ಕಣ್ಣುಗಳನ್ನು ಇನ್ನೊಬ್ಬರಿಗೆ ನಮ್ಮ ಮರಣಾನಂತರ ದಾನ ಮಾಡಬೇಕು. ನಮ್ಮ ಕಣ್ಣುಗಳ ಮುಖಾಂತರ ಮತ್ತೊಬ್ಬ ಅಂಧ ವ್ಯಕ್ತಿಯ ಬಾಳಿಗೆ ಬೆಳಕು ನೀಡಿದಾಗ ಸಿಗುವ ಸಾರ್ಥಕತೆ ಇನ್ನಾವುದೇ ದಾನದಲ್ಲಿ ದೊರಕಲಿಕ್ಕಿಲ್ಲ. ಭಾರತದಲ್ಲಿ ಸರಿ ಸುಮಾರು 10 ಮಿಲಿಯನ್ ಮಂದಿ ದೃಷ್ಟಿಹೀನತೆಯಿಂದ ಬಳಲುತ್ತಿದ್ದು 3ರಿಂದ 4...
ಕಣ್ಣಿನ ಒಳ ಭಾಗದಲ್ಲಿ ಇರುವ ಲೆನ್ಸ್ ಅಥವಾ ಮಸೂರ ನಮ್ಮ ದೃಷ್ಟಿಯ ಸೃಷ್ಟಿಯಲ್ಲಿ ಬಹು ಮುಖ್ಯ ಭೂಮಿಕೆ ವಹಿಸುತ್ತದೆ. ಈ ಮಸೂರದ ಒಳಭಾಗದಲ್ಲಿ ಪ್ರೋಟಿನ್ ಒಡೆದುಕೊಂಡು ಉಂಟಾಗುವ ಪೊರೆಯನ್ನು ಕ್ಯಾಟರಾಕ್ಟ್ ಎನ್ನುತ್ತಾರೆ. ಇದರಿಂದ ದೃಷ್ಟಿಯ ಸಮಸ್ಯೆ ಉಂಟಾಗುತ್ತದೆ. ಇದೊಂದು ವಯೋ ಸಹಜ ಕಾಯಿಲೆಯಾಗಿದ್ದು, ನಿಮ್ಮ ವಯಸ್ಸು ಹೆಚ್ಚಾದಂತೆ ಈ ಪೊರೆ ಬರುವ ಸಾಧ್ಯತೆ ಹೆಚ್ಚಾಗುತ್ತದೆ. ಈ...
ಪ್ರಾಚೀನ ಭಾರತದಲ್ಲಿ ಅನಾದಿಕಾಲದಿಂದಲೂ ತಾಯಿಗೆ ಮಹತ್ವದ ಸ್ಥಾನಮಾನವನ್ನು ನೀಡಿದ ಕಣ್ಣಿಗೆ ಮೊದಲು ಕಾಣುವ ಏಕೈಕ ದೇವತೆಯೇ ಎಂದು ಈಕೆಯನ್ನು ಸಂಬೋಧಿಸಲಾಗಿದೆ. ಹುಟ್ಟುವ ಪ್ರತಿಯೊಂದು ಮಗು ಉಚ್ಚರಿಸುವ ತೊದಲು ನುಡಿಯೇ ಅ…. ಮ್ಮಾ… ಈ ಮಹಾ ತಾಯಿಯೆಂಬ ರೂಪವನ್ನು ತಾಳಿರುವ ಮೂಲ ರೂಪವೇ ಈ ಹೆಣ್ಣು. ಈಕೆ ಹೆಣ್ಣೆಂದು ಪದ ನಾಮವನ್ನು ಹಣೆ ಪಟ್ಟಿಯಲ್ಲಿ ಧರಿಸಿ ಭವಿಷ್ಯದಲ್ಲಿ...
ಹೆಸರಿಗಷ್ಟೇ ಮನುಷ್ಯ ಎಂದೆನಿಸಿಕೊಂಡರೆ ಸಾಕೇ..? ಮನುಷ್ಯತ್ವವ ಮರೆತು ಬದುಕಿದರೆ ಆ ಬದುಕಿಗೆ ಅರ್ಥವಾದರೂ ಉಂಟೇ…!?ಜೀವನಪರ್ಯಂತ ಬರೀ ಹಣ, ಆಸ್ತಿ-ಅಂತಸ್ತನ್ನು ಗಳಿಸಿಕೊಂಡರೆ ಸಾಕೇ..? ನಾವು ಸತ್ತ ನಂತರವೂ ನಮ್ಮ ಹೆಸರನ್ನು ಉಳಿಸುವ ಮಾನವೀಯ ಮೌಲ್ಯಗಳಿಗಿಂತ ದೊಡ್ಡ ಆಸ್ತಿ ಬೇಕೇ…!?ಸಮಾಜದಲ್ಲಿ ಎಲ್ಲರೆದುರು ತಲೆ ಎತ್ತಿ ಬದುಕಬೇಕು ಎಂದುಕೊಂಡರಷ್ಟೇ ಸಾಕೇ..? ಹಿರಿಯರೆದುರು ತಲೆ ತಗ್ಗಿಸಿ, ಕಿರಿಯರೊಂದಿಗೆ ಪ್ರೀತಿಯಿಂದ ನಡೆದುಕೊಳ್ಳುವ ಗುಣವಿಲ್ಲದಿದ್ದರೆ...
ರಕ್ಷಣೆಯ ಭಾರವನ್ನು ಪ್ರೀತಿ ಕಾಳಜಿಯಿಂದ ಹೆಗಲು ನೀಡಲು ತಯಾರಾಗಿರುವಂತಹ ಮನಸ್ಸು ಉಳ್ಳವರು ಯಾರೇ ಆಗಲಿ ಆ ಬಂಧನವೇ ಸಹೋದರತ್ವ.ಮಾಧವನ ಕೈಗೆ ಗಾಯವಾಗಿ ರಕ್ತ ಸೋರುತ್ತಿರಲು ದ್ರೌಪದಿಯು ತನ್ನ ಬಟ್ಟೆಯ ಹರಿದು ಮಾಧವನ ಕೈಗೆ ಕಟ್ಟುತ್ತಾಳೆ. ರಕ್ತ ಹರಿಯುವುದು ನಿಂತ ಮೇಲೆ ಮಾಧವನು ವಚನ ನೀಡಿದ ನಿನ್ನನ್ನು ಕಾಪಾಡುವ ಹೊಣೆ ನನ್ನದೆಂದು. ಅಂದಿನಿಂದ ಅದೇ ಬಟ್ಟೆ ಸಹೋದರತ್ವದ...
“ಗೌಟ್” ಎನ್ನುವುದು ಕೀಲುಗಳಿಗೆ ಸಂಬಂದಿಸಿದ ಉರಿವಾತದ ರೋಗವಾಗಿದ್ದು ಅಚ್ಚಕನ್ನಡದಲ್ಲಿ, ಸಂಧಿವಾತ, ಕೀಲೂರ ಎಂದು ಕರೆಯುತ್ತಾರೆ. ದೇಹದಲ್ಲಿನ ಕೀಲುಗಳು ಊದಿಕೊಂಡು ಉರಿವಾತದಿಂದ ನರಳುವ ಕಾರಣದಿಂದಲೂ ಕೀಲೂರ ಎಂದು ಹೆಸರು ಬಂದಿರಬಹುದು. ಸಾಮಾನ್ಯವಾಗಿ ಈ ರೋಗದಿಂದ ಬಳಲುತ್ತಿರುವವರಲ್ಲಿ ರಕ್ತದಲ್ಲಿ “ಯೂರಿಕ್ ಆಸಿಡ್” ಎಂಬ ರಾಸಯನಿಕದ ಅಂಶ ಜಾಸ್ತಿಯಿರುತ್ತದೆ. ಹೆಚ್ಚಾಗಿ ಪುರುಷರಲ್ಲಿ ಕಾಣುವ ಈ ರೋಗ ಮಹಿಳೆಯರನ್ನು ಋತುಬಂಧದ (ಋತುಚಕ್ರ...
ಈ ಜಗತ್ತಿನಲ್ಲಿ ಮನುಷ್ಯನೂ ಸೇರಿದಂತೆ ಪ್ರತಿಯೊಂದು ಪ್ರಾಣಿ-ಪಕ್ಷಿ ಜೀವ ಸಂಕುಲಗಳಿಗೂ ಕೂಡ ಬದುಕಲು ಸಮಾನವಾದ ಹಕ್ಕು ಅವಕಾಶಗಳಿವೆ. ಕಾಡು ಪ್ರಾಣಿಗಳು ತಮ್ಮಿಚ್ಚೆಯಂತೆ ಸ್ವಚ್ಛಂದವಾಗಿ ಕಾಡಿನಲ್ಲಿ ಬದುಕಿದರೆ ಸಾಕು ಪ್ರಾಣಿಗಳು ಮನುಷ್ಯನೊಂದಿಗೆ ಮನುಷ್ಯನಿಗೆ ಉಪಕಾರಿಯಾಗಿ ಬದುಕುತ್ತವೆ.ಮನುಷ್ಯರಾದ ನಾವುಗಳು ನಮ್ಮೊಂದಿಗಿರುವ ಸಾಕು ಪ್ರಾಣಿಗಳನ್ನು ಪ್ರೀತಿಯಿಂದ ನೋಡಿಕೊಳ್ಳುತ್ತೇವೆ ನಿಜ. ಆದರೆ ಮನುಷ್ಯತ್ವವೇ ಮರೆಯಾಗುತ್ತಿರುವ ಈ ಕಾಲದಲ್ಲಿಯೂ ಮನುಷ್ಯನಿಗಿಂತ ಹೆಚ್ಚಿನ ಪ್ರೀತಿಯನ್ನು...
✍️ ಭಾಸ್ಕರ ಗೌಡ ಜೋಗಿಬೆಟ್ಟು ಎಡಬಿಡದೆ ಸುರಿಯುತ್ತಿರುವ ಮಳೆಗೆ ಜನರ ಜೀವನ ಅತಂತ್ರವಾಗಿದೆ. ಹಲವು ಕಡೆಗಳಲ್ಲಿ ಭೂ ಕುಸಿತದಂತಹ ಪ್ರಕೃತಿ ವಿಕೋಪಗಳು ಆಗುತ್ತಿವೆ. ಮುಖ್ಯವಾಗಿ ಶಿರಾಡಿ ಘಾಟ್, ಶಿರೂರು , ವಯನಾಡು ಮುಂತಾದ ಕಡೆಗಳಲ್ಲಿ ಗಂಭೀರವಾದ ಸಮಸ್ಯೆಗಳಾಗಿವೆ. ಇಂತಹ ಪ್ರಕೃತಿ ವಿಕೋಪ ಆಗುವ ಮೊದಲೇ ಪ್ರಾಣಿ ಪಕ್ಷಿಗಳಿಗೆ ಮುನ್ಸೂಚನೆ ಇರುತ್ತದೆ ಎಂಬುವುದಕ್ಕೆ ಕೆಲವೊಂದು ಘಟನೆಗಳು ಪುಷ್ಠಿ...
“ಕಲ್ಲು ಹೃದಯವನ್ನೂ ಕರಗಿಸುವಂತಿದೆ ಶಿರೂರು-ವಯನಾಡಿನ ಭೂಕುಸಿತದ ಭೀಕರತೆ”ಭೂಕುಸಿತದ ಘಟನೆಗಳನ್ನು ನೋಡಿದಾಗ ನೆನಪಾಗುತ್ತಿದೆ ಹರಿಹರ ಪಲ್ಲತ್ತಡ್ಕ ದಲ್ಲಿ 2 ವರ್ಷಗಳ ಹಿಂದೆ ನಡೆದ ಜಲಸ್ಪೋಟಮತ್ತೆಂದೂ ಎಲ್ಲಿಯೂ ಮರುಕಳಿಸದಿರಲಿ ಈ ರೀತಿಯ ಘಟನೆಗಳು...✍️ಉಲ್ಲಾಸ್ ಕಜ್ಜೋಡಿಹಿಂದೆಲ್ಲಾ ಮಳೆಗಾಲ ಬಂತೆಂದರೆ ಸಾಕು ಮನಸ್ಸಿನಲ್ಲಿ ಅದೇನೋ ಖುಷಿ-ಸಂತೋಷದ ವಾತಾವರಣವಿರುತ್ತಿತ್ತು. ವರ್ಷದ ಮೊದಲ ಮಳೆ ಭೂಮಿಗೆ ಬಿದ್ದಾಗ ನೆನೆಯುವ ಖುಷಿ ಇವೆಲ್ಲವೂ ಪ್ರತಿಯೊಬ್ಬರ ಬಾಲ್ಯದ...
Loading posts...
All posts loaded
No more posts
