Ad Widget

ಹೆದರುವ ಮನಸಿಗೆ ರಕ್ಷೆಯ ಭರವಸೆಯೇ ರಕ್ಷಾ ಬಂಧನ – ಅಶ್ವಿನಿಮೂರ್ತಿ ಅಯ್ಯನಕಟ್ಟೆ

ಶ್ರಾವಣ ಮಾಸವೆಂದರೆ ಹಬ್ಬಗಳ ಮೆರವಣಿಗೆಯೇ ಆಗಿದೆ. ಈ ಮಾಸದಲ್ಲಿ ಬರುವ ಒಂದು ವಿಶೇಷ ಹಬ್ಬವೇ ರಕ್ಷಾಬಂಧನ ಹಬ್ಬ.  ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸುವ ಹಬ್ಬ. ಇದು  ಸಹೋದರ, ಸಹೋದರಿಯರ ನೆಚ್ಚಿನ ಹಬ್ಬ. ಭ್ರಾತೃತ್ವದ  ಜವಾಬ್ದಾರಿಯನ್ನು ನೆನಪಿಸುವ ಹಬ್ಬ. ದೂರವಾದ ಸಂಬಂಧಗಳನ್ನು ಹತ್ತಿರ ಮಾಡುವ  ಹಬ್ಬವೇ ರಕ್ಷಾಬಂಧನ. ಸಾಮಾನ್ಯವಾಗಿ ಉತ್ತರ ಭಾರತದಲ್ಲಿ ಹೆಚ್ಚಾಗಿ ಪ್ರಚಲಿತವಾಗಿದ್ದ  ರಾಖಿ ಸಂಭ್ರಮ ಇಂದು...

ಕವನ :- ನೀನಾರು ಮಾನವ…?

ನಾನು ನಾನು ಎಂದು ನೀ ಜಂಭ ಪಡುವೆ…ಎಲ್ಲವೂ ನನ್ನದು ಎಂಬ ಭ್ರಮೆಯಲ್ಲಿ ಬದುಕುವೆ…ಪುಣ್ಯದ ಬೆಲೆಯನ್ನು ನೀ ಮರೆತುಬಿಡುವೆ…ಬದುಕಿನುದ್ದಕ್ಕೂ ಪಾಪ ಕಾರ್ಯವನ್ನೇ ಮಾಡುವೆ… ಅಹಂಕಾರದ ಕೋಟೆಯಲ್ಲಿ ನೀ ಬಂಧಿಯಾದೆ…ನಿನ್ನವರ ಪ್ರೀತಿಯನ್ನು ನೀ ಮರೆತುಹೋದೆ…ಯಾರ ಮಾತಿಗೂ ನೀ ಬೆಲೆ ನೀಡದಾದೆ…ಯಾರ ನೋವಿಗೂ ನೀ ಕರಗದಾದೆ… ಅಹಂಕಾರದ ಅಂಧಕಾರದಲ್ಲಿ ನೀ ಮುಳುಗಿಹೋದೆ…ನಾನೇ ಸರ್ವಸ್ವ ಎಂದು ನೀ ತಿಳಿದುಕೊಂಡೆ…ಜಗದಲ್ಲಿ ನನಗಿಂತ ಮೇಲ್ಯಾರೂ...
Ad Widget

ವ್ಯಕ್ತಿತ್ವ

ಒಬ್ಬ ವ್ಯಕ್ತಿಯ ವರ್ತನೆ ಹಾಗೂ ನಡೆವಳಿಕೆಗಳನ್ನು ಆತನ ವ್ಯಕ್ತಿತ್ವ ಎಂದು ಹೇಳಬಹುದು.ಈ ಸಮಾಜದಲ್ಲಿ ಒಬ್ಬ ವ್ಯಕ್ತಿಯ ವ್ಯಕ್ತಿತ್ವ ಒಳ್ಳೆಯದಾಗಿದ್ದರೆ ಆ ವ್ಯಕ್ತಿಯನ್ನು ಸಮಾಜ ಗೌರವಿಸುತ್ತದೆ, ಅದೇ ರೀತಿ ವ್ಯಕ್ತಿತ್ವ ಕೆಟ್ಟದಾಗಿದ್ದರೆ ಸಮಾಜ ಎಂದಿಗೂ ಆ ವ್ಯಕ್ತಿಯನ್ನು ಗೌರವಿಸುವುದಿಲ್ಲ. ನಾವೆಲ್ಲರೂ ಜೀವನದಲ್ಲಿ ಒಂದಲ್ಲ ಒಂದು ಗುರಿಯನ್ನು ಹೊಂದಿರುತ್ತೇವೆ ಹಾಗೂ ಆ ಗುರಿಯನ್ನು ಈಡೇರಿಸಿಕೊಳ್ಳಲು ಪ್ರತೀದಿನ ಶ್ರಮಪಡುತ್ತಲೇ ಇರುತ್ತೇವೆ.ನಾವು...

ಕೊರೊನಾ ಮೂರನೇ ಅಲೆ ಬಂತು : ನಾವು ಎಚ್ಚೆತ್ತುಕೊಳ್ಳೋದು ಯಾವಾಗ

*✒️ಸುದೀಪ್ ರಾಜ್ ಸುಳ್ಯ*ಕೊರೊನಾ ಮತ್ತೆ ಜಾಸ್ತಿಯಾಗ್ತಾ ಇದೆ. ಮೊದಲನೇ ಅಲೆ ಬಂದಾಗಲಾದರೂ ಅದು ಹೊಸ ರೋಗ. ಇಂಥ ರೋಗವಿದೆ ಎಂಬ ಊಹೆಯನ್ನೂ ನಾವ್ಯಾರೂ ಮಾಡುವಂತಿರಲಿಲ್ಲ .ಲಾಕ್ ಡೌನ್ ಅನಿವಾರ್ಯವಾಯ್ತು. ಮಾರುಕಟ್ಟೆ ಮಲಗಿತು, ಸಿನಿಮಾ, ಪ್ರವಾಸ, ವಿದೇಶಿಯಾತ್ರೆ, ಐಟಿ ಉದ್ಯಮ ಸೇರಿದಂತೆ ಎಲ್ಲವೂ ೪ ತಿಂಗಳ ಕಾಲ  ನಿಂತುಹೋಯಿತು.  ಇದರಿಂದಾಗಿ ದೇಶದ ಬೊಕ್ಕಸವೂ ಬರಿದಾಯಿತು. ಜೂನ್ 2020...

ಕನಸು

ಮೋಸವ ಮಾಡಿದ ಜನರು, ಸುಳ್ಳನು ಹೇಳಿದ ಜನರು…ಕಷ್ಟದ ಕೂಪಕೆ ನನ್ನ ನೂಕಿದರು…ನನ್ನವರೇ ನನ್ನನ್ನು ನೂಕಿದರು…ನನ್ನವರು ಯಾರೆಂದು ನಾ ಅರಿಯುವ ಮುನ್ನ ಕಷ್ಟದ ಕೂಪದಲ್ಲಿ ಸಿಲುಕಿದೆನು…ನಾನು ಕಷ್ಟದ ಕೂಪದಲ್ಲಿ ಸಿಲುಕಿದೆನು… ಕನಸು ಕಾಣೋ ಕಣ್ಣು ನನ್ನದು ಕತ್ತಲಾಗಿ ಹೋಯಿತು…ನಾ ಕಂಡ ಕನಸುಗಳೆಲ್ಲಾ ನನಸಾಗದೆ ಉಳಿಯಿತು…ನನ್ನ ಬದುಕ ಹಾದಿಯಲ್ಲಿ ಕಷ್ಟಗಳೇ ತುಂಬಿತು…ಕಷ್ಟದಿಂದ ಬೆಂದ ಮನಸ್ಸು ಕಲ್ಲಾಗಿ ಹೋಯಿತು…ನಾನು ಯಾರು...

ಒಬ್ಬಂಟಿ

ನೀನು ನನ್ನವನಲ್ಲ, ನಾನು ನಿನ್ನವನಲ್ಲ…ಎಲ್ಲರೂ ಒಬ್ಬಂಟಿಗಳೇ ಈ ಜಗದಲ್ಲಿ…ಹುಟ್ಟಿನಲ್ಲೂ ಒಬ್ಬಂಟಿ, ಸಾವಿನಲ್ಲೂ ಒಬ್ಬಂಟಿ…ನೀನು ನೋವಿನಲ್ಲೂ ಒಬ್ಬಂಟಿ,ಕಷ್ಟದಲ್ಲೂ ಒಬ್ಬಂಟಿ…ಹೇಗಿದ್ದರೂ ಬದುಕಲೆಬೇಕು ಈ ಬದುಕಿನಲಿ…ನೀನು ಎದ್ದು ನಿಲ್ಲಲೆಬೇಕು ಈ ಬದುಕಿನಲಿ… ಗೆದ್ದಾಗ ಬರುವರು ನೀನು ನಮ್ಮವನು ಎಂದು…ಸೋತಾಗ ಹೋಗುವರು ತಿರುಗಿಯು ನೋಡದೇ…ನಿನ್ನ ಕನಸಿಗೆ ಕೊಳ್ಳಿ ಇಟ್ಟು, ಮನಸ್ಸಿಗೆ ಬೆಂಕಿ ಇಟ್ಟು ನೋಡುವರು ಇಲ್ಲಿ ಹಲವರು,ನಿಂತು ನೋಡುವರು ಇಲ್ಲಿ ಹಲವರು…ಯೋಚಿಸು...

ಲೀಲಾಕುಮಾರಿ ತೊಡಿಕಾನ ನಿರ್ದೇಶನದ ಪ್ರೇಮಯಾನ ಆಲ್ಬಂ ಹಾಡು ಯೂಟ್ಯೂಬ್ ನಲ್ಲಿ ಬಿಡುಗಡೆ

ಇಬ್ಬನಿ ಕ್ರಿಯೇಷನ್ ಯುಟ್ಯೂಬ್ ಚಾನೆಲ್ ನಲ್ಲಿ "ಪ್ರೇಮಯಾನ" ಆಲ್ಬಂ ಹಾಡು ಇಂದು ಬಿಡುಗಡೆಯಾಗಿದೆ. ಲೀಲಾಕುಮಾರಿ ತೊಡಿಕಾನರವರ ಸಾಹಿತ್ಯವನ್ನು ಮಹಾಲಿಂಗ ಮೈಸೂರುರವರು ಹಾಡಿದ್ದಾರೆ‌. ಸುಳ್ಯದ ಪ್ರತಿಭೆಗಳಾದ ಶರತ್ ಮಾಸ್ತಿ ಮತ್ತು ಸಾಯಿಶೃತಿ ನಟಿಸಿದ್ದಾರೆ.ಹಾಡನ್ನು ಕೇಳಲು ಈ ಕೆಳಗಿನ ಲಿಂಕ್ ಬಳಸಿ.https://youtu.be/JNfyOzLZZM0 https://youtu.be/JNfyOzLZZM0

ಬಾಲ್ಯದ ಜೀವನ

ಪುಟ್ಟ-ಪುಟ್ಟ ಮನಸುಗಳು,ಚಿಕ್ಕ-ಪುಟ್ಟ ಕನಸುಗಳು…ಬಾಲ್ಯದ ಜೀವನ ಎಷ್ಟೊಂದು ಚಂದ…ಬದುಕಿನ ತುಂಟಾಟ, ಗೆಳೆಯರ ಒಡನಾಟ…ಬಾಲ್ಯದ ಬದುಕಿನ ಆ ದಿನಗಳು,ಎಂದೂ ಮರೆಯದ ಆ ಕ್ಷಣಗಳು… ಅರಿಯದ ವಯಸ್ಸಿನಲ್ಲಿ, ತಿಳಿಯದ ಮನಸ್ಸಿನಲ್ಲಿಕಳೆದುಹೋದದ್ದೇ ಬಾಲ್ಯ….ಮರಳಿ ಬಾರದು ಆ ಬಾಲ್ಯ…ಸುಂದರ ದಿನಗಳಸವಿ-ಸವಿ ನೆನಪುಗಳ,ಎಂದೂ ಸವೆಯದ ಆ ಪಯಣ…ಬಾಲ್ಯದ ಬದುಕಿನ ಆ ಪಯಣ… ಶಾಲೆಯ ಮೊದಲ ದಿನ, ಗುರುಗಳ ಕಂಡ ಕ್ಷಣಮನದಲ್ಲಿ ಏನೋ ಒಂದು ಅಳುಕು…ದಿನಗಳು...

ಪಾಠದಲ್ಲಿ ಹೇಳದ ! ಇತಿಹಾಸ ಮರೆಯದ ”ಜಗತ್ತಿನ ಸರ್ವ ಶ್ರೇಷ್ಠ ವೀರ ಪುರುಷ ”

ಭಾಷೆ ಪ್ರಾಂತ್ಯಗಳಿಗೆ ಸೀಮಿತಮಾಡಿ ಎನ್ನಡ ಎಕ್ಕಡಗಳ ಮಧ್ಯೆ ಮಾತೃ ಭಾಷೆ ಕನ್ನಡವನ್ನೇ ಮರೆಯುತ್ತಿರುವ ನಮಗೆ ನಮ್ಮ ಭಾಷಪ್ರಾಂತ್ಯಕ್ಕೆ ಸೇರದ ಸರ್ವ ಶ್ರೇಷ್ಠ ವೀರ ಪುರುಷನ ಬಗ್ಗೆ ಗೊತ್ತಿರಲು ಹೇಗೆ ಸಾಧ್ಯ? ಪರಕೀಯ ಆಕ್ರಮಣಕಾರರನ್ನು ವೈಭವಿಕರಿಸಿ ಅಶೋಕನಿಗಿಂತ ಅಕ್ಬರ್ ದಿ ಗ್ರೇಟ್ ಮತ್ತೆ ಉಳಿದವರು ದಾರಿ ತಪ್ಪಿದ ದೇಶ ಭಕ್ತರು ಎಂದು ಹೇಳುವ ಪಠ್ಯಪುಸ್ತಕ ದಲ್ಲಿರುವ ಹಾಗೇಯೇ...

ಬದುಕಿನಲಿ ನಗುವಿರಲಿ

ನಿನ್ನಯ ಶಕ್ತಿಯ ಪರಿಚಯ ಮಾಡಿಸು, ಸೋಲಲೆಬೇಡ ನೀನ್ಯಾರಿಗೂ…ನಿನ್ನನ್ನು ದ್ವೇಷಿಸೋ ಮನುಜರೆಲ್ಲರೂ ಪ್ರೀತಿಸುವಂತೆ ನೀ ಬದುಕು…ಬದುಕಲಿ ಬರುವ ಸೋಲು-ಗೆಲುವುಗಳ ಬಂದಂತೆಯೇ ನೀ ಸ್ವೀಕರಿಸು…ಅಹಂಕಾರ, ಮದ-ಮತ್ಸರಗಳನು ಬಿಟ್ಟು ಬಾಳು ನೀ ಬದುಕಿನಲಿ…ನಿನ್ನಯ ಬದುಕು ಸ್ಪೂರ್ತಿಯಾಗಲಿ ಮುಂದಿನ ತಲೆ-ತಲೆಮಾರಿಗೂ… ಮನಸಲಿ ಸಾವಿರ ನೋವುಗಳಿದ್ದರೂ ನಗು-ನಗುತಿರು ನೀ ಪ್ರತಿನಿಮಿಷ…ನಿನ್ನಯ ನಗುವನು ನೋಡಿ ಖುಷಿಪಡುವ ಜನರೂ ಇಹರು ಈ ಜಗದಿ…ಜೀವನವೆಂಬ ಯುದ್ದದಲ್ಲಿ ಗೆಲುವೇ...
Loading posts...

All posts loaded

No more posts

error: Content is protected !!