- Saturday
- March 7th, 2026
ಅಪ್ಪ ಎಂದರೆ ಜಗವು ಸ್ನೇಹ ಅಕ್ಕರೆಯ ಪ್ರತಿರೂಪವೂ..... ಮಕ್ಕಳ ಪಾಲಿನ ವಾತ್ಸಲ್ಯಮಯಿತನ್ನೆಲ್ಲಾ ಸುಖವ ಮುಡಿಪಾಗಿಡುವ ತ್ಯಾಗಮಯಿ...... ಹೌದು ಪ್ರತಿಯೊಬ್ಬ ಮಕ್ಕಳ ಪಾಲಿಗೆ ತನ್ನ ಅಪ್ಪನೇ ಮೊದಲ ಹೀರೋ. ಅಪ್ಪ ಎಂದರೆ ಅದೊಂದು ಪದ ಮಾತ್ರವಲ್ಲ. ಆ ಪದವೇ ಮಕ್ಕಳಿಗೆ ಸ್ನೇಹ ಅಕ್ಕರೆಯ ಪ್ರತಿರೂಪ. ಅಪ್ಪ ಜೊತೆಗಿದ್ದರೆ ಆದೇನೋ ಒಂದು ಧೈರ್ಯ ಎಲ್ಲವನ್ನೂ ಗೆಲ್ಲುತ್ತೇನೆ ಎಂಬ ಏನೋ...
ಬದುಕಿನ ಬವಣೆಯಲಿ ನೊಂದು ಬೆಂದವರಿಗೆ ನೋವಾಗುವುದು ಸಹಜ, ನೋವಿನಲ್ಲೇ ನಲಿವು ಅಡಗಿರುವುದು ತಿಳಿ ಮನುಜ...ಕಷ್ಟ-ನೋವುಗಳು ಹೇಳಿ ಕೇಳಿ ಬರುವುದಿಲ್ಲ ಅದು ಸಹಜ, ಕಷ್ಟ-ನಷ್ಟಗಳಿಗೆ ಕರುಣೆ ಎಂಬುವುದು ಇಲ್ಲ, ನಿನ್ನ ಕಣ್ಣೀರಿಗೆ ಕರಗುವವರು ಇಲ್ಲಿ ಯಾರೂ ಇಲ್ಲ...ಇಲ್ಲಿ ಎಲ್ಲರೂ ನಿನ್ನವರು ಎಂದು ನೀ ಅಂದುಕೊಂಡಿರುವೆಯಲ್ಲಾ, ನಿನ್ನ ಕಷ್ಟದ ಸಂದರ್ಭದಲ್ಲಿ ಅವರಲ್ಲಿ ಕೆಲವರೆಷ್ಟು ದೂರ ನಿಂತಿದ್ದರೆಂದು ನೀ ಗಮನಿಸಿದೆಯಲ್ಲಾ...ನಿನ್ನ...
ಒಬ್ಬ ವ್ಯಕ್ತಿಯ “ದೈಹಿಕ, ಮಾನಸಿಕ, ಬೌದ್ಧಿಕ ಹಾಗೂ ಸರ್ವತೋಮುಖ ಬೆಳವಣಿಗೆಗೆ ಸಮತೋಲಿತ, ಸುರಕ್ಷಿತ ಆಹಾರ ಅತೀ ಅಗತ್ಯ. ಬಹುತೇಕ ರೋಗಗಳನ್ನು ನಮ್ಮ ಜೀವನ ಶೈಲಿ ಮತ್ತು ಆಹಾರ ಪದ್ಧತಿಗಳನ್ನು ಸರಿಪಡಿಸಿ ಪ್ರಾರಂಭಿಕ ಹಂತದಲ್ಲಿಯೇ ತಡೆಯಬಹುದು. ಉತ್ತಮ ದೈಹಿಕ ವ್ಯಾಯಾಮ ಮತ್ತು ವಿಟಮಿನ್, ಪ್ರೋಟಿನ್, ಲವಣಾಂಶ, ಪೋಷಕಾಂಶ, ಶರ್ಕದ ಪಿಷ್ಠ ಮತ್ತು ನಾರುಯುಕ್ತ ಸಮತೋಲಿತ ಆಹಾರದಿಂದ ನೂರು...
ಮುತ್ತಿನಂತೆ ಪಳಪಳ ಹೊಳೆಯುವ ಬಿಳುಪಾದ ಹಲ್ಲುಗಳು ಇರಬೇಕೆಂದು ಪ್ರತಿಯೊಬ್ಬರೂ ಆಶಿಸುತ್ತಾರೆ. ಆದರೆ ಎಲ್ಲರ ಹಲ್ಲುಗಳ ಬಣ್ಣ ಬೇರೆ ಬೇರೆ ಇರುತ್ತದೆ. 90 ಶೇಕಡಾ ಮಂದಿಗೆ ಬಿಳಿಯಾದ ಹಲ್ಲುಗಳು ಇರುತ್ತವೆ. ಇನ್ನುಳಿದ 10 ಶೇಕಡಾ ಮಂದಿಗೆ ತೆಳು ಹಳದಿ, ಹಳದಿ, ಗುಲಾಬಿ ಬಣ್ಣ, ಕಪ್ಪಾಗಿರುವ ಹಲ್ಲು ಹೀಗೆ ಬೇರೆ ಬೇರೆ ಬಣ್ಣದ ಹಲ್ಲುಗಳು ಇರುವ ಸಾಧ್ಯತೆ ಇರುತ್ತದೆ....
ಇರುವುದೊಂದೇ ಜೀವನ ಖುಷಿಯಿಂದಲೇ ಬದುಕಬೇಕು ಎನ್ನುವರು ಎಲ್ಲರೂ, ಆದರೆ ಕಷ್ಟ-ನೋವು, ಜವಾಬ್ದಾರಿಗಳ ನಡುವೆ ಖುಷಿಯನ್ನು ಹುಡುಕುವುದಾದರೂ ಹೇಗೆ ಹುಡುಕಿದವರೇ ಬಲ್ಲರು...ಇತರರೆದುರು ಖುಷಿಯಿಂದ ನಗುನಗುತ್ತಲೇ ಇರುವರು ಎಲ್ಲರೂ, ಅವರವರ ಬದುಕಿನ ಕಷ್ಟ-ನೋವುಗಳನ್ನು ಅವರವರೇ ಬಲ್ಲರು, ಇತರರೆದುರು ಖುಷಿಯಿಂದಿದ್ದರೂ ಒಳಗೊಳಗೆ ತಮ್ಮ ಬದುಕಿನ ಕಷ್ಟಗಳನ್ನು ನೆನೆದು ನೋವು ಅನುಭವಿಸುತ್ತಿರುವರು ಎಲ್ಲರೂ...ಬಾಲ್ಯದಲ್ಲಿ ದೊಡ್ಡ ದೊಡ್ಡ ಕನಸುಗಳನ್ನು ಕಾಣುವರು ಎಲ್ಲರೂ, ದೊಡ್ಡವರಾದಾಗಲೇ...
"ಅಯ್ಯೋ ಈ ಕಣ್ಣಿನ ಸಮಸ್ಯೆಗೆ ಸಾಯುವ ತನಕವೂ ಕಣ್ಣಿಗೆ ಆಲೋಪಥಿ ಔಷಧ ಹಾಕ್ಬೇಕಾ? ಬೇರೆ ಪರಿಹಾರವೇ ಇಲ್ಲವೇ?", " ನನಗೆ ರೆಟಿನಾ ಸಮಸ್ಯೆ( ಏಜ್ ರಿಲೇಟಡ್ ಮ್ಯಾಕ್ಯುಲಾರ್ ಡಿಜನರೇಷನ್) ಇದೆ ಎಂದು ವೈದ್ಯರು ಹೇಳಿದ್ದಾರೆ. ಹದಿನಾರು ಸಾವಿರ ರೂಪಾಯಿ ಇಂಜೆಕ್ಷನ್ ಎರಡು ವರ್ಷಗಳಲ್ಲಿ ಹದಿನಾಲ್ಕು ಸಲ ತೆಗೆದುಕೊಂಡಿದ್ದೇನೆ. ಆದರೂ ಸಮಸ್ಯೆ ಪರಿಹಾರವಾಗಿಲ್ಲ. ಬೇರೇನೂ ಉಪಾಯ ಇಲ್ಲ...
ಬಾಯಿಯ ಸ್ವಚ್ಛತೆ ಕಾಪಾಡಿಕೊಳ್ಳುವರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಹೆಚ್ಚುತ್ತದೆ ಎಂಬುದು ನಮಗೆಲ್ಲಾ ತಿಳಿದಿದೆ. ಹಲ್ಲು ಶುಚಿಯಾಗಿದ್ದಲ್ಲಿ ವಸಡಿನ ಆರೋಗ್ಯ ವೃದ್ಧಿಯಾಗಿ ಹಲ್ಲುಗಳು ಗಟ್ಟಿಯಾಗಿ, ನಾವು ತಿಂದ ಆಹಾರ ಸರಿಯಾಗಿ ಪಚನಗೊಂಡು ದೈಹಿಕ ಆರೋಗ್ಯ ವೃದ್ಧಿಸುತ್ತದೆ ಮತ್ತು ಅದರಿಂದ ವ್ಯಕ್ತಿಯ ಮಾನಸಿಕ ವ್ಯಕ್ತಿತ್ವಕ್ಕೆ ಹೊಸ ಮೆರುಗು ನೀಡುತ್ತದೆ. ಹಲ್ಲಿನ ಸ್ವಚ್ಛತೆ ಕಾಪಾಡಿಕೊಳ್ಳದಿದ್ದಲ್ಲಿ ವಸಡಿನ ರೋಗಕ್ಕೆ ನಾಂದಿ...
ಶರೀರದ ಗಂಟುಗಳಲ್ಲಿ ಉರಿಯೂತ ಉಂಟುಮಾಡುವ ಒಂದು ರೋಗವೇ ರುಮಾಟಾಯ್ಡ್ ಆಥ್ರೈಟಿಸ್ ಗಂಟುಗಳಲ್ಲಿ ನೋವಿನಿಂದ ಕೂಡಿದ ಬಾವು ಕಾಣಿಸಿಕೊಂಡು, ನಿಧಾನವಾಗಿ ಎಲುಬುಗಳ ಸವಕಳಿ ಹಾಗೂ ಗಂಟುಗಳ ವೈಕಲ್ಯವನ್ನು ತರುತ್ತದೆ. ಲಕ್ಷಣಗಳು:ಗಂಟುಗಳನ್ನು ಸ್ಪರ್ಶಿಸಿದಾಗ ನೋವು, ಗಂಟುಗಳಲ್ಲಿ ಬಿಸಿ ಏರುವುದು, ಗಂಟುಗಳು ಊದಿಕೊಳ್ಳುವುದು.ಗಂಟುಗಳಲ್ಲಿ ಬಿಗಿತ- ಇದು ಬೆಳಿಗ್ಗೆ ಹೆಚ್ಚು. ಅಥವಾ ವಿಶ್ರಾಂತಿಯ ನಂತರ ಕೆಲಸ ಶುರು ಮಾಡುವ ಹೊತ್ತಿನಲ್ಲಿ ಜಾಸ್ತಿ.ಸುಸ್ತು,...
ಮಕ್ಕಳಲ್ಲಿ ಮೊದಲು ಹುಟ್ಟುವ ಹಲ್ಲುಗಳು ಹಾಲಿನಷ್ಟೇ ಶುಭ್ರವಾಗಿ ಇರುವುದರಿಂದ ಅದನ್ನು ಹಾಲು ಹಲ್ಲು ಎಂದು ಕರೆಯುತ್ತಾರೆ. ಸಾಮಾನ್ಯವಾಗಿ 20 ಹಾಲು ಹಲ್ಲುಗಳು ಮಕ್ಕಳಲ್ಲಿ ಇದ್ದು, ಅವುಗಳು ಬಿದ್ದು ಹೋದಾಗ ಶಾಶ್ವತ ಹಲ್ಲುಗಳು ಅವುಗಳ ಜಾಗದಲ್ಲಿ ಹುಟ್ಟುತ್ತದೆ. ಸಾಮಾನ್ಯವಾಗಿ ಆಡು ಮಾತಿನಲ್ಲಿ ಹೇಳುವುದಾದರೆ 32 ಶಾಶ್ವತ ಹಲ್ಲುಗಳು ಇವೆಯಾದರೂ, ಇತ್ತೀಚಿನ ದಿನಗಳಲ್ಲಿ ಕೊನೆಯ ನಾಲ್ಕು ದವಡೆ ಹಲ್ಲುಗಳು...
Loading posts...
All posts loaded
No more posts
