- Monday
- June 8th, 2026
ಪ್ರತಿಯೊಬ್ಬ ಮನುಷ್ಯನಿಗೂ ತಾನು ಸುಂದರವಾಗಿ ಕಾಣಬೇಕು ಎನ್ನುವುದು ಸಹಜ. ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯ ಹೆಚ್ಚು ಅನಿವಾರ್ಯ ಎಂದು ತಿಳಿದಿದ್ದರೂ, ಜನರು ತಾವು ಚೆನ್ನಾಗಿ ಕಾಣಿಸಿಕೊಳ್ಳಬೇಕು ಎನ್ನುವುದು ಮನುಷ್ಯನ ಸಹಜವಾದ ಮತ್ತು ಪ್ರಾಮಾಣಿಕವಾದ ಅನಿಸಿಕೆ. ಇದು ಖಂಡಿತವಾಗಿಯೂ ತಪ್ಪಲ್ಲ. ಬಾಹ್ಯ ಸೌಂದರ್ಯಕ್ಕೂ ಮನೋಧರ್ಮಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲವೆಂಬುದು ಎಲ್ಲರಿಗೂ ತಿಳಿದ ವಿಚಾರವೇ ಆದರೂ, ಮನುಷ್ಯನಿಗೆ ತಾನು...
ಒಳ್ಳೆಯ ಗುಣಕೆ, ಒಳ್ಳೆಯ ತನಕೆ ಬೆಲೆಯೇ ಇಲ್ಲ ಅನಿಸುವುದಿಲ್ಲಿ, ಕೆಲವೊಮ್ಮೆ ಅನಿಸುವುದಿಲ್ಲಿ...ಆದರೆ ಒಳ್ಳೆಯತನವೇ, ಒಳ್ಳೆಯ ಗುಣವೇ ಕೈ ಹಿಡಿಯುವುದಿಲ್ಲಿ, ಪ್ರತಿಕ್ಷಣವೂ ಕೈ ಹಿಡಿಯುವುದಿಲ್ಲಿ...ನಾವು ಮಾಡಿದ ಪಾಪ-ಪುಣ್ಯಗಳೇ ನಮ್ಮ ಬದುಕಿನ ಲೆಕ್ಕಾಚಾರಗಳು, ಹುಟ್ಟು-ಸಾವಿನ ಮಧ್ಯದಲ್ಲೇ ನಮಗೆ ಸಿಗುವವು ನಮ್ಮ ಕರ್ಮದ ಪ್ರತಿಫಲಗಳು...ಮೇಲ್ನೋಟಕ್ಕೆ ಎಲ್ಲರೂ ಒಳ್ಳೆಯವರಂತೆ ಕಾಣಿಸುವರಿಲ್ಲಿ, ಮನದೊಳಗಿನ ಹುಳುಕನ್ನು ಬಲ್ಲವರಾರು ಅಲ್ಲವೇ ಇಲ್ಲಿ...!?ಹಾಗೆಂದು ಎಲ್ಲರೂ ಇಲ್ಲಿ ಕೆಟ್ಟವರಲ್ಲ,...
ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್ನಲ್ಲಿರುವ ಅಮರ್ ಜವಾನ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ, ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999...
✍️ರವೂಫ್ ಪೈಂಬೆಚ್ಚಾಲ್ ಮಳೆರಾಯ ಹೇಳುತ್ತಾನೆಅಡೆತಡೆ ಇಲ್ಲದೆಹಿಂದೆಯೂ ನಾನು ಬಹಳಷ್ಟು ಸುರಿದಿದ್ದೆ.ಇಂದು ನೀವು ನನ್ನ ದಾರಿಗೆಅಡ್ಡವಾಗಿದ್ದೀರಿ.ನಾ ಹೇಗೆ ಚಲಿಸಲಿ. ನದಿ ಹೇಳುತ್ತಿದೆಹಿಂದೆಯೂ ನಾನುತುಂಬಿ ಹರಿಯುತ್ತಿದ್ದೆ.ಇಂದು ನೀವು ನನ್ನ ಒಡಲನ್ನುಕಟ್ಟಿಹಾಕಿದಿರಿ.ನಾ ಹೇಗೆ ಹರಿಯಲಿ? ಭೂಮಿತಾಯಿ ಹೇಳುತ್ತಾಳೆಹಿಂದೆ ನಾನು ಬಹಳಷ್ಟು ನೀರಹೀರುತ್ತಿದ್ದೆ.ಇಂದು ನೀವು ನನ್ನ ಬಾಯಿಗೆಕಾಂಕ್ರೀಟ್ ಹಾಕಿ ಮುಚ್ಚಿದಿರಿನಾನು ನೀರು ಸಂಗ್ರಹಿಸುತ್ತಿದ್ದಗದ್ದೆ,ಕೆರೆಗಳನ್ನೆಲ್ಲಾ ಮಣ್ಣುಹಾಕಿಸಮತಟ್ಟು ಮಾಡಿದ್ದೀರಿ.ನಾನೇನು ಮಾಡಲಿ. ಪರ್ವತ ಹೇಳುತ್ತಿದೆನಾನು ಯಾವುದೇ...
ಒಂದು ಕ್ಷಣದ ಖುಷಿಗಾಗಿ ಅಮೂಲ್ಯವಾದ ಪ್ರಾಣವನ್ನು ಅಪಾಯಕ್ಕೆ ಒಡ್ಡದಿರಿ...ಮನುಷ್ಯ ಸೇರಿದಂತೆ ಪ್ರಾಣಿ-ಪಕ್ಷಿ, ಚರಾಚರಗಳ ಉಳಿವಿಗೆ ಮಳೆ ಅತ್ಯಗತ್ಯ. ಆದರೆ ಮನುಷ್ಯರಾದ ನಾವುಗಳು ಇಂದು ನಮ್ಮ ಉಳಿವಿಗಾಗಿ ಸುರಿಯುವ ಮಳೆಯಲ್ಲಿಯೇ ಹುಚ್ಚಾಟ ಮಾಡಿ ನಮ್ಮ ಪ್ರಾಣಕ್ಕೆ ನಾವೇ ಕುತ್ತು ತಂದುಕೊಳ್ಳುತ್ತಿದ್ದೇವೆ.ಹೌದು, ಕಳೆದ ಕೆಲವು ದಿನಗಳಿಂದ ಎಲ್ಲೆಡೆ ಭಾರೀ ಮಳೆಯಾಗುತ್ತಿದೆ. ನದಿ-ಜಲಪಾತ, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಭಾರೀ ಮಳೆಯಿಂದಾಗಿ...
ಸುಳ್ಯ ತಾಲೂಕು ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕದ ವತಿಯಿಂದ ಕಥಾ ರಚನೆ ಮತ್ತು ಕವನ ರಚನಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಜು.13ರಂದು ಪ್ರಶಸ್ತಿ ವಿತರಣಾ ಕಾರ್ಯಕ್ರಮ ಗುತ್ತಿಗಾರು ಸ.ಪ.ಪೂ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಐದು ಪ್ರಾಥಮಿಕ, ಎರಡು ಪ್ರೌಢ ಶಾಲೆ ಹಾಗೂ ಪದವಿಪೂರ್ವ ತರಗತಿಗಳ 180 ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ...
ಇಳೆಯು ಮಳೆಯನ್ನು ಮನತುಂಬಿ ಕರೆದಿದೆ, ಇಳೆಯ ಕರೆಗೆ ಮಳೆಯು ಧರೆ ತುಂಬಾ ಸುರಿದಿದೆ...ರಾತ್ರಿ-ಹಗಲೆನ್ನದೇ ಸುರಿಯುತ್ತಿರುವ ಈ ಮಳೆಗೆ ತುಂಬಿ ಹರಿಯುತ್ತಿವೆ ನದಿ-ಹಳ್ಳಗಳೆಲ್ಲಾ, ನದಿಯ ಬಳಿ ತೆರಳುವಾಗ ಎಚ್ಚರವಹಿಸಬೇಕು ನಾವೆಲ್ಲಾ...ರಸ್ತೆಯಲ್ಲಿ ಸಾಗುವಾಗಲೂ, ಮನೆಯ ಹೊರಗಡೆ ನಡೆಯುವಾಗಲೂ ಜಾಗ್ರತೆ ವಹಿಸಲೇಬೇಕಿದೆ ಈ ಮಳೆಗಾಲದಲ್ಲಿ, ಕೆಸರು ತುಂಬಿದ ರಸ್ತೆಯಲ್ಲಿ, ಪಾಚಿ ತುಂಬಿದ ಮನೆಯಂಗಳದಲ್ಲಿ...ಮಳೆಗಾಲದಲ್ಲಿ ಆದಷ್ಟು ಹೋಗದಿರಿ ಪ್ರವಾಸವನ್ನ, ತುಂಬಿ ಹರಿಯುತ್ತಿರುವ...
1970 ರಲ್ಲಿ ಕ್ಯಾಲಿಫೋರ್ನಿಯಾದ ಮಕ್ಕಳತಜ್ಞ ವೈದ್ಯ ಬೆನ್ಫೀನ್ಗೋಲ್ಡ್ ಹೇಳಿದ- "ಕೃತಕ ಸುವಾಸನಾದ್ರವ್ಯಗಳು ಮತ್ತು ಕೃತಕಬಣ್ಣಗಳು ಎ.ಡಿ.ಹೆಚ್.ಡಿ. (ಮಕ್ಕಳಲ್ಲಿ ಕಂಡುಬರುವ ಎಟೆನ್ಷನ್ ಡೆಫಿಸಿಟ್ ಹೈಪರಾಕ್ಟಿವಿಟಿ ಡಿಸರ್ಡರ್) ಉಂಟುಮಾಡಬಹುದು. 2007ರಲ್ಲಿ ಫೀನ್ಗೋಲ್ಡ್ ಮರಣದ 25 ವರ್ಷಗಳ ನಂತರ ಒಂದು ಸಂಶೋಧನಾ ಅಧ್ಯಯನ ವರದಿ ಮಾಡಿತು. ಅದನ್ನು ಅಮೆರಿಕಾದ ಫೂಡ್ ಸ್ಟಾಂರ್ಡ್ ಏಜೆನ್ಸಿ ಪ್ರಾಯೋಜಿಸಿತ್ತು. 300 ಮಕ್ಕಳನ್ನು ಇಟ್ಟುಕೊಂಡು ಈ...
ಬೆಳ್ಳಂಬೆಳಗ್ಗೆ ಆಗಮಿಸಿ ತುಂಬಿ ಹರಿಯುವ ಹೊಳೆಯಿಂದ ಕಾಣೆಯಾದ ಯುವಕನ ಶೋಧನೆ ನಡೆಸಿ ಯಶಸ್ವಿಯಾದ ಹೀರೋ ವಿಪತ್ತು ನಿರ್ವಹಣಾ ತಂಡದ ಸದಸ್ಯ , ಅಂಬ್ಯುಲೆಂನ್ಸ್ ಚಾಲಕ ಯಾರು ಗೊತ್ತಾ , ಇವರು ನಡೆಸಿದ ಕಾರ್ಯಚರಣೆಯ ಸಂಪೂರ್ಣ ಮಾಹಿತಿ ಇಲ್ಲಿದೆ. ಸುಳ್ಯ: ಸುಳ್ಯದಲ್ಲಿ ಹಲವಾರು ಜೀವ ರಕ್ಷಕ ವಾಹನಗಳು ಇದ್ದು ಅವುಗಳಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು ಕೂಡ ಆಪತ್ಬಾಂಧವರೆ ಆಗಿದ್ದು...
ಜೂನ್ 26ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ.ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ ವೇಗದಲ್ಲಿ ನಡೆಯುತ್ತದೆ. ಕಣ್ಣು ಮಿಟುಕಿಸುವುದರ ಒಳಗೆ...
Loading posts...
All posts loaded
No more posts
