- Friday
- April 24th, 2026
ಸುಳ್ಯ ತಾಲೂಕು ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕದ ವತಿಯಿಂದ ಕಥಾ ರಚನೆ ಮತ್ತು ಕವನ ರಚನಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಜು.13ರಂದು ಪ್ರಶಸ್ತಿ ವಿತರಣಾ ಕಾರ್ಯಕ್ರಮ ಗುತ್ತಿಗಾರು ಸ.ಪ.ಪೂ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಐದು ಪ್ರಾಥಮಿಕ, ಎರಡು ಪ್ರೌಢ ಶಾಲೆ ಹಾಗೂ ಪದವಿಪೂರ್ವ ತರಗತಿಗಳ 180 ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ...
ಇಳೆಯು ಮಳೆಯನ್ನು ಮನತುಂಬಿ ಕರೆದಿದೆ, ಇಳೆಯ ಕರೆಗೆ ಮಳೆಯು ಧರೆ ತುಂಬಾ ಸುರಿದಿದೆ...ರಾತ್ರಿ-ಹಗಲೆನ್ನದೇ ಸುರಿಯುತ್ತಿರುವ ಈ ಮಳೆಗೆ ತುಂಬಿ ಹರಿಯುತ್ತಿವೆ ನದಿ-ಹಳ್ಳಗಳೆಲ್ಲಾ, ನದಿಯ ಬಳಿ ತೆರಳುವಾಗ ಎಚ್ಚರವಹಿಸಬೇಕು ನಾವೆಲ್ಲಾ...ರಸ್ತೆಯಲ್ಲಿ ಸಾಗುವಾಗಲೂ, ಮನೆಯ ಹೊರಗಡೆ ನಡೆಯುವಾಗಲೂ ಜಾಗ್ರತೆ ವಹಿಸಲೇಬೇಕಿದೆ ಈ ಮಳೆಗಾಲದಲ್ಲಿ, ಕೆಸರು ತುಂಬಿದ ರಸ್ತೆಯಲ್ಲಿ, ಪಾಚಿ ತುಂಬಿದ ಮನೆಯಂಗಳದಲ್ಲಿ...ಮಳೆಗಾಲದಲ್ಲಿ ಆದಷ್ಟು ಹೋಗದಿರಿ ಪ್ರವಾಸವನ್ನ, ತುಂಬಿ ಹರಿಯುತ್ತಿರುವ...
1970 ರಲ್ಲಿ ಕ್ಯಾಲಿಫೋರ್ನಿಯಾದ ಮಕ್ಕಳತಜ್ಞ ವೈದ್ಯ ಬೆನ್ಫೀನ್ಗೋಲ್ಡ್ ಹೇಳಿದ- "ಕೃತಕ ಸುವಾಸನಾದ್ರವ್ಯಗಳು ಮತ್ತು ಕೃತಕಬಣ್ಣಗಳು ಎ.ಡಿ.ಹೆಚ್.ಡಿ. (ಮಕ್ಕಳಲ್ಲಿ ಕಂಡುಬರುವ ಎಟೆನ್ಷನ್ ಡೆಫಿಸಿಟ್ ಹೈಪರಾಕ್ಟಿವಿಟಿ ಡಿಸರ್ಡರ್) ಉಂಟುಮಾಡಬಹುದು. 2007ರಲ್ಲಿ ಫೀನ್ಗೋಲ್ಡ್ ಮರಣದ 25 ವರ್ಷಗಳ ನಂತರ ಒಂದು ಸಂಶೋಧನಾ ಅಧ್ಯಯನ ವರದಿ ಮಾಡಿತು. ಅದನ್ನು ಅಮೆರಿಕಾದ ಫೂಡ್ ಸ್ಟಾಂರ್ಡ್ ಏಜೆನ್ಸಿ ಪ್ರಾಯೋಜಿಸಿತ್ತು. 300 ಮಕ್ಕಳನ್ನು ಇಟ್ಟುಕೊಂಡು ಈ...
ಬೆಳ್ಳಂಬೆಳಗ್ಗೆ ಆಗಮಿಸಿ ತುಂಬಿ ಹರಿಯುವ ಹೊಳೆಯಿಂದ ಕಾಣೆಯಾದ ಯುವಕನ ಶೋಧನೆ ನಡೆಸಿ ಯಶಸ್ವಿಯಾದ ಹೀರೋ ವಿಪತ್ತು ನಿರ್ವಹಣಾ ತಂಡದ ಸದಸ್ಯ , ಅಂಬ್ಯುಲೆಂನ್ಸ್ ಚಾಲಕ ಯಾರು ಗೊತ್ತಾ , ಇವರು ನಡೆಸಿದ ಕಾರ್ಯಚರಣೆಯ ಸಂಪೂರ್ಣ ಮಾಹಿತಿ ಇಲ್ಲಿದೆ. ಸುಳ್ಯ: ಸುಳ್ಯದಲ್ಲಿ ಹಲವಾರು ಜೀವ ರಕ್ಷಕ ವಾಹನಗಳು ಇದ್ದು ಅವುಗಳಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು ಕೂಡ ಆಪತ್ಬಾಂಧವರೆ ಆಗಿದ್ದು...
ಜೂನ್ 26ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ.ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ ವೇಗದಲ್ಲಿ ನಡೆಯುತ್ತದೆ. ಕಣ್ಣು ಮಿಟುಕಿಸುವುದರ ಒಳಗೆ...
World Vitiligo Awareness Day...June 25 ತೊನ್ನು ಏನಿದರ ಮರ್ಮ?ತೊನ್ನು ಎನ್ನುವುದು ಚರ್ಮಕ್ಕೆ ಸಂಬಂಧಿಸಿದ ದೀರ್ಘಕಾಲಿಕ ಖಾಯಿಲೆಯಾಗಿದ್ದು ಆಂಗ್ಲಭಾಷೆಯಲ್ಲಿ ಈ ರೋಗವನ್ನು ‘ವಿಟಿಲಿಗೊ’ ಎಂದು ಕರೆಯುತ್ತಾರೆ. ಈ ತೊನ್ನು ರೋಗ ಸಾಂಕ್ರಾಮಿಕ ರೋಗವಲ್ಲ ಮತ್ತು ವ್ಯಕ್ತಿಯಿಂದ ವ್ಯಕ್ತಿಗೆ ಸ್ಪರ್ಶದ ಮುಖಾಂತರ ಹರಡುವುದಿಲ್ಲ. ಅದೇ ರೀತಿ ತೊನ್ನು ರೋಗಕ್ಕೂ ಕುಷ್ಠ ರೋಗಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ತೊನ್ನು...
ಪ್ರತಿ ವರ್ಷ ಜೂನ್ 19ರಂದು ವಿಶ್ವ ಸಿಕಲ್ ಸೆಲ್ ದಿನ ಎಂದು ಆಚರಿಸಲಾಗುತ್ತಿದ್ದು, 2009ರಿಂದ ವಿಶ್ವ ಸಂಸ್ಥೆ ಈ ರೋಗದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಆಚರಣೆಯನ್ನು ಜಾರಿಗೆ ತಂದಿತು. ಇದೊಂದು ರಕ್ತಸಂಬಂಧಿ ಅನುವಂಶೀಯ ಖಾಯಿಲೆ ಆಗಿದ್ದು, ಕೆಂಪು ರಕ್ತಕಣಗಳು ಈ ರೋಗದಿಂದ ಬಳಲುತ್ತವೆ. ಈ ರೋಗಿಗಳಲ್ಲಿ ಕೆಂಪು ರಕ್ತಕಣಗಳ ರಚನೆಯಲ್ಲಿ ವ್ಯತ್ಯಯ ಉಂಟಾಗಿ,...
ಅಪ್ಪ ಎಂದರೆ ಜಗವು ಸ್ನೇಹ ಅಕ್ಕರೆಯ ಪ್ರತಿರೂಪವೂ..... ಮಕ್ಕಳ ಪಾಲಿನ ವಾತ್ಸಲ್ಯಮಯಿತನ್ನೆಲ್ಲಾ ಸುಖವ ಮುಡಿಪಾಗಿಡುವ ತ್ಯಾಗಮಯಿ...... ಹೌದು ಪ್ರತಿಯೊಬ್ಬ ಮಕ್ಕಳ ಪಾಲಿಗೆ ತನ್ನ ಅಪ್ಪನೇ ಮೊದಲ ಹೀರೋ. ಅಪ್ಪ ಎಂದರೆ ಅದೊಂದು ಪದ ಮಾತ್ರವಲ್ಲ. ಆ ಪದವೇ ಮಕ್ಕಳಿಗೆ ಸ್ನೇಹ ಅಕ್ಕರೆಯ ಪ್ರತಿರೂಪ. ಅಪ್ಪ ಜೊತೆಗಿದ್ದರೆ ಆದೇನೋ ಒಂದು ಧೈರ್ಯ ಎಲ್ಲವನ್ನೂ ಗೆಲ್ಲುತ್ತೇನೆ ಎಂಬ ಏನೋ...
ಬದುಕಿನ ಬವಣೆಯಲಿ ನೊಂದು ಬೆಂದವರಿಗೆ ನೋವಾಗುವುದು ಸಹಜ, ನೋವಿನಲ್ಲೇ ನಲಿವು ಅಡಗಿರುವುದು ತಿಳಿ ಮನುಜ...ಕಷ್ಟ-ನೋವುಗಳು ಹೇಳಿ ಕೇಳಿ ಬರುವುದಿಲ್ಲ ಅದು ಸಹಜ, ಕಷ್ಟ-ನಷ್ಟಗಳಿಗೆ ಕರುಣೆ ಎಂಬುವುದು ಇಲ್ಲ, ನಿನ್ನ ಕಣ್ಣೀರಿಗೆ ಕರಗುವವರು ಇಲ್ಲಿ ಯಾರೂ ಇಲ್ಲ...ಇಲ್ಲಿ ಎಲ್ಲರೂ ನಿನ್ನವರು ಎಂದು ನೀ ಅಂದುಕೊಂಡಿರುವೆಯಲ್ಲಾ, ನಿನ್ನ ಕಷ್ಟದ ಸಂದರ್ಭದಲ್ಲಿ ಅವರಲ್ಲಿ ಕೆಲವರೆಷ್ಟು ದೂರ ನಿಂತಿದ್ದರೆಂದು ನೀ ಗಮನಿಸಿದೆಯಲ್ಲಾ...ನಿನ್ನ...
ಒಬ್ಬ ವ್ಯಕ್ತಿಯ “ದೈಹಿಕ, ಮಾನಸಿಕ, ಬೌದ್ಧಿಕ ಹಾಗೂ ಸರ್ವತೋಮುಖ ಬೆಳವಣಿಗೆಗೆ ಸಮತೋಲಿತ, ಸುರಕ್ಷಿತ ಆಹಾರ ಅತೀ ಅಗತ್ಯ. ಬಹುತೇಕ ರೋಗಗಳನ್ನು ನಮ್ಮ ಜೀವನ ಶೈಲಿ ಮತ್ತು ಆಹಾರ ಪದ್ಧತಿಗಳನ್ನು ಸರಿಪಡಿಸಿ ಪ್ರಾರಂಭಿಕ ಹಂತದಲ್ಲಿಯೇ ತಡೆಯಬಹುದು. ಉತ್ತಮ ದೈಹಿಕ ವ್ಯಾಯಾಮ ಮತ್ತು ವಿಟಮಿನ್, ಪ್ರೋಟಿನ್, ಲವಣಾಂಶ, ಪೋಷಕಾಂಶ, ಶರ್ಕದ ಪಿಷ್ಠ ಮತ್ತು ನಾರುಯುಕ್ತ ಸಮತೋಲಿತ ಆಹಾರದಿಂದ ನೂರು...
Loading posts...
All posts loaded
No more posts
