- Saturday
- April 19th, 2025

ಪ್ರಾಚೀನ ಭಾರತದಲ್ಲಿ ಹುಟ್ಟಿದ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸಗಳು ಅಥವಾ ಶಿಸ್ತುಗಳ ಒಂದು ಗುಂಪು ಯೋಗ. ಯೋಗಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಅಮೇರಿಕಾದ ನಾಸಾ ಬಾಹ್ಯಕಾಶ ಸಂಶೋಧನ ಕೇಂದ್ರ ತನ್ನ ಸಂಶೋಧನೆಯಿಂದ ಹೀಗೆ ಹೇಳಿದೆ, "ಯೋಗದಲ್ಲಿ ಬಳಸುವ ಓಂಕಾರವು ಈ ಜಗತ್ತು ಹುಟ್ಟುವ ಮೊದಲೇ ಹುಟ್ಟಿತ್ತು. ಸೂರ್ಯ ಮಂಡಲದಿಂದ ಸದಾ ಹೊರಹೊಮ್ಮುವ ಕಿರಣಗಳ ಧ್ವನಿಯು...
ಹೌದು… ಈ ಜಗತ್ತಿನಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಹುಟ್ಟಿನಿಂದ ಸಾಯುವವರೆಗೂ ಬದುಕುತ್ತಲೇ ಇರುತ್ತಾನೆ. ಕೆಲವೊಬ್ಬರು ತಮಗಾಗಿ ಬದುಕುತ್ತಾರೆ, ತಮಗಾಗಿ ಬದುಕಬೇಕು ನಿಜ ಆದರೆ ತಮ್ಮ ಜೀವನದ ಸ್ವಲ್ಪ ಭಾಗವನ್ನು ಇತರರಿಗಾಗಿ ಮೀಸಲಿಡಬೇಕು. ಕೆಲವೊಬ್ಬರು ಇತರರಿಗಾಗಿ ಬದುಕುತ್ತಾರೆ. ತಮ್ಮ ಜೀವನದ ಸ್ವಲ್ಪ ಭಾಗವನ್ನು ಇತರರಿಗಾಗಿ ಮೀಸಲಿಡುತ್ತಾರೆ. ಕೆಲವೊಬ್ಬರು ತಮ್ಮಲ್ಲೇ ತಮ್ಮ ಸಂತೋಷವನ್ನು ಕಂಡುಕೊಳ್ಳುತ್ತಾರೆ. ಇನ್ನೂ ಕೆಲವರು ಇತರರ ಸಂತೋಷದಲ್ಲಿ...

ಕಣ್ಣಿಗೆ ಕಾಣದೇ ಬಂದಿರುವ ಈ ಕೊರೊನ ವೈರಸ್ ಮನುಷ್ಯನ ಜೀವನವನ್ನು ಹಾಳು ಮಾಡಿದೆ. ಈ ವೈರಸನ್ನು ಹೋಗಲಾಡಿಸಲು ಲಾಕ್-ಡೌನ್ ಸೃಷ್ಟಿಯಾಗಿ ಇಂದು ಜನರಲ್ಲಿ ಅನೇಕ ರೀತಿಯ ಬದಲಾವಣೆಯನ್ನು ಕಾಣುತ್ತಿದ್ದೇವೆ. ಒಂದು ಕಡೆ ಲಾಕ್ ಡೌನ್ ಇನ್ನೊಂದು ಕಡೆ ಕೊರೊನ ವೈರಸ್ ಆತಂಕ. ಇವೆರಡು ಮನುಷ್ಯರಲ್ಲಿ ಭಯದ ವಾತಾವರಣ ಉಂಟು ಮಾಡಿದೆ. ವೈರಸ್ ಕಾಣಿಸಿಕೊಂಡು ಒಂದು ವರ್ಷ...

ಸಾವಿರ ನದಿಗಳಿಗೆಲ್ಲಾ ಒಂದೇನೆ ಸಾಗರ…ನೋವನು ಮರೆಸುವ ನೀನು ಪ್ರೀತಿಯ ಆಗರ…ಕಷ್ಟಗಳ ನುಂಗಿ ಬದುಕೋ ದೇವರ ರೂಪ ನೀನು…ಮನಸ್ಸು ಎಷ್ಟೇ ನೊಂದರೂ ನಗಿಸಿ ನಗುವ ಗುಣವೂ ನಿನ್ನದು…ನಿಸ್ವಾರ್ಥದ ಪ್ರೀತಿಗೊಂದು ಹೆಸರು ನೀನೇ "ಅಮ್ಮ"… ಕನಸಲ್ಲೂ ನಿನ್ನನ್ನು ಬಿಟ್ಟು ಬದುಕಲಾರೆನಮ್ಮ…ನಿನ್ನ ಜೀವ, ನನ್ನ ಜೀವ ಎರಡೂ ಒಂದೇ ಅಮ್ಮ…..ನಿನ್ನಯ ಪ್ರೀತಿಯು ನನಗೆ ಸ್ಪೂರ್ತಿ ಕೊಡುವುದಮ್ಮ…ನಿನ್ನ ಬಿಟ್ಟು ನಾನು ಎಂದೂ...

ಹಿತ್ತಲ ಗಿಡ ಮದ್ದಲ್ಲ ಅನ್ನುವ ಗಾದೆ ಮಾತೊಂದಿದೆ. ತನ್ನೂರಿನಲ್ಲಿ ಗುರುತಿಸಲ್ಪಡದೇ ದೂರದ ಚೆನ್ನೈ ಮಹಾನಗರದಲ್ಲಿ ಕುಳಿತು ಸಂಗೀತ ಕ್ಷೇತ್ರದಲ್ಲಿ ಅಪರೂಪದ ಸಾಧನೆಗೈಯುತ್ತಿರುವ ವಯೋಲಿನ್ ವಾದಕ ರಾಜೇಶ್ ಕುಂಭಕೋಡು ಅವರು ಈ ಮಾತಿಗೆ ಜೀವಂತ ಸಾಕ್ಷಿ ಎಂದರೆ ತಪ್ಪಾಗಲಾರದು. ವಯೋಲಿನ್ ಕಲಿಯುವ ಏಕೈಕ ಗುರಿಯೊಂದಿಗೆ ಬರಿಗೈಯಲ್ಲಿ ಚೆನ್ನೈ ಗೆ ತೆರಳಿದ ಇವರನ್ನು ಸಂಗೀತ ಮಾತೆ ಕೈ ಹಿಡಿದು...

ಕೊರೋನಾ ಮಹಾಮಾರಿಯಿಂದ ಜನರ ಸಾವಿನ ಸಂಖ್ಯೆ ಕಡಿಮೆ ಆಗಬೇಕಿದ್ದರೆ ದಾರಿ ಒಂದೇ, ಸಾವಿಗೀಡಾದ ವ್ಯಕ್ತಿಯು ಬಿಲ್ ಪಾವತಿಸಬಾರದು ಎಂದು ಸರ್ಕಾರ ರೂಲ್ಸ್ ಜಾರಿ ಮಾಡಬೇಕು. ಸರ್ಕಾರ ಕೊಡುವ ಅನುದಾನ ನೇರ ಮೃತರ ಮನೆಯವರಿಗೆ ತಲುಪಬೇಕು ಮತ್ತು ರೋಗಿಗೆ ಬಳಸಿದ ಚಿಕಿತ್ಸೆಯ ವಿವರಣೆ ಒಂದು ರೂಪಾಯಿಯಿಂದ ಲಕ್ಷದ ತನಕ ಲಿಖಿತವಾಗಿ ರೋಗಿಯ ಮನೆಯವರಿಗೆ ಕೊಡಬೇಕು. ರೋಗಿಯು ತನ್ನ...

🎙️ಕಲಾಮಾಯೆ ಆಶ್ರಯದಲ್ಲಿಅಮರ ಸುದ್ದಿ ಸಹಕಾರದೊಂದಿಗೆಸೋಲಾರ್ ಪಾಯಿಂಟ್ ನಿಂತಿಕಲ್ಲು ಮತ್ತುಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಅರ್ಪಿಸುವಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆರಚನೆ : ಋಷಿಸ್ಪರ್ಧಿ : ಅಖಿಲ್ ಜಿ.ಯು. ಕೆಳಗಿನ ಲಿಂಕ್ ಬಳಸಿ ಹಾಡುಗಳನ್ನು ಕೇಳಿ, ಹಾಗೂ ಲೈಕ್ ಕೊಡುವುದರ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ https://youtu.be/i1Hpj0yxs_Yx

ಸೂರ್ಯನು ತನ್ನ ಹೊಂಗಿರಣಗಳನ್ನು ಚಾಚಿಕೊಂಡು ಪೂರ್ವ ದಿಕ್ಕಿನಲ್ಲಿ ಹುಟ್ಟಿ ಬರುತ್ತಿರುವುದನ್ನು ನೋಡುವುದೇ ಕಣ್ಣಿಗೆ ತಂಪು. ಹಕ್ಕಿಗಳ ಚಿಲಿಪಿಲಿ ನಾದವು ಕಿವಿಗೆ ಇಂಪು ನೀಡುತ್ತಿದೆ. ಪ್ರಕೃತಿಯು ರಮಣೀಯ ಸೌಂದರ್ಯ ರಾಶಿಯನ್ನು ಹೊದ್ದು ಮಲಗಿದೆ. ಈ ಪ್ರಕೃತಿ ಸೌಂದರ್ಯವನ್ನು ನೋಡಲು ನಮ್ಮ ಕಣ್ಣುಗಳು ಎಷ್ಟು ಪುಣ್ಯ ಮಾಡಿದ್ದವು ಎಂದೆನಿಸುತ್ತದೆ. ಈ ಪ್ರಕೃತಿಯ ಸೌಂದರ್ಯವನ್ನು ನೋಡುತ್ತಾ ನಮ್ಮ ಮನಸ್ಸಿನಲ್ಲಿರುವ ನೂರಾರು...

ಒಂದು ಊರಿನಲ್ಲಿ ಇಬ್ಬರು ಗಂಡ-ಹೆಂಡತಿ ಇದ್ದರು. ಆ ಗಂಡ-ಹೆಂಡತಿಗೆ ಒಬ್ಬ ಮಗ ಇದ್ದ. ಅವರದು ತುಂಬಾ ಬಡ ಕುಟುಂಬ. ಬಡ ಕುಟುಂಬವಾದರೂ ಪ್ರೀತಿ-ಕಾಳಜಿಗೆ ಏನೂ ಕಡಿಮೆ ಇರಲಿಲ್ಲ. ಅವರ ಕುಟುಂಬ-ಪರಿವಾರದವರಿಗೆ ಈ ಹುಡುಗನೆಂದರೆ ಅಚ್ಚು-ಮೆಚ್ಚು. ಅಂದಹಾಗೆ ಈ ಹುಡುಗನ ಹೆಸರು ರಾಮು ಅಂತ. ರಾಮು ತುಂಬಾ ಬುದ್ದಿವಂತ ಹುಡುಗ. ಆತನಿಗೆ ತಾನು ಜೀವನದಲ್ಲಿ ಏನಾದರೂ ಸಾಧಿಸಬೇಕು...

ನೀನು ಯಾರು ಎಂದು ಯಾರಿಗೂ ತೋರಿಸಿಕೊಡಬೇಡ…ನಿನ್ನ ಜೀವನ ನಿನ್ನಯ ಆಯ್ಕೆ ಎಂದೂ ಮರಿಬೇಡ…ಕಷ್ಟಗಳು ಸಾವಿರ ಬರುವುದು ಎಂದೂ ಭಯ ಬೇಡ…ನೀನು ಯಾರು ಎಂದು ಯಾರಿಗೂ ತೋರಿಸಿ ಕೊಡಬೇಡ… ಸ್ವಾರ್ಥದಿಂದ ಓಡುವ ಪ್ರಪಂಚಯಾರಿಗೂ ನಿಲ್ಲಲ್ಲ…ಪ್ರಯತ್ನವೆಂಬ ಮಂತ್ರವನ್ನು ಎಂದೂ ಮರಿಬೇಡ…ಜೀವನದಲ್ಲಿ ಪ್ರೀತಿ, ಸ್ನೇಹವ ಎಂದೂ ಬಿಡಬೇಡ…ನೀನು ಯಾರು ಎಂದು ಯಾರಿಗೂ ತೋರಿಸಿ ಕೊಡಬೇಡ… ನಿನಗೆ ಸಿಗುವ ಅವಕಾಶಗಳನು ಎಂದೂ...

All posts loaded
No more posts