- Friday
- April 24th, 2026
ಮುತ್ತಿನಂತೆ ಪಳಪಳ ಹೊಳೆಯುವ ಬಿಳುಪಾದ ಹಲ್ಲುಗಳು ಇರಬೇಕೆಂದು ಪ್ರತಿಯೊಬ್ಬರೂ ಆಶಿಸುತ್ತಾರೆ. ಆದರೆ ಎಲ್ಲರ ಹಲ್ಲುಗಳ ಬಣ್ಣ ಬೇರೆ ಬೇರೆ ಇರುತ್ತದೆ. 90 ಶೇಕಡಾ ಮಂದಿಗೆ ಬಿಳಿಯಾದ ಹಲ್ಲುಗಳು ಇರುತ್ತವೆ. ಇನ್ನುಳಿದ 10 ಶೇಕಡಾ ಮಂದಿಗೆ ತೆಳು ಹಳದಿ, ಹಳದಿ, ಗುಲಾಬಿ ಬಣ್ಣ, ಕಪ್ಪಾಗಿರುವ ಹಲ್ಲು ಹೀಗೆ ಬೇರೆ ಬೇರೆ ಬಣ್ಣದ ಹಲ್ಲುಗಳು ಇರುವ ಸಾಧ್ಯತೆ ಇರುತ್ತದೆ....
ಇರುವುದೊಂದೇ ಜೀವನ ಖುಷಿಯಿಂದಲೇ ಬದುಕಬೇಕು ಎನ್ನುವರು ಎಲ್ಲರೂ, ಆದರೆ ಕಷ್ಟ-ನೋವು, ಜವಾಬ್ದಾರಿಗಳ ನಡುವೆ ಖುಷಿಯನ್ನು ಹುಡುಕುವುದಾದರೂ ಹೇಗೆ ಹುಡುಕಿದವರೇ ಬಲ್ಲರು...ಇತರರೆದುರು ಖುಷಿಯಿಂದ ನಗುನಗುತ್ತಲೇ ಇರುವರು ಎಲ್ಲರೂ, ಅವರವರ ಬದುಕಿನ ಕಷ್ಟ-ನೋವುಗಳನ್ನು ಅವರವರೇ ಬಲ್ಲರು, ಇತರರೆದುರು ಖುಷಿಯಿಂದಿದ್ದರೂ ಒಳಗೊಳಗೆ ತಮ್ಮ ಬದುಕಿನ ಕಷ್ಟಗಳನ್ನು ನೆನೆದು ನೋವು ಅನುಭವಿಸುತ್ತಿರುವರು ಎಲ್ಲರೂ...ಬಾಲ್ಯದಲ್ಲಿ ದೊಡ್ಡ ದೊಡ್ಡ ಕನಸುಗಳನ್ನು ಕಾಣುವರು ಎಲ್ಲರೂ, ದೊಡ್ಡವರಾದಾಗಲೇ...
"ಅಯ್ಯೋ ಈ ಕಣ್ಣಿನ ಸಮಸ್ಯೆಗೆ ಸಾಯುವ ತನಕವೂ ಕಣ್ಣಿಗೆ ಆಲೋಪಥಿ ಔಷಧ ಹಾಕ್ಬೇಕಾ? ಬೇರೆ ಪರಿಹಾರವೇ ಇಲ್ಲವೇ?", " ನನಗೆ ರೆಟಿನಾ ಸಮಸ್ಯೆ( ಏಜ್ ರಿಲೇಟಡ್ ಮ್ಯಾಕ್ಯುಲಾರ್ ಡಿಜನರೇಷನ್) ಇದೆ ಎಂದು ವೈದ್ಯರು ಹೇಳಿದ್ದಾರೆ. ಹದಿನಾರು ಸಾವಿರ ರೂಪಾಯಿ ಇಂಜೆಕ್ಷನ್ ಎರಡು ವರ್ಷಗಳಲ್ಲಿ ಹದಿನಾಲ್ಕು ಸಲ ತೆಗೆದುಕೊಂಡಿದ್ದೇನೆ. ಆದರೂ ಸಮಸ್ಯೆ ಪರಿಹಾರವಾಗಿಲ್ಲ. ಬೇರೇನೂ ಉಪಾಯ ಇಲ್ಲ...
ಬಾಯಿಯ ಸ್ವಚ್ಛತೆ ಕಾಪಾಡಿಕೊಳ್ಳುವರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಹೆಚ್ಚುತ್ತದೆ ಎಂಬುದು ನಮಗೆಲ್ಲಾ ತಿಳಿದಿದೆ. ಹಲ್ಲು ಶುಚಿಯಾಗಿದ್ದಲ್ಲಿ ವಸಡಿನ ಆರೋಗ್ಯ ವೃದ್ಧಿಯಾಗಿ ಹಲ್ಲುಗಳು ಗಟ್ಟಿಯಾಗಿ, ನಾವು ತಿಂದ ಆಹಾರ ಸರಿಯಾಗಿ ಪಚನಗೊಂಡು ದೈಹಿಕ ಆರೋಗ್ಯ ವೃದ್ಧಿಸುತ್ತದೆ ಮತ್ತು ಅದರಿಂದ ವ್ಯಕ್ತಿಯ ಮಾನಸಿಕ ವ್ಯಕ್ತಿತ್ವಕ್ಕೆ ಹೊಸ ಮೆರುಗು ನೀಡುತ್ತದೆ. ಹಲ್ಲಿನ ಸ್ವಚ್ಛತೆ ಕಾಪಾಡಿಕೊಳ್ಳದಿದ್ದಲ್ಲಿ ವಸಡಿನ ರೋಗಕ್ಕೆ ನಾಂದಿ...
ಶರೀರದ ಗಂಟುಗಳಲ್ಲಿ ಉರಿಯೂತ ಉಂಟುಮಾಡುವ ಒಂದು ರೋಗವೇ ರುಮಾಟಾಯ್ಡ್ ಆಥ್ರೈಟಿಸ್ ಗಂಟುಗಳಲ್ಲಿ ನೋವಿನಿಂದ ಕೂಡಿದ ಬಾವು ಕಾಣಿಸಿಕೊಂಡು, ನಿಧಾನವಾಗಿ ಎಲುಬುಗಳ ಸವಕಳಿ ಹಾಗೂ ಗಂಟುಗಳ ವೈಕಲ್ಯವನ್ನು ತರುತ್ತದೆ. ಲಕ್ಷಣಗಳು:ಗಂಟುಗಳನ್ನು ಸ್ಪರ್ಶಿಸಿದಾಗ ನೋವು, ಗಂಟುಗಳಲ್ಲಿ ಬಿಸಿ ಏರುವುದು, ಗಂಟುಗಳು ಊದಿಕೊಳ್ಳುವುದು.ಗಂಟುಗಳಲ್ಲಿ ಬಿಗಿತ- ಇದು ಬೆಳಿಗ್ಗೆ ಹೆಚ್ಚು. ಅಥವಾ ವಿಶ್ರಾಂತಿಯ ನಂತರ ಕೆಲಸ ಶುರು ಮಾಡುವ ಹೊತ್ತಿನಲ್ಲಿ ಜಾಸ್ತಿ.ಸುಸ್ತು,...
ಮಕ್ಕಳಲ್ಲಿ ಮೊದಲು ಹುಟ್ಟುವ ಹಲ್ಲುಗಳು ಹಾಲಿನಷ್ಟೇ ಶುಭ್ರವಾಗಿ ಇರುವುದರಿಂದ ಅದನ್ನು ಹಾಲು ಹಲ್ಲು ಎಂದು ಕರೆಯುತ್ತಾರೆ. ಸಾಮಾನ್ಯವಾಗಿ 20 ಹಾಲು ಹಲ್ಲುಗಳು ಮಕ್ಕಳಲ್ಲಿ ಇದ್ದು, ಅವುಗಳು ಬಿದ್ದು ಹೋದಾಗ ಶಾಶ್ವತ ಹಲ್ಲುಗಳು ಅವುಗಳ ಜಾಗದಲ್ಲಿ ಹುಟ್ಟುತ್ತದೆ. ಸಾಮಾನ್ಯವಾಗಿ ಆಡು ಮಾತಿನಲ್ಲಿ ಹೇಳುವುದಾದರೆ 32 ಶಾಶ್ವತ ಹಲ್ಲುಗಳು ಇವೆಯಾದರೂ, ಇತ್ತೀಚಿನ ದಿನಗಳಲ್ಲಿ ಕೊನೆಯ ನಾಲ್ಕು ದವಡೆ ಹಲ್ಲುಗಳು...
ಪ್ರತಿ ವರ್ಷ ಮೇ 16 ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ವತಿಯಿಂದ ರಾಷ್ಟ್ರೀಯ ಡೆಂಗ್ಯೂ ಜಾಗ್ರತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಡೆಂಗ್ಯೂ ರೋಗದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ . 2023 ರ ಆಚರಣೆಯ ಘೋಷ ವಾಕ್ಯ ಎಲ್ಲರ ಸಹಭಾಗಿತ್ವ ದಿಂದ ಡೆಂಗ್ಯೂ ಸೋಲಿಸೋಣ ಎಂಬುದಾಗಿದೆ.ಏನಿದು ಡೆಂಗ್ಯೂ ಜ್ವರ?ಡೆಂಗ್ಯೂ...
ಅದೊಂದು ದಿನ ರಾತ್ರಿ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಜೋರಾಗಿ ಮಳೆ ಸುರಿಯುತ್ತಿತ್ತು. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಮೇಶ್ ಎರಡು ದಿವಸಗಳ ಕಾಲ ಆಫೀಸ್ ಗೆ ರಜೆ ಹಾಕಿ ನಾಳೆ ತನ್ನೂರಿಗೆ ಹೊರಡಲು ಸಿದ್ಧನಾಗಿದ್ದ. ಆದರೆ ಊರಿಗೆ ಹೋಗುವ ಮೊದಲು ಬಾಕಿ ಇರುವ ತನ್ನ ಆಫೀಸ್ ಕೆಲಸಗಳನ್ನು ಇಂದೇ ಮಾಡಿ ಮುಗಿಸಬೇಕೆಂದು ಆತ ಕಂಪ್ಯೂಟರ್ ಎದುರು ಕುಳಿತ.ರಾತ್ರಿ...
ನಮ್ಮ ತುಳುನಾಡು ವೈವಿಧ್ಯಮಯ ಸಂಸ್ಕೃತಿಯ ನಾಡು. ಇಲ್ಲಿ ಹಲವಾರು ರೀತಿಯ ಆಚರಣೆಗಳು, ಆರಾಧನೆಗಳ ಮೂಲ ಸ್ಥಾನವಾಗಿದೆ.ಬೇರೆ ಬೇರೆ ರೀತಿಯ ಸಂಸ್ಕೃತಿ - ಸಂಸ್ಕಾರವನ್ನು ಕಾಣಬಹುದು. ಬೆಮ್ಮರ ಸೃಷ್ಟಿ ತುಳುನಾಡಿನಲ್ಲಿ ಆರಾಧನೆಗೆ ಬಹುಮುಖ್ಯ ಸ್ಥಾನಮಾನವಿದೆ.ಕಳೆದು ಹೋದ ಪೂರ್ವಜರನ್ನು ಆರಾಧಿಸುವ ವಿಶೇಷವಾದ ಆರಾಧನ ಪ್ರಕ್ರಿಯನ್ನು ಕಾಣಬಹುದು. ನ್ಯಾಯಕ್ಕಾಗಿ ಹೋರಾಡಿದ ಅದೆಷ್ಟೋ ವೀರ ನಾಯಕರು ಇಂದು ದೈವತ್ವ ಪಡೆದು ಆರಾಧನೆ...
Loading posts...
All posts loaded
No more posts
