- Monday
- March 31st, 2025

ಸುಬ್ರಹ್ಮಣ್ಯ ಮಾ.26: ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಹಾಗೂ ಪರಿಸರದ ಪ್ರದೇಶಗಳಲ್ಲಿ ವಿಪರೀತ ತ್ಯಾಜ್ಯ ವಸ್ತುಗಳನ್ನ ಭಕ್ತಾದಿಗಳು ಎಸೆದು ಇಡೀ ನೀರು ಹಾಗೂ ಪರಿಸರ ಮಲಿನಗೊಂಡಿರುತ್ತದೆ. ಶ್ರೀ ದೇವಳದ ವತಿಯಿಂದ ಅಲ್ಲಿಯ ನೌಕರರು ನೀರಿನಿಂದ ಎಷ್ಟೇ ತ್ಯಾಜ್ಯಗಳಾದ ಬಟ್ಟೆ ಬರೆಗಳನ್ನ ತೆಗೆದರೂ ಮತ್ತೆ ಮತ್ತೆ ಭಕ್ತಾದಿಗಳು ನೀರಲ್ಲೇ ಬಟ್ಟೆಗಳನ್ನ ಬಿಡುವ ಚಾಳಿಯನ್ನು ಮುಂದುವರಿಸುತ್ತಿರುವುದು ಕೇದಕರ....

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಾ.24ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show...

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವವು ಮಾ 15 ರಿಂದ ಆರಂಭಗೊಂಡು ವಿಜ್ರಂಭಣೆಯಿಂದ ನಡೆಯುತ್ತಿದೆ. ಮಾ.15 ರಂದು ಹಸಿರುವಾಣಿ ಮೆರವಣಿಗೆ , ಕಲವರ ನಿರಕ್ಕಲ್ (ಉಗ್ರಾಣ ತುಂಬುವುದು), ರಾತ್ರಿ ಶ್ರೀ ವಿಷ್ಣುಮೂರ್ತಿ ಸಪರಿವಾರ ದೈವಗಳಿಗೆ ಕೂಡುವುದು, ಶ್ರೀ ಕೊರ್ತಿಯಮ್ಮನ ಕೋಲಗಳು, ಶ್ರೀ ಪೊಟ್ಟನ್ ದೈವದ ಕೋಲ ನಡೆಯಿತು. ಮಾ. 16 ರಂದು ಬೆಳಿಗ್ಗೆ...

ಮನೆಯಲ್ಲಿ ನಿಲ್ಲಿಸಿದ್ದ ಕಾರು ತನ್ನಷ್ಟಕ್ಕೆ ಹಿಂದಕ್ಕೆ ಚಲಿಸಿದ ಪರಿಣಾಮ ಅಂಗಳದಲ್ಲಿ ನಿಂತಿದ್ದ ನಿವೃತ್ತ ರೇಂಜರ್ ಜೋಸೇಫ್ ರವರಿಗೆ ಗುದ್ದಿದ್ದರಿಂದ ಕುಸಿದು ಬಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಮಾ.15 ನಡೆದಿದೆ. ಕರಿಕ್ಕಳದ ಮುಚ್ಚಿಲದಲ್ಲಿರುವ ತಮ್ಮ ಮನೆಯ ಅಂಗಳದಲ್ಲಿ ನಿಂತಿದ್ದಾಗ ಕಾರು ಹಿಮ್ಮುಖ ಚಲಿಸಿ ನಿವೃತ್ತ ರೇಂಜರ್ ಜೋಸೇಫ್ ರವರಿಗೆ ಗುದ್ದಿದಾಗ ಕುಸಿದು ಬಿದ್ದರೆನ್ನಲಾಗಿದ್ದು, ಮನೆಯಲ್ಲಿದ್ದ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಎರಡನೇ ವಾರವೂ ಮುನ್ನಡೆಯುತ್ತಿದೆ. ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಬೇಡಿಕೆ ಹಿನ್ನೆಲೆಯಲ್ಲಿ ಮಾ. 06 ರಂದುಸಂಜೆ 7.15 ಕ್ಕೆ ಶೋ ನೀಡಲು ನಿರ್ಧರಿಸಲಾಗಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ...

ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಪ್ರಥಮ ಪ್ರದರ್ಶನ ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿದ್ದುಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ...

ಕಡಬ ಬ್ಲಾಕ್ ಯೂತ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಯುವ ಮುಖಂಡ ಪ್ರದೀಪ್ ಕಳಿಗೆ ಅವರು ನೇಮಕಗೊಂಡಿದ್ದಾರೆ. ಇವರು ಬಿಳಿನೆಲೆ ವಲಯ ಕಾಂಗ್ರೆಸ್ ಕಾರ್ಯದರ್ಶಿ ಆಗಿದ್ದರು, ಕಡಬ ಬ್ಲಾಕ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ದುಡಿದಿದ್ದಾರೆ. ಹಲವು ಸಂಘ ಸಂಸ್ಥೆಗಳಲ್ಲಿ ಸಹ ತಮ್ಮನ್ನು ಗುರುತಿಸಿಕೊಂಡಿರುತ್ತಾರೆ. ಇವರು ಹಿರಿಯ ಕಾಂಗ್ರೆಸಿಗ ಜನಾರ್ಧನ ಗೌಡ ಕಳಿಗೆ ಇವರ ಪುತ್ರ.

ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಜನಸಾಮಾನ್ಯರ ಅನುಕೂಲಕ್ಕಾಗಿ ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ಫೆ.20ರ ಒಳಗೆ...

ಕಡಬ ತಾಲೂಕು ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಸಿರಿಬಾಗಿಲು ಇಲ್ಲಿಯ ಶಾಲಾ ಎಸ್.ಡಿ.ಎಂ.ಸಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ ರವಿವಾರ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ಕೊಂಬಾರು ಗ್ರಾಮ ಪಂಚಾಯತ್ ಅಧ್ಯಕ್ಷ ಮಧುಸೂಧನ ವಹಿಸಿದ್ದರು. ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನೆಯನ್ನು ಪ್ರಸನ್ನ ಕುಮಾರ್ ಕೆ.ಎನ್. ನಿರ್ವಹಿಸಿದರು.ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೊಂಬಾರು ಗ್ರಾಮ...

ಪ್ರತಿಷ್ಠಿತ ವಸ್ತ್ರ ಮಳಿಗೆ ಪುತ್ತೂರಿನ ರಾಧಾ'ಸ್ ಫ್ಯಾಮಿಲಿ ಶೋ ರೂಂನಲ್ಲಿ ಆಫರ್ಗಳ ಬಿಗ್ಬಾಸ್ ರಾಧಾ'ಸ್ ಉತ್ಸವ'ದಲ್ಲಿ ಗ್ರಾಹಕರು ಅಮೋಘ ಡಿಸ್ಕೊಂಟ್ ಗಳೊಂದಿಗೆ ಜವುಳಿ ಖರೀದಿಸುವುದರೊಂದಿಗೆ ಭರ್ಜರಿ ಬಹುಮಾನಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಯಶಸ್ವಿಯಾಗಿ ನಾಲ್ಕನೇ ವಾರದ ಡ್ರಾ ನಡೆದಿದ್ದು,ಪ್ರಥಮ ಬಹುಮಾನವನ್ನು ರಮಶ್ರೀ ಬೆಳ್ಳಾರೆ, ದ್ವಿತೀಯ ಪ್ರಸಾದ್ ಸೂರ್ಯಮನೆ, ಸುಳ್ಯ, ತೃತೀಯ ಬಹುಮಾನ ವಿಜಯ ವಿಶ್ವಕರ್ಮ ವಿಟ್ಲ, ಸಮಧಾನಕರ ಬಹುಮಾನಗಳನ್ನು...

All posts loaded
No more posts