Ad Widget

ಸುಳ್ಯದ ಓಡಬಾಯಿನಲ್ಲಿ ಶುಭಾರಂಭಗೊಂಡ ಟೊಯೋಟಾ ಶೋರೂಂ – ಉದ್ಘಾಟನೆ ನೆರವೇರಿಸಿದ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್

ಸುಳ್ಯದ ಒಡಬಾಯಿಯಲ್ಲಿ ಯುನೈಟೆಡ್ ಟೊಯೋಟಾದ ನೂತನ ಗ್ರಾಮೀಣ ಶೋರೂಂ ಎ.25 ರಂದು ಶುಭಾರಂಭಗೊಂಡಿತು. ಪದ್ಮಶ್ರೀ ಪುರಸ್ಕೃತ ತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕಟ್ಟಡದ ಮಾಲಕರಾದ ಎಂ.ಸುಂದರ್ ರಾವ್, ಯುನೈಟೆಡಡ್ ಟೊಯೋಟಾ ಮಾಲಕರಾದ ರಾಮ್ ಗೋಪಾಲ್ ರಾವ್ , ಗ್ರಾಹಕರಾದ ಶಾಫಿ ಬೊಳುಬೈಲು, ನಿವೃತ್ತ ರೇಂಜರ್ ರಾಧಾಕೃಷ್ಣ ಕುರುಂಜಿಗುಡ್ಡೆ, ಹಾಜಿ ಇಬ್ರಾಹಿಂ...

ಮಲೆನಾಡು ಜನಹಿತರಕ್ಷಣಾ ವೇದಿಕೆ ಹೋರಾಟದ ಫಲಶ್ರುತಿ – ಶೀಘ್ರವೇ ಜಂಟಿ ಸರ್ವೆಗೆ ಸರಕಾರದ ಆದೇಶ – ಆಯಾಯ ಗ್ರಾ.ಪಂ.ಗೆ ಮಾಹಿತಿ ನೀಡಿ ಜಂಟಿಸರ್ವೆ ನಡೆಸುವಂತೆ ಮನವಿ

ಸಂಘಟನೆಯ ಸಂಚಾಲಕ ಕಿಶೋರ್ ಶಿರಾಡಿ ಸುದ್ದಿಗೋಷ್ಠಿ :ನವಂಬರ್ 15 ರಂದು ಮಲೆನಾಡು ಜನಹಿತರಕ್ಷಣಾ ವೇದಿಕೆಯ ಸಂಚಾಲಕರಾದ ಶ್ರೀ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ಹೋರಾಟದ ವಿಚಾರವಾಗಿ ಭಾದಿತ ಗ್ರಾಮಗಳ ಜಂಟಿಸರ್ವೆ ನಡೆಸಬೇಕೆಂಬ ವಿಚಾರವನ್ನಿಟ್ಟುಕೊಂಡು ಹೋರಾಟಕ್ಕೆ ಕರೆಕೊಟ್ಟಿದ್ದರು. ಈ ಹಿನ್ನಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷದ ನಾಯಕರು, ಧಾರ್ಮಿಕ ಮುಖಂಡರು ,ಸಂಘಟನೆಗಳ ಪ್ರಮುಖರು ಈ ಹೋರಾಟದಲ್ಲಿ ಸಭೆ ನಡೆಸಿ...
Ad Widget

ಕುಮಾರಧಾರ ನದಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಕುಕ್ಕೆ ಶ್ರೀ ದೇವಳದ ಅಧಿಕಾರಿಗಳು ಹಾಗೂ ನೌಕರರು

ಸುಬ್ರಹ್ಮಣ್ಯ ಮಾ.26: ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಹಾಗೂ ಪರಿಸರದ ಪ್ರದೇಶಗಳಲ್ಲಿ ವಿಪರೀತ ತ್ಯಾಜ್ಯ ವಸ್ತುಗಳನ್ನ ಭಕ್ತಾದಿಗಳು ಎಸೆದು ಇಡೀ ನೀರು ಹಾಗೂ ಪರಿಸರ ಮಲಿನಗೊಂಡಿರುತ್ತದೆ. ಶ್ರೀ ದೇವಳದ ವತಿಯಿಂದ ಅಲ್ಲಿಯ ನೌಕರರು ನೀರಿನಿಂದ ಎಷ್ಟೇ ತ್ಯಾಜ್ಯಗಳಾದ ಬಟ್ಟೆ ಬರೆಗಳನ್ನ ತೆಗೆದರೂ ಮತ್ತೆ ಮತ್ತೆ ಭಕ್ತಾದಿಗಳು ನೀರಲ್ಲೇ ಬಟ್ಟೆಗಳನ್ನ ಬಿಡುವ ಚಾಳಿಯನ್ನು ಮುಂದುವರಿಸುತ್ತಿರುವುದು ಕೇದಕರ....

ಐದನೇ ವಾರದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಭಾವ ತೀರ ಯಾನ – ಹೆಚ್ಚಿದ ಬೇಡಿಕೆ ಮಾ.24 ರಂದು ಮತ್ತೆ ಎರಡು ಶೋ, ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಾ.24ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show...

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ವಿಜ್ರಂಭಣೆಯ ದೈವಂಕಟ್ಟು ಮಹೋತ್ಸವ – ಕಣ್ತುಂಬಿಕೊಂಡ ಸಾವಿರಾರು ಭಕ್ತರು – ಮಹೋತ್ಸವ ಇಂದು ಸಂಪನ್ನ

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವವು ಮಾ 15 ರಿಂದ ಆರಂಭಗೊಂಡು ವಿಜ್ರಂಭಣೆಯಿಂದ ನಡೆಯುತ್ತಿದೆ. ಮಾ.15 ರಂದು ಹಸಿರುವಾಣಿ ಮೆರವಣಿಗೆ , ಕಲವರ ನಿರಕ್ಕಲ್ (ಉಗ್ರಾಣ ತುಂಬುವುದು), ರಾತ್ರಿ ಶ್ರೀ ವಿಷ್ಣುಮೂರ್ತಿ ಸಪರಿವಾರ ದೈವಗಳಿಗೆ ಕೂಡುವುದು, ಶ್ರೀ ಕೊರ್ತಿಯಮ್ಮನ ಕೋಲಗಳು, ಶ್ರೀ ಪೊಟ್ಟನ್ ದೈವದ ಕೋಲ ನಡೆಯಿತು. ಮಾ. 16 ರಂದು ಬೆಳಿಗ್ಗೆ...

ಮನೆಯಲ್ಲಿ ನಿಲ್ಲಿಸಿದ್ದ ಕಾರು ಹಿಮ್ಮುಖ ಚಲಿಸಿ ನಿವೃತ್ತ ರೇಂಜರ್ ಜೋಸೇಫ್ ಮೃತ್ಯು

ಮನೆಯಲ್ಲಿ ನಿಲ್ಲಿಸಿದ್ದ ಕಾರು ತನ್ನಷ್ಟಕ್ಕೆ ಹಿಂದಕ್ಕೆ ಚಲಿಸಿದ ಪರಿಣಾಮ ಅಂಗಳದಲ್ಲಿ ನಿಂತಿದ್ದ ನಿವೃತ್ತ ರೇಂಜರ್ ಜೋಸೇಫ್ ರವರಿಗೆ ಗುದ್ದಿದ್ದರಿಂದ ಕುಸಿದು ಬಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಮಾ.15 ನಡೆದಿದೆ. ಕರಿಕ್ಕಳದ ಮುಚ್ಚಿಲದಲ್ಲಿರುವ ತಮ್ಮ ಮನೆಯ ಅಂಗಳದಲ್ಲಿ ನಿಂತಿದ್ದಾಗ ಕಾರು ಹಿಮ್ಮುಖ ಚಲಿಸಿ ನಿವೃತ್ತ ರೇಂಜರ್ ಜೋಸೇಫ್ ರವರಿಗೆ ಗುದ್ದಿದಾಗ ಕುಸಿದು ಬಿದ್ದರೆನ್ನಲಾಗಿದ್ದು, ಮನೆಯಲ್ಲಿದ್ದ...

ಎರಡನೇ ವಾರವೂ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಭಾವ ತೀರ ಯಾನ – ಪುತ್ತೂರಿನಲ್ಲಿ ಮಾ.6 ರಂದು 7.15 ಕ್ಕೆ ಶೋ ಲಭ್ಯ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ  ಪ್ರೇಕ್ಷಕರ ಮೆಚ್ಚುಗೆ ಪಡೆದು ಎರಡನೇ ವಾರವೂ ಮುನ್ನಡೆಯುತ್ತಿದೆ. ಪುತ್ತೂರಿನ  ಭಾರತ್ ಸಿನಿಮಾಸ್ ನಲ್ಲಿ  ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಬೇಡಿಕೆ ಹಿನ್ನೆಲೆಯಲ್ಲಿ ಮಾ. 06 ರಂದುಸಂಜೆ 7.15 ಕ್ಕೆ  ಶೋ ನೀಡಲು  ನಿರ್ಧರಿಸಲಾಗಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ...

ನಾಳೆ ( ಫೆ.21) ಪುತ್ತೂರು ಸೇರಿದಂತೆ ರಾಜ್ಯಾದ್ಯಾಂತ ಭಾವ ತೀರ ಯಾನ ಚಲನಚಿತ್ರ ತೆರೆಗೆ

ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಪ್ರಥಮ ಪ್ರದರ್ಶನ ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿದ್ದುಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ...

ಕಡಬ : ಯೂತ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ  ಪ್ರದೀಪ್ ಕಳಿಗೆ  ನೇಮಕ

ಕಡಬ  ಬ್ಲಾಕ್ ಯೂತ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಯುವ ಮುಖಂಡ ಪ್ರದೀಪ್ ಕಳಿಗೆ ಅವರು ನೇಮಕಗೊಂಡಿದ್ದಾರೆ. ಇವರು ಬಿಳಿನೆಲೆ ವಲಯ ಕಾಂಗ್ರೆಸ್ ಕಾರ್ಯದರ್ಶಿ ಆಗಿದ್ದರು, ಕಡಬ ಬ್ಲಾಕ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ದುಡಿದಿದ್ದಾರೆ. ಹಲವು ಸಂಘ ಸಂಸ್ಥೆಗಳಲ್ಲಿ ಸಹ ತಮ್ಮನ್ನು ಗುರುತಿಸಿಕೊಂಡಿರುತ್ತಾರೆ. ಇವರು ಹಿರಿಯ ಕಾಂಗ್ರೆಸಿಗ ಜನಾರ್ಧನ ಗೌಡ ಕಳಿಗೆ ಇವರ ಪುತ್ರ.

ಕುಕ್ಕೆ ಸುಬ್ರಹ್ಮಣ್ಯ : ಮಾ.24ರಂದು “ಮಾಂಗಲ್ಯ ಭಾಗ್ಯ” ಸರಳ ಸಾಮೂಹಿಕ ವಿವಾಹ : ಅರ್ಜಿ ಸಲ್ಲಿಸಲು ಫೆ.20 ಕೊನೆಯ ದಿನ

ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಜನಸಾಮಾನ್ಯರ ಅನುಕೂಲಕ್ಕಾಗಿ ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ಫೆ.20ರ ಒಳಗೆ...
Loading posts...

All posts loaded

No more posts

error: Content is protected !!