ಉದ್ಯಮಿ ಬಲರಾಮ ಆಚಾರ್ಯರ 70ನೇ ಜನ್ಮದಿನದ ಸಂಭ್ರಮ

ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಜಿ.ಎಲ್ ಸಮೂಹ ಸಂಸ್ಥೆಗಳ ಮ್ಹಾಲಕರಾದ ಬಲರಾಮ ಆಚಾರ್ಯ ಅವರ 70ನೇ ಹುಟ್ಟುಹಬ್ಬವನ್ನು ಸಂಸ್ಥೆಯಲ್ಲಿ ವಿಶೇಷ ಸಂಭ್ರಮದಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ರಾಜಿ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ್.ಬಿ ಆಚಾರ್ಯ, ವೇದಾ ಲಕ್ಷ್ಮೀಕಾಂತ್ ಆಚಾರ್ಯ, ಸುಧಾನ್ವ.ಬಿ ಆಚಾರ್ಯ, ಮೇಘಾ ಸುಧಾನ್ವ ಆಚಾರ್ಯ, ನಂದಿತಾ ಆಚಾರ್ಯ ಹಾಗೂ ವಿಜೇಶ್...

3,395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ – ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ – ಜೂ.16ರಿಂದ ನೇರ ತರಗತಿ ಮತ್ತು ಆನ್ಲೈನ್ ತರಗತಿಗಳ ಮೂಲಕ ತರಬೇತಿ ನೀಡಲಿರುವ ಪ್ರತಿಷ್ಠಿತ ಸಂಸ್ಥೆ

ಕಳೆದ ಹಲವು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ ಪ್ರಾರಂಭವಾಗಿರುವ 2026ನೇ ಸಾಲಿನ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ ನೇಮಕಾತಿಯ ಆಯ್ಕೆ ಪ್ರಕ್ರಿಯೆಗಳಿಗೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ನೇರ ತರಗತಿ ಮತ್ತು ಆನ್ಲೈನ್...
Ad Widget

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರ ಜೂನ್ 01 ರಿಂದ ಶನಿವಾರ ಜೂನ್ 06 ರವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಒಂದು ಸಮಗ್ರ ನೋಟ – ರಬ್ಬರ್ ಬೆಲೆಯಲ್ಲಿ ಭರ್ಜರಿ ಜಿಗಿತ, ಅಡಿಕೆ ಬೆಲೆಯಲ್ಲಿ ಭಾರಿ ಏರಿಳಿತ, ಕಾಳುಮೆಣಸು ಕೃಷಿಕರಿಗೆ ಬೆಲೆ ಇಳಿಕೆಯ ಬಿಸಿ..!

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತೀದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ದಿನನಿತ್ಯದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಜೂನ್ 01 ಸೋಮವಾರದಿಂದ ಜೂ.06 ಶನಿವಾರದವರೆಗೆ...

ಕುಕ್ಕೆ ಸುಬ್ರಹ್ಮಣ್ಯ : 600 ಕೋಟಿ ಮಾಸ್ಟರ್ ಪ್ಲಾನ್‌ಗೆ ಅನುಮೋದನೆ – ರಾಜ್ಯಮಟ್ಟದ ತಾಂತ್ರಿಕ ಸಲಹಾ ಸಮಿತಿಯಿಂದ ಸ್ಥಳ ಪರಿಶೀಲನೆ

ಸುಬ್ರಹ್ಮಣ್ಯ ಜೂನ್ 06 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಿನಂಪ್ರತಿ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಆಗಮಿಸುವ ಸಾವಿರಾರು ಭಕ್ತರ ಅನುಕೂಲಕ್ಕಾಗಿ ಸಮಗ್ರ‌ ಅಭಿವೃದ್ಧಿಯ ಮಾಸ್ಟರ್ ಪ್ಲಾನ್ ಮೂರನೇ ಹಂತದಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿರುವ ದೇವಸ್ಥಾನದ ಸುತ್ತುಪೌಳಿ ಮರುನಿರ್ಮಾಣ ಸಹಿತ ವಿವಿಧ ಕಾಮಗಾರಿಗಳಿಗೆ ಸಚಿವ ಸಂಪುಟದ ಒಪ್ಪಿಗೆಯೊಂದಿಗೆ ಆಡಳಿತಾತ್ಮಕ ಅನುಮೋದನೆ ಈಗಾಗಲೇ ದೊರಕಿರುತ್ತದೆ. ಇದರ ಮುಂದಿನ...

ಡಿ.ಕೆ ಸಂಪುಟದ ನೂತನ ಸಚಿವರಾದ ಯು.ಟಿ ಖಾದರ್ ರವರಿಗೆ ಸುಳ್ಯದ ಕಾಂಗ್ರೆಸ್ ನಾಯಕರಿಂದ ಅಭಿನಂದನೆ

ಡಿ.ಕೆ ಶಿವಕುಮಾರ್ ರವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸಮಾರಂಭದಲ್ಲಿ ಸುಳ್ಯದ ಕಾಂಗ್ರೆಸ್ ನಾಯಕರು ಭಾಗಿಯಾದರು.ದಕ್ಷಿಣ ಕನ್ನಡ ಜಿಲ್ಲೆಯಿಂದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸ್ಪೀಕರ್ ಯು.ಟಿ ಖಾದರ್‌ರವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಹೀದ್, ಸುಳ್ಯ ವಿಧಾನ ಸಭಾ ಚುನಾವಣೆ ಕಾಂಗ್ರೆಸ್...

ಮಾಣಿ – ಸಂಪಾಜೆ ರಸ್ತೆ ಅಲೈನ್‌ಮೆಂಟ್‌ಗೆ ಇನ್ನೂ ಸಿಕ್ಕಿಲ್ಲ ಸಚಿವಾಲಯದ ಅನುಮೋದನೆ : ಮಾಹಿತಿ ಹಕ್ಕಿನಡಿ ಬಹಿರಂಗ

ಸುಳ್ಯ : ಕರ್ನಾಟಕ ರಾಷ್ಟ್ರ ಸಮಿತಿ(ಕೆ.ಆರ್.ಎಸ್) ಪಕ್ಷದ ಸುಳ್ಯ ಘಟಕದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗ, ಮಂಗಳೂರು ಕಚೇರಿಗೆ ಸಲ್ಲಿಸಲಾಗಿದ್ದ ಮಾಹಿತಿ ಹಕ್ಕು ಅಧಿನಿಯಮ-2005ರ ಕಾಯ್ದೆಯಡಿಯಲ್ಲಿ ಕೋರಿರುವ ಮಾಹಿತಿ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.ಕೆ.ಆರ್.ಎಸ್ ಸುಳ್ಯ ಘಟಕದ ಅಧ್ಯಕ್ಷ ಡಿ.ಯು ಶಾರಿಖ್ ಅವರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ನೀಡಲಾದ ಮಾಹಿತಿಯ ಪ್ರಕಾರ, ಅನಧಿಕೃತವಾಗಿ ಅಗೆದಿರುವ ರಸ್ತೆಯನ್ನು...

ದಕ್ಷಿಣ ಕನ್ನಡದಲ್ಲಿ ಬಂದೂಕು ಲೈಸನ್ಸ್ ನವೀಕರಣಕ್ಕೆ ತೀವ್ರ ತೊಂದರೆ ಅನುಭಸುತ್ತಿರುವ ಕೃಷಿಕರು – ತುರ್ತು ಸ್ಪಂದನೆಗೆ ಡಿಜಿಪಿ, ಜಿಲ್ಲಾಡಳಿತಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರ ಬರೆದು ಒತ್ತಾಯ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿಕರು ವನ್ಯಜೀವಿಗಳ ಉಪಟಳದಿಂದ ತಮ್ಮ ಬೆಳೆ ರಕ್ಷಣೆಗೆ ಬಳಸುವ ಕೋವಿ/ಬಂದೂಕು ಪರವಾನಗಿ ನವೀಕರಣಕ್ಕೆ ಎದುರಿಸುತ್ತಿರುವ ತೀವ್ರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಕೋರಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. “ಇತ್ತೀಚಿನ ದಿನಗಳಲ್ಲಿ ಕೃಷಿಕರು ಕಾನೂನು ಪ್ರಕಾರ...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಸ್ವೀಕಾರದ ಅಂಗವಾಗಿ ವಿಶೇಷ ಪೂಜೆ

ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಇಂದು ಸಂಜೆ ಅಧಿಕಾರ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್ ಅವರಿಗೆ ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವರ ಪೂರ್ಣ ಅನುಗ್ರಹಕ್ಕಾಗಿ ಶ್ರೀ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ಹಾಗೂ ವ್ಯವಸ್ಥಾಪನಾ ಸಮಿತಿಯ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಸ್ವೀಕಾರದ ಅಂಗವಾಗಿ ವಿಶೇಷ ಪೂಜೆ

ಸುಬ್ರಹ್ಮಣ್ಯ ಜೂನ್ 3 : ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಇಂದು ಸಂಜೆ ಅಧಿಕಾರ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್ ಅವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಪೂರ್ಣ ಅನುಗ್ರಹಕ್ಕಾಗಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಅಶೋಕ್ ನೆಕ್ರಾಜೆ, ಡಾ. ರಘು, ಲೀಲಾ ಮನಮೋಹನ್, ಪ್ರವೀಣ್...

ಅಗ್ನಿಪಥ್ ನೇಮಕಾತಿಯಲ್ಲಿ ಮತ್ತೆ ಪಾರಮ್ಯ ಮೆರೆದ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ – ಪ್ರತಿಷ್ಠಿತ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ 5 ಸಾಧಕರು ಭಾರತೀಯ ಭೂ ಸೇನೆಗೆ ಆಯ್ಕೆ – ಪರಿಶ್ರಮಕ್ಕೆ ತಕ್ಕ ಪ್ರತಿಫಲ ಪಡೆದ ಗ್ರಾಮೀಣ ಪ್ರತಿಭೆಗಳು

ಹಲವಾರು ಸೇನಾ ನೇಮಕಾತಿಗಳು ಸೇರಿದಂತೆ ವಿವಿಧ ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ಪೂರ್ವ ತರಬೇತಿ ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿಯ ಯಶಸ್ವೀ ಪಯಣಕ್ಕೆ ಮತ್ತೊಂದು ಬಹುದೊಡ್ಡ ಯಶಸ್ಸು ದೊರಕಿದ್ದು, ನಿರಂತರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂಬುದಕ್ಕೆ ಈ ಸಲದ ಅಗ್ನಿಪಥ್ ನೇಮಕಾತಿಯ ಫಲಿತಾಂಶ ಸಾಕ್ಷಿಯಾಗಿದೆ. ವಿದ್ಯಾಮಾತಾ ಅಕಾಡೆಮಿಯು ನೀಡಿದ ನಿರಂತರ ತರಬೇತಿಯ ಫಲವಾಗಿ ಅಕಾಡೆಮಿಯ 5 ವಿದ್ಯಾರ್ಥಿಗಳು...
Loading posts...

All posts loaded

No more posts

error: Content is protected !!