- Thursday
- July 30th, 2026
ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕಡೀರ ನಿವಾಸಿ ವಸಂತ ಕೆ ಅವರ ಮಕ್ಕಳಾದ ಜಸ್ಟಿನ್ ಮತ್ತು ಜಸ್ವಿತ್ ರವರು ಜೂ.20 ರಂದು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದು, ಇವರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ 20.00 ಲಕ್ಷ ಪರಿಹಾರ ಸುಳ್ಯ ಹಾಗೂ ಪುತ್ತೂರು ಶಾಸಕರಿಗೆ ಮನೆಯವರು ಮನವಿ ಸಲ್ಲಿಸಿದ್ದರು. ಇದಕ್ಕೆ ಬಗ್ಗೆ ಪುತ್ತೂರು ಶಾಸಕ...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 25ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ವಸತಿ...
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆಗಳಿಂದಾಗಿ ನಡೆಯುತ್ತಿರುವ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲು ಪ್ರಾರಂಭಿಸಲಾಗಿದ್ದು, ಮೊದಲ ಹಂತವಾಗಿ ವಿಟ್ಲ ಪೊಲೀಸ್ ಠಾಣೆ, ಉಪ್ಪಿನಂಗಡಿ ಪೊಲೀಸ್ ಠಾಣೆ, ಸುಳ್ಯ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ...
ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ (ರಿ.), ಒಕ್ಕಲಿಗ ಗೌಡರ ಭವನ, ಚಿಲಿಂಬಿ, ಲೇಡಿಹಿಲ್, ಮಂಗಳೂರು ಇದರ ವತಿಯಿಂದ ಜು. 26ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಬೆಂದೂರಿನ ಸೈಂಟ್ ಸೆಬಾಸ್ಟಿನ್ ಪ್ಲಾಟಿನಂ ಜ್ಯುಬಿಲಿ ಆಡಿಟೋರಿಯಂ (ಸೈಂಟ್ ಆಗ್ನೆಸ್ ಕಾಲೇಜು ಸಮೀಪ)ದಲ್ಲಿ "ಆಟಿ ಆಷಾಡ ಸಂತೋಷ ಕೂಟ-2026" ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಘದ ಅಧ್ಯಕ್ಷ ಕಿರಣ್...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 23 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು...
ದೆಹಲಿಯಲ್ಲಿ ವಿದ್ಯಾರ್ಥಿಗಳ ನ್ಯಾಯಯುತ ಹೋರಾಟಕ್ಕೆ ಬೆಂಬಲ ಸೂಚಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಲೋಕಸಭಾ ಸದಸ್ಯೆ ಶ್ರೀಮತಿ ಪ್ರಿಯಾಂಕಾ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರನ್ನು ಅಕ್ರಮವಾಗಿ ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸಿ ಇಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸುಳ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ ಸಡೆಸಿ ಬಳಿಕ...
ಪುತ್ತೂರು : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಲಾಂಗ್ ಸರ್ವಿಸ್ ಮೆಡಲ್ ಪ್ರಶಸ್ತಿಗೆ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು(ರಿ.), ನರಿಮೊಗರು ಇಲ್ಲಿನ ಸಹಶಿಕ್ಷಕ ಹಾಗೂ ಸ್ಕೌಟ್ಸ್ ಮಾಸ್ಟರ್ ಮುರಳಿಕೃಷ್ಣ.ಪಿ ಅವರು ಆಯ್ಕೆಯಾಗಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟನೆಯಲ್ಲಿ ಸುದೀರ್ಘ ಅವಧಿಯ ಪ್ರಾಮಾಣಿಕ ಸೇವೆ, ನಾಯಕತ್ವ ಗುಣಗಳು ಹಾಗೂ...
ಪುತ್ತೂರು: ಪ್ರಸಿದ್ದ ಚಿನ್ನಾಭರಣ ಮಳಿಗೆಯಾದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಜುಲೈ 22 ರಿಂದ ವಿಶೇಷ ಆಟಿ ಸೇಲ್ ಆರಂಭವಾಗಲಿದೆ. ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಮತ್ತು ಕುಶಾಲನಗರ ಶಾಖೆಗಳಲ್ಲಿ ಈ ಸೇಲ್ ನಡೆಯಲಿದೆ. ಈ ವಿಶೇಷ ಸೇಲ್ ಅಂಗವಾಗಿ ಚಿನ್ನದ ಆಭರಣಗಳ ವಿ.ಎ (VA) ಶುಲ್ಕದ ಮೇಲೆ ಪ್ರತೀ ಗ್ರಾಂಗೆ ರೂ.500/- ವರೆಗೆ ರಿಯಾಯಿತಿ,ಬೆಳ್ಳಿಯ ಆಭರಣಗಳ...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 18 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು...
Loading posts...
All posts loaded
No more posts
